Wednesday, June 17, 2026

ಸುದ್ದಿ

ಜಿಲ್ಲೆಸುದ್ದಿ

ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು – ಉಪ್ಪಿನಂಗಡಿ ಪಂಚಕಲ್ಯಾಣ ಮಹೋತ್ಸವ -2026: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ವೈಭವ -ಕಹಳೆ ನ್ಯೂಸ್

ಉಪ್ಪಿನಂಗಡಿ: ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಶನಿವಾರ ( 02-05-26) ರಂದು ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಎಲ್ಲರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು : ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಅವರು ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ಪ್ರಧಾನಿ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯ...
ರಾಜ್ಯಸುದ್ದಿ

ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿದ ಮತದಾರರು: ಸತೀಶ್ ಕುಂಪಲ -ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದು, ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿದೆ. ಈ ಫಲಿತಾಂಶಗಳನ್ನು ಅವಲೋಕಿಸಿದಾಗ,...
ಜಿಲ್ಲೆಬೆಂಗಳೂರುಸುದ್ದಿ

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ : 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ -ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್‌ಗೆ  ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್  ನಿರ್ದೇಶನ ನೀಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ...
ಕೇರಳಜಿಲ್ಲೆಸುದ್ದಿ

ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ -ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ. ಕೊಲ್ಲಂ ಜಿಲ್ಲೆಯ ಚಾತನೂರು  ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್  ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೋಪಕುಮಾರ್ ಅವರು ಸಿಪಿಐ (CPI) ಅಭ್ಯರ್ಥಿ ಆರ್. ರಾಜೇಂದ್ರನ್ ಮಧ್ಯೆ ಸ್ಪರ್ಧೆ ಇತ್ತು. ಆದರೆ ಅಂತಿಮವಾಗಿ 3,686 ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಬಿ.ಬಿ. ಗೋಪಕುಮಾರ್ ಅವರು 46,567 ಮತಗಳನ್ನು ಪಡೆದರೆ ಸಿಪಿಐ ಅಭ್ಯರ್ಥಿ ಆರ್. ರಾಜೇಂದ್ರನ್ ಅವರು 42,881 ಮತಗಳನ್ನು...
ಜಿಲ್ಲೆಸುದ್ದಿ

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌! -ಕಹಳೆ ನ್ಯೂಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ  ಚುನಾವಣಾ ಫಲಿತಾಂಶ  ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ (Victory Rallies) ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ...
ಜಿಲ್ಲೆಸುದ್ದಿ

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು :ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ -ಕಹಳೆ ನ್ಯೂಸ್

ರಾಯಚೂರು: ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 65 ವರ್ಷದ ಅಂಬಣ್ಣ ಮೃತಪಟ್ಟ ನರೆಗಾ ಕೂಲಿಕಾರ್ಮಿಕ. ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಿರು ಬಿಸಿಲಿನ ತಾಪಮಾನಕ್ಕೆ ಸುಸ್ತಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸದರಿ ವರ್ಷ ದಲ್ಲಿ ಸಾವಿರ ಒಲಿಂಪಿಯಡ್ ನೋಂದಾವಣೆ ಗುರಿ.. : ಆನಂದ ಸುವರ್ಣ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ. ) ಬಂಟ್ವಾಳ ತಾಲೂಕಿನ ಯೋಜನ ಕಚೇರಿ ವ್ಯಾಪ್ತಿಯಲ್ಲಿ ಈ ವರ್ಷ ಸುಮಾರು ಒಂದು ಸಾವಿರ ಮಂದಿ ವಿದ್ಯಾರ್ಥಿಗಳು ಒಲಿಂಪಿಯಡ್ ಪರೀಕ್ಷೆ ನೋಂದಾವಣೆಯ ಗುರಿ ನೀಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹೇಳಿದರು. ಅವರು ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸಭಾಂಗಣದಲ್ಲಿ ನಡೆದ ಸಿ...
1 52 53 54 55 56 3,395
Page 54 of 3395