Thursday, June 18, 2026

ಸುದ್ದಿ

ಸುದ್ದಿ

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌ -ಕಹಳೆ ನ್ಯೂಸ್

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ (ಈಗ ಮಾಜಿ) ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು (ಡಿಬಿ) ಇಂದು ಬಂಧಿಸಿದೆ. ಢಾಕಾದ  ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಶಿರಿನ್ ಅವರನ್ನ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೊಂದರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪತ್ತೇದಾರಿ ವಿಭಾಗದ ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ಖಚಿತಪಡಿಸಿದ್ದಾರೆ. ಶಿರಿನ್...
ಜಿಲ್ಲೆಸುದ್ದಿ

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ-ಕಹಳೆ ನ್ಯೂಸ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಪ್ರಚಾರದ ವೇಳೆ ಮುಸ್ಲಿಮರು  ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್’ ಎಂದು ಘೋಷಣೆ ಕೂಗಿದ್ದಾರೆ. ದಾವಣಗೆರೆಯ ಬಾಷಾ ನಗರ ಮುಸ್ಲಿಂ ರಸ್ತೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾವಿರಾರು ಮುಸ್ಲಿಮರು ‘ಗೋ ಬ್ಯಾಕ್, ಗೋ ಬ್ಯಾಕ್ ಕಾಂಗ್ರೆಸ್’  ಎಂದು ಘೋಷಣೆ ಕೂಗಿದ್ದಾರೆ. ಈ ಬಾರಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್...
ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ -ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್  ಜೈಲಿಗೆ ಸೇರಿ ಒಂದು ವರ್ಷ ಪೂರ್ಣಗೊಂಡಿದೆ. ಗೆಳತಿ ಪವಿತ್ರಾ ಗೌಡಗೆ  ಕೆಟ್ಟ ಪದ ಬಳಸಿದಾ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. ಕೊಲೆ ಆರೋಪ ಬಂದು 20 ತಿಂಗಳು ಆಗಿದೆ. ಆದರೆ, ಜೈಲು ಸೇರಿ ಒಟ್ಟು 365 ದಿನ ಕಳೆದಿದೆ. ಮೊದಲ ಬಾರಿ 2024 ಜೂನ್ 11 ರಂದು ಮೈಸೂರಿನಲ್ಲಿ...
ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ : ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ -ಕಹಳೆ ನ್ಯೂಸ್

ಹುಬ್ಬಳ್ಳಿ:‌ ಜಿಮ್‌ ಟ್ರೈನರ್‌ ಸಮೀರ್ ಮುಲ್ಲಾ ಲವ್‌ ಜಿಹಾದ್‌ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಮೀರ್‌ ಪ್ರಕರಣದ ಬಳಿಕ ಧೈರ್ಯದಿಂದ ಹೊರ ಬಂದ ಸಂತ್ರಸ್ತ ಯುವತಿ ಹಿಂದೂಪರ ಸಂಘಟನೆಗಳ ನೆರವಿನಿಂದ ಕೇಶ್ವಾಪುರ ಠಾಣೆಯಲ್ಲಿ ದಾಖಲಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ -ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿರುವ ವ್ಯಕ್ತಿಯು ಜಿಲ್ಲಾ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ರಿ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ -ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿರುವ ವ್ಯಕ್ತಿಯು ಜಿಲ್ಲಾ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ರಿ...
ಬೆಂಗಳೂರುರಾಜ್ಯಸುದ್ದಿ

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ -ಕಹಳೆ ನ್ಯೂಸ್

ಬೆಂಗಳೂರು: ಒಂದುಕಡೆ ರಾಜ್ಯದಲ್ಲಿ ಗ್ಯಾಸ್ ಸಿಗುತ್ತಿಲ್ಲ ಅಂತ ಆಟೋ ಚಾಲಕರು ಗೋಳಾಡುತ್ತಿದ್ದಾರೆ. ಗ್ಯಾಸ್‌ಗಾಗಿ ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದಾರೆ. ಮತ್ತೊಂದು ಕಡೆ ನಮ್ಮ ಜನಪ್ರತಿನಿಧಿಗಳ ಮೋಜು-ಮಸ್ತಿಗೆ ಮಾತ್ರ ಬರ ಇಲ್ಲ. ಐಪಿಎಲ್ ಟಿಕೆಟ್ (IPL Ticket) ಪಡೆಯೋಕೆ ತಮ್ಮ ಪಿಎಗಳನ್ನೇ ಕ್ಯೂ ನಿಲ್ಲಿಸಿದ್ದಾರೆ ಶಾಸಕರು. ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ಕೊಡುವ ಮಾತುಕತೆ ಸರ್ಕಾರ- ಕೆಎಸ್‌ಸಿಎ (KSCA) ಮಧ್ಯೆ ಆಗಿದೆ. ನಾಳೆ ಬೆಂಗಳೂರು ಮತ್ತು ಚೆನೈ (RCB...
ಸುದ್ದಿ

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು -ಕಹಳೆ ನ್ಯೂಸ್

ಸೂಪರ್ ಸಂಡೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ (RCB vs CSK) ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಶನಿವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲೇ ಭರ್ಜರಿ ಶುಭಾರಂಭ ಪಡೆದ ಆರ್‌ಸಿಬಿ...
1 77 78 79 80 81 3,395
Page 79 of 3395