Thursday, June 18, 2026

ಸುದ್ದಿ

ಜಿಲ್ಲೆಸುದ್ದಿ

ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ಬಿ.ವೈ.ವಿಜಯೇಂದ್ರ -ಕಹಳೆ ನ್ಯೂಸ್

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದರೆ ಕಲಬುರಗಿ ಏರ್‌ಪೋರ್ಟ್ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಜೆಟ್‌ಗೆ ಆಡಳಿತ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ. ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಸಿದ್ದರಾಮಯ್ಯ ಬಜೆಟ್ ದೂರದೃಷ್ಟಿ ಇಲ್ಲದ ಬಜೆಟ್ ಎಂದು ಟೀಕಿಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಮೋದಿ...
ಸುದ್ದಿಹೆಚ್ಚಿನ ಸುದ್ದಿ

ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ -ಕಹಳೆ ನ್ಯೂಸ್

ಟೆಹ್ರಾನ್‌: ಇಸ್ರೇಲ್‌ ಮತ್ತು ಅಮೆರಿಕಕ್ಕೆ  ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನಿನ ಟಾಪ್‌ ಕಮಾಂಡರ್‌ ಏರ್‌ಸ್ಟ್ರೈಕ್‌ಗೆ ಬಲಿಯಾಗಿದ್ದಾರೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ವಕ್ತಾರ ಬ್ರಿಗೇಡಿಯರ್ ಜನರಲ್ ಅಲಿ ಮೊಹಮ್ಮದ್ ನೈನಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಮೆರಿಕ-ಜಿಯೋನಿಸ್ಟ್ ನಡೆಸಿದ ಕ್ರಿಮಿನಲ್, ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಐಆರ್‌ಜಿಸಿ ಹೇಳಿದೆ. ಸಾವಿಗೆ ಮುನ್ನ ತನ್ನ ಕೊನೆಯ ಹೇಳಿಕೆಯಲ್ಲಿ ಇರಾನ್ ಇನ್ನು ಮುಂದೆ ಯುರೇನಿಯಂ ಸಂವರ್ಧನೆಗೊಳಿಸಲು ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸಲು...
ಕುಂದಾಪುರಜಿಲ್ಲೆಸುದ್ದಿ

ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ಪ್ರಶಿಕ್ಷಣ. ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರದ ಕಾರ್ಯಾಲಯದಲ್ಲಿ ಪ್ರಶಿಕ್ಷಣ ಪೂರ್ವಭಾವಿಯ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಪಕ್ಷದಲ್ಲಿ ವ್ಯಕ್ತಿ ನಿರ್ಮಾಣದಿಂದ ಸಂಘಟನೆ ನಿರ್ಮಾಣ ನಡೆಸಲಾಗುತ್ತಿದೆ. ಸಂಘಟನೆಯಿಂದ ಪ್ರಶಿಕ್ಷಣದ ಮುಖ್ಯ ಗುರಿ ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ನಿಟ್ಟಿನಲ್ಲಿ ಪ್ರಶಿಕ್ಷಣ ಎಂದು ಪೂರ್ವಭಾವಿ ಸಭೆಯಲ್ಲಿ ಶಾಸಕರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ...
ಸುದ್ದಿ

ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ಪ್ರಶಿಕ್ಷಣ. ಶಾಸಕ ಎ ಕಿರಣ್ ಕೊಡ್ಗಿ- ಕಹಳೆ ನ್ಯೂಸ್

ಕುಂದಾಪುರ;  ಭಾರತೀಯ ಜನತಾ ಪಾರ್ಟಿ ಕುಂದಾಪುರದ ಕಾರ್ಯಾಲಯದಲ್ಲಿ ಪ್ರಶಿಕ್ಷಣ ಪೂರ್ವಭಾವಿಯ ಸಭೆ-ಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ* ಪಕ್ಷದಲ್ಲಿ ವ್ಯಕ್ತಿ ನಿರ್ಮಾಣದಿಂದ ಸಂಘಟನೆ ನಿರ್ಮಾಣ ನಡೆಸಲಾಗುತ್ತಿದೆ. ಸಂಘಟನೆಯಿಂದ ಪ್ರಶಿಕ್ಷಣದ ಮುಖ್ಯ ಗುರಿ ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ನಿಟ್ಟಿನಲ್ಲಿ ಪ್ರಶಿಕ್ಷಣ ಎಂದು ಪೂರ್ವಭಾವಿ ಸಭೆಯಲ್ಲಿ ಶಾಸಕರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು....
ಅಂತಾರಾಷ್ಟ್ರೀಯಸುದ್ದಿ

ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ : ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌ -ಕಹಳೆ ನ್ಯೂಸ್

ಟೆಹ್ರಾನ್: ಇರಾನ್‌  ವಿರುದ್ಧದ ಯುದ್ಧದಲ್ಲಿ ಅಮೆರಿಕಕ್ಕೆ  ಮತ್ತೊಮ್ಮೆ ಶಾಕ್‌ ಎದುರಾಗಿದೆ. ಐದನೇ ತಲೆಮಾರಿನ F-35 ಫೈಟರ್ ಜೆಟ್ (F-35 Fighter Jet) ಮೇಲೆ ಇರಾನ್‌ ದಾಳಿ ಮಾಡಿದೆ ಎಂದು ವರದಿಯಾಗಿದೆ. ಇರಾನ್ ಮೇಲೆ ಯುದ್ಧ ಕಾರ್ಯಾಚರಣೆ ನಡೆಸಿದ ನಂತರ ಅಮೆರಿಕದ ಎಫ್-35 ಲೈಟ್ನಿಂಗ್ II ವಿಮಾನವು ಮಧ್ಯಪ್ರಾಚ್ಯದ ಅಮೆರಿಕದ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಇರಾನ್‌ನ ಆಕಾಶದ ಮೇಲೆ ಮೇಲ್ಮೈಯಿಂದ ಗಾಳಿಗೆ ಹಾರುವ...
ಜಿಲ್ಲೆಬೆಂಗಳೂರುಸುದ್ದಿ

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌ -ಕಹಳೆ ನ್ಯೂಸ್

ಬೆಂಗಳೂರು: ತುಮಕೂರಿನಲ್ಲಿ ಲಾಕಪ್ ಡೆತ್ ಪ್ರಕರಣವನ್ನ ಸಿಐಡಿ ತನಿಖೆಗೆ ಆದೇಶಿಸಿದ್ದು, ವರದಿ ಕೊಡ್ತಾರೆ ಅಂತಾ ಗೃಹ ಸಚಿವ ಪರಮೇಶ್ವರ್  ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಿನ್ನೆ ವಿಚಾರಣೆ ಮಾಡುವಾಗಲೇ ಸಾವಾಗಿದೆ. ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ ಎಂದು ತಿಳಿಸಿದರು. ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಐಡಿ ತನಿಖೆಯಲ್ಲಿ ಹೊಡೆದಿದ್ರೂ ಗೊತ್ತಾಗಲಿದೆ. ಮರಣೋತ್ತರ ಪರೀಕ್ಷೆಯಲ್ಲಿ...
ಜಿಲ್ಲೆರಾಜ್ಯಸುದ್ದಿ

10,000 ರೂ. ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಗೆ ಎಟಿಎಂ ದೋಷದಿಂದ ಸಿಕ್ತು 3 ಲಕ್ಷ ರೂ.-ಕಹಳೆ ನ್ಯೂಸ್

ಗಾಂಧೀನಗರ: ಗುಜರಾತ್‌ನ ಸೂರತ್‌ನಲ್ಲಿ 10,000 ರೂ. ಹಣ ವಿತ್‌ಡ್ರಾ ಮಾಡಲು ಹೋದ ವ್ಯಕ್ತಿಗೆ ಎಟಿಎಂ ದೋಷದಿಂದ 3 ಲಕ್ಷ ರೂ. ಸಿಕ್ಕಿರುವ ಘಟನೆ ನಡೆದಿದೆ. ಒಂಬತ್ತು ವರ್ಷಗಳು, ಲೆಕ್ಕವಿಲ್ಲದಷ್ಟು ಇಮೇಲ್‌ಗಳು ಮತ್ತು ದೂರುಗಳ ದೀರ್ಘ ಹೋರಾಟದ ನಂತರ, ಬ್ಯಾಂಕ್ ಆಫ್ ಬರೋಡಾ ಈಗ ಮೂಲ ಮೊತ್ತದ ಸುಮಾರು 30 ಪಟ್ಟು ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಪ್ರಕರಣ 2017ರ ಫೆ.18 ರಂದು ನಡೆದಿತ್ತು. ಸೂರತ್‌ನ ಉಧ್ನಾ ಪ್ರದೇಶದ ಗ್ರಾಹಕರೊಬ್ಬರು ಎಸ್‌ಬಿಐ...
ಸುದ್ದಿ

ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ : ರಿಪೋರ್ಟರ್‌ ಜಸ್ಟ್‌ – ಕಹಳೆ ನ್ಯೂಸ್

ಬೈರುತ್‌: ದಕ್ಷಿಣ ಲೆಬನಾನ್‌ನಲ್ಲಿ ಯುದ್ಧದ ಲೈವ್‌ ವರದಿಗಾರಿಕೆ ಮಾಡುತ್ತಿದ್ದ ರಷ್ಯಾದ ಮಾಧ್ಯಮವೊಂದರ ವರದಿಗಾರನ ಪಕ್ಕದಲ್ಲೇ ಇಸ್ರೇಲ್‌ನ ಕ್ಷಿಪಣಿ ಬಿದ್ದಿದೆ. ಸುಮಾರು 10 ಮೀಟರ್‌ ಅಂತರದಲ್ಲಿ ಬಾಂಬ್ ಬಿದ್ದಿದ್ದು, ಅದೃಷ್ಟವಶಾತ್‌ ವರದಿಗಾರ ಹಾಗೂ ಕ್ಯಾಮೆರಾಮೆನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಮಿಲಿಟರಿ ನೆಲೆಯ ಸಮೀಪವಿರುವ ಅಲ್-ಕಾಸ್ಮಿಯಾ ಸೇತುವೆಯ ಬಳಿ ಸ್ಟೀವ್ ಸ್ವೀನಿ ಮತ್ತು ಅವರ ಕ್ಯಾಮೆರಾಮನ್ ಅಲಿ ರಿಡಾ ವರದಿ ಮಾಡುತ್ತಿದ್ದರು. ಈ ವೇಳೆ ಕ್ಷಿಪಣಿ ಬಿದ್ದಿದೆ. ಕ್ಷಿಪಣಿ ಬಿದ್ದ ದೃಶ್ಯ ಕ್ಯಾಮೆರಾದಲ್ಲಿ...
1 96 97 98 99 100 3,396
Page 98 of 3396