Monday, June 15, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಧ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ – ಕಹಳೆ ನ್ಯೂಸ್

ಬಂಟ್ವಾಳ: ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯವರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಯುತ್ತಿರುವ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ ಕಾರ್ಯಕ್ರಮವು ಮೇ 5 ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು ಐ ಎಸ್ ಬಿ ಸಂಶೋಧನಾ ಸಂಸ್ಥೆಯ ಸಹ ನಿರ್ದೇಶಕರಾದ ಆನಂದ್ ಎಸ್ ರವರು ದೀಪ ಬೆಳಗಿಸುವ...
ಕ್ರೈಮ್ಬೆಂಗಳೂರುಸುದ್ದಿ

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ ; ಇಬ್ಬರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಜಮೀರ್ ಅಹ್ಮದ್  ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇ ಪದೇ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ....
ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು/ಉಡುಪಿ : ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ...
ರಾಜ್ಯಸುದ್ದಿ

ಎಮರ್ಜೆನ್ಸಿ ಕೋಡ್‌ ಕಳಿಸಿ ನಾಪತ್ತೆಯಾದ ಅಮೆರಿಕದ ʻಫ್ಲೆಯಿಂಗ್‌ ಗ್ಯಾಸ್‌ ಸ್ಟೇಷನ್‌ʼ -ಕಹಳೆ ನ್ಯೂಸ್

ವಾಷಿಂಗ್ಟನ್: ಅಮೆರಿಕದ ಮಿಲಿಟರಿ ವಿಮಾನಗಳಿಗೆ ಇಂಧನ ಪೂರೈಸಲು ನಿಯೋಜನೆಗೊಂಡಿದ್ದ ಬೋಯಿಂಗ್ KC-135 ಸ್ಟ್ರಾಟೋಟ್ಯಾಂಕರ್  ವಿಮಾನ ಇರಾನ್‌ನ ಪರ್ಷಿಯನ್ ಕೊಲ್ಲಿಯ ಮೇಲೆ ಹಾರುವಾಗ ಎಮರ್ಜೆನ್ಸಿ (7700) ಸಂಕೇತ ರವಾನಿಸಿ ನಾಪತ್ತೆಯಾಗಿದೆ. ವಿಮಾನದೊಳಗೆ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ದತ್ತಾಂಶದಲ್ಲಿ ದಾಖಲಾಗಿದೆ. ವಿಮಾನವು ಕತಾರ್ ಮೇಲೆ ಹಾರುವಾಗ ಸಂಪರ್ಕ ಕಳೆದುಕೊಂಡಿದೆ. ಸಂಪರ್ಕ ಕಳೆದುಕೊಳ್ಳುವ ಮುನ್ನ ಯುಎಇನಲ್ಲಿರುವ ಅಲ್ ಧಫ್ರಾ ವಾಯುನೆಲೆಯಿಂದ ಅದು ಹಾರಾಟ ನಡೆಸಿತ್ತು. ಇರಾನ್‌ ವಿರುದ್ಧದ ಯುದ್ಧದಲ್ಲಿ ಅಮೆರಿಕ ಸೇನೆಗೆ...
ಜಿಲ್ಲೆಸುದ್ದಿ

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ :ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ ,-ಬಳಿಕ ತಾನೂ ಆತ್ಮಹತ್ಯೆ- ಕಹಳೆ ನ್ಯೂಸ್

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತಿಯನ್ನು ಬಿಟ್ಟು ಬರಲು ಒಪ್ಪದಿದ್ದಕ್ಕೆ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಅದಕ್ಕೆ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆ ವೇಳೆ ಬಯಲಾಗಿದೆ. ಪ್ರಿಯಕರ ರಾಮಾಂಜಿನಪ್ಪ ಪ್ರಿಯತಮೆ ಸುಜಾತಳನ್ನು (35) ಕಾರಿನಲ್ಲಿ ಕೊಲೆ ಮಾಡಿ, ನಂತರ ಪೆಟ್ರೋಲ್‌ ಸುರಿದು ಬೆಂಕಿಯಿಟ್ಟಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಸುಜಾತಾ ದೇವನಹಳ್ಳಿ ಮೂಲದವರು ಎನ್ನಲಾಗಿದೆ. ಮೃತ ಸುಜಾತಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಶ್ರೀಗಳಿಗೆ ಮೇ 7ರಂದು ಗುರುವಂದನೆ : ನಾಳೆ ಪೋಳ್ಯದಿಂದ ವಾಹನ ಜಾಥಾ, ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತ -ಕಹಳೆ ನ್ಯೂಸ್

ಗುರುಗಳ ಉಪಸ್ಥಿತಿಯಲ್ಲಿ ಉಳ್ಳಾಲ್ತಿ ಮೂಲಸ್ಥಾನವಾದ ಕರ್ಕುಂಜದ ತೊಟ್ಟಿಲಕಯದಲ್ಲಿ ಚಂಡಿಕಾಯಾಗ ಪುತ್ತೂರು: ಮೇ 7ರಂದು ಪುತ್ತೂರಿನ ಬಪ್ಪಳಿಗೆ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಗುರುವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೇ 6ರಂದು ಸಂಜೆ ಕಬಕದ ಪೋಳ್ಯದಿಂದ ವಾಹನ ಜಾಥಾದ ಮೂಲಕ ಶ್ರೀಗಳನ್ನು ಬರಮಾಡಿಕೊಳ್ಳಲಾಗುವುದು. ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅಂಬಿಕಾ ವಿದ್ಯಾಸಂಸ್ಥೆಯ ಪ್ರಾಂಗಣಕ್ಕೆ ಮೆರವಣಿಗೆಯಲ್ಲಿ ಕರೆತರಲಾಗುವುದು ಎಂದು ಅಭಿವಂದನಾ ಸಮಿತಿ ಅಧ್ಯಕ್ಷ ಚಿದಾನಂದ ಬೈಲಾಡಿ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ನರೇಂದ್ರ ಮೋದಿ ನಾಯಕತ್ವ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ ಆಡಳಿತ ಚುಕ್ಕಾಣಿಯಲ್ಲಿ ಬಿಜೆಪಿ : ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ – ಕಹಳೆ ನ್ಯೂಸ್

ತಣ್ಣೀರುಪoತ : ಮೇ 04 ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪoತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ ಮೂಲಕ, ಸಿಹಿತಿಂಡಿ ಹಂಚಿಕೊಂಡು ಗೆಲುವಿನ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರು,ಪ್ರಮುಖರಾದ ಚೇತನ್ ಸುವರ್ಣ ಅಳಕ್ಕೆ, ಅನೀಲ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ -ಕಹಳೆ ನ್ಯೂಸ್

ಮಂಗಳೂರು : ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ವಾಣಿಜ್ಯ ಅನಿಲದ ಪೂರೈಕೆಯು ಬೇಡಿಕೆಗೆ ತಕ್ಕಂತೆ ಇಲ್ಲದಿರುವುದರಿಂದ, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಕೆಲವು ಹೋಟೆಲ್‌ಗಳು ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಮೊರೆ ಹೋಗಿದ್ದರೆ, ಇನ್ನು ಕೆಲವರು ತಮ್ಮ ಮೆನುವಿನಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಕೆಲವು ಹೊಟೇಲ್‌ಗಳು ಪಾಳಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದು, ಬೆಳಿಗ್ಗೆ ಚಹಾ, ಕಾಫಿಯೊಂದಿಗೆ ಸೀಮಿತ...
1 48 49 50 51 52 3,392
Page 50 of 3392