Saturday, June 13, 2026

ಸುದ್ದಿ

ಸುದ್ದಿ

ಬಳ್ಳಾರಿಯಲ್ಲಿ ಮಳೆ ಅವಾಂತರ : KEB ಘಟಕಕ್ಕೆ ನುಗ್ಗಿದ ನೀರು, ಇಡೀ ನಗರಕ್ಕೆ ಕರೆಂಟ್‌ ಕಟ್‌ – ಕಹಳೆ ನ್ಯೂಸ್

ಬಳ್ಳಾರಿ: ನಗರದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಬಳ್ಳಾರಿ ನಗರದ ತಗ್ಗು ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಜನ ಜಾಗರಣೆ ಮಾಡಿದ್ರೆ, ಹಲವು ಸರ್ಕಾರಿ ಕಚೇರಿಗಳ ಆವರಣ ಕೆರೆಯಂತಾಗಿ, ಪೊಲೀಸ್ ಸಿಬ್ಬಂದಿ ಪರದಾಡಿದ್ದಾರೆ. ಕೆಇಬಿಗೂ (KEB) ನೀರು ನುಗ್ಗಿದ್ದು, ಇಡೀ ಬಳ್ಳಾರಿ ನಗರದ ಜನ ಕತ್ತಲೆಯಲ್ಲಿ ರಾತ್ರಿ ಕಳೆಯುವಂತಾಯಿತು. ಇನ್ನೂ ಮಳೆಯ ಮತ್ತೊಂದು ದೊಡ್ಡ ಪರಿಣಾಮ ನಗರದ ವಿದ್ಯುತ್ ವ್ಯವಸ್ಥೆಯ ಮೇಲೆ...
ಸುದ್ದಿ

ವೈಭವ್‌ ಸೂರ್ಯವಂಶಿಯನ್ನ ಹಾಡಿ ಹೊಗಳಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ – ಕಹಳೆ ನ್ಯೂಸ್

ನವದೆಹಲಿ: ಭಾರತದ ಯುವ ಚೆಸ್ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ ನಾರ್ವೆ ಚೆಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದ ಪ್ರತಿಷ್ಠಿತ ಚೆಸ್ ಟೂರ್ನಿಗಳಲ್ಲಿ ಒಂದಾದ ಈ ಸ್ಪರ್ಧೆಯಲ್ಲಿ 18 ಅಂಕಗಳೊಂದಿಗೆ ಪ್ರಶಸ್ತಿ ಗೆದ್ದಿರುವ ಪ್ರಜ್ಞಾನಂದ, ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಎರಡು ಬಾರಿ ಮಣಿಸಿ ಗಮನ ಸೆಳೆದಿದ್ದಾರೆ. ತಮ್ಮ ಸಾಧನೆ ಕುರಿತು ಮಾತನಾಡಿರುವ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸುವುದು ಯಾವಾಗಲೂ ವಿಶೇಷ. ಅವರು ಆಡುತ್ತಿರುವ ಟೂರ್ನಿಯನ್ನೇ...
ಸುದ್ದಿ

ಗ್ರಾಹಕರಿಗೆ ಶಾಕ್‌ – ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ – ಕಹಳೆ ನ್ಯೂಸ್

ನವದೆಹಲಿ: ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು  ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಈ ನಿರ್ಧಾರ ಕೈಗೊಂಡಿದ್ದು ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮುನ್ನ...
ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಸಹಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ‌ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ...
ಸುದ್ದಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ವಿಭಜನೆ BCDW -2461 ಖಾರ್ವಿಕೇರಿ ಇಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ವಿಭಜನೆ bcwd 2461 ಖಾರ್ವಿಕೇರಿ ಇಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು ಮತ್ತು ಈ ವಿದ್ಯಾರ್ಥಿ ನಿಲಯದಲ್ಲಿ ಓದಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಹತ್ತನೇ RANK ಪಡೆದ ಕುಮಾರಿ ಪ್ರಜ್ಞಾ ಮತ್ತು ರಾಜ್ಯಕ್ಕೆ15ನೇ RANK ಪಡೆದ ಧನ್ಯ ಮತ್ತು ಡಿಸ್ಟಿಂಕ್ಷನ್ ಪಡೆದ 10 ವಿದ್ಯಾರ್ಥಿಗಳನ್ನು...
ಸುದ್ದಿ

ಜೆಇಇ ಅಡ್ವಾನ್ಸ್ ಮತ್ತು ಜೆಇಇ ಮೈನ್ಸ್ ಪರೀಕ್ಷೆ 2026ರಲ್ಲಿ ಮಂಗಳೂರಿನ ಬಿ. ವಿಶ್ರುತ್ ಕೃಷ್ಣಗೆ 79ನೇ ರ‍್ಯಾಂಕ್ – ಕಹಳೆ ನ್ಯೂಸ್

ಮಂಗಳೂರು: ಬಿ.ವಿಶ್ರುತ್ ಕೃಷ್ಣ ಆರ್ ಭಟ್ ಅವರು ಜೆಇಇ ಅಡ್ವಾನ್ಸ್ 2026ರಲ್ಲಿ ಆಲ್ ಇಂಡಿಯಾ(ಎಐಆರ್) 79ನೇ ಬ್ಯಾಂಕ್ ಮತ್ತು ಜೆಇಇ ಮೈನ್ಸ್ 2026ರಲ್ಲಿ ಆಲ್ ಇಂಡಿಯಾ 335ನೇ ರ‍್ಯಾಂಕ್ ಗಳಿಸಿದ್ದು, 99.9803481 ಪರ್ಸೆಂಟೈಲ್ ಪಡೆದಿದ್ದಾರೆ. ರಾಜಸ್ಥಾನದ ಕೋಟ ಮಾ ಭಾರತಿ ಸೀನಿಯರ್ ಸೆಕೆಂಡರಿ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿಶ್ರುತ್‌ಕೃಷ್ಣ ಭಟ್ ದ.ಕ., ಉಡುಪಿ ಜಿಲ್ಲೆಗೆ ಟಾಪರ್ ಅಲ್ಲದೆ ಕರ್ನಾಟಕ ರಾಜ್ಯದ ಅಗ್ರ 10 ವಿದ್ಯಾರ್ಥಿಗಳ ಪೈಕಿ ಒಬ್ಬರಾಗಿದ್ದಾರೆ. ಇವರು ನ್ಯಾಷನಲ್...
ಸುದ್ದಿ

ಎನ್.ಎಂ.ಸಿ. ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ : ಜೀವಸಿರಿ ನರ್ಸರಿ ಯೋಜನೆಗೆ ಚಾಲನೆ – ಕಹಳೆ ನ್ಯೂಸ್

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೆಹರು ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ, ಜೀವವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಲ್ಲಿ “Green Guardians: Sapling Production Initiative – ಜೀವಸಿರಿ ನರ್ಸರಿ ಯೋಜನೆ”ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ದಿನಾಂಕ 05-06-2026 ರಂದು ಬೆಳಿಗ್ಗೆ 10.00 ಗಂಟೆಗೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ತಿಳಿಸುವ ಸಂದೇಶದೊಂದಿಗೆ ಅತಿಥಿಗಳನ್ನು ಸ್ವಾಗತಿಸಲಾಯಿತು. ಮುಖ್ಯ...
ಸುದ್ದಿ

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಸಂಸ್ಮರಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌. ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳುವದರೊಂದಿಗೆ ಅದರಲ್ಲಿರುವ ಮೌಲ್ಯವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು‌. ಶಿಕ್ಷಕ ಸುಮನ್ ಯು.ಎಸ್ ಮಾಸ್ತಿಯವರ ಕೃತಿಗಳನ್ನು ಪರಿಚಯಿಸಿದರು. ಮಾಸ್ತಿಯವರ...
1 7 8 9 10 11 3,391
Page 9 of 3391