Thursday, March 19, 2026

ಸುದ್ದಿ

ಸುದ್ದಿ

ಮಾರ್ಚ್ 6 ರಂದು ರಾಜ್ಯ ಬಜೆಟ್ ಮಂಡನೆಗೆ ಚಿಂತನೆ- ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಮಾರ್ಚ್‌ ತಿಂಗಳಿನಲ್ಲಿ ಬಜೆಟ್‌  ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದೆ. ಅಂದು ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್ 6 ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ...
ಸುದ್ದಿ

ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ – ಕಹಳೆ ನ್ಯೂಸ್

ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ...
ಸುದ್ದಿ

ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜದಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ,ಹಳೆ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಕಂಪ್ಯೂಟರ್ ಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಮತ್ತು ಶಿಸ್ತು ಜೀವನದಲ್ಲಿ ಮೂಡಿಸಿಕೊಂಡಾಗ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ಪಡೆದು ಉತ್ತಮ ನಾಗರಿಕರಾಗಲು ಸಾಧ್ಯ, ಇದರ ಜವಾಬ್ದಾರಿ ಮಕ್ಕಳ ಪೋಷಕರ ಮೇಲಿದೆ ಎಂದು ಲಯನ್ಸ್ ಕ್ಲಬ್ ವಿಟ್ಲ ಇದರ ಅಧ್ಯಕ್ಷ ರಾದ ಶ್ರೀಯುತ ಸಂಜೀವ ಪೂಜಾರಿ ಹೇಳಿದರು. ಅವರು ಡಿಸೆಂಬರ್ 10 ಶನಿವಾರ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು. ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ನೆಚ್ಚಿನ ಸಂಸದರಾದ ಬ್ರಿಜೇಶ್ ಚೌಟರವರು. ಮಾನ್ಯ ಸಂಸದರನ್ನು ಫೋನ್ ಕರೆಯ ಮೂಲಕ...
ಸುದ್ದಿ

ಐಸಿಸ್ ಉಗ್ರರ ವಿರುದ್ಧ ಮತ್ತೊಮ್ಮೆ ವಾಯುದಾಳಿ ನಡೆಸಿದ ಅಮೆರಿಕ – ಕಹಳೆ ನ್ಯೂಸ್

ವಾಷಿಂಗ್ಟನ್‌: ಇಸ್ಲಾಮಿಕ್ ಸ್ಟೇಟ್‌ ಗುಂಪಿನ (ISIS) ವಿರುದ್ಧ ಪ್ರತೀಕಾರಕ್ಕೆ ಮುಂದಾಗಿರುವ ಅಮೆರಿಕ ಮತ್ತೆ ʻಆಪರೇಷನ್‌ ಹಾಕೈʼ  ಕಾರ್ಯಾಚರಣೆ ಆರಂಭಿಸಿದೆ. ಶನಿವಾರ ರಾತ್ರಿ ಸಿರಿಯಾದಂದ್ಯಂತ ಇರುವ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಮತ್ತೊಮ್ಮೆ ವಾಯುದಾಳಿ ನಡೆಸಿದ್ದು, 30 ಕ್ಕೂ ಹೆಚ್ಚು ನೆಲೆಗಳನ್ನು ಧ್ವಂಸಗೊಳಿಸಿದೆ. 2025ರ ಡಿಸೆಂಬರ್‌ನಲ್ಲಿ ಐಸಿಸ್‌ ಉಗ್ರರ ದಾಳಿಗೆ ಮೂವರು ಅಮೆರಿಕನ್ನರ  ಹತ್ಯೆಗೆ ಪ್ರತೀಕಾರವಾಗಿ ಅಮೆರಿಕ ಈ ದಾಳಿ ನಡೆಸಿದೆ. ಸುಮಾರು 36 ನೆಲೆಗಳ ಮೇಲೆ ಯುಎಸ್‌ ಯುದ್ಧ ವಿಮಾನಗಳು ...
ಸುದ್ದಿ

ಕೊರೆವ ಚಳಿ, ದಟ್ಟ ಮಂಜು ರಸ್ತೆ ಕಾಣದೇ ಸರಣಿ ಅಪಘಾತ; ನಾಲ್ವರು ದುರ್ಮರಣ

ಚಂಡೀಗಢ: ಉತ್ತರ ಭಾರತದ  ಕೆಲವು ಭಾಗಗಳಲ್ಲಿ ಶೀತ ವಾತಾವರಣ ತೀವ್ರಗೊಂಡಿದೆ. ದಟ್ಟಮಂಜಿನಿಂದ ರಸ್ತೆಗಳೇ ಕಾಣದಂತೆ ಮುಚ್ಚಿಹೋಗಿವೆ. ಈ ಮಧ್ಯೆ ಕಡಿಮೆ ಗೋಚರತೆಯಿಂದಾಗಿ ಸಂಭವಿಸಿದ ಸರಣಿ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಪಂಜಾಬ್ ಮತ್ತು ನೆರೆಯ ಹರಿಯಾಣ  ಪ್ರದೇಶಗಳಲ್ಲಂತೂ ಅಕ್ಕಪಕ್ಕದಲ್ಲಿರುವವರೂ ಕಾಣದಷ್ಟು ಮಂಜು ಆವರಿಸುತ್ತಿದೆ. ಭಾನುವಾರ (ಇಂದು), ಸೋಮವಾರ (ನಾಳೆ) ಉತ್ತರ ಭಾರತದಲ್ಲಿ ಶೀತಗಾಳಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 1.1...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಡಲ ಅಲೆಯಲ್ಲಿ ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ ಧರಿಸಿ, ಗುಲಾಬಿ ದಳದಂತೆ ತೇಲಿದ ನಿವೇದಿತಾ ಗೌಡ..!- ಕಹಳೆ ನ್ಯೂಸ್

ಕಿರುತೆರೆ ಹಾಗೂ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರುವ ನಿವೇದಿತಾ ಗೌಡ  ಸದಾ ರೀಲ್ಸ್ ಮಾಡುತ್ತಾ ಫುಲ್ ಆ್ಯಕ್ಟಿವ್ ಆಗಿರ್ತಾರೆ. ಅದೇ ರೀತಿ ಈಗ ಫ್ಲೋರಿಡಾದ ಪಾಮ್‌ ಬೀಚ್‌ನಲ್ಲಿ ನಿವೇದಿತಾ ಸಕತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ನಲ್ಲಿ ನಿವೇದಿತಾ ಕಡಲ ಅಲೆಗಳಲ್ಲಿ ತೇಲಾಡಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟಿ, Sea Level Calm ಎಂದು ಬರೆದುಕೊಂಡಿದ್ದಾರೆ. ಕಡಲ ಅಲೆಯಲ್ಲಿ ನಿವಿಯ ಕ್ಯೂಟ್‌ ಕ್ಯೂಟ್...
ಸಿನಿಮಾಸುದ್ದಿ

ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್- ಕಹಳೆ ನ್ಯೂಸ್

ಯಶ್ ನಟನೆಯ ಕೆಜಿಎಫ್ ಸಿನಿಮಾಗೆ ಸಂಭಾಷಣೆ ಬರೆದಿದ್ದ ಚಂದ್ರಮೌಳಿ ಇದೀಗ ನಿರ್ದೇಶನಕ್ಕೆ ಇಳಿದಿದ್ದು, ಚಂದ್ರಮೌಳಿ ನಿರ್ದೇಶನದಲ್ಲಿ ವೈಲ್ಡ್ ಟೈಗರ್ ಸಫಾರಿ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದ ಟೀಸರ್ ದುಬೈನ ಸುಪ್ರಸಿದ್ಧ ಗ್ಲೋಬಲ್ ವಿಲೇಜ್ ನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಶೀಥಲ್ ಪೂಜಾರಿ ಸಿನಿಮಾದ ನಾಯಕನಾಗಿದ್ದು, ನಿಮಿಕಾ ರತ್ನಾಕರ್ ನಾಯಕಿಯಾಗಿ ನಟಿಸಿದ್ದಾರೆ. ಶೀಥಲ್ ಪೂಜಾರಿಗೆ ಇದು ಚೊಚ್ಚಲ ಸಿನಿಮಾ. ಶೇಕ್ ಇಟ್ ಪುಷ್ಪವತಿ ಹಾಡಿನ ಮೂಲಕ ಫೇಮಸ್ ಆಗಿರುವ ನಿಮಿಕಾ,...
1 83 84 85 86 87 3,298
Page 85 of 3298