Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ವಾಟ್ಸಾಪ್ ಪೇ ಮೂಲಕ ಹಣ ರವಾನೆ ಮಾಡುವುದು ಹೇಗೆ.? ಇಲ್ಲಿದೆ ಮಾಹಿತಿ – ಕಹಳೆ ನ್ಯೂಸ್

ಮಲ್ಟಿ ಮೀಡಿಯಾ ಸಂದೇಶ ಸೇವಾದಾರ ವಾಟ್ಸಾಪ್‌ ಇನ್ನು ಮುಂದೆ ತನ್ನ ಗ್ರಾಹಕರಿಗೆ ಡಿಜಿಟಲ್ ಹಣ ವರ್ಗವಣೆ ಮಾಡಲೆಂದು ನೂತನ ಸೌಲಭ್ಯ ಹೊರತಂದಿದೆ. ವಾಟ್ಸಾಪ್‌ ಪೇ ಕಿರು ತಂತ್ರಾಂಶ ಚಾಲ್ತಿಗೆ ಬಂದಿದ್ದು ಇನ್ನು ಮುಂದೆ ಎಸ್‌ಬಿಐ, ಐಸಿಐಸಿಐ, ಆಕ್ಸಿಸ್‌ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕುಗಳ ಗ್ರಾಹಕರು ಬಳಸಬಹುದಾಗಿದೆ. ಎರಡು ಕೋಟಿ ಬಳಕೆದಾರರ ಗರಿಷ್ಠ ಮಿತಿಯೊಂದಿಗೆ ಆರಂಭಿಸಿ, ಬರುವ ದಿನಗಳಲ್ಲಿ ಹಂತಹಂತವಾಗಿ ತನ್ನ ಯುಪಿಐ ನೆಲೆಯನ್ನು ಇನ್ನಷ್ಟು ವರ್ಧಿಸಿಕೊಳ್ಳುವ ಅವಕಾಶ ವಾಟ್ಸಾಪ್ ಪೇಗೆ ಇದ್ದು,...
ಹೆಚ್ಚಿನ ಸುದ್ದಿ

ವಾಮದಪದವಿನ ಸರ್ಕಾರಿ ಪ್ರೌಢಶಾಲೆಯ ಗೋಡೆಯಲ್ಲಿ ವರ್ಲಿ ಚಿತ್ತಾರ- ಕಹಳೆ ನ್ಯೂಸ್

ವಾಮದಪದವು: ವಾಮದಪದವಿನ ಚಿತ್ತಾರ ತಂಡದಿಂದ ಪ್ರೌಢಶಾಲಾ ವಿಭಾಗಕ್ಕೆ ಶಾಲಾ ಗೋಡೆ ಮತ್ತು ಕಚೇರಿ ಕೊಠಡಿಗೆ ಹೊಸ ಕಾಯಕಲ್ಪ ನೀಡುವ ಕಾರ್ಯ ನಡೆಯುತ್ತಿದೆ . ಈ ಕಾರ್ಯಕ್ಕೆ ಸಂಸ್ಥೆಯ ಉಪಪ್ರಾಂಶುಪಾಲರು,ಚಿತ್ರಕಲಾ ಶಿಕ್ಷಕರು, ಶಿಕ್ಷಕ ವೃಂದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುತ್ತಿದ್ದಾರೆ. ಹಾಗೆ ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡವು ಒಂದು ತಿಂಗಳ ಕಠಿಣ ಪರಿಶ್ರಮದಿಂದ ಈ ಕಲಾ ಕೈಂಕರ್ಯ ದಿಂದ ಪ್ರಸಿದ್ಧ ವ್ಯಕ್ತಿಗಳ ಭಾವಚಿತ್ರಗಳು ಭಾರತೀಯ ನೃತ್ಯ ಪ್ರಾಕಾರದ ಭಾವ -ಭಂಗಿಗಳು, ಹಳ್ಳಿಯ...
ಹೆಚ್ಚಿನ ಸುದ್ದಿ

ಗ್ರಾಹಕರಿಗೆ ಶಾಕ್ : ಪ್ರತಿ ಅಡುಗೆ ಎಲ್ ಪಿಜಿ ಬೆಲೆ 50 ರೂಪಾಯಿ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ: ಬುಧವಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಅಡುಗೆ ಅನಿಲ ಎಲ್ ಪಿಜಿ ದರ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳಕಂಡಿದೆ. ಸಬ್ಸಿಡಿ ರಹಿತ ಎಲ್ ಪಿಜಿ ದರ 14.2 ಕೆ.ಜಿ ಸಿಲಿಂಡರ್ ಗೆ 644 ರೂ.ಗಳಿಂದ 694 ರೂ.ಗೆ ಏರಿಕೆ ಮಾಡಲಾಗಿದೆ ಇಂಧನ ಮಾರುಕಟ್ಟೆ ಕಂಪನಿಗಳ ಬೆಲೆ ಪ್ರಕಟಣೆ ತಿಳಿಸಿದೆ. ಡಿಸೆಂಬರ್ 1ರಂದು ಸಿಲಿಂಡರ್ ಬೆಲೆ 50 ರೂ.ಗೆ ಏರಿಕೆ ಯಾಗಿತ್ತು. ಈಗ ಸಬ್ಸಿಡಿ ರಹಿತ...
ಹೆಚ್ಚಿನ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ; ಮಂಗಳೂರು ಶಾಸಕ ಯು.ಟಿ.ಖಾದರ್- ಕಹಳೆ ನ್ಯೂಸ್

ವಿಟ್ಲ:ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ಬದಲಾಗಿ ಕಾಂಗ್ರೆಸ್ ಜಾರಿಗೆ ತಂದ ಹಲವು ಜನಪರ ಯೋಜನೆಗಳನ್ನು ನಿಲ್ಲಿಸಲಾಗಿದೆ ಎಂದು ವಿಟ್ಲದಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಾಗೆಯೇ ಅವರು,ಈ ಬಾರಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮತದಾರರು ನೀಡುವ ಪ್ರತಿಯೊಂದು ಮತವೂ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದರು. ರೇಶನ್ ಕಾರ್ಡ್ ವಿತರಣೆಯಾಗಿಲ್ಲ. ಮನೆ ಹಸ್ತಾಂತರ ಮಾಡಿಲ್ಲ. ಪಿಂಚಣಿ ಕೂಡಾ ಬಡವರಿಗೆ ದೊರೆಯುತ್ತಿಲ್ಲ....
ಹೆಚ್ಚಿನ ಸುದ್ದಿ

ಬಜತ್ತೂರು ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ-ಕಹಳೆ ನ್ಯೂಸ್

ಬಜತ್ತೂರು: ಬಜತ್ತೂರು‌ ಗ್ರಾಮದಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಕಳೆದ 15 ವರ್ಷಗಳಿಂದ ರೆಂಜಾಳ‌, ಸುಳ್ಯ, ಜಾನಪಾಲು ರಸ್ತೆಯನ್ನು ದುರಸ್ತಿಗೊಳಿಸದೆ, ಕೊಳಚೆ ನೀರಿನ ಸಮಸ್ಯೆಯನ್ನು ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ರೆಂಜಾಳ, ಸುಳ್ಯ, ಬೆದ್ರೋಡಿ, ಜಾನಪಾಲು ಗ್ರಾಮಸ್ಥರು ಈ ಮೂಲಕ ನಮ್ಮ ಸಮಸ್ಯೆಗೆ ಪರಿಹಾರ ಮಾಡುವ ಬದಲು ನಿಮ್ಮಲ್ಲಿ‌ ಒಗ್ಗಟಿಲ್ಲ ಅನ್ನುವ ವೇದವಾಕ್ಯ ಮುಂದಿಟ್ಟು ನಮ್ಮ ಸಮಸ್ಯೆಯನ್ನು ಕಡೆಗಣಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ....
ಹೆಚ್ಚಿನ ಸುದ್ದಿ

ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಬಿಜೆಪಿಗೆ ಎದುರಾಯಿತು ಸಂಕಷ್ಟ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧಕ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ...
ಹೆಚ್ಚಿನ ಸುದ್ದಿ

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ : ಪ್ರಧಾನಿಯಿಂದ ಗೌರವ ನಮನ – ಕಹಳೆ ನ್ಯೂಸ್

ನವದೆಹಲಿ: ಭಾರತದ ಏಕೀಕರಣದ ಪಿತಾಮಹ, ಉಕ್ಕಿನ ಮನುಷ್ಯ, ದೇಶದ ಮೊದಲ ಕಾಂಗ್ರೆಸ್ ಸರ್ಕಾರದ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , ಬಲವಾದ ಮತ್ತು ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸುತ್ತಿದ್ದೇನೆ. ಸರ್ದಾರ್ ಪಟೇಲ್...
ಹೆಚ್ಚಿನ ಸುದ್ದಿ

ಶಬರಿಮಲೆ ಭಕ್ತರ ಸಂಖ್ಯೆಯನ್ನು ಹೆಚ್ಚಿಸುವಂತೆ ಹೈಕೋರ್ಟ್ ಗೆ ಮಾಹಿತಿ ನೀಡಿದ ‌ಕೇರಳ ಸರ್ಕಾರ-ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭಕ್ತರ ಪ್ರವೇಶದ ಸಂಖ್ಯೆಯನ್ನು ಹೆಚ್ಚಿಸಲು ‌ನಿರ್ಧಾರಿಸಿದೆ ಎಂದು ಕೇರಳ ಸರ್ಕಾರವು ಹೈಕೋರ್ಟ್ ಗೆ ಮಾಹಿತಿ ನೀಡಿದೆ. ವಾರ್ಷಿಕ ಮಕರವಿಳಕ್ಕು ಅವಧಿಯಲ್ಲಿ ಶಬರಿಮಲೆ ಯಾತ್ರೆಗೆ ತೆರಳಲು ಭಕ್ತರು ತುದಿಗಾಲಲ್ಲಿ ನಿಂತಿದ್ದಾರೆ.ಕೊರೋನಾ ವೈರಸ್ ಸೋಂಕಿನ ಭೀತಿ ಅನೇಕ ಕಠಿಣ ನಿಯಮಗಳ ನಡುವೆಯೂ ಭಕ್ತರ ಉತ್ಸವ ಕಡಿಮೆಯಾಗಿಲ್ಲ. ಆದರೆ ಭಕ್ತರಿಗೆ ಗುಂಪು ‌ಗುಂಪಾಗಿ ತೆರಳಲು ಅವಕಾಶ ನೀಡುತ್ತಿಲ್ಲ. ಆರಂಭದಲ್ಲಿ ವಾರದ ದಿನಗಳಲ್ಲಿ 1000 ಹಾಗೂ ವಾರಾಂತ್ಯ ಮತ್ತು...
1 130 131 132 133 134 174
Page 132 of 174