Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪಾಕಿಸ್ತಾನದಲ್ಲಿ ಧ್ವಂಸಗೊಳಿಸಿದ ಹಿಂದೂ ದೇವಾಲಯಗಳನ್ನು ಮತ್ತೆ ನಿರ್ಮಿಸುವಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ-ಕಹಳೆ ನ್ಯೂಸ್

ಪಾಕಿಸ್ತಾನ : ಪಾಕಿಸ್ತಾನ ಸುಪ್ರೀಂ ಕೋರ್ಟ್ ಉದ್ರಿಕ್ತರು ಧ್ವಂಸ ಮಾಡಿದ ಶತಮಾನಗಳ ಇತಿಹಾಸ ಹೊಂದಿರುವ ಹಿಂದೂ ದೇವಾಲಯಗಳನ್ನು ಮತ್ತೆ ಪುನರ್ ನಿರ್ಮಾಣ ಮಾಡುವಂತೆ ಆದೇಶಿಸಿದೆ. ಕಳೆದ ಡಿಸೆಂಬರ್ ನಲ್ಲಿ ಮತಾಂಧ ಜಮೈತ್ ಉಲೇಮಾ -ಇ- ಇಸ್ಲಾ ಪಾರ್ಟಿಯ ಸದಸ್ಯರಿಂದ ಖೈಬರ್ -ಪಖ್ತುನ್ಖ್ವಾ ಪ್ರಾಂತ್ಯದ ಕಾರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಲಾಗಿತ್ತು. ಈ ಘಟನೆಯನ್ನು ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ಖಂಡಿಸಿ ತೀವ್ರ...
ಹೆಚ್ಚಿನ ಸುದ್ದಿ

ಧರ್ಮದ ರಕ್ಷಣೆಯ ಕಾರ್ಯದಲ್ಲಿ ಭಿನ್ನಾಭಿಪ್ರಾಯಗಳನ್ನು ಮರೆತು ಹಿಂದೂಗಳು ಸಂಘಟಿತರಾದರೆ ಹಿಂದೂ ರಾಷ್ಟ್ರದ ಸ್ಥಾಪನೆ ದೂರವಿಲ್ಲ ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಭಾರತದಲ್ಲಿ ಅಲ್ಪಸಂಖ್ಯಾತರಿಗೆ ನೀಡಲಾಗುವ ವಿಶೇಷ ಆದ್ಯತೆಗಳು ಮತ್ತು ರಿಯಾಯಿತಿಗಳಿಂದಾಗಿ, ವಿವಿಧ ರೀತಿಯ ‘ಜಿಹಾದ್’ಗಳು ತಲೆ ಎತ್ತುತ್ತಿವೆ. ಹಿಂದೂಗಳನ್ನು ತಮ್ಮ ದಬ್ಬಾಳಿಕೆಯ ಇತಿಹಾಸವನ್ನು ಮರೆಯುವಂತೆ ಮಾಡಿ ಅಸಹಿಷ್ಣುಗಳೆಂದು ಬಿಂಬಿಸಲಾಗುತ್ತಿದೆ. ಆದರೆ ಈ ಅಪಪ್ರಚಾರವನ್ನು ಮರೆಯದೆ ನಿಜವಾದ ಇತಿಹಾಸವನ್ನು ಕಲಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು. ಇಂದು ‘ಹಲಾಲ್ ಸರ್ಟಿಫಿಕೇಟ್’ ಎಂಬ ಹೊಸ ಸಮಾನಾಂತರ ಆರ್ಥಿಕತೆಯನ್ನು ರಚಿಸಲಾಗಿದೆ ಮತ್ತು ಅದರಿಂದ ಬರುವ ಹಣವನ್ನು ಭಾರತದಲ್ಲಿ ಅಪರಾಧಗಳಿಗೆ ಬಳಸಲಾಗುತ್ತಿದೆ. ಅದಕ್ಕಾಗಿ ‘ಹಲಾಲ್’ ಮುದ್ರೆ ಇರುವ ಉತ್ಪನ್ನಗಳನ್ನು ಖರೀದಿಸಬೇಡಿ....
ಹೆಚ್ಚಿನ ಸುದ್ದಿ

ರಾಷ್ಟ್ರಕಲ್ಯಾಣ ಮತ್ತು ವಿಶ್ವಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಪ್ರತಿಜ್ಞೆ ಮಾಡಿ !- ಸದ್ಗುರು (ಡಾ) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಚಲನಚಿತ್ರಗಳು, ವೆಬ್‍ಸೀರಿಸ್ ಇತ್ಯಾದಿಗಳ ಮೂಲಕ ಹಿಂದೂದ್ವೇಷ ಪಸರಿಸುವ ಸಂಚನ್ನು ರೂಪಿಸಲಾಗಿದೆ. ಇದನ್ನು ನಿಗ್ರಹಿಸಲು ‘ದೇವ ನಿಂದನೆ ವಿರೋಧಿ ಕಾನೂನಿನ ಆವಶ್ಯಕತೆಯಿದೆ. ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರವು ದೇವ ನಿಂದನೆ ವಿರೋಧಿ ಕಾನೂನನ್ನು ರೂಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ. ಹಿಂದೂಗಳಿಗೆ ಮೊಘಲರ ದಬ್ಬಾಳಿಕೆಯ ಇತಿಹಾಸವನ್ನು ಮರೆಯುವಂತೆ ಮಾಡುವ ಮೂಲಕ ಹಿಂದೂಗಳನ್ನು ಅಸಹಿಷ್ಣುಗಳನ್ನಾಗಿ ಮಾಡಲಾಗುತ್ತಿದೆ; ಆದರೆ ಈ ಪ್ರಯತ್ನಕ್ಕೆ ಬಲಿಯಾಗದೇ ನಿಜವಾದ ಇತಿಹಾಸವನ್ನು ಕಲಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು. ರೈತ...
ಹೆಚ್ಚಿನ ಸುದ್ದಿ

ಅಭಿವೃದ್ಧಿಗಾಗಿ ಕಾಯುತ್ತಿರುವ ಟ್ಯಾಪ್ಮೀ-ಹಿರೇಬೆಟ್ಟು ಸಂಪರ್ಕಿಸುವ ರಸ್ತೆ-ಕಹಳೆ ನ್ಯೂಸ್

ಕಾಪು ವಿಧಾನ ಸಭಾ 80 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯ ಪ್ರಮುಖ ರಸ್ತೆ ಟ್ಯಾಪ್ಮೀ-ಹಿರೇಬೆಟ್ಟು ಸಂಪರ್ಕಿಸುವ ಈ ರಸ್ತೆಯು ಸಂಪೂರ್ಣ ದುರಸ್ತಿಯಲ್ಲಿದೆ. ಕಳೆದ ಒಂದು ವರ್ಷದಿಂದ ಈ ರಸ್ತೆಯು ಸಂಪೂರ್ಣ ಹಾಳಾಗಿದ್ದು ಡಾಮರ್ ರಸ್ತೆ ಇದೀಗ ಮಣ್ಣಿನ ರಸ್ತೆಯಾಗಿ ಪರಿವರ್ತನೆಯಾಗಿದೆ. ಈ ರಸ್ತೆಯನ್ನು ಅವಲಂಬಿಸಿರುವವರು ಸಾವಿರಾರು ಮಂದಿ ಹಿಡಿ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿಶ್ವವಿಖ್ಯಾತ ವಿದ್ಯಾಸಂಸ್ಥೆ ಅದೇ ರೀತಿ ಸಾಲು ಮರದ ತಿಮ್ಮಕ್ಕ ಉದ್ಯಾನವನ ಸಂಪರ್ಕಿಸುವ ಈ ರಸ್ತೆಯ ಬಗ್ಗೆ...
ಹೆಚ್ಚಿನ ಸುದ್ದಿ

ಕೇರಳದ ಬಾರ್ ವೊಂದರಲ್ಲಿ ಗಲಾಟೆ ನಡೆದ ವೇಳೆ 55 ವರ್ಷದ ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಿದ 28 ವರ್ಷದ ಯುವಕ-ಕಹಳೆ ನ್ಯೂಸ್

ತಿರುವನಂತಪುರಂ : ಕೇರಳದ ಬಾರ್ ವೊಂದರಲ್ಲಿ ಗಲಾಟೆ ನಡೆದ ವೇಳೆ 28 ವರ್ಷದ ಯುವಕನೋರ್ವ 55 ವರ್ಷದ ವ್ಯಕ್ತಿ ಮರ್ಮಾಂಗವನ್ನೇ ಕತ್ತರಿಸಿದ ಅಮಾನವೀಯ ಘಟನೆ ನಡೆದಿದೆ. ಗಲಾಟೆಯ ವೇಳೆ ಶರೀಫ್ ಸುಲೇಮಾನ್ ಗೆ ಥಳಿಸಿದ್ದು, ಆತನನ್ನು ನೆಲಕ್ಕೆ ಕೆಡವಿ ಮರ್ಮಾಂಗಕ್ಕೆ ಕಚ್ಚಿ ಕತ್ತರಿಸಿದ್ದಾನೆ. ಬಾರ್ ಸಿಬ್ಬಂದಿ ಶರೀಫ್ ನನ್ನು ತಡೆಯಲು ಯತ್ನಿಸಿದರೂ ಆತ ಸುಮ್ಮನಾಗಿರಲಿಲ್ಲ. ತಕ್ಷಣವೇ ಸುಲೇಮಾನ್ ನನ್ನು ತ್ರಿಶೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುಂಡಾದ ಮರ್ಮಾಂಗವನ್ನು ಜೋಡಿಸಿ...
ಹೆಚ್ಚಿನ ಸುದ್ದಿ

ಕರೋಪಾಡಿ ಗ್ರಾಮದಲ್ಲಿ ಸಿಡಿಲಾಘಾತದಿಂದ ಮೃತಪಟ್ಟ ಚಂದಪ್ಪ ಮೂಲ್ಯ, ಇವರ ಪತ್ನಿ ಸುಮಿತ್ರಾ ಮೂಲ್ಯ ಇವರಿಗೆ ಪರಿಹಾರವಾಗಿ ರೂ. 5 ಲಕ್ಷದ ಚೆಕ್‍ನ್ನು ಹಸ್ತಾಂತರಿಸಿದ ಶಾಸಕ ರಾಜೇಶ್ ನಾಯ್ಕ್-ಕಹಳೆ ನ್ಯೂಸ್

ಕರೋಪಾಡಿ ಗ್ರಾಮದ ಸಾರದಕೋಡಿಯಲ್ಲಿ ಸಿಡಿಲಾಘಾತದಿಂದ ಮೃತಪಟ್ಟ ಚಂದಪ್ಪ ಮೂಲ್ಯ ಇವರ ಧರ್ಮಪತ್ನಿ ಸುಮಿತ್ರಾ ಮೂಲ್ಯ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ. 5 ಲಕ್ಷದ ಚೆಕ್‍ನ್ನು ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ. ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯರಾದ ರಮೇಶ್ ಕುಡ್ಮೇರು,ಪ್ರಭಾಕರ ಪ್ರಭು, ಗೀತಾ ಚಂದ್ರಶೇಖರ ಪೂಜಾರಿ, ಕರೋಪಾಡಿ ಗ್ರಾ.ಪಂ.ಸದಸ್ಯರಾದ ಅಶ್ವತ್ ಮಂಟಮೆ, ಜಯರಾಮ ಶೆಟ್ಟಿ ಅನೆಯಾಲಗುತ್ತು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ಸುಲ್ಕೇರಿ ಮೊಗ್ರುವಿನ ಸೂರಜ್ ಮಡಿವಾಳ ಅವರು ಭಾರತೀಯ ವಾಯುಸೇನೆಗೆ ಆಯ್ಕೆ-ಕಹಳೆ ನ್ಯೂಸ್

ಸುಲ್ಕೇರಿಮೊಗ್ರು : ಸುಲ್ಕೇರಿ ಮೊಗ್ರುವಿನ ಸೂರಜ್ ಮಡಿವಾಳ ಅವರು ಭಾರತೀಯ ವಾಯುಸೇನೆಗೆ ಆಯ್ಕೆಯಾಗಿದ್ದಾರೆ. ಇವರು ಭಾರತೀಯ ವಾಯುಸೇನೆ ಶಿವಮೊಗ್ಗದಲ್ಲಿ ನಡೆಸಿದ ರಾಲಿಯಲ್ಲಿ ತೇರ್ಗಡೆ ಹೊಂದಿ, ಬೀದರ್ ನಲ್ಲಿ ವೈದ್ಯಕೀಯ ಪರೀಕ್ಷೆಗಳಿಗೆ ಒಳಪಟ್ಟು, ಬೆಂಗಳೂರಿನಲ್ಲಿ ಜಾಯಿನಿಂಗ್ ಮೆಡಿಕಲ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ, ಚೆನ್ನೈನಲ್ಲಿ ನಡೆಯಲಿರುವ ತರಬೇತಿಯಲ್ಲಿ ಭಾಗವಹಿಸಲಿದ್ದಾರೆ. ವಾಯುಸೇನೆಗೆ ಸೇರಬೇಕೆಂದು ಬಾಲ್ಯದಿಂದಲೂ ಕನಸು ಕಾಣುತ್ತಿದ್ದ ಸೂರಜ್ ಕಳೆದ ವರ್ಷ ಸೈನ್ಯ ಸೇರುವ ಅವಕಾಶದಿಂದ ಕೊನೆಯ ಕ್ಷಣದಲ್ಲಿ ವಂಚಿತರಾಗಿದ್ದರು. ಸದಾ ಚಟುವಟಿಕೆಯಿಂದಿರುವ ಸೂರಜ್...
ಹೆಚ್ಚಿನ ಸುದ್ದಿ

ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ಎಸೆಯುವವರಿಗೆ ಬಿತ್ತು ದಂಡ-ಕಹಳೆ ನ್ಯೂಸ್

ಹೆಬ್ರಿ : ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಆಗುಂಬೆ ಘಾಟಿ ಯಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ತಿನಿಸುವವರು ಮತ್ತು ರಸ್ತೆ ಬದಿ ಆಹಾರ ಪೊಟ್ಟಣಗಳನ್ನು ಎಸೆಯುವವರ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗವು ವಾರಾಂತ್ಯದಲ್ಲಿ ಕಾರ್ಯಾಚರಣೆಗೆ ಇಳಿದಿದೆ. ಈ ಕಾರ್ಯಾಚರಣೆಯಲ್ಲಿ ಸಿದ್ಧಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ಭಗವಸ್‍ದಾಸ್ ಕುಡ್ತಲ್‍ಕರ್, ಹೆಬ್ರಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್, ಅಮಾಸೆಬೈಲು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್ ಹಾಗೂ ನಾಲ್ಕು ವಲಯಗಳ...
1 101 102 103 104 105 174
Page 103 of 174