Thursday, March 19, 2026

ಸುದ್ದಿ

ಸುದ್ದಿ

ಕುಂಬಳೆ ಜಾತ್ರೆಯ ಬೆಡಿ ಉತ್ಸವ , ಬೆಡಿ ಸಮಿತಿ ಪದಾಧಿಕಾರಿಗಳ ವಿರುದ್ಧ ಕೇಸು ದಾಖಲು- ಕಹಳೆ ನ್ಯೂಸ್

ಕುಂಬಳೆ: ಕಣಿಪುರ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಸಮಿತಿ ಅಧ್ಯಕ್ಷ ಸದಾನಂದ ಕಾಮತ್ ಕೆ., ಸದಸ್ಯರುಗಳಾದ ಲಕ್ಷ್ಮಣ ಪ್ರಭು ಕುಂಬ್ಳೆ, ಸುಧಾಕರ ಕಾಮತ್, ದಯಾರಾಜ್ ಎಂಬವರ ವಿರುದ್ಧ ಕೇಸು ದಾಖಲಾಗಿದೆ. ಜಾತ್ರೋತ್ಸವಕ್ಕೆ ಬಂದ ಜನರಿಗೆ ಅಪಾಯಗಳುಂಟಾಗುವಂತೆ ನಿರ್ಲಕ್ಷ್ಯ ವಹಿಸಿ, ಅಜಾಗರೂಕತನದಿಂದ ಸಿಡಿಮದ್ದು ಸಿಡಿಸಲಾಗಿದೆ ಎಂದು ಉಲ್ಲೇಖಿಸಿ ಪೊಲೀಸರು ಸ್ವಯಂ...
ರಾಜ್ಯರಾಷ್ಟ್ರೀಯಸುದ್ದಿ

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆ; ಹೊಸೂರಿನಲ್ಲಿ ಏರ್‌ಪೋರ್ಟ್‌ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ -ಕಹಳೆ ನ್ಯೂಸ್

ಚೆನ್ನೈ: ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಬೇಕೆಂಬ ತಮಿಳುನಾಡು ಸರ್ಕಾರದ ಮನವಿಯನ್ನು ರಕ್ಷಣಾ ಸಚಿವಾಲಯ ಮತ್ತೊಮ್ಮೆ ತಿರಸ್ಕರಿಸಿದೆ. ಹೊಸೂರು ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಪ್ರಮುಖ ಅನುಮತಿಗಳಲ್ಲಿ ಒಂದು ರಕ್ಷಣಾ ಸಚಿವಾಲಯದಿಂದ ಬರಬೇಕು. ಏಕೆಂದರೆ, ಈ ಪ್ರದೇಶದ ವಾಯುಪ್ರದೇಶವನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಯಂತ್ರಿಸುತ್ತದೆ. ಕಳೆದ ವಾರ ಸಚಿವಾಲಯವು ಪತ್ರವೊಂದರಲ್ಲಿ HAL ಗೆ ವಾಯುಪ್ರದೇಶದ ಅಗತ್ಯವಿದೆ ಎಂದು ತಿಳಿಸಿತ್ತು ಮತ್ತು ವಿನಂತಿಯನ್ನು ನಿರಾಕರಿಸಿತು. ಈಗ, ರಾಜ್ಯ ಸರ್ಕಾರವು ಮುಂದಿನ ಕ್ರಮ ಮತ್ತು...
ದಕ್ಷಿಣ ಕನ್ನಡಸುದ್ದಿ

ಶ್ರೀ ಒಟೆಚರಾಯ ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ ಕಳೆಂಜ, ಪೆರ್ನೆಯಲ್ಲಿ ನಡೆಯಲಿರುವ ವರ್ಷಾವಧಿ ನೇಮೊತ್ಸವದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ- ಕಹಳೆ ನ್ಯೂಸ್

ಶ್ರೀ ಒಟೆಚರಾಯ – ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ, ಸಂಪಿಗೆಕೋಡಿ, ಕಳೆಂಜ, ಪೆರ್ನೆ, ವರ್ಷಾವಧಿ ನೇಮೊತ್ಸವವು ನಡೆಯಲಿದೆ. ಆ ಪ್ರಯುಕ್ತ ಕಳೆಂಜ ಗ್ರಾಮದ ಧರ್ಮದೈವಗಳ ದೊಂಪದ ಬಲಿ ನೇಮೋತ್ಸವದ ಪೂರ್ವಭಾವಿ ಸಭೆಯನ್ನು ಕಳೆಂಜ ಗುತ್ತಿನ ಮನೆಯಲ್ಲಿ 18-1-2026 ಆದಿತ್ಯವಾರ ನಡೆಸಲಾಯಿತು. ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ದೈವಗಳ ವರ್ಷಾವಧಿ ದೊಂಪದಬಲಿ ನೇಮತ್ಸೊವವನ್ನು ಫೆಬ್ರವರಿ 14-2-2026 ಶನಿವಾರ ರಂದು ದೊಂಪದಬಲಿ ಹಾಗೂ ಫೆಬ್ರವರಿ 15-2-2026 ಆದಿತ್ಯವಾರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ – ಕಹಳೆ ನ್ಯೂಸ್

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ವಿನ್ನರ್‌ ಆದರೆ ಅರ್ಧ ಗಡ್ಡ ಮತ್ತು ಮೀಸೆ ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದ ವ್ಯಕ್ತಿಯೊಬ್ಬರು ನುಡಿದಂತೆ ನಡೆದುಕೊಂಡಿದ್ದಾರೆ. ಅಬ್ದುಲ್‌ ರಜಾಕ್‌ ಎಂಬ ವ್ಯಕ್ತಿ ಈ ಸವಾಲು ಹಾಕಿದ್ದರು. ಗಿಲ್ಲಿ ಗೆಲುವು ದಾಖಲಿಸುತ್ತಿದ್ದಂತೆ, ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆದಿದ್ದಾರೆ. ಇದನ್ನು ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ಗಿಲ್ಲಿ ಬಿಗ್‌ ಬಾಸ್‌ನಲ್ಲಿ ವಿನ್ನರ್‌ ಆದ್ರೆ ಅರ್ಧ ಗಡ್ಡ ಮತ್ತು ಮೀಸೆಯನ್ನು...
ಜಿಲ್ಲೆದಕ್ಷಿಣ ಕನ್ನಡಸಂತಾಪಸುದ್ದಿಸುಳ್ಯ

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು – ಕಹಳೆ ನ್ಯೂಸ್

ಸುಳ್ಯ : ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.ಮೃತರನ್ನು ಸುಬ್ರಹ್ಮಣ್ಯ ಮೂಲದ ಉದ್ಯಮಿ ಹರಿಪ್ರಸಾದ್ ಕೊಲ್ಲಮೊಗರ ಮತ್ತು ಮತ್ತೊಬ್ಬ ಯುವಕ ಸುಜೀತ್ ಕೊಲ್ಲಮೊಗರ ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, “ಇಬ್ಬರು ಈಜಲು ನದಿಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.”ಈ ಘಟನೆಗೆ ನಿಖರ ಕರಣ ಇನ್ನೂ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ...
ರಾಜ್ಯಸುದ್ದಿ

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ; 21 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ – ಕಹಳೆ ನ್ಯೂಸ್

ಸ್ಪೇನ್:‌ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ ರೈಲು ಕೂಡ ಹಳಿತಪ್ಪಿತು ಎಂದು ಸ್ಪೇನ್‌ನ ಅಡಿಫ್ ರೈಲು ಜಾಲ ನಿರ್ವಾಹಕರು ಎಕ್ಸ್‌ನಲ್ಲಿ ಪೋಸ್ಟ್...
ಬೆಂಗಳೂರುರಾಜ್ಯಸುದ್ದಿ

ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ IPL ಆಡೋದಕ್ಕೆ ಷರತ್ತುಬದ್ಧ ಅನುಮತಿ : ಪರಮೇಶ್ವರ್ – ಕಹಳೆ ನ್ಯೂಸ್

ಬೆಂಗಳೂರು: ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ ಐಪಿಎಲ್ ಆಡೋದಕ್ಕೆ ಷರತ್ತುಬದ್ಧ ಅನುಮತಿ ನೀಡಿದ್ದೇವೆ ಎಂದು ಗೃಹ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಆಡೋದಕ್ಕೆ ಅನುಮತಿ ನೀಡಿದ ವಿಚಾರವಾಗಿ ಮಾತನಾಡಿ, ಕುನ್ಹಾ ಸಮಿತಿ ಕೆಲವೊಂದು ಶಿಫಾರಸ್ಸು ಮಾಡಿತ್ತು. ಅದರನ್ವಯ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ, ಜಿಬಿಎ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ವಿ. ನಾವು ಕುನ್ಹಾ ಅವರ ಶಿಫಾರಸ್ಸು ಕೆಎಸ್‌ಸಿಎಗೆ ಕಳಿಸಿ, ಇದನ್ನ ಸರಿಮಾಡಿ ಎಂದಿದ್ದೆವು. ಬಳಿಕ ಕೆಎಸ್‌ಸಿಎನವರು...
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ ದ್ರಾವಣ ಟೆಕ್ನಿಕ್, ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಸಂಶೋಧಕರಾಗಿ ವಿಶಿಷ್ಟ ಬರಹ ಹಾಗೆ ಪ್ರಕೃತಿ ವೈಚಿತ್ರ ವೈವಿಧ್ಯಮಯ ಬರಹಗಳ ಸುಂದರ ಲೇಖನಗಳನ್ನು ಗ್ರಾಮೀಣ...
1 72 73 74 75 76 3,296
Page 74 of 3296