Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಭಾರತದಲ್ಲಿ ಮತ್ತೆ ತಾಂಡವ ಆಡುತ್ತಿರುವ ಕೊರೊನಾ; 162 ಬಲಿ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು , ಏರಿಳಿತದ ಆಟವಾಡುತ್ತಿದೆ. ಇಂದು 24 ಗಂಟೆಯಲ್ಲಿ 13,823 ಜನರಲ್ಲಿ ಕೊರೊನಾ ಸೋಕು ಪತ್ತೆಯಾಗಿದ್ದು, ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1,05,95,660 ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ತಿಳಿದು ಬಂದಿದೆ. ದೇಶದಲ್ಲಿ ಕಳೆದ 24 ತಾಸುಗಳಲ್ಲಿ ಕೊರೊನಾ ವೈರಸ್‌ಗೆ 162 ಜನರು ಬಲಿಯಾಗಿದ್ದು ಈ ಮೂಲಕ...
ಹೆಚ್ಚಿನ ಸುದ್ದಿ

ನಾಲ್ಕು ವರ್ಷದ ಪ್ರೀತಿಯ ಮದುವೆಗೆ ಪೋಷಕರಿಂದ ವಿರೋಧ; ನೇಣಿಗೆ ಶರಣಾದ ಪ್ರೇಮಿಗಳು- ಕಹಳೆ ನ್ಯೂಸ್

ಯಾದಗಿರಿ : ಮನೆಯಲ್ಲಿರುವ ಕಬ್ಬಿಣದ ಪೈಪ್ ಗೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ. ಗುಂಡಗುರ್ತಿ ಗ್ರಾಮದ 23 ವರ್ಷದ ಶರಣಬಸವ ಹಾಗೂ 19 ವರ್ಷದ ಶೇಖಮ್ಮ ಕಳೆದ ನಾಲ್ಕು ವರ್ಷಗಳಿಂದ ಪರಸ್ವರ ಗಾಡವಾಗಿ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಎರಡು ಮನೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಂತೆ ಹಾಗಾಗಿ ಇದರಿಂದ ಮನನೊಂದ ಪ್ರೇಮಿಗಳು ಮನೆಯಲ್ಲೇ ಕಬ್ಬಿಣದ ಪೈಪ್ ಗೆ...
ಹೆಚ್ಚಿನ ಸುದ್ದಿ

ಚಿಕ್ಕಾಬಳ್ಳಾಪುರ ನಗರದಲ್ಲಿ ಹೆತ್ತ ಮಗುವನ್ನು ಮಾರಾಟ ಮಾಡಿ ಜೈಲುಪಾಲಾದ ತಾಯಿ ಮತ್ತು ಸಹಚರರು-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ : ಚಿಕ್ಕಾಬಳ್ಳಾಪುರ ನಗರದಲ್ಲಿ ಹೆತ್ತ ಮಗುವನ್ನ ಮಾರಾಟ ಮಾಡಿದ ತಾಯಿ ಜೈಲುಪಾಲಾದ ಘಟನೆ ನಡೆದಿದೆ. ತಾರೀಕು 24-05-2020 ರಂದು ಚಿಕ್ಕಾಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಪ್ರಭಾಕರ್ ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹೊಸಹಳ್ಳಿ ಗ್ರಾಮದ ಚಂದನಳನ್ನು ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಆದರೆ ದಂಪತಿಗೆ ಮದುವೆಯಾದ ಮೂರು ತಿಂಗಳಲ್ಲೇ ಅಂದರೆ ಸೆಪ್ಟೆಂಬರ್ 21, 2020 ರಂದು ಚಿಕ್ಕಾಬಳ್ಳಾಪುರ ಜಿಲ್ಲಾಸ್ವತ್ರೆಯಲ್ಲಿ ಪತ್ನಿ ಚಂದನ ಮಗುವಿಗೆ ಜನ್ಮ ನೀಡಿದ್ದಳು. ಇದ್ರಿಂದ...
ಹೆಚ್ಚಿನ ಸುದ್ದಿ

ಭವಿಷ್ಯದಲ್ಲಿ ಜಾಗತಿಕ ಜೀವವೈವಿಧ್ಯ ಮತ್ತು ಆಹಾರ ಸುರಕ್ಷತೆಯ ಮೇಲೆ ಗಂಡಾಂತರ–ಕಹಳೆ ನ್ಯೂಸ್

ನವದೆಹಲಿ: ನೇಚರ್ ಕ್ಲೈಮೇಟ್ ಚೇಂಜ್ ಜರ್ನಲ್‌ನಲ್ಲಿ ಭವಿಷ್ಯದ ಹವಾಮಾನ ಬದಲಾವಣೆಯ ಸಾಧ್ಯತೆಯಿಂದ ಉಷ್ಣವಲಯ ಮಳೆಗಾಲದ ಅವಧಿಯಲ್ಲಿ ಏರುಪೇರಾಗಲಿದ್ದು ಇದರಿಂದ ಭಾರತದ ಕೆಲವು ಕಡೆಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ಮುನ್ಸೂಚನೆ ನೀಡಿದೆ. ಈ ಅಧ್ಯಯನದಲ್ಲಿ ಹಲವು ಬಗೆಯ ಹವಾಮಾನವಿರುವ ೨೭ ಮಾದರಿಗಳು ಕಂಪ್ಯೂಟರ್ ಸಿಮ್ಯುಲೇಷನ್ (ತಂತ್ರಾಂಶ)ದಲ್ಲಿ ಪರಿಶೀಲಿಸಲಾಗಿದೆ. ಪೂರ್ವ ಆಫ್ರಿಕಾ ಮತ್ತು ಹಿಂದೂ ಮಹಾಸಾಗರದ ಮೇಲೆ ಉಷ್ಣವಲಯದ ಮಳೆಗಾಲದ ಅವಧಿಯಲ್ಲಿ ಏರುಪೇರಾಗಲಿದೆ ಎಂದು ಸಂಶೋಧನೆಯ ಪ್ರಕಾರ ತಿಳಿದು ಬಂದಿದ್ದು,...
ಹೆಚ್ಚಿನ ಸುದ್ದಿ

ಗುಜಾರಾತ್‍ನ ಸೂರತ್ ನಗರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ 14 ಮಂದಿ ಕಾರ್ಮಿಕರ ದುರ್ಮರಣ, ಇದಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ಸೂರತ್: ಧಾರವಾಡದಲ್ಲಿ ನಡೆದ ಭೀಕರ ಅಪಘಾತದ ಬೆನ್ನಲ್ಲೇ ಗುಜಾರಾತ್‍ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಕಾರ್ಮಿಕರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರೆಂದು ಹೇಳಲಾಗುತ್ತಿದೆ. ಈ ಪರಿಣಾಮ ಘಟನೆಯಲ್ಲಿ 14 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲ ಕಾರ್ಮಿಕರು ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ....
ಹೆಚ್ಚಿನ ಸುದ್ದಿ

ಸುಭಾಷ್ ಚಂದ್ರ ಬೋಸ್ ಜನ್ಮದಿನ ಇನ್ನು “ಪರಾಕ್ರಮ ದಿವಸ್” ಆಗಿ ಬದಲು; ಕೇಂದ್ರ ಸರ್ಕಾರ -ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸಂಸ್ಕ್ರತಿ ಸಚಿವಾಲಯ ಜನವರಿ 23 ರಂದು ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿವಸ್ ಆಗಿ ಅಚರಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮ ವಿಶ್ವಾದಾದ್ಯಂತ ನಡೆಯಲಿದೆ. ಈ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಜನವರಿ 23 ರಂದು ಕೋಲ್ಕತ್ತಾ ಐತಿಹಾಸಿಕ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಿಂದ ಆರಂಭಗೊಳ್ಳಲಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಸಂಸ್ಕ್ರತಿ ಸಚಿವಾಲಯವು ಬೋಸ್ ರ 125 ನೇ ಜನ್ಮದಿನದ ಸವಿ ನೆನಪಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು....
ಹೆಚ್ಚಿನ ಸುದ್ದಿ

ಜನತೆಗೆ ಕೋವ್ಯಾಕ್ಸಿನ್ ಬಗ್ಗೆ ಮಾಹಿತಿ ಕೊರತೆ: ಎರಡು ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ – ಕಹಳೆ ನ್ಯೂಸ್

ನವದೆಹಲಿ: ಕೊರೊನಾ ಲಸಿಕಾ ಅಭಿಯಾನದ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯಲ್ಲಿ ತಮಿಳುನಾಡು ಮತ್ತು ಕೇರಳವನ್ನು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಆರೋಗ್ಯ ಕಾರ್ಯಕರ್ತರಿಗೆ ಲಸಿಕಾ ಅಭಿಯಾನದಲ್ಲಿ ಮೊದಲ ಆದ್ಯತೆಯನ್ನು ನೀಡಿದ್ದುˌ ಈ ಎರಡು ರಾಜ್ಯದಲ್ಲಿ ಶೇ. 25 ಕ್ಕೂ ಕಡಿಮೆ ಸಂಖ್ಯೆಯಲ್ಲಿ ಆರೋಗ್ಯ ಕಾರ್ಯಕರ್ತರು ಭಾಗವಹಿಸಿದ್ದಾರೆ. ಪ್ರತಿದಿನವೂ ಲಸಿಕಾ ಅಭಿಯಾನದ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸುತ್ತಿದ್ದು ಈ ಮೂಲಕ ತಮಿಳುನಾಡು ಹಾಗೂ ಕೇರಳದ ಆರೋಗ್ಯ ಕಾರ್ಯಕರ್ತರು ಲಸಿಕೆ...
ಹೆಚ್ಚಿನ ಸುದ್ದಿ

ಮಹಾಲಕ್ಷ್ಮೀ ದೇವಾಸ್ಧಾನಕ್ಕೆ ಭೇಟಿ ನೀಡಿದ ಬಿ.ಎಸ್. ವೈ — ಕಹಳೆ ನ್ಯೂಸ್

ಕಾಪು: ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ದೇವಸ್ಥಾನ ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರವಾಗಲಿದ್ದು ˌ ಈಗಾಗಲೇ ರೂ. 5 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದುˌ ಹೆಚ್ಚುವರಿ ರೂ.10 ಕೋಟಿ ಅನುದಾನ ಬಿಡುಗಡೆಗೆ ಮನವಿ ಮಾಡಲಾಯಿತು. ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಡಾ.ಜಿ. ಶಂಕರ್ˌ ದ.ಕ. ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ....
1 112 113 114 115 116 174
Page 114 of 174