Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮೋದಿ ಬಜೆಟ್‍ನಲ್ಲಿ ಕಠಿಣ ಪರಿಸ್ಥತಿಯಲ್ಲಿ ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಜವಾನರಿಗೆ ಯಾವುದೇ ಬೆಂಬಲ ದೊರೆತಿಲ್ಲ – ರಾಹುಲ್ ಗಾಂಧಿ

ನವದೆಹಲಿ : 2021-22ನೇ ಹಣಕಾಸು ಸಾಲಿನ ಕೇಂದ್ರ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶ ಕಾಯುವ ಸೈನಿಕರಿಗೆ ಯಾವುದೇ ಬೆಂಬಲ ದೊರೆತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಅವರು ಪ್ರಧಾನಿ ಮೋದಿ ಅವರ 2021-22ನೇ ಹಣಕಾಸು ಸಾಲಿನ ಕೇಂದ್ರ ಬಜೆಟ್ ಎಂದರೆ, ಕಠಿಣ ಪರಿಸ್ಥತಿಯಲ್ಲಿ ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಜವಾನರಿಗೆ ಯಾವುದೇ ಬೆಂಬಲ ದೊರೆತಿಲ್ಲ. ಯೋಧರಿಗೆ ದ್ರೋಹ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ....
ಹೆಚ್ಚಿನ ಸುದ್ದಿ

12,100 ಕೋಟಿ ರೂ ಕೃಷಿ ಸಾಲ ಮನ್ನಾ ; ತಮಿಳುನಾಡು ಸರ್ಕಾರ ಘೋಷಣೆ-ಕಹಳೆ ನ್ಯೂಸ್

ಚೆನ್ನೈ : ತಮಿಳುನಾಡು ಸರ್ಕಾರ 12,100 ಕೋಟಿ. ರೂ ಮೊತ್ತದ ಕೃಷಿ ಸಾಲ ಮನ್ನಾ ಮಾಡುವುದಾಗಿ ಶುಕ್ರವಾರ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿ ಸಿಎಂ ಕೆ.ಪಳನಿಸ್ವಾಮಿ ಅವರು ಈ ಸಾಲ ಮನ್ನಾ ಯೋಜನೆಯಿಂದ ರಾಜ್ಯದ 16.43 ಲಕ್ಷ ರೈತರಿಗೆ ಲಾಭವಾಗಲಿದೆ. ತಕ್ಷಣದಿಂದ ಈ ಯೋಜನೆಯು ಜಾರಿಗೆ ಬರಲಿದೆ. ಶೀಘ್ರದಲ್ಲೇ ಅವಶ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು. ಎಐಎಡಿಎಂಕೆವು, ನೀಡಿರುವ ಭರವಸೆಗಳನ್ನು ಈಡೇರಿಸುವುದರೊಂದಿಗೆ ನೂತನ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಏಕೈಕ ಪಕ್ಷವಾಗಿದೆ...
ಹೆಚ್ಚಿನ ಸುದ್ದಿ

ಭಾರತದಿಂದ ವಿದೇಶಗಳಿಗೆ ಇಲ್ಲಿಯವರೆಗೆ 56 ಲಕ್ಷ ಡೋಸ್ ಕೊರೊನಾ ಲಸಿಕೆ ಉಡುಗೊರೆ-ಕಹಳೆ ನ್ಯೂಸ್

ನವದೆಹಲಿ : ವಿದೇಶಾಂಗ ಸಚಿವಾಲಯವು ಎರಡು ಕೊರೊನಾ ಲಸಿಕೆಗಳು ಬಳಕೆಗೆ ಅನುಮೋದನೆ ನೀಡಿರುವ ಭಾರತ, ವಿದೇಶಗಳಿಗೆ ಸುಮಾರು 56 ಲಕ್ಷ ಡೋಸ್ ಲಸಿಕೆಯನ್ನು ಉಡುಗೊರೆಯಾಗಿ ಮತ್ತು 100 ಲಕ್ಷ ಡೋಸ್ ಲಸಿಕೆಗಳನ್ನು ವಾಣಿಜ್ಯ ಸರಬರಾಜು ಮಾಡಿರುವುದಾಗಿ ಹೇಳಿದೆ. ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು ಭಾರತದ ಲಸಿಕೆಗಳು ಪೆಸಿಫಿಕ್ ದ್ವೀಪ ರಾಷ್ಟ್ರಗಳು, ಕೆರಿಬಿಯನ್ ದೇಶಗಳು, ಅಫ್ಘಾನಿಸ್ತಾನ, ಮಂಗೋಲಿಯಾ ಹಾಗೂ ನಿಕರಾಗುವಾಗೆ ಲಸಿಕೆಗಳು ಮುಂದಿನ ವಾರಗಳಲ್ಲಿ ತಲುಪಲಿದೆ ಎಂದು ಹೇಳಿದ್ದಾರೆ. ಇಲ್ಲಿಯವರೆಗೆ...
ಹೆಚ್ಚಿನ ಸುದ್ದಿ

ಫೆಬ್ರವರಿ 19ಕ್ಕೆ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ ಕಾಲಿವುಡ್‍ನ ನಟ ವಿಶಾಲ್, ಅಭಿನಯದ ‘ಚಕ್ರ’ ಸಿನಿಮಾ-ಕಹಳೆ ನ್ಯೂಸ್

ಹೈದರಬಾದ್ : ಫೆಬ್ರವರಿ 19ಕ್ಕೆ ಪ್ರಪಂಚದಾದ್ಯಂತ ಎಂಎಸ್ ಆನಂದನ್ ನಿರ್ದೇಶನದ, ಕಾಲಿವುಡ್‍ನ ಖ್ಯಾತ ನಟ ವಿಶಾಲ್ ಹಾಗೂ ನಟಿ ಶೃದ್ಧಾ ಶ್ರೀನಾಥ್ ಅಭಿನಯದ 'ಚಕ್ರ’ ಸಿನಿಮಾ ಬಿಡುಗಡೆಯಾಗಲಿದೆ. ಈ ಕುರಿತು ನಟ ವಿಶಾಲ್, ಫೆಬ್ರುವರಿ 19ಕ್ಕೆ ಸಿನಿಮಾ ಬಿಡುಗಡೆಯ ದಿನಾಂಕ ಪಕ್ಕಾ ಆಗಿದ್ದು, ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿರುವ ಚಕ್ರವನ್ನು ಫೆಬ್ರುವರಿ 19ಕ್ಕೆ ಬಿಡುಗಡೆ ಮಾಡಲಾಗುವುದು. ಇದು ದಕ್ಷಿಣದ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದೊಂದು ಭವ್ಯ ವರ್ಷಕ್ಕೆ...
ಹೆಚ್ಚಿನ ಸುದ್ದಿ

ಧರ್ಮ ವಿರೋಧಿ ಭಗವಾನ್ ಗೆ ಕೋರ್ಟ್ ಆವರಣದಲ್ಲಿ ಮಸಿ ಬಳಿದ ವಕೀಲರಾದ ಹಿಂದುವಾದಿ ಮೀರಾ ರಾಘವೇಂದ್ರ-ಕಹಳೆ ನ್ಯೂಸ್

ಸದಾ ಹಿಂದೂ ದೇವರವರನ್ನು ಹಿಯಾಳಿಸುವ ಬುದ್ಧಿಜೀವಿ, ಗಂಜಿ ಗಿರಾಕಿ. ಧರ್ಮ ವಿರೋಧಿ ಫ್ರೊ ಹಲಾಲ್ ಕೋರ ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಈ ವೇಳೆಯಲ್ಲಿ ಅವರಿಗೆ ವಕೀಲರಾದ ಹಿಂದುವಾದಿ ಮೀರಾ ರಾಘವೇಂದ್ರ ಅವರು ಕೋರ್ಟ್ ಆವರಣದಲ್ಲಿ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದರು....
ಹೆಚ್ಚಿನ ಸುದ್ದಿ

NSUI ಯಿಂದ ಅಯೋಧ್ಯೆಯ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ-ಕಹಳೆ ನ್ಯೂಸ್

ಜೈಪುರ : ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ನ್ಯಾಷನಲ್ ಸ್ಟುಡೆಂಟ್ ಯೂನಿಯನ್ ಆಫ್ ಇಂಡಿಯಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಜೈಪುರದ ಜವಾಹರಲಾಲ್ ನೆಹರು ರಸ್ತೆಯಲ್ಲಿರುವ ವಾಣಿಜ್ಯ ಕಾಲೇಜಿನಲ್ಲಿ NSUI ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ ‘ರಾಮನ ಹೆಸರಿನಲ್ಲಿ ಒಂದು ರೂಪಾಯಿ’ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಯ ಸುಮಾರು 100 ಸದಸ್ಯರು ಮೊದಲ ದಿನ ಕಾಲೇಜು ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ. 15 ದಿನಗಳ ಅಭಿಯಾನವು...
ಹೆಚ್ಚಿನ ಸುದ್ದಿ

ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆಗೆಂದು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್-ಕಹಳೆ ನ್ಯೂಸ್

ಉಳ್ಳಾಲ : ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆಗೆಂದು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಡಪಟ್ಟಿದೆ. ನಗರಸಭೆ ಅಧಿಕಾರಿಗಳು ಆಸ್ವತ್ರೆಯ ಸಮೇತ ಕಾಲೇಜನ್ನು ಸೀಲ್ ಡೌನ್ ಮಾಡಿದ್ದಾರೆ....
ಹೆಚ್ಚಿನ ಸುದ್ದಿ

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ-ಕಹಳೆ ನ್ಯೂಸ್

ಶಾಂತಿಗೋಡು : ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಕಾಂತಾರ ಎಂಬವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕದಳದ ನಿರಂತರ ಪ್ರಯತ್ನದ ಬಳಿಕ ಮುಳುಗು ತಜ್ಞರಾದ ಆರಿಫ್ ಗೂಡಿನಬಳಿ, ಹಮೀದ್ ಗೂಡಿನಬಳಿ, ಮಹಮ್ಮದ್ ಗೂಡಿನಬಳಿ, ಕ್ಷಣಾರ್ಧದಲ್ಲಿ ಮೃತದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮೃತದೇಹದ ಕಾಲಿನ ಭಾಗದಲ್ಲಿ ಮೀನು ಹಿಡಿಯುವ ಬಲೆಯ ಅಚ್ಚು ಮೂಡಿದೆ. ಹಾಗಾಗೀ ಈಜುವಾಗ ಕಾಲಿಗೆ ಅಡ್ಡಲಾಗಿ ಬಲೆ ಸಿಕ್ಕಿದ್ದರಿಂದ ಈ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ....
1 104 105 106 107 108 174
Page 106 of 174