ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ -ಕಹಳೆ ನ್ಯೂಸ್
ಪುತ್ತೂರು : "ನಾನು ಪಾಸು ಆಗುವುದರಿಂದ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯವಿಲ್ಲ ನಾವು ಪಾಸು ಆಗೋದರ ಮೂಲಕ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯ ಒಗ್ಗಟ್ಟಿನಿಂದ ದೃಢಸಂಕಲ್ಪದಿಂದ ಚಿಂತನೆ ಮಾಡಿದಾಗ ಶೇಕಡಾ 100 ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಉತ್ತಮ ದಾರಿಯನ್ನು ಆಯ್ಕೆ ಮಾಡಿ ಉಜ್ಜಲ ಭವಿಷ್ಯ ನಿಮ್ಮದಾಗಲಿ" ಎಂದು ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣಭಟ್ ಅವರು 2025 -26 ನೇ ಸಾಲಿನಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ...







