Thursday, June 18, 2026

ಸುದ್ದಿ

ಜಿಲ್ಲೆಸುದ್ದಿಹಾಸನ

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ : ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ವರುಣ್.ಕೆ.ಎಂ (22) ಎಂದು ಗುರುತಿಸಲಾಗಿದೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಬಳಿಕ ವರುಣ್ ಶವದ ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ್ದಾರೆ. ಮಾ.15 ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವರುಣ್‌ ಸ್ನೇಹಿತ ನೀಡಿದ ಸುಳಿವಿನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ-ಕಹಳೆ ನ್ಯೂಸ್

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದೀಗ ಕರಾವಳಿಯ ಪ್ಲಾಸ್ಟಿಕ್ ಉದ್ಯಮದ  ಮೇಲೆ‌ ಭಾರಿ ಹೊಡೆತ ಬಿದ್ದಿದೆ. ಕರಾವಳಿಯ ಪ್ಲಾಸ್ಟಿಕ್ ಪ್ಯಾಕ್ಟರಿಗಳು ಬಂದ್ ಆಗುವ ಭೀತಿ ಎದುರಾಗಿದೆ. ಪೆಟ್ರೋಲಿಯಂ ಬೈ ಪ್ರಾಡೆಕ್ಟ್‌ನ‌ ಕಚ್ಚಾ ವಸ್ತುವಿನಿಂದ ತಯಾರಿಸಲಾಗುವ ಪ್ಲಾಸ್ಟಿಕ್ ಉತ್ಪನ್ನಗಳ ಸುಮಾರು 50 ಕ್ಕೂ ಹೆಚ್ಚು ಫ್ಯಾಕ್ಟರಿಗಳು ಮಂಗಳೂರು  ಹಾಗೂ ಉಡುಪಿಯಲ್ಲಿವೆ . ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚವನ್ನ ಭರಿಸಲು ಫ್ಯಾಕ್ಟರಿಗಳು ಪರದಾಡುತ್ತಿದೆ‌....
ಜಿಲ್ಲೆಸುದ್ದಿಹಾಸನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ – ಕಹಳೆ ನ್ಯೂಸ್

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ (ತಂಗಿ) ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ Hassan) ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಾ.19 ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ....
ಜಿಲ್ಲೆದೆಹಲಿರಾಜ್ಯಸುದ್ದಿ

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ -ಕಹಳೆ ನ್ಯೂಸ್

ನವದೆಹಲಿ: ಸೌರಶಕ್ತಿ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ನಿಂತಿದ್ದು, ಊಹಿಸಲು ಅಸಾಧ್ಯ ಎನ್ನುವಂತೆ ಅಗಾಧ ಸಾಧನೆಗೈದಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. WION ವರ್ಲ್ಡ್ ಪಲ್ಸ್ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿ, 2030ರ ವೇಳೆಗೆ 500 GW ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಶುದ್ಧ ಇಂಧನ ಪ್ರಯಾಣ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದರು. ಭಾರತದ ಮಾಡ್ಯೂಲ್ ಮತ್ತು ಉತ್ಪಾದನಾ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆರೆಡು ದಿನ ಭಾರೀ ಮಳೆ : 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಕೊಡಗು ಮೈಸೂರು, ಬೆಂಗಳೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಬುಧವಾರ (ಮಾ.18) ಭಾರೀ ಮಳೆಯಾಗಿದೆ. ಬೆಂಗಳೂರಿನ ಎಂಜಿ ರಸ್ತೆ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!-ಕಹಳೆ ನ್ಯೂಸ್

ಮಂಗಳೂರು ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾ .18 ರಂದು ನೀಡಲಾದ ದೂರಿನ ಮೇರೆಗೆ, ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಅರೆಸ್ಟ್ -ಕಹಳೆ ನ್ಯೂಸ್

ಮಂಗಳೂರು  : ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾರ್ಚ್ 18 ರಂದು, ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಾ. 20 ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ| ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ, ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ದ ವತಿಯಿಂದ ” ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ – ಒಂದು ಚಿಂತನೆ ” ಎಂಬ ವಿಷಯದ ಮೇಲೆ ರಾಷ್ಟ್ರೀಯ ವಿಚಾರಸಂಕಿರಣ ಮಾ.20 ರಂದು ಶುಕ್ರವಾರ ಶ್ರೀರಾಮ ವಿದ್ಯಾಕೇಂದ್ರದ ಆಜಾದ್ ಭವನದಲ್ಲಿ ನಡೆಯಲಿದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಹೇಳಿದರು. ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಪನ್ಮೂಲ...
1 97 98 99 100 101 3,396
Page 99 of 3396