Wednesday, June 17, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್: ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ

ಮಂಗಳೂರು : ಹುಬೇಡಿಕೆಯ ಬೆಂಗಳೂರು- ಮಂಗಳೂರು - ಮಡಗಾಂವ್ ವಂದೇ ಭಾರತ್ ರೈಲು ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ ಇದೆ. ವಂದೇ ಭಾರತ್ ರೈಲಿಗೆ ಮುಖ್ಯವಾಗಿ ಬೇಕಾದ ರೈಲು ಮಾರ್ಗದ ವಿದ್ಯುದೀಕರಣ ಪೂರ್ಣ ಗೊಂಡು ಇದರ ಪರೀಕ್ಷೆ ಕೂಡ ನಡೆದಿದೆ. ಹಳಿಗಳ ಸಾಮರ್ಥಯ ಹೆಚ್ಚಿಸುವ ಕಾಮಗಾರಿ ಕೂಡ ನಡೆಯುತ್ತಿದೆ. ಹಾಗಾಗಿ ಪ್ರಾಯೋಗಿಕ ಸಂಚಾರ ಜೂನ್ ತಿಂಗಳಿಗಿಂತ ಮೊದಲೇ ಆರಂಭವಾಗುವ ನಿರೀಕ್ಷೆ ಇದೆ.ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ಶೀಘ್ರದಲ್ಲಿ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ -ಕಹಳೆ ನ್ಯೂಸ್

ಮಂಗಳೂರು / ಉಡುಪಿ: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ದಿನವಿಡೀ ಉರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೈಲಿನಲ್ಲೇ  ಗಂಡು  ಮಗುವಿಗೆ ಜನ್ಮ ನೀಡಿದ ಮಹಿಳೆ -ಕಹಳೆ ನ್ಯೂಸ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮಂಗಳೂರಿನಿಂದ - ಬೆಂಗಳೂರಿಗೆ ತೆರಳುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿ ಮಹಿಳೆಯೋರ್ವಳಿಗೆ ಹೆರಿಗೆ ನೋವು ಕಾಣಿಸಿಕೊಂಡು ಬಳಿಕ ಬಿಸಿರೋಡಿನ ರೈಲ್ವೆ ನಿಲ್ದಾಣದಲ್ಲಿ ಬೋಗಿನೊಳಗೆಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮೈಸೂರು ಸವಣೂರು ನಿವಾಸಿ ಪೊನ್ನಮ್ಮ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಅವರು ಮಂಗಳೂರಿನಲ್ಲಿ ರೈಲು ಹತ್ತಿದ್ದು ಸ್ವಲ್ಪ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ -ಕಹಳೆ ನ್ಯೂಸ್

ಬೆಂಗಳೂರು: ಮಕ್ಕಳಲ್ಲಿ (Students) ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ (News Paper) ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ (Karnataka) ಸರ್ಕಾರಿ, ಅನುದಾನಿತ, ಖಾಸಗಿ ಮತ್ತು...
ಬೆಂಗಳೂರುರಾಜ್ಯಸುದ್ದಿ

ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ : ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌  -ಕಹಳೆ ನ್ಯೂಸ್

ಬೆಂಗಳೂರು: ವರನಟ ಡಾ.ರಾಜ್‌ ಕುಮಾರ್ ಸಮಾಧಿಗೆ ಸರ್ಕಾರ ಜಾಗ ಕೊಟ್ಟಿದ್ದರ ಬಗ್ಗೆ ವಿವಾದಾತ್ಮಕ ಪೋಸ್ಟ್‌ ಮಾಡಿದ್ದ ನಟ ಚೇತನ್‌  ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. ನನ್ನ ಹೇಳಿಕೆಯಿಂದ ಯಾರದಾದ್ರೂ ಮನಸ್ಸಿಗೆ ನೋವು ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಕ್ಷಮೆನೂ ಕೇಳುತ್ತೇನೆ, ಯಾರಿಗೂ ನೋವು ಮಾಡುವ ಉದ್ದೇಶ ನನಗಿರಲಿಲ್ಲ. ನಾನು ಸಹ ರಾಜ್ ಕುಮಾರ್ ಅಭಿಮಾನಿ ಎಂದಿದ್ದಾರೆ. ನಟ ಚೇತನ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ? ಅಂತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು : ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ – ಕಹಳೆ ನ್ಯೂಸ್

ಕಲ್ಲಡ್ಕ : ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಶ್ರೀ ಗುರು ಫ್ರೆಂಡ್ಸ್ ಬೊಂಡಾಲ ಹಮ್ಮಿಕೊಂಡಂತ ಧಾರ್ಮಿಕ ಕಾರ್ಯಕ್ರಮ ಶ್ಲಾಘನೀಯವಾಗಿದ್ದು, ಈ ಮೂಲಕ ಭಕ್ತರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿ ಬರಲಿ ಎಂದು ವೇದಮೂರ್ತಿ ಪರಕ್ಕಜೆ ಅನಂತನಾರಾಯಣ ಭಟ್ ಹೇಳಿದರು. ಅವರು ಏಪ್ರಿಲ್ 26 ಭಾನುವಾರ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಶ್ರೀ ಗುರು ಫ್ರೆಂಡ್ಸ್ (ರಿ.) ಬೊಂಡಾಲ ಇದರ 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾ ಗಣಪತಿ ದೇವಸ್ಥಾನ ಬೊಂಡಾಲದಲ್ಲಿ ನಡೆಯುವ...
ದೆಹಲಿರಾಜ್ಯಸುದ್ದಿ

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಮೋದಿ -ಕಹಳೆ ನ್ಯೂಸ್

ನವದೆಹಲಿ: ವಾಷಿಂಗ್ಟನ್‌ನ  ಹಿಲ್ಟನ್ ಹೋಟೆಲ್‌ನಲ್ಲಿ  ಡೊನಾಲ್ಡ್ ಟ್ರಂಪ್  ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು ಪ್ರಧಾನಿ ಮೋದಿ  ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಎಂದಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ನಡೆದ ಭದ್ರತಾ ಲೋಪದ ಘಟನೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯ ಮತ್ತು ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ನಿರಾಳವಾಯಿತು. ಅವರ ಸುರಕ್ಷತೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ -ಕಹಳೆ ನ್ಯೂಸ್

ಚಿಕ್ಕಮಗಳೂರು: ಸಾಂಬಾರ್  ಮಾಡಿಲ್ಲ ಅಂತ ಅಪ್ಪ  ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಯುವತಿಗೆ ಅಪ್ಪ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಮಗಳು ಸೌಜನ್ಯ ಸಾಂಬಾರ್ ಮಾಡಿರಲಿಲ್ಲ. ಸಾಂಬಾರ್ ಏಕೆ ಮಾಡಿಲ್ಲ ಎಂದು ಅಪ್ಪ ಬೈದಿದ್ದಾರೆ. ಮಗಳಿಗೆ ಬೈದ ಅಪ್ಪ ಸಾಂಬಾರ್ ತರಲು ಪಕ್ಕದ...
1 57 58 59 60 61 3,395
Page 59 of 3395