Saturday, June 13, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಇಲ್ಲಿ ಜೂನ್ 8 ಸೋಮವಾರದಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಗೆಟಿಕ್ಸ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ಪ್ರತಿನಿಧಿ ಹೇಮಂತ್ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಛಲ, ದೃಢಸಂಕಲ್ಪ, ಶಿಸ್ತು, ಸಂಯಮ , ಮತ್ತು ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ಹಾಗೂ ಗೊಳ್ತಾಮಾಜಲ್ ಎ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ  -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕಲ್ಲಡ್ಕ ಹಾಗೂ ಗೊಳ್ತಮಾಜಲ್ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಜೂನ್ 7 ರವಿವಾರ ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಕಲ್ಲಡ್ಕ ವಲಯ ಅಧ್ಯಕ್ಷರಾದ ತುಳಸಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕರಾದ ಶುಕರಾಜ್ ಅವರು ಯೋಜನೆಯ ಗುಂಪುಗಳ ಕಾರ್ಯ, ಜವಾಬ್ದಾರಿ,...
ಜಿಲ್ಲೆಸುದ್ದಿ

KSRTC ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ -ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ  ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ  ನಡೆದಿದೆ. ನಿರ್ಮಲಾ(24) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಚಿಕ್ಕಬಳ್ಳಾಪುರದ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಬಸ್‌ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ಕಂಡಕ್ಟರ್ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ...
ರಾಜ್ಯಸುದ್ದಿ

ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ -ಕಹಳೆ ನ್ಯೂಸ್

ಹೈದರಾಬಾದ್: ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವೊಮ್ಮೆ ಅಧಿಕಾರಿಗಳೇ ರಿಯಾಲಿಟಿ ಚೆಕ್‌ಗೆ ಇಳಿಯುತ್ತಾರೆ. ಅನೇಕ ಸಂದರ್ಭದಲ್ಲಿ ಖುದ್ದು ಅಧಿಕಾರಿಗಳೇ ಮಾರುವೇಷದಲ್ಲಿ ಹೋಗಿ ದೊಡ್ಡದೊಡ್ಡ ಪ್ರಕರಣಗಳನ್ನ ಬಯಲಿಗೆಳೆದಿರುವ ಉದಾಹರಣೆಗಳಿವೆ. ಹೈದರಾಬಾದ್‌ನಲ್ಲಿ ನಡೆದ ಘಟನೆ ಇದಕ್ಕೆ ತಾಜಾ ಉದಾಹರಣೆಯಾಗಿದೆ. ಹೈದರಾಬಾದ್ (Hyderabad) ನಗರದ ಖಾಸಗಿ ಪಬ್‌ನಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನ (sex rocket) ಬಯಲಿಗೆಳೆಯಲು ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಸಾಮಾನ್ಯ ಮಹಿಳೆಯಂತೆ ಪಬ್‌ಗೆ ತೆರಳಿ ರಹಸ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ....
ದೆಹಲಿರಾಜ್ಯಸುದ್ದಿ

ಗೃಹಬಳಕೆಯ LPG ಸಿಲಿಂಡರ್ ದುಬಾರಿ; 7.6,2026 ಆದಿತ್ಯವಾರ ನಿಂದಲೇ ಹೊಸ ದರ ಜಾರಿ -ಕಹಳೆ ನ್ಯೂಸ್

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ. ಗೃಹಬಳಕೆಯ 14.2 ಕೆ.ಜಿ ತೂಕದ ಎಲ್‌ಪಿಜಿ  ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ ದರ ದುಬಾರಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ದಿಢೀರ್ ಬೆಲೆ ಏರಿಕೆಯಿಂದಾಗಿ ದೇಶದ ರಾಜಧಾನಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ – ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಯಾಗಿದೆ. ಬೆಳ್ಳಂಬೆಳಿಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂ. ಮೌಲ್ಯದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮುಂಗಾರು ಅಬ್ಬರ : ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಕರ್ನಾಟಕಕ್ಕೆ (Karnataka) ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇನ್ನೂ ನಾಲ್ಕು ದಿನ ಬೆಂಗಳೂರು (Bengaluru) ಸೇರಿ 19 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಆರಂಭದಲ್ಲೇ ವರುಣ ಅಬ್ಬರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. 2018-19ರ ಸಾಲಿನ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿತ್ತು. ಕೊಡಗು (Kodagu) ಜಿಲ್ಲೆ ಬೆಟ್ಟ ಗುಡ್ಡಗಳಿಂದ ಕೂಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ....
ದೆಹಲಿರಾಜ್ಯಸುದ್ದಿ

ಇಂದು INDIA ಕೂಟದ ಹೈವೋಲ್ಟೇಜ್ ಸಭೆ – 23 ರಾಜಕೀಯ ಪಕ್ಷದ ಪ್ರತಿನಿಧಿಗಳು ಭಾಗಿ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ  ನೇತೃತ್ವದ ಸರ್ಕಾರ ಎದುರಿಸಲು ಹಾಗೂ ವಿಪಕ್ಷಗಳ ಏಕತೆ ಬಲಪಡಿಸಿ ಜಂಟಿ ಕಾರ್ಯತಂತ್ರ ರೂಪಿಸಲು ಇಂದು (ಜೂನ್ 08) ಇಂಡಿಯಾ ಮೈತ್ರಿ ಕೂಟ ಮಹತ್ವದ ಸಭೆ  ನಡೆಸಲಿದೆ. ಸಭೆಯಲ್ಲಿ ಒಟ್ಟು 23 ರಾಜಕೀಯ ಪಕ್ಷದ  ಪ್ರತಿನಿಧಿಗಳು ಭಾಗಿಯಾಗಲಿದ್ದು, ತಮಿಳುನಾಡಿನ ಚುನಾವಣೆಯ ಬಳಿಕ ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಂಡಿರುವ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಆಪ್ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸಭೆಯಲ್ಲಿ ಒಟ್ಟು 23 ಪಕ್ಷಗಳು ಭಾಗವಹಿಸುವುದು ಖಚಿತವಾತವಾಗಿದೆ ಎಂದು...
1 5 6 7 8 9 3,391
Page 7 of 3391