Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಜಯಲಲಿತಾ ಆಪ್ತೆ ವಿ ಶಶಿಕಲಾ ನಟರಾಜನ್ ಅವರನ್ನು ಬೆಂಬಿಡದ ಐಟಿ ; ಕೋಟ್ಯಾಂತರ ಆಸ್ತಿ ಸರ್ಕಾರದ ವಶ-ಕಹಳೆ ನ್ಯೂಸ್

ಚೆನ್ನೈ : ತೆರಿಗೆ ಇಲಾಖೆ ಸೇರಿದಂತೆ ಸರ್ಕಾರಿ ಸಂಸ್ಥೆಗಳು ಜಯಲಲಿತಾ ಆಪ್ತೆ ವಿ ಶಶಿಕಲಾ ನಟರಾಜನ್ ಅವರಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರೆಸಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರು ಜೈಲು ಸೇರಿದ್ದಾಗ ಸುಮಾರು 2000 ಕೋಟಿ ರು ಮೌಲ್ಯದ ಅಸ್ತಿ ಜಪ್ತಿ ಮಾಡಲಾಗಿದ್ದು, ಇದೀಗ ಜೈಲಿನಿಂದ ಬಿಡುಗಡೆಯಾಗಿ ನಾಲ್ಕು ದಿನಗಳಲ್ಲೇ ಎರಡು ಬಾರಿ ದಾಳಿ ನಡೆಸಲಾಗಿದೆ. ಕಾಂಚಿಪುರಂ, ತಿರುವರೂರ್ ಮತ್ತು ಚೆಂಗಲ್ ಪೇಟ್ ಜಿಲ್ಲೆಗಳಲ್ಲಿರುವ ಶಶಿಕಲಾ ಅವರ...
ಹೆಚ್ಚಿನ ಸುದ್ದಿ

ಬಿಜೆಪಿ ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಹಾಕಿ ಯಡವಟ್ಟು ಮಾಡಿದ ಸದಸ್ಯ-ಕಹಳೆ ನ್ಯೂಸ್

ಕೊಪ್ಪಳ : ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ನಲ್ಲಿ ವ್ಯಕ್ತಿಯೋರ್ವ ಅಶ್ಲೀಲ ಚಿತ್ರವನ್ನು ಹರಿಯಬಿಟ್ಟ ಘಟನೆ ನಡೆದಿದೆ. ಇದರಿಂದಾಗಿ ಗ್ರೂಪ್ ನಲ್ಲಿದ್ದ ಸದಸ್ಯರು ವ್ಯಕ್ತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ವ್ಯಕ್ತಿಯೊಬ್ಬ ಯಾವುದೋ ಬೇರೆ ಗ್ರೂಪ್ ಅಂದುಕೊಂಡೋ ಅಥವಾ ಯಾರಿಗೋ ಅಶ್ಲೀಲ ಚಿತ್ರವನ್ನು ಹಾಕಿದ್ದಾನೆ. ಈ ವೇಳೆಯಲ್ಲಿ ಆ ವಿಡಿಯೋ ಬಿಜೆಪಿ ಗ್ರೂಪ್ ಗೆ ಬಿದ್ದಿದೆ. ಬಿಜೆಪಿ ಗ್ರೂಪ್ ಗೆ ವಿಡಿಯೋ...
ಹೆಚ್ಚಿನ ಸುದ್ದಿ

ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ ; ಹಸಿವಿನಿಂದ ಗೋಗರೆದ ಕಂದಮ್ಮನಿಗೆ ಆಸರೆಯಾದ ಖಾಕಿ ಪಡೆ-ಕಹಳೆ ನ್ಯೂಸ್

ಗದಗ : ಗಜೇಂದ್ರಗಡ ಪಟ್ಟಣದ ಸ್ಥಳೀಯ ಬಸ್ ನಿಲ್ದಾಣದಲ್ಲಿ ಪತ್ತೆಯಾದ ನವಜಾತ ಶಿಶುವನ್ನು ಪೋಲಿಸರು ರಕ್ಷಿಸಿ ಜಿಲ್ಲಾಸ್ವತ್ರೆಗೆ ದಾಖಲಿಸಿದ್ದಾರೆ. ಬಸ್ ನಿಲ್ದಾಣದ ಬಳಿ ಇದ್ದ ಸ್ಥಳೀಯರು ನವಜಾತ ಶಿಶುವಿನ ಆಳುವ ಧ್ವನಿ ಆಕಸ್ಮಿಕವಾಗಿ ಕೇಳಿಸಿದೆ. ಹಾಗಾಗಿ ಸಾರ್ವಜನಿಕರು ಹುಡುಕಿದಾಗ ಬಟ್ಟೆಯಲ್ಲಿ ಸುತ್ತಿದ್ದ ನವಜಾತ ಗಂಡು ಶಿಶು ಸಿಕ್ಕಿದ್ದು, ಸಮೀಪದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಗಜೇಂದ್ರಗಡ ಠಾಣೆಯ ಹಿರಿಯ ಅಧಿಕಾರಿ ಭೀಮರಾಜ್, ಮಗುವನ್ನ ತಮ್ಮ ವಶಕ್ಕೆ ಪಡೆದುಕೊಂಡು ಸ್ಥಳೀಯರಿಂದ ಹೇಳಿಕೆ...
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಪೊಳಲಿಗೆ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವದ ನೂತನ ಮೂರ್ತಿಯ ಸಮರ್ಪಣೆ-ಕಹಳೆ ನ್ಯೂಸ್

ಪೊಳಲಿ : ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಪುನರ್ನವಿಕರಣಗೊಂಡ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಪಂಚಲೋಹದ ಮೂರ್ತಿಯನ್ನು ಅರ್ಕುಳ ಬೀಡಿನಿಂದ ಶ್ರೀ ಕ್ಷೇತ್ರ ಪೊಳಲಿಗೆ ಸಮರ್ಪಿಸಲು ತರಲಾಯಿತು. ಈ ಸಂದರ್ಭದಲ್ಲಿ ದೇವಳದ ಸುಬ್ರಹ್ಮಣ್ಯ ತಂತ್ರಿ, ಮೊಕ್ತೇಸರ ಮತ್ತು ಪವಿತ್ರಪಾಣಿ ಮಾಧವ ಭಟ್, ಅರ್ಚಕರಾದ ನಾರಾಯಣ ಭಟ್ ಪರಮೇಶ್ವರ ಭಟ್, ಕಂಪ ಸದಾನಂದ ಆಳ್ವ, ಕೆ.ರಾಮ್ ಭಟ್ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮಮುಂಜೆಗುತ್ತು, ಕೃಷ್ಣಕುಮಾರ್...
ಹೆಚ್ಚಿನ ಸುದ್ದಿ

ಕರ್ನೂಲ್‍ನಲ್ಲಿ ಭೀಕರ ರಸ್ತೆ ಅಪಘಾತ ; 14 ಮಂದಿ ಸಾವು-ಕಹಳೆ ನ್ಯೂಸ್

ಕರ್ನೂಲ್ : ಆಂದ್ರಪ್ರದೇಶದ ಕರ್ನೂಲ್‍ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತ ವ್ಯಾನ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೂ ಈ ಅಪಘಾತ ಮಾದರ್‌‌‌ಪುರ ಗ್ರಾಮದ ಸಮೀಪ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ....
ಹೆಚ್ಚಿನ ಸುದ್ದಿ

ನನ್ನ ಅಜ್ಜಿ ಮತ್ತು ತಂದೆ ಒಂದು ವಿಚಾರಕ್ಕಾಗಿ ಹತ್ಯೆಯಾಗಿದ್ದು, ಇದರ ಬಗ್ಗೆ ನನಗೆ ಹೆಮ್ಮೆಯಿದೆ.; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ-ಕಹಳೆ ನ್ಯೂಸ್

ಹೊಸದಿಲ್ಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದು ವಿಚಾರಕ್ಕಾಗಿ ಸಮರ್ಥ ನಿರ್ಧಾರ ಕೈಗೊಂಡಿದ್ದರಿಂದ ನನ್ನ ತಂದೆ ರಾಜೀವ್ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಹತ್ಯೆಯಾಗಿದ್ದು, ಇದು ನನಗೆ ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ, ಅವರು ನನ್ನ ಅಜ್ಜಿ ಮತ್ತು ತಂದೆ ಒಂದು ವಿಚಾರಕ್ಕಾಗಿ ಹತ್ಯೆಯಾಗಿದ್ದು, ಇದರ ಬಗ್ಗೆ ನನಗೆ ಹೆಮ್ಮೆಯಿದೆ. ಇದು ಅವರ ಬಗ್ಗೆ ನನ್ನ ಸ್ಥಾನದ ಬಗ್ಗೆ ಮತ್ತು ನಾನೇನು ಮಾಡಬೇಕು...
ಹೆಚ್ಚಿನ ಸುದ್ದಿ

ಪಾಣೆಮಂಗಳೂರಿನ ಶ್ರೀ ವೀರ ವಿಠಲ ವೆಂಕಟರಮಣ ಸ್ವಾಮಿಗೆ ಶತ ಕಲಶಾಭಿಷೇಕ-ಕಹಳೆ ನ್ಯೂಸ್

ಪಾಣೆಮಂಗಳೂರು : ಪಾಣೆಮಂಗಳೂರಿನ ಶ್ರೀ ವೀರ ವಿಠಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ದೇವರ ಪ್ರೀತ್ಯರ್ಥ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಶತ ಕಲಶಾಭಿಷೇಕ, ಗಂಗಾಭಿಷೇಕ ಜರುಗಿತು. ಬಳಿಕ ಹತ್ತು ಸಮಸ್ತರ ಪರವಾಗಿ ಶ್ರೀದೇವರಿಗೆ ಸ್ವರ್ಣ ಮಾಲೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಪಿ.ರಘವೀರ್ ಭಂಡಾರ್ಕಾರ್, ವಿಶ್ವನಾಥ್ ಶೆಣೈ, ಪ್ರಭಾಕರ್ ಪೈ, ಉದ್ಯಮಿ ಡಾ.ಎಂ. ಜಗನ್ನಾಥ್ ಶೆಣೈ ಮತ್ತು...
ಹೆಚ್ಚಿನ ಸುದ್ದಿ

ರಾಜ್ಯ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿಗೆ ಸಮ್ಯಕ್ತ್ ಜೈನ್ ಆಯ್ಕೆ; ನಾಳೆ ಸುಳ್ಯದಲ್ಲಿ ಪ್ರಶಸ್ತಿ ಪ್ರಧಾನ-ಕಹಳೆ ನ್ಯೂಸ್

ನೂಜಿಬಾಳ್ತಿಲ : ಸುಳ್ಯದಲ್ಲಿ ನಾಳೆ ನಡೆಯುವ ಕವಿ ಸಂಗಮ-ಕವಿ ಸಂಭ್ರಮ ಕಾರ್ಯಕ್ರಮದಲ್ಲಿ ನೀಡಲಿರುವ 2021 ನೇ ಸಾಲಿನ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿಗೆ ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರು ಆಯ್ಕೆಗೊಂಡಿದ್ದಾರೆ. ಇವರು ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಮತ್ತು ಮಂಜುಳಾ ರವರ ಸುಪುತ್ರರಾಗಿದ್ದು, ಇದುವರೆಗೆ ಮೂರು ಕವನ ಸಂಕಲನವನ್ನು ಬರೆದು ಬಿಡುಗಡೆಗೊಳಿಸಿ ಸಾಹಿತ್ಯ ಲೋಕದಲ್ಲಿ ಮುಂದುವರೆಯುತ್ತಿರುವ ಇವರು ಈಗಾಗಲೇ ಹಲವಾರು ರಾಜ್ಯ ಅಂತರ್ರಾಜ್ಯ ಮಟ್ಟದ ಬಹುಮಾನಗಳಿಗೆ ಮತ್ತು ಸನ್ಮಾನಗಳಿಗೆ ಭಾಜನರಾಗಿದ್ದಾರೆ....
1 98 99 100 101 102 174
Page 100 of 174