ನರಿಕೊಂಬು – ಪಾಣೆ ಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್
ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವವು ದಿನಾಂಕ 15-02-2026 ರ ಮಹಾಶಿವರಾತ್ರಿಯ ದಿನದಿಂದ ಪ್ರಾರಂಭವಾಗಿ 19-02-2026ರ ವರೆಗೆ ನಡೆಯಲಿರುವುದು. ಇದರ ಪ್ರಯುಕ್ತ ಈ ದಿನ 14--02-2026 ರಂದು ಸಂಜೆ 7:00ಗೆ ಸರಿಯಾಗಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ರಘುನಾಥ ಸೋಮಯಾಜಿ, ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನ ಹೆಗಡೆ, ಸದಸ್ಯರುಗಳಾದ ಶ್ರೀ ಲೋಕೇಶ್...







