Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಫಲವಸ್ತು ವಿತರಣಾ ಕಾರ್ಯಕ್ರಮ -ಕಹಳೆ ನ್ಯೂಸ್

ಭಾರತ ರತ್ನ ಅಜಾತ ಶತ್ರು ಅತ್ಯುತ್ತಮ ಸಂಸದೀಯ ಪಟು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಕಾರ್ಯ ರೂಪದಲ್ಲಿ ಕೊಡಿಯಾಲ್ ಬೈಲ್ ವಾತ್ಸಲ್ಯಧಾಮ ವೃದ್ಧ ಆಶ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಫಲವಸ್ತು ವಿತರಣಾ ಕಾರ್ಯಕ್ರಮ ನಡೆಯಿತು. ಈ ವಿತರಣಾ ಕಾರ್ಯಕ್ರಮದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ರೂಪಾ . ಡಿ .ಬಂಗೇರಾ ಸ್ಥಳೀಯ ಮ.ನ.ಪಾ...
ಹೆಚ್ಚಿನ ಸುದ್ದಿ

ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ವತಿಯಿಂದ ಆಯೋಜಿಸಲಾಗಿರುವ ಅರ್ಧ ಏಕಾಹ ಭಜನೋತ್ಸವದಲ್ಲಿ ಭಾಗವಹಿಸಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ವತಿಯಿಂದ ಆಯೋಜಿಸಲಾಗಿರುವ ಅರ್ಧ ಏಕಾಹ ಭಜನೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಭಜನೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಭಾಗವಹಿಸಿ ಗಣ್ಯರೊಂದಿಗೆ ಭಜನೋತ್ಸವಕ್ಕೆ ಚಾಲನೆ ನೀಡಿದರು....
ಹೆಚ್ಚಿನ ಸುದ್ದಿ

ಇಜ್ಜ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಭೇಟಿ-ಕಹಳೆ ನ್ಯೂಸ್

ಇಜ್ಜ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು....
ಹೆಚ್ಚಿನ ಸುದ್ದಿ

ಕೊರೊನಾ ಲಸಿಕೆಯಲ್ಲಿ ಹಂದಿ ಅಂಶ; ಮುಸ್ಲಿಂರು ಲಸಿಕೆ ಹಾಕಿಸಿಕೊಳ್ಳಬಹುದೆಂದು ಫತ್ವಾ ಹೊರಡಿಸಿದ ಯುಎಇ-ಕಹಳೆ ನ್ಯೂಸ್

ಮೆಲ್ಬೋರ್ನ್: ಕೊರೊನಾ ಲಸಿಕೆಯನ್ನಯ ಹಂದಿಯ ಗೆಲಾಟಿನ್ ಅನ್ನು ಬಳಸಿ, ತಯಾರಿಸಿ ಮಾಡಲಾಗುತ್ತದೆ ಎನ್ನುವ ವಿಚಾರಕ್ಕೆ ಸಂಬಧಿಸಿದಂತೆ ಆಲ್ ಇಂಡಿಯಾ ಸುನ್ನಿ ಝಮಾತುಲ್ ಉಲೆಮಾ ಕೌನ್ಸಿಲ್ ಲಸಿಕೆಯನ್ನು ಹರಾಮ್ ಎಂದು ಘೋಷಣೆ ಮಾಡಿದೆ. ಮುಸ್ಲಿಂರಲ್ಲಿ ಹಂದಿಮಾಂಸ ಸೇವನೆ ನಿಷಿದ್ಧ. ಇದು ಹರಾಮ್ ಆಗುತ್ತದೆ. ಹಾಗಾಗಿ ಹಂದಿಯ ಗೆಲಾಟಿನ್ ಅನ್ನು ಬಳಸಿ ಕೊರೊನಾ ಲಸಿಕೆ ತಯಾರಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಸುನ್ನಿ ಝಮಾತುಲ್ ಉಲೆಮಾ ಕೌನ್ಸಿಲ್ ಚೀನಾ ಮೂಲದ ಕೆಲವೊಂದು...
ಹೆಚ್ಚಿನ ಸುದ್ದಿ

ದೆಹಲಿ ಸಮೀಪದ ಗಜಿಯಾಬಾದ್‍ನ ಬಿಜಿಯಾಗಿದ್ದ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲ್ಲುತ್ತಿದ್ದರೂ ಸಹಾಯಕ್ಕೆ ಬಾರದ ಜನ-ಕಹಳೆ ನ್ಯೂಸ್

ದೆಹಲಿ: ದೆಹಲಿ ಸಮೀಪದ ಗಜಿಯಾಬಾದ್ ನಲ್ಲಿ ಬಿಜಿಯಾಗಿದ್ದ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಇಬ್ಬರು ಅಮಾನುಷವಾಗಿ ಕೋಲುಗಳಿಂದ ಹೊಡೆದು ಕೊಲ್ಲುತ್ತಿದ್ದರೂ ಅಲ್ಲಿದ್ದ ಯಾರು ಸಹ ನೆರವಿಗೆ ಬಾರದ ಘಟನೆಯೊಂದು ನಡೆದಿದೆ. ಈ ಹತ್ಯೆಯ ವಿಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಕಾರು, ಮೋಟರ್ ಸೈಕಲ್, ಇತರೆ ವಾಹನ ಹಾದು ಹೋಗುತ್ತಿದೆ ಈ ನಡುವೆಯೇ ಇಬ್ಬರು ಕೋಲುಗಳಿಂದ ಒಬ್ಬ ವ್ಯಕ್ತಿಯನ್ನು ಬಡಿಯುವುದು ಕಾಣಿಸುತ್ತದೆ. ಆದರೆ ಯಾರು ತಡೆಯುವುದಿಲ್ಲ ಮತ್ತು ಬಳಿಕ ಆಸ್ಪತ್ರೆಗೆ ಕರೆದೊಯ್ಯುವುದಿಲ್ಲ. ಈ ಘಟನೆಯ...
ಹೆಚ್ಚಿನ ಸುದ್ದಿ

ಕೊರೊನಾ ಪ್ರಕರಣಗಳ ಬಗ್ಗೆ ವುಹಾನ್ ನಗರದಲ್ಲಿ ಲೈವ್ ವರದಿ ಮಾಡಿದ್ದ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ-ಕಹಳೆ ನ್ಯೂಸ್

ಶಾಂಘೈ: ಕೊರೊನಾ ಸಾಂಕ್ರಾಮಿಕ ರೋಗ ಹರಡುವ ಬಗ್ಗೆ ವುಹಾನ್ ನಗರದಲ್ಲಿ ಲೈವ್ ವರದಿ ಮಾಡಿದ್ದ ನಾಗರಿಕ ಪತ್ರಕರ್ತೆಯೊಬ್ಬರಿಗೆ ಶಾಂಘೈ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದು ತಿಳಿದು ಬಂದಿದೆ. ಅಲ್ಲದೆ ವುಹಾನ್ ನಗರದಲ್ಲಿ ಕೊರೊನಾ ಹರಡುವ ಬಗ್ಗೆ ಝಾಂಗ್ ಮಾಡುತ್ತಿದ್ದ ಲೈವ್ ವರದಿಗಳು, ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಹಂಚಿಕೆಯಾಗುತ್ತಿದ್ದವು. ಸಂಘರ್ಷವನ್ನು ಪ್ರೋತ್ಸಾಹಿಸಿ ಹಾಗೂ ತೊಂದರೆ ಉಂಟುಮಾಡಿದ ಆರೋಪದಲ್ಲಿ ಶಾಂಘೈ ನ್ಯಾಯಾಲಯವು ಝಾಂಗ್‍ಗೆ 4 ವರ್ಷಗಳ ಜೈಲು ಶಿಕ್ಷೆ...
ಹೆಚ್ಚಿನ ಸುದ್ದಿ

ವಿದೇಶಕ್ಕೆ ವೈಯಕ್ತಿಕ ಪ್ರವಾಸ ಬೆಳೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ-ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ತಮ್ಮ ವೈಯಕ್ತಿಕ ಪ್ರವಾಸಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ವಕ್ತಾರ ರಣದೀಪ್ ಸುರ್ಜೇವಾಲಾ, "ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಲ್ಪಾವಧಿಯ ವೈಯಕ್ತಿಕ ಭೇಟಿಗಾಗಿ ವಿದೇಶಕ್ಕೆ ತೆರಳಿದ್ದಾರೆ ಹಾಗೂ ಕೆಲವು ದಿನಗಳವರೆಗೆ ಹೊರಗಡೆ ಇರುತ್ತಾರೆ". ಆದರೆ ಎಲ್ಲಿಗೆ ತೆರಳಿದ್ದಾರೆ ಎಂಬ ಪ್ರಶ್ನೆಗೆ ಸುರ್ಜೇವಾಲಾ ಯಾವುದೇ ಮಾಹಿತಿ ಹೊರಹಾಕಿಲ್ಲ.ಇನ್ನು ಮೂಲಗಳ ಪ್ರಕಾರ ರಾಹುಲ್ ಅವರ...
ಹೆಚ್ಚಿನ ಸುದ್ದಿ

ಬೆಳಗಾವಿ ಪಾಲಿಕೆಯ ಎದುರು ಕನ್ನಡ ಧ್ವಜ ಹಾರಿಸಲು ಮುಂದಾದ ಕನ್ನಡ ಪರ ಸಂಘಟನೆಗಳು ಪೊಲೀಸ್ ವಶ-ಕಹಳೆ ನ್ಯೂಸ್

ಬೆಳಗಾವಿ : ಬೆಳಗಾವಿ ಪಾಲಿಕೆಯ ಎದುರು ಕನ್ನಡ ಧ್ವಜ ಸ್ತಂಭ ಸ್ಥಾಪಿಸಿ, ಕನ್ನಡ ಧ್ವಜ ಹಾರಿಸಲು ಮುಂದಾದ ಕನ್ನಡ ಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಮತ್ತು ಕನ್ನಡ ಪರ ಸಂಘಟನೆಗಳ ಕರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಸದ್ಯ ಪೊಲೀಸರು ಧ್ವಜ ಹಾರಿಸಲು ಬಂದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ....
1 121 122 123 124 125 174
Page 123 of 174