Monday, June 15, 2026

ಸುದ್ದಿ

ದೆಹಲಿರಾಜ್ಯಸುದ್ದಿ

ಪೆಟ್ರೋಲ್‌ ದರ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರವೂ ಏರಿಕೆ -ಕಹಳೆ ನ್ಯೂಸ್

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(CNG) ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ  1 ಕೆಜಿ ಸಿಎನ್‌ಜಿ ದರ 93 ರೂ.ಗೆ ಏರಿಕೆಯಾಗಿದೆ. ವಿವಿಧ ಭಾಗಗಳಲ್ಲಿ ಅಥವಾ ವಿತರಕರ (ಗ್ಯಾಸ್ ಕಂಪನಿಗಳು) ಆಧಾರದ ಮೇಲೆ ಬೆಲೆಯಲ್ಲಿ 30 ಪೈಸೆಯಿಂದ 1 ರೂ. ರವರೆಗೆ ವ್ಯತ್ಯಾಸ ಇರಲಿದೆ. ಆಟೋರಿಕ್ಷಾಗಳು, ಕ್ಯಾಬ್‌ಗಳು...
ದೆಹಲಿರಾಜ್ಯಸುದ್ದಿ

ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ 3 ರೂ. ಏರಿಕೆ -ಕಹಳೆ ನ್ಯೂಸ್

ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ. ಬೆಲೆ ಏರಿಕೆಗೆ ಕಾರಣ ಏನು? ಅಂತರರಾಷ್ಟ್ರೀಯ ಮಟ್ಟದಲ್ಲಿ...
ದೆಹಲಿರಾಜ್ಯಸುದ್ದಿ

ಜೂನ್‌ 21ಕ್ಕೆ ನೀಟ್‌ ಯುಜಿ ಮರು ಪರೀಕ್ಷೆ -ಕಹಳೆ ನ್ಯೂಸ್

ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು NTA ಅಧಿಕೃತ...
ಆರೋಗ್ಯಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ : ಚಿಕಿತ್ಸೆಗಾಗಿ ನೆರವಿನ ಮನವಿ..!! – ಕಹಳೆ ನ್ಯೂಸ್

ಪುತ್ತೂರು : ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಭೀಕರ ರಸ್ತೆ ಅಪಘಾತವು ಪುತ್ತೂರಿನ ಬೆಟ್ಟಂಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬೆಟ್ಟಂಪ್ಪಾಡಿಯ ಸರಳೀಕಾನ ನಿವಾಸಿ ಸಶಿತ್ ಎಸ್ ಅವರ ಬಲ ಕಾಲಿನ ಎಲುಬು, ಸೊಂಟದ ಪಕ್ಕೆಲುಬು, ಎಡಕೈ ಎಲುಬು, ಬಲಗೈಯ ಎರಡು ಬೆರಳುಗಳು ಹಾಗೂ ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಪ್ರಸ್ತುತ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಜಿಲ್ಲೆಮೈಸೂರುಸುದ್ದಿ

ಕೇಸರಿ ಪೇಟಕ್ಕೂ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ -ಕಹಳೆ ನ್ಯೂಸ್

ಮೈಸೂರು: ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಕೇಸರಿ ಪೇಟಕ್ಕೂ  ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರಿನಲ್ಲಿ (Mysuru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಮೊದಲಿನಿಂದ ಯಾವ ಪೇಟಗಳಿವೆ ಆ ಪೇಟಗಳಿಗಷ್ಟೇ ಅವಕಾಶ ನೀಡಲಾಗಿದೆ. ಈಗ ಪೇಟದ ಬಣ್ಣ ಬದಲಾಯಿಸಿಕೊಂಡು ಬಂದರೆ ಅವಕಾಶ ಮಾಡಿಕೊಡುವುದಿಲ್ಲ. ಹಿಜಬ್‌ಗೆ ಮಾತ್ರ ಅವಕಾಶ ಕೊಟ್ಟಿಲ್ಲ. ಜನಿವಾರ, ಶಿವಧಾರ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಹೊಸ ರೂಪದ ಪೇಟಕ್ಕೆ ಅವಕಾಶ...
ಸುದ್ದಿ

ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ : ವಿಜಯ್ ಸರ್ಕಾರ ಆದೇಶ -ಕಹಳೆ ನ್ಯೂಸ್

ಚೆನ್ನೈ: ಜೋಸೆಫ್ ವಿಜಯ್  ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ ಹೊರಡಿಸಿದೆ. ಇದೇ ವೇಳೆ ಮದ್ಯದಂಗಡಿಗಳ ಕಾರ್ಯಾಚರಣೆ ಸಮಯವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಸ್ತುತ ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತಿರುವ  ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚುವ ಪ್ರಸ್ತಾಪವೂ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ -ಕಹಳೆ ನ್ಯೂಸ್

ದಕ್ಷಿಣ ಕನ್ನಡ :ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು ಎನ್ನು ತ್ತಾರೆ ಕೃಷಿಕರು. ಕೆಲವು ತಿಂಗಳಿನಿಂದ ಧಾರಣೆ ಏರುಮುಖದತ್ತ ಸಾಗಿದ್ದು, ದಶಕದ ಬಳಿಕ ಮತ್ತೆ ಗರಿಷ್ಠ ಮಟ್ಟ ದಾಖಲಿಸಿದೆ. ಈಗಿನ ಧಾರಣೆ 2012ರ ಬಳಿಕ ದಾಖಲಾದ ಗರಿಷ್ಠ ಮಟ್ಟ ಎನ್ನುತ್ತವೆ ಮಾರುಕಟ್ಟೆ ಮೂಲಗಳು. ಕಳೆದ ಂಡಿದ್ದು, ರಬ್ಬರ್ ಖರೀದಿ ಕೇಂದ್ರಗಳಲ್ಲಿ...
ದೆಹಲಿರಾಜ್ಯಸುದ್ದಿ

ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್  : ಡ್ರೈವರ್, ಕಂಡಕ್ಟರ್ ಅರೆಸ್ಟ್ – ಕಹಳೆ ನ್ಯೂಸ್

ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ  ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಬಂಧಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ ಬಿ-ಬ್ಲಾಕ್ ಬಸ್ ನಿಲ್ದಾಣದಲ್ಲಿ ನಡೆದುಕೊಂಡು...
1 39 40 41 42 43 3,392
Page 41 of 3392