Monday, March 16, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಚಿರತೆಯ ಸಂತತಿಯಲ್ಲಿ ಕರ್ನಾಟಕ ಎರಡನೇ ಸ್ಥಾನ- ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕಳೆದ ಕೆಲ ವರ್ಷಗಳಲ್ಲಿ ಚಿರತೆ ಸಂತತಿಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಭಾರತದಲ್ಲಿನ 2018ರ ಚಿರತೆಗಳ ಸ್ಥಿತಿಗತಿ ಕುರಿತು ವರದಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅದರನ್ವಯದಂತೆ ದೇಶದಲ್ಲಿ 12,852 ಚಿರತೆಗಳಿರುವುದು ಕಂಡುಬಂದಿದೆ. ವರದಿಯ ಪ್ರಕಾರ, 2018ರಲ್ಲಿ ದೇಶದಲ್ಲಿ 8,000ಚಿರತೆಗಳಿದ್ದರೆ, 2018ರಲ್ಲಿ ಚಿರತೆಗಳ ಸಂಖ್ಯೆ 12,852ಕ್ಕೆ ಹೆಚ್ಚಳವಾಗಿದೆ. ಹಾಗೆಯೇ ಮಧ್ಯಪ್ರದೇಶ 3421 ಚಿರತೆಗಳನ್ನು ಹೊಂದಿದ್ದು, ಮೊದಲ ಸ್ಥಾನದಲ್ಲಿದ್ರೆ, ಕರ್ನಾಟಕದಲ್ಲಿ 1,783 ಚಿರತೆಗಳಿದ್ದು, ಎರಡನೇ ಸ್ಥಾನದಲ್ಲಿದೆ. ಈ ಕುರಿತು...
ಹೆಚ್ಚಿನ ಸುದ್ದಿ

ಕರುನಾಡಿಗೆ ಕಾಲಿಟ್ಟಿದೆಯಾ ‘ಕೊರೋನಾ ಹೊಸ ತಳಿ’.? : ರಾಜ್ಯ ಆರೋಗ್ಯ ಇಲಾಖೆಯಿಂದ ‘ಹೈ ಅಲರ್ಟ್’.! – ಕಹಳೆ ನ್ಯೂಸ್

ಬೆಂಗಳೂರು : ಬ್ರಿಟನ್ ನಲ್ಲಿ ಕಾಣಿಸಿಕೊಂಡಿರುವಂತ ಹೊಸ ಕೊರೋನಾ ವೈರಸ್ ತಳಿ, ಭಾರತಕ್ಕೂ ಕಾಲಿಟ್ಟು, ಕರುನಾಡಿಕೂ ಕಾಲಿಟ್ಟಿದ್ಯಾ ಎಂಬ ಆತಂಕ ರಾಜ್ಯದಲ್ಲಿ ಶುರುವಾಗಿದೆ. ಇದೇ ಕಾರಣದಿಂದಾಗಿ ಹೈ ಅಲರ್ಟ್ ಆಗಿರುವಂತ ರಾಜ್ಯ ಆರೋಗ್ಯ ಇಲಾಖೆ, ಇಂಗ್ಲೆಂಡ್ ನಿಂದ ಬಂದ 138 ಮಂದಿ ಪ್ರಯಾಣಿಕರ ಪತ್ತೆಗಾಗಿ ಆಪರೇಷನ್ ಶುರು ಮಾಡಿದೆ. ಕಳೆದ ಇತ್ತೀಚೆಗೆ ಯುಕೆಯಿಂದ 138 ಜನರು ರಾಜ್ಯಕ್ಕೆ ಆಗಮಿಸಿದ್ದಾರೆ. ಅವರೆಲ್ಲರೂ ಕೊರೋನಾ ಹೊಸ ತಳಿಯ ಪರೀಕ್ಷೆ ಮಾಡಿಸದೇ ಬೆಂಗಳೂರು ಮೂಲಕ...
ಹೆಚ್ಚಿನ ಸುದ್ದಿ

ಹೊಸ ರೂಪಾಂತರ ಕರೊನಾ ವೈರಸ್​ ನಿಯಂತ್ರಣ ತಪ್ಪಿಲ್ಲ: ಡಬ್ಲ್ಯುಎಚ್​ಒ – ಕಹಳೆ ನ್ಯೂಸ್

ಜಿನೀವಾ : ಬ್ರಿಟನ್​ನಲ್ಲಿ ಹೆಚ್ಚಿನ ಪ್ರಸರಣ ದರದೊಂದಿಗೆ ಪತ್ತೆಯಾಗಿರುವ ಹೊಸ ರೂಪಾಂತರ ಕರೊನಾ ವೈರಸ್​ ಇನ್ನು ಮಿತಿ ಮೀರಿಲ್ಲ ಮತ್ತು ಸದ್ಯ ಅನುಸರಿಸುತ್ತಿರುವ ಕ್ರಮಗಳೊಂದಿಗೆ ವೈರಸ್​ ಅನ್ನು ಹಿಡಿತದಲ್ಲಿಟ್ಟುಕೊಳ್ಳಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್​ಒ) ಸೋಮವಾರ ಸ್ಪಷ್ಟನೆ ನೀಡಿದೆ. ಈ ಸಾಂಕ್ರಾಮಿಕ ರೋಗದ ವಿವಿಧ ಹಂತಗಳಲ್ಲಿ ನಾವು ಹೆಚ್ಚು ಸೋಂಕಿನ ಪ್ರಮಾಣ ಹೊಂದಿದ್ದು, ವೈರಸ್​ ಅನ್ನು ನಿಯಂತ್ರಣಕ್ಕೆ ತರಬಹುದಾಗಿದೆ. ಸದ್ಯ ವೈರಸ್​ ಕೈಮೀರಿದೆ ಎಂಬ ಪರಿಸ್ಥಿತಿ ಇಲ್ಲ ಎಂದು...
ಹೆಚ್ಚಿನ ಸುದ್ದಿ

24 ಗಂಟೆ ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಮಹತ್ವದ ಕ್ರಮದತ್ತ ಹೆಜ್ಜೆ – ಕಹಳೆ ನ್ಯೂಸ್

ನವದೆಹಲಿ : ವಿದ್ಯುತ್ ಗ್ರಾಹಕರ ಹಕ್ಕುಗಳನ್ನು ಖಾತರಿಪಡಿಸುವ ಮೂಲಕ ವಿದ್ಯುತ್ ಬಳಕೆದಾರರನ್ನು ಸಶಕ್ತಗೊಳಿಸಲು ಕೇಂದ್ರ ಸರ್ಕಾರ ಕೆಲವು ನಿಯಮಗಳನ್ನು ಜಾರಿ ಮಾಡಿದೆ. ವಿದ್ಯುತ್ (ಗ್ರಾಹಕರ ಹಕ್ಕುಗಳು) ನಿಯಮಗಳ ಪ್ರಕಾರ, ಕಡ್ಡಾಯ ಸೇವೆಗಳ ಮಾನದಂಡಗಳನ್ನು ನಿರ್ವಹಿಸದ್ದಕ್ಕಾಗಿ ವಿದ್ಯುತ್ ವಿತರಣಾ ಉಪಯುಕ್ತತೆಗಳಿಗೆ (ಡಿಸ್ಕಾಂಗಳು) ದಂಡವಿಧಿಸಲು ಹೊಸ ನಿಯಮಗಳು ಅವಕಾಶ ಕಲ್ಪಿಸುತ್ತವೆ. ಹೊಸ ನಿಯಮವನ್ನು ಜಾರಿ ಮಾಡಿದ ವಿದ್ಯುತ್ ಸಚಿವ ಆರ್.ಕೆ.ಸಿಂಗ್, 'ಈಗ ಯಾವುದೇ ಗ್ರಾಹಕನಿಗೆ ವಿದ್ಯುತ್ ಇಲ್ಲ ಎನ್ನುವಂತಿಲ್ಲ… ಸೇವೆ ಯನ್ನು ಒದಗಿಸಬೇಕು…...
ಹೆಚ್ಚಿನ ಸುದ್ದಿ

ರೈತರು ರಸ್ತೆಗಳನ್ನು ತಡೆಗಟ್ಟುವ ಮೂಲಕ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದ ಹರಿಯಾಣ ಸಿ.ಎಂ ಮನೋಹರ್ ಲಾಲ್‌ಖಟ್ಟರ್- ಕಹಳೆ ನ್ಯೂಸ್

ಚಂಡೀಗಡ: ರೈತರು ಕಳೆದ ಹಲವು ದಿನಗಳಿಂದ ರಸ್ತೆಗಳನ್ನು ತಡೆಗಟ್ಟುವ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟಿಸುತ್ತಿರುವುದು ಸರಿಯಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್‌ಖಟ್ಟರ್ ಹೇಳಿದ್ದಾರೆ. ಈ ಕುರಿತು ದಕ್ಷಿಣ ಹರಿಯಾಣದ ನರ್ನೌಲ್‌ನಲ್ಲಿ ನಡೆದ ಜಲ್ ಅಧಿಕಾರ್ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, "ರಾಜಕೀಯ ಉದ್ದೇಶಕ್ಕಾಗಿ ಬೆರಳೆಣಿಕೆಯಷ್ಟು ಜನರು ಮಾತ್ರ ವಿರೋಧಿಸುತ್ತಿದ್ದಾರೆ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ಹಕ್ಕಿದೆ, ಆದರೆ ರಸ್ತೆಗಳನ್ನು ತಡೆಗಟ್ಟುವ ಮೂಲಕ...
ಹೆಚ್ಚಿನ ಸುದ್ದಿ

ಭಾರತದ ಗಡಿಯೊಳಗೆ ನಾಗರಿಕ ವೇಷದಲ್ಲಿ ನುಸುಳಿದ ಚೀನಿ ಸೈನಿಕರು- ಕಹಳೆ ನ್ಯೂಸ್

ಶ್ರೀನಗರ: ಭಾರತದ ನ್ಯೋಮಾ ಪ್ರದೇಶದ ಚಂಗ್‌ತಾಂಗ್ ಗ್ರಾಮಕ್ಕೆ ನಾಗರಿಕ ವೇಷದಲ್ಲಿ ಚೀನಾದ ಸೈನಿಕರು ಎರಡು ವಾಹನಗಳಲ್ಲಿ ನುಸುಳಿರುವ ಘಟನೆ ನಡೆದಿದೆ. ಸ್ಥಳೀಯರು ಜಾನುವಾರುಗಳನ್ನು ಮೇಯಿಸುತ್ತಿದ್ದಾಗ ನಾಗರಿಕರ ವೇಷದಲ್ಲಿದ್ದ ಚೀನಿ ಸೈನಿಕರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು,ಆದರೆ ಅದಕ್ಕೆ ಸ್ಥಳೀಯ ನಿವಾಸಿಗಳು ಪ್ರತಿಭಟನೆ ಮಾಡಿದ ಕಾರಣ ಅವರು ಹಿಂದಕ್ಕೆ ಹೋಗಿದ್ದಾರೆ. ಭಾರತ- ಚೀನಾ ಗಡಿಯಲ್ಲಿ ಭಾರತದ ಭೂಪ್ರದೇಶದೊಳಕ್ಕೆ ಪ್ರವೇಶಿಸುತ್ತಿರುವುದು ವೀಡಿಯೊವನ್ನು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸ್ಥಳೀಯ ಗ್ರಾಮಸ್ಥರು ಪ್ರಬಲ ಪ್ರತಿಭಟನೆ ನಡೆಸಿ...
ಹೆಚ್ಚಿನ ಸುದ್ದಿ

ಸೌದಿ ಅರೇಬಿಯಾ: ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ – ಕಹಳೆ ನ್ಯೂಸ್

ದುಬೈ: ಸೌದಿ ಅರೇಬಿಯಾವು ಕೊರೊನಾ ಸೋಂಕಿನ ಹೊಸ ರೂಪಾಂತರವನ್ನು ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ. ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ. ವೈರಸ್‌ನ ಸ್ವರೂಪದ ಬಗ್ಗೆ ವೈದ್ಯಕೀಯ ಮಾಹಿತಿ ಲಭ್ಯವಾಗುವವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆಯ ಮೇಲಿನ ನಿರ್ಬಂಧವನ್ನು ಮುಂದುವರಿಸುವ ಸಾಧ್ಯತೆಯಿದೆ' ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ತಿಳಿಸಿದೆ. ಅಷ್ಟೆ ಅಲ್ಲದೆ ಸೌದಿ ಅರೇಬಿಯಾವು ಭೂ ಮತ್ತು ಜಲ ಮಾರ್ಗಗಳನ್ನು ಒಂದು ವಾರದವರೆಗೆ...
ಹೆಚ್ಚಿನ ಸುದ್ದಿ

ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ಭಾಷಣ ಮುಗಿಯುವರೆಗೆ ಮನೆಯಲ್ಲಿ ತಟ್ಟೆ ಬಾರಿಸಿ; ಭಾರತೀಯ ಕಿಸಾನ್ ಯೂನಿಯನ್ ಜಗಜಿತ್ ಸಿಂಗ್ – ಕಹಳೆ ನ್ಯೂಸ್

ನವದೆಹಲಿ:ಡಿಸೆಂಬರ್ 27 ರಂದು "ಪ್ರಧಾನಿ ನರೇಂದ್ರ ಮೋದಿ ಅವರ ತಿಂಗಳ ರೇಡಿಯೋ ಕಾರ್ಯಕ್ರಮವಾದ ಮನ್‌‌‌ ಕೀ ಬಾತ್‌ ನಡೆಯಲಿದೆ. ಈ ವೇಳೆ ಅವರ ಭಾಷಣ ಮುಗಿಯುವ ತನಕ ಊಟದ ತಟ್ಟೆಯನ್ನು ಹಿಡಿದು ಬಾರಿಸಬೇಕು" ಎಂದು ಭಾರತೀಯ ಕಿಸಾನ್‌ ಯೂನಿಯನ್‌‌ನ ಜಗಜಿತ್‌ ಸಿಂಗ್‌ ಹೇಳಿದ್ದಾರೆ. ಹಾಗೆ "ಡಿಸೆಂಬರ್ 25 ರಿಂದ 27 ರವರೆಗೆ ಹರಿಯಾಣದ ಟೋಲ್‌ ಪ್ಲಾಝಾದಲ್ಲಿ ಮುತ್ತಿಗೆ ಹಾಕಲು ತೀರ್ಮಾನ ಕೈಗೊಂಡಿದ್ದೇವೆ. ಮತ್ತು ಡಿಸೆಂಬರ್ 23 ರಂದು ಕಿಸಾನ್‌‌ ದಿವಸವನ್ನು...
1 126 127 128 129 130 174
Page 128 of 174