ಮೋದಿ ಬಜೆಟ್ನಲ್ಲಿ ಕಠಿಣ ಪರಿಸ್ಥತಿಯಲ್ಲಿ ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಜವಾನರಿಗೆ ಯಾವುದೇ ಬೆಂಬಲ ದೊರೆತಿಲ್ಲ – ರಾಹುಲ್ ಗಾಂಧಿ
ನವದೆಹಲಿ : 2021-22ನೇ ಹಣಕಾಸು ಸಾಲಿನ ಕೇಂದ್ರ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶ ಕಾಯುವ ಸೈನಿಕರಿಗೆ ಯಾವುದೇ ಬೆಂಬಲ ದೊರೆತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಅವರು ಪ್ರಧಾನಿ ಮೋದಿ ಅವರ 2021-22ನೇ ಹಣಕಾಸು ಸಾಲಿನ ಕೇಂದ್ರ ಬಜೆಟ್ ಎಂದರೆ, ಕಠಿಣ ಪರಿಸ್ಥತಿಯಲ್ಲಿ ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಜವಾನರಿಗೆ ಯಾವುದೇ ಬೆಂಬಲ ದೊರೆತಿಲ್ಲ. ಯೋಧರಿಗೆ ದ್ರೋಹ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ....







