Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸನಾತನ ಪ್ರಭಾತ ಪತ್ರಿಕೆಯ 22 ನೇ ವರ್ಷದ ವರ್ಧಂತಿ ಉತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಸನಾತನ ಪ್ರಭಾತ ಕನ್ನಡ ವಾರ ಪತ್ರಿಕೆಯು ಕಳೆದ 22 ವರ್ಷಗಳಿಂದ ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದಿಂದ ನಿರಂತರವಾಗಿ ಹಿಂದೂ ಸಮಾಜದಲ್ಲಿ ಧರ್ಮಜಾಗೃತಿ ಮತ್ತು ಹಿಂದೂಗಳ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ಹಿಂದೂಗಳನ್ನು ಬಡಿದೆಬ್ಬಿಸುವ ಕಾರ್ಯವನ್ನು ಮಾಡುತ್ತಿದೆ. ಪತ್ರಿಕೆಯಲ್ಲಿ ವಿಶೇಷವಾಗಿ ಆಧ್ಯಾತ್ಮಿಕ ಸಾಧನೆ, ಸಂಕಟಕಾಲವನ್ನು ಎದುರಿಸುವ ಬಗ್ಗೆ ಜಾಗೃತಿ ಮೂಡಿಸುವ ಲೇಖನ, ರಾಷ್ಟ್ರ ರಕ್ಷಣೆ, ಹಬ್ಬ, ಉತ್ಸವಗಳ ಬಗ್ಗೆ ಧರ್ಮಶಾಶ್ತ್ರದ ಮಾಹಿತಿಯನ್ನು ಮುದ್ರಿಸಲಾಗುತ್ತಿದೆ. ಪತ್ರಿಕೆಯ ಸಂಪಾದಕರಿಂದ ವಿತರಕರ ವರೆಗೆ ಯಾರೂ ಸಹ...
ಹೆಚ್ಚಿನ ಸುದ್ದಿ

ತೋಟಗಾರಿಕಾ ಇಲಾಖೆ ,ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೊದೇಶ ಸಹಕಾರಿ ಸಂಘ(ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಜೇನು ಕೃಷಿಯ ಬಗ್ಗೆ ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷತೆಯ ಬಗ್ಗೆ ಕಾರ್ಯಕ್ರಮ-ಕಹಳೆ ನ್ಯೂಸ್

ತೋಟಗಾರಿಕಾ ಇಲಾಖೆ ,ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೊದೇಶ ಸಹಕಾರಿ ಸಂಘ(ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ಜೇನು ಕೃಷಿಯ ಬಗ್ಗೆ ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷತೆಯ ಬಗ್ಗೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಜಯಶೀಲ ಅಧ್ಯಕ್ಷೀಯ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಾಗೂ ಈ ಕಾರ್ಯಕ್ರಮದ...
ಹೆಚ್ಚಿನ ಸುದ್ದಿ

‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು ಹಾಗೂ ಉಪ ಕಮಿಷನರ್ ಇವರಿಗೆ ಮನವಿ !-ಕಹಳೆ ನ್ಯೂಸ್

ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕøತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ಧೇಶದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ಡೇ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇದದ ಸಂಗತಿಯಾಗಿದೆ. ಈ ದಿನ...
ಹೆಚ್ಚಿನ ಸುದ್ದಿ

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ-ಕಹಳೆ ನ್ಯೂಸ್

ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತೈಲ ಸಂಸ್ಥೆಗಳು ಹೆಚ್ಚಳ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 35 ಪೈಸೆ, ಮತ್ತು ಡೀಸೆಲ್ ದರ ಲೀಡರ್ ಗೆ 25 ಪೈಸೆ ಏರಿಕೆಯಾಗಿದೆ. ದೇಶದ ಪ್ರಮುಖ ನಗರಗಳಾದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 90.53 ರೂಪಾಯಿಗಳು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 82.40 ರೂಪಾಯಿಗಳು. ಮತ್ತು ಚೆನ್ನೈ ನಲ್ಲಿ ಪೆಟ್ರೋಲ್ ದರ 89.96 ಮತ್ತು ಡೀಸೆಲ್ ದರ...
ಹೆಚ್ಚಿನ ಸುದ್ದಿ

ಪಾಕಿಸ್ತಾನದಲ್ಲಿ ಧ್ವಂಸಗೊಳಿಸಿದ ಹಿಂದೂ ದೇವಾಲಯಗಳನ್ನು ಮತ್ತೆ ನಿರ್ಮಿಸುವಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ-ಕಹಳೆ ನ್ಯೂಸ್

ಪಾಕಿಸ್ತಾನ : ಪಾಕಿಸ್ತಾನ ಸುಪ್ರೀಂ ಕೋರ್ಟ್ ಉದ್ರಿಕ್ತರು ಧ್ವಂಸ ಮಾಡಿದ ಶತಮಾನಗಳ ಇತಿಹಾಸ ಹೊಂದಿರುವ ಹಿಂದೂ ದೇವಾಲಯಗಳನ್ನು ಮತ್ತೆ ಪುನರ್ ನಿರ್ಮಾಣ ಮಾಡುವಂತೆ ಆದೇಶಿಸಿದೆ. ಕಳೆದ ಡಿಸೆಂಬರ್ ನಲ್ಲಿ ಮತಾಂಧ ಜಮೈತ್ ಉಲೇಮಾ -ಇ- ಇಸ್ಲಾ ಪಾರ್ಟಿಯ ಸದಸ್ಯರಿಂದ ಖೈಬರ್ -ಪಖ್ತುನ್ಖ್ವಾ ಪ್ರಾಂತ್ಯದ ಕಾರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಲಾಗಿತ್ತು. ಈ ಘಟನೆಯನ್ನು ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ಖಂಡಿಸಿ ತೀವ್ರ...
ಹೆಚ್ಚಿನ ಸುದ್ದಿ

ಧರ್ಮದ ರಕ್ಷಣೆಯ ಕಾರ್ಯದಲ್ಲಿ ಭಿನ್ನಾಭಿಪ್ರಾಯಗಳನ್ನು ಮರೆತು ಹಿಂದೂಗಳು ಸಂಘಟಿತರಾದರೆ ಹಿಂದೂ ರಾಷ್ಟ್ರದ ಸ್ಥಾಪನೆ ದೂರವಿಲ್ಲ ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಭಾರತದಲ್ಲಿ ಅಲ್ಪಸಂಖ್ಯಾತರಿಗೆ ನೀಡಲಾಗುವ ವಿಶೇಷ ಆದ್ಯತೆಗಳು ಮತ್ತು ರಿಯಾಯಿತಿಗಳಿಂದಾಗಿ, ವಿವಿಧ ರೀತಿಯ ‘ಜಿಹಾದ್’ಗಳು ತಲೆ ಎತ್ತುತ್ತಿವೆ. ಹಿಂದೂಗಳನ್ನು ತಮ್ಮ ದಬ್ಬಾಳಿಕೆಯ ಇತಿಹಾಸವನ್ನು ಮರೆಯುವಂತೆ ಮಾಡಿ ಅಸಹಿಷ್ಣುಗಳೆಂದು ಬಿಂಬಿಸಲಾಗುತ್ತಿದೆ. ಆದರೆ ಈ ಅಪಪ್ರಚಾರವನ್ನು ಮರೆಯದೆ ನಿಜವಾದ ಇತಿಹಾಸವನ್ನು ಕಲಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು. ಇಂದು ‘ಹಲಾಲ್ ಸರ್ಟಿಫಿಕೇಟ್’ ಎಂಬ ಹೊಸ ಸಮಾನಾಂತರ ಆರ್ಥಿಕತೆಯನ್ನು ರಚಿಸಲಾಗಿದೆ ಮತ್ತು ಅದರಿಂದ ಬರುವ ಹಣವನ್ನು ಭಾರತದಲ್ಲಿ ಅಪರಾಧಗಳಿಗೆ ಬಳಸಲಾಗುತ್ತಿದೆ. ಅದಕ್ಕಾಗಿ ‘ಹಲಾಲ್’ ಮುದ್ರೆ ಇರುವ ಉತ್ಪನ್ನಗಳನ್ನು ಖರೀದಿಸಬೇಡಿ....
ಹೆಚ್ಚಿನ ಸುದ್ದಿ

ರಾಷ್ಟ್ರಕಲ್ಯಾಣ ಮತ್ತು ವಿಶ್ವಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಪ್ರತಿಜ್ಞೆ ಮಾಡಿ !- ಸದ್ಗುರು (ಡಾ) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಚಲನಚಿತ್ರಗಳು, ವೆಬ್‍ಸೀರಿಸ್ ಇತ್ಯಾದಿಗಳ ಮೂಲಕ ಹಿಂದೂದ್ವೇಷ ಪಸರಿಸುವ ಸಂಚನ್ನು ರೂಪಿಸಲಾಗಿದೆ. ಇದನ್ನು ನಿಗ್ರಹಿಸಲು ‘ದೇವ ನಿಂದನೆ ವಿರೋಧಿ ಕಾನೂನಿನ ಆವಶ್ಯಕತೆಯಿದೆ. ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರವು ದೇವ ನಿಂದನೆ ವಿರೋಧಿ ಕಾನೂನನ್ನು ರೂಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ. ಹಿಂದೂಗಳಿಗೆ ಮೊಘಲರ ದಬ್ಬಾಳಿಕೆಯ ಇತಿಹಾಸವನ್ನು ಮರೆಯುವಂತೆ ಮಾಡುವ ಮೂಲಕ ಹಿಂದೂಗಳನ್ನು ಅಸಹಿಷ್ಣುಗಳನ್ನಾಗಿ ಮಾಡಲಾಗುತ್ತಿದೆ; ಆದರೆ ಈ ಪ್ರಯತ್ನಕ್ಕೆ ಬಲಿಯಾಗದೇ ನಿಜವಾದ ಇತಿಹಾಸವನ್ನು ಕಲಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು. ರೈತ...
ಹೆಚ್ಚಿನ ಸುದ್ದಿ

ಅಭಿವೃದ್ಧಿಗಾಗಿ ಕಾಯುತ್ತಿರುವ ಟ್ಯಾಪ್ಮೀ-ಹಿರೇಬೆಟ್ಟು ಸಂಪರ್ಕಿಸುವ ರಸ್ತೆ-ಕಹಳೆ ನ್ಯೂಸ್

ಕಾಪು ವಿಧಾನ ಸಭಾ 80 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯ ಪ್ರಮುಖ ರಸ್ತೆ ಟ್ಯಾಪ್ಮೀ-ಹಿರೇಬೆಟ್ಟು ಸಂಪರ್ಕಿಸುವ ಈ ರಸ್ತೆಯು ಸಂಪೂರ್ಣ ದುರಸ್ತಿಯಲ್ಲಿದೆ. ಕಳೆದ ಒಂದು ವರ್ಷದಿಂದ ಈ ರಸ್ತೆಯು ಸಂಪೂರ್ಣ ಹಾಳಾಗಿದ್ದು ಡಾಮರ್ ರಸ್ತೆ ಇದೀಗ ಮಣ್ಣಿನ ರಸ್ತೆಯಾಗಿ ಪರಿವರ್ತನೆಯಾಗಿದೆ. ಈ ರಸ್ತೆಯನ್ನು ಅವಲಂಬಿಸಿರುವವರು ಸಾವಿರಾರು ಮಂದಿ ಹಿಡಿ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿಶ್ವವಿಖ್ಯಾತ ವಿದ್ಯಾಸಂಸ್ಥೆ ಅದೇ ರೀತಿ ಸಾಲು ಮರದ ತಿಮ್ಮಕ್ಕ ಉದ್ಯಾನವನ ಸಂಪರ್ಕಿಸುವ ಈ ರಸ್ತೆಯ ಬಗ್ಗೆ...
1 101 102 103 104 105 174
Page 103 of 174