Wednesday, June 17, 2026

ಸುದ್ದಿ

ಜಿಲ್ಲೆಸುದ್ದಿಹಾಸನ

ಇಂದು ಲೋಕಾರ್ಪಣೆಗೊಳ್ಳಲಿದೆ ಅಂಬಾರಿ ಆನೆ ಅರ್ಜುನನ ಪ್ರತಿಮೆ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಸಕಲೇಶಪುರ  ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ ಮೂರನೇ ಬಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 4:30ಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್‌ಮಂಜು ಭಾಗಿಯಾಗಲಿದ್ದಾರೆ. 2023ರ ಡಿಸೆಂಬರ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ಹಸ್ತಾಂತರ ಹಾಗೂ ಜನಜಾಗೃತಿ ವೇದಿಕೆ ಸದಸ್ಯರಿಂದ ಮನೆಗೆ ಉಚಿತವಾಗಿ ವಿದ್ಯುತ್ ವೈರಿಂಗ್ ವ್ಯವಸ್ಥೆಯ ಭರವಸೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮನೆ ಹೊತ್ತಿ ಉರಿದು ನಷ್ಟ ಸಂಭವಿಸಿದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗಣೇಶಕೋಡಿ ರಾಜೇಶ್ವರಿ ರವರಿಗೆ 10 ಸಾವಿರ ಮಂಜೂರಾಗಿದ್ದು ಇದನ್ನು ಮೇ 5 ಮಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಂಟ್ವಾಳ ತಾಲೂಕು ಜನಜಾಗೃತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಪಘಾತಕ್ಕೆ ಕಾರಣವಾಗಿರುವ ಅಪೂರ್ಣ ಚತುಷ್ಪಥ ರಸ್ತೆ ಕಾಮಗಾರಿ, ದುರಸ್ತಿಗೆ ಒತ್ತಾಯಿಸಿ ರಸ್ತೆ ತಡೆ – ಪ್ರತಿಭಟನೆ -ಕಹಳೆ ನ್ಯೂಸ್

ಸುರತ್ಕಲ್ : ಕಾನ -MRPL ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಇಂದು ರಸ್ತೆ ತಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ ನಾಗರಿಕರ ಸುಧೀರ್ಘ ಹೋರಾಟದ ಬಳಿಕ...
ಜಿಲ್ಲೆಸುದ್ದಿಹಾಸನ

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ  ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್...
ಸುದ್ದಿ

ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ : ಪೈಲಟ್ ಸೇರಿ ಮೂವರು ಸಾವು – ಇಬ್ಬರ ಸ್ಥಿತಿ ಗಂಭೀರ -ಕಹಳೆ ನ್ಯೂಸ್

ಬ್ರೆಸಿಲಿಯಾ: ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ  ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ (Plane Crash) ಹೊಡೆದ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ. ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಧ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ – ಕಹಳೆ ನ್ಯೂಸ್

ಬಂಟ್ವಾಳ: ಹೈದರಾಬಾದಿನ ಇಂಡಿಯನ್ ಸ್ಕೂಲ್ ಆಫ್ ಬುಸಿನೆಸ್ ಸಂಸ್ಥೆಯವರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಯುತ್ತಿರುವ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಂದರ್ಶನ ಕಾರ್ಯಕ್ರಮವು ಮೇ 5 ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು ಐ ಎಸ್ ಬಿ ಸಂಶೋಧನಾ ಸಂಸ್ಥೆಯ ಸಹ ನಿರ್ದೇಶಕರಾದ ಆನಂದ್ ಎಸ್ ರವರು ದೀಪ ಬೆಳಗಿಸುವ...
ಕ್ರೈಮ್ಬೆಂಗಳೂರುಸುದ್ದಿ

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ ; ಇಬ್ಬರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಜಮೀರ್ ಅಹ್ಮದ್  ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇ ಪದೇ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ....
ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು/ಉಡುಪಿ : ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ...
1 50 51 52 53 54 3,395
Page 52 of 3395