Thursday, March 19, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವ : ಆಮಂತ್ರಣ ಬಿಡುಗಡೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ, ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ 2026ರ ಜನವರಿ 25ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ 11ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರು ಬಿಡುಗಡೆಗೊಳಿಸಿದರು. ಕೋಟಿ ಚೆನ್ನಯ...
ದೆಹಲಿಸುದ್ದಿ

1947ರ ಬಳಿಕ ಫಸ್ಟ್‌ ಟೈಮ್‌ : ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌

ನವದೆಹಲಿ: ಪ್ರಧಾನ ಮಂತ್ರಿಗಳ  ನೂತನ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಕರ ಸಂಕ್ರಾಂತಿಯ ದಿನದಂದೇ ಅವರು ಹೊಸ ಕಚೇರಿಗೆ ಸ್ಥಳಾಂತರಗೊಳ್ಳಲಿದ್ದಾರೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಚಣೆ ಮಾಡುತ್ತಿರುವುದು ಗಮನಾರ್ಹ. ಹೌದು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ ಯೋಜನೆ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣಕ್ಕೆ ಪ್ರಧಾನಿ ಮೋದಿ  ಅವರು ಜ.14ರ ʻಮಕರ ಸಂಕ್ರಾಂತಿʼಯಂದೇ ಸ್ಥಳಾಂತರಗೊಳ್ಳುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಬೋಳಂತೂರು ಗ್ರಾಮದ ಬೀರುಕೋಡಿ ಎಂಬಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ವತಿಯಿಂದ ನಿರ್ಮಿಸಲಾದ ನೂತನ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಪಕ್ಕದ ಗುಡ್ಡೆಗೆ ಬೆಂಕಿ ತಗಳಿದ್ದು ಶೌರ್ಯ ತಂಡ ಸದಸ್ಯರು ಅದನ್ನು ನಂದಿಸುವ ಕಾರ್ಯ ಯಶಸ್ವಿಯಾಗಿ...
ಸುದ್ದಿ

ಉಜಿರೆಯಲ್ಲಿ ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದೊಂದಿಗೆ ನಡೆದ 10ನೇ ವರ್ಷದ ಬೃಹತ್ ರಕ್ತದಾನ ಶಿಬಿರ- ಕಹಳೆ ನ್ಯೂಸ್

ಉಜಿರೆ (ಜ.11): ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ.), ಕನ್ಯಾಡಿ ॥, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಸ್.ಡಿ.ಎಂ ಕಾಲೇಜು( ಸ್ವಾಯತ್ತ), ಉಜಿರೆ, ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದೊಂದಿಗೆ 10ನೇ ವರ್ಷದ ಬೃಹತ್ ರಕ್ತದಾನ ಶಿಬಿರವು ಜನವರಿ 11 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ...
ಬೆಂಗಳೂರುರಾಜ್ಯಸುದ್ದಿ

AI ಯುವತಿಯ ಮೋಹಕ್ಕೆ ಬಿದ್ದು ಬಟ್ಟೆ ಬಿಚ್ಚಿ ಪೆಚ್ಚಾದ ಯುವಕ : 1.53 ಲಕ್ಷ ಲೂಟಿ- ಕಹಳೆ ನ್ಯೂಸ್

ಬೆಂಗಳೂರು: ಎಐ ಯುವತಿಯ ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ Happn ಡೇಟಿಂಗ್ ಆ್ಯಪ್‌ನಲ್ಲಿ ಖಾತೆ ತೆರೆದಿದ್ದ. ಈ ಖಾತೆಗೆ ಇಶಾನಿ ಎಂಬ ಯುವತಿಯಿಂದ ಫ್ರೆಂಡ್‌ ರಿಕ್ವೆಸ್ಟ್‌ ಬಂದಿದೆ. ಬಳಿಕ ಮೊಬೈಲ್ ನಂಬರ್ ಶೇರ್ ಆಗಿ ಖಾಸಗಿ ವಿಚಾರಗಳನ್ನು ಚಾಟಿಂಗ್ ಮಾಡಿದ್ದರು. ಕೆಲದಿನಗಳ‌ ಹಿಂದೆ ಯುವತಿಯ ಮೊಬೈಲಿನಿಂದ ವಿಡಿಯೋ ಕಾಲ್ ಬಂದಿತ್ತು. ಆ ವಿಡಿಯೋ ಕಾಲ್‌ನಲ್ಲಿ ಯುವತಿ ಬೆತ್ತಲಾಗಿದ್ದಳು‌.‌ ನಂತರ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ : 8 ಮಂದಿ ಅರೆಸ್ಟ್‌- ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು , ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8 ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀರಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ- ಕಹಳೆ ನ್ಯೂಸ್

ಮಂಗಳೂರು: ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಭಾರತೀಯ ಬೀಚ್ ರೆಸ್ಲಿಂಗ್ ಚೇರ್ ಮೆನ್ ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಯವರು ನಿತ್ಯಾನಂದ ಶೆಟ್ಟಿಯವರನ್ನು ಆಯ್ಕೆ ಮಾಡಿದರು. ನಿತ್ಯಾನಂದ ಶೆಟ್ಟಿಯವರು ಲಯನ್ಸ್ ಕ್ಲಬ್ ನ ಕಾವೂರು ಇದರ ಮಾಜಿ ಅಧ್ಯಕ್ಷರಾಗಿ, ಪಶ್ಚಿಮ ಆಫ್ರಿಕಾದ ಸೀರಾಲಿಯೋನ್ ವಿಶೇಷ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕೊರಿಂಜ : ಜ.11 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ,ಅರ್ಚಕರಾದ ಕಾರ್ತಿಕ್ ಹೆಗಡೆ,ಭಜನಾ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು...
1 82 83 84 85 86 3,298
Page 84 of 3298