Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಉತ್ತರಾಖಂಡ ಹಿಮ ಪ್ರವಾಹ ; ಆರನೇ ದಿನವೂ ಮುಂದುವರೆದ ರಕ್ಷಣಾ ಕಾರ್ಯಾಚರಣೆ-ಕಹಳೆ ನ್ಯೂಸ್

ಉತ್ತರಾಖಂಡ : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದ ಪರಿಣಾಮ ಸಂಭವಿಸಿರುವ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ ಶುಕ್ರವಾರ ಆರನೇ ದಿನ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಹಿನ್ನೆಲೆ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಭದ್ರತಾ ಪಡೆ ಸಿಬ್ಬಂದಿಗಳು ಹೊರಕ್ಕೆ ಬಂದಿದ್ದು, ಸುರಂಗದೊಳಗೆ ಕೆಸರು ಮತ್ತು ಅವಶೇಷ ತೆಗೆಯುತ್ತಿದ್ದ ಭಾರೀ ಯಂತ್ರಗಳನ್ನು ಸಹ ಹೊರತೆಗೆಯಲಾಗಿತ್ತು. ಪ್ರಮಾಹದಿಂದ ಇಲ್ಲಿಯವರೆಗೆ 36 ಮಂದಿ ಸಾವನ್ನಪ್ಪಿದ್ದು, 204ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ...
ಹೆಚ್ಚಿನ ಸುದ್ದಿ

ಬಿಜೆಪಿ ಸರ್ಕಾರವನ್ನು ಪಶ್ಚಿಮ ಬಂಗಾಳದಲ್ಲಿ ರಚಿಸುವವರೆಗೂ ನಮಗೆ ವಿಶ್ರಾಂತಿ ಇಲ್ಲ; ಗೃಹ ಸಚಿವ ಅಮಿತ್ ಶಾ-ಕಹಳೆ ನ್ಯೂಸ್

ಕೋಲ್ಕತ್ತಾ : ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಸರ್ಕಾರವನ್ನು ಪಶ್ಚಿಮ ಬಂಗಾಳದಲ್ಲಿ ರಚಿಸುವವರೆಗೂ ನಮಗೆ ವಿಶ್ರಾಂತಿ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ನಮಗಿದೆ. ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರ ತೊರೆಯುವಂತೆ ಮಾಡುವುದು ಹಾಗೂ ಬಿಜೆಪಿಯನ್ನು ಗಟ್ಟಿಕೊಳಿಸುವುದಷ್ಟೇ ನಮ್ಮ ಹೋರಾಟವಲ್ಲ, ಪಶ್ಚಿಮ ಬಂಗಾಳವನ್ನು ಬಂಗಾರದ ರಾಜ್ಯವನ್ನಾಗಿ ಮಾಡುವುದು ನಮ್ಮ...
ಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ ಎನ್ನುವುದು ಆಲದ ಮರದಂತೆ ವಿಶಾಲವಾಗಿದೆ; ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಮುಗ್ರೋಡಿ : ಶಕ್ತಿನಗರ ಮುಗ್ರೋಡಿಯ ಹಿಂದೂ ಸಭಾ ಭವನದಲ್ಲಿ ಬಿಜೆಪಿ ವಾರ್ಡ್ 21ರ ಪದವು, ಪಶ್ಚಿಮ ಮಂಗಳೂರು ಕಾರ್ಯಕರ್ತರ ಸಮಾವೇಶ ನಡೆಯಿತು. ಈ ಕಾರ್ಯವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ ಪಕ್ಷದ ಕಾರ್ಯವನ್ನು ವೈಯಕ್ತಿಕ ಜೀವನದ ಒಂದು ಭಾಗವಾಗಿ ಪರಿಗಣಿಸಿ ದುಡಿಯುವ ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿಯಲ್ಲಿ ಮಾತ್ರ ದೊರೆಯುವುದು ಎಂದು ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿ ಎನ್ನುವುದು ಆಲದ ಮರದಂತೆ ವಿಶಾಲವಾಗಿದೆ....
ಹೆಚ್ಚಿನ ಸುದ್ದಿ

Breaking news :- ಕೇರಳ ಮೂಲದ ಹಿಂದು ಹುಡುಗಿಯ ಜೊತೆಗೆ ಮುಸ್ಲಿಂ ಹುಡುಗನ ಮಡಿಕೇರಿಗೆ ಜಾಲಿ ರೈಡ್…. ಪಂಪುವೆಲ್ ಬಳಿ ಬಜರಂಗದಳದಿಂದ ತಡೆ… –ಕಹಳೆ ನ್ಯೂಸ್

ಕೇರಳ ಮೂಲದ ಹಿಂದೂ ಹುಡುಗಿಯ ಜೊತೆಗೆ ಮುಸ್ಲಿಂ ಹುಡುಗ ಮಡಿಕೇರಿಗೆ ಜಾಲಿ ರೈಡ್ ಹೋಗುತ್ತಿದ್ದ ವೇಳೆ ಪಂಪುವೆಲ್ ಬಳಿ ಬಜರಂಗದಳದವರು ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ....
ಹೆಚ್ಚಿನ ಸುದ್ದಿ

ಸನಾತನ ಪ್ರಭಾತ ಪತ್ರಿಕೆಯ 22 ನೇ ವರ್ಷದ ವರ್ಧಂತಿ ಉತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಸನಾತನ ಪ್ರಭಾತ ಕನ್ನಡ ವಾರ ಪತ್ರಿಕೆಯು ಕಳೆದ 22 ವರ್ಷಗಳಿಂದ ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದಿಂದ ನಿರಂತರವಾಗಿ ಹಿಂದೂ ಸಮಾಜದಲ್ಲಿ ಧರ್ಮಜಾಗೃತಿ ಮತ್ತು ಹಿಂದೂಗಳ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ಹಿಂದೂಗಳನ್ನು ಬಡಿದೆಬ್ಬಿಸುವ ಕಾರ್ಯವನ್ನು ಮಾಡುತ್ತಿದೆ. ಪತ್ರಿಕೆಯಲ್ಲಿ ವಿಶೇಷವಾಗಿ ಆಧ್ಯಾತ್ಮಿಕ ಸಾಧನೆ, ಸಂಕಟಕಾಲವನ್ನು ಎದುರಿಸುವ ಬಗ್ಗೆ ಜಾಗೃತಿ ಮೂಡಿಸುವ ಲೇಖನ, ರಾಷ್ಟ್ರ ರಕ್ಷಣೆ, ಹಬ್ಬ, ಉತ್ಸವಗಳ ಬಗ್ಗೆ ಧರ್ಮಶಾಶ್ತ್ರದ ಮಾಹಿತಿಯನ್ನು ಮುದ್ರಿಸಲಾಗುತ್ತಿದೆ. ಪತ್ರಿಕೆಯ ಸಂಪಾದಕರಿಂದ ವಿತರಕರ ವರೆಗೆ ಯಾರೂ ಸಹ...
ಹೆಚ್ಚಿನ ಸುದ್ದಿ

ತೋಟಗಾರಿಕಾ ಇಲಾಖೆ ,ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೊದೇಶ ಸಹಕಾರಿ ಸಂಘ(ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಜೇನು ಕೃಷಿಯ ಬಗ್ಗೆ ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷತೆಯ ಬಗ್ಗೆ ಕಾರ್ಯಕ್ರಮ-ಕಹಳೆ ನ್ಯೂಸ್

ತೋಟಗಾರಿಕಾ ಇಲಾಖೆ ,ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೊದೇಶ ಸಹಕಾರಿ ಸಂಘ(ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ಜೇನು ಕೃಷಿಯ ಬಗ್ಗೆ ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷತೆಯ ಬಗ್ಗೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಜಯಶೀಲ ಅಧ್ಯಕ್ಷೀಯ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಾಗೂ ಈ ಕಾರ್ಯಕ್ರಮದ...
ಹೆಚ್ಚಿನ ಸುದ್ದಿ

‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು ಹಾಗೂ ಉಪ ಕಮಿಷನರ್ ಇವರಿಗೆ ಮನವಿ !-ಕಹಳೆ ನ್ಯೂಸ್

ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕøತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ಧೇಶದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ಡೇ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇದದ ಸಂಗತಿಯಾಗಿದೆ. ಈ ದಿನ...
ಹೆಚ್ಚಿನ ಸುದ್ದಿ

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ-ಕಹಳೆ ನ್ಯೂಸ್

ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತೈಲ ಸಂಸ್ಥೆಗಳು ಹೆಚ್ಚಳ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 35 ಪೈಸೆ, ಮತ್ತು ಡೀಸೆಲ್ ದರ ಲೀಡರ್ ಗೆ 25 ಪೈಸೆ ಏರಿಕೆಯಾಗಿದೆ. ದೇಶದ ಪ್ರಮುಖ ನಗರಗಳಾದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 90.53 ರೂಪಾಯಿಗಳು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 82.40 ರೂಪಾಯಿಗಳು. ಮತ್ತು ಚೆನ್ನೈ ನಲ್ಲಿ ಪೆಟ್ರೋಲ್ ದರ 89.96 ಮತ್ತು ಡೀಸೆಲ್ ದರ...
1 100 101 102 103 104 174
Page 102 of 174