Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಚಾರ ಎಸಗಿದ ಅಪ್ರಾಪ್ತ ಬಾಲಕ-ಕಹಳೆ ನ್ಯೂಸ್

ರಾಣಿಬೆನ್ನೂರು: ನಾಲ್ಕು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತನೊಬ್ಬ ಅತ್ಯಾಚಾರ ಎಸಗಿದ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ವಾಗೀಶನಗರದಲ್ಲಿ ಭಾನುವಾರ ನಡೆದಿದೆ. 14 ವರ್ಷದ ಬಾಲಕ ಯಾರು ಇಲ್ಲದ ವೇಳೆಯಲ್ಲಿ 4 ವರ್ಷದ ಬಾಲಕಿಯನ್ನು ತನ್ನ ಅಜ್ಜನ ಮನೆಗೆಂದು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ರು, ಈ ಪ್ರಕರಣವು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ....
ಹೆಚ್ಚಿನ ಸುದ್ದಿ

ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‌ತೆರವುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ- ಕಹಳೆ ನ್ಯೂಸ್

ನವದೆಹಲಿ: ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್ ನಡೆಸಲಿದೆ. ರೈತರು ಮಾಡುವ ಪ್ರತಿಭಟನೆಯೂ ರಸ್ತೆ ತಡೆಗಳಿಂದಾಗಿ ಪ್ರಯಾಣಿಕರು ಸಮಸ್ಯೆಯನ್ನು ಎದುರಿಸುತ್ತಿದ್ದು, ಜನ ಗುಂಪು ಸೇರುವುದರಿಂದ ಕೋವಿಡ್ ಕೇಸ್ ಗಳ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿ ಕಾನೂನು ವಿದ್ಯಾರ್ಥಿ ರಿಷಭ್ ಶರ್ಮಾ ನ್ಯಾಯಾಲಯಕ್ಕೆ...
ಹೆಚ್ಚಿನ ಸುದ್ದಿ

ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ-ಕಹಳೆ ನ್ಯೂಸ್

ಹೊಸದಿಲ್ಲಿ: ಈ ವರ್ಷದ ಕೊನೆಯ ಸೂರ್ಯ ಗ್ರಹಣ ಇಂದು ಸಂಭವಿಸಲಿದೆ. ಗ್ರಹಣದ ಸಂದರ್ಭದಲ್ಲಿ ಸೂರ್ಯನು ಆಂಶಿಕವಾಗಿ ಮುಚ್ಚಿದಂತೆ ಕಾಣುವುದರಿಂದ ಇದನ್ನು ಖಂಡಗ್ರಾಸ ಸೂರ್ಯಗ್ರಹಣ ಎನ್ನುತ್ತಾರೆ. ಸೂರ್ಯಗ್ರಹಣವು ಭಾರತೀಯ ಕಾಲಮಾನದ ಪ್ರಕಾರ ಡಿ.14ರ ಸಂಜೆ 7 ಗಂಟೆ 3 ನಿಮಿಷಕ್ಕೆ ಆರಂಭವಾಗಿ ಮಧ್ಯರಾತ್ರಿ 12.23 ನಿಮಿಷಕ್ಕೆ ಕೊನೆಗೊಳ್ಳುತ್ತದೆ. ಸಂಜೆ 7 ಗಂಟೆ ಮೂರು ನಿಮಿಷಕ್ಕೆ ಆರಂಭವಾಗುವುದರಿಂದ ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ನೈಋತ್ಯ ಆಫ್ರಿಕಾ, ದಕ್ಷಿಣ ಅಮೆರಿಕ ಹಾಗೂ ಪೆಸಿಫಿಕ್‌ ಮಹಾಸಾಗರದ ಕೆಲವು...
ಹೆಚ್ಚಿನ ಸುದ್ದಿ

ವಿಟ್ಲ:  ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್ 16ರಂದು ಕೋವಿಡ್ ನಿಯಾಮಳಿಯಂತೆ ನಡೆಯಲಿದೆ ಕಾಲಾವಧಿ ಕಜಂಬು ಜಾತ್ರೆ; ಕೃಷ್ಣಯ್ಯ ಬಲ್ಲಾಳ್- ಕಹಳೆ ನ್ಯೂಸ್

ವಿಟ್ಲ:  ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್ 16ರಂದು ಅನುವಂಶಿಕ ಮೊಕ್ತೇಸರರಾದ ವಿಟ್ಲ ಅರಮನೆಯ ಬಂಗಾರು ಅರಸರ ಮುಂದಾಳತ್ವದಲ್ಲಿ ಕಾಲಾವಧಿ ಕಜಂಬು ಜಾತ್ರೆ ನಡೆಯಲಿದೆ. ಕೋವಿಡ್-19 ಕಾರಣ ಸರ್ಕಾರದ ನಿಯಮಾವಳಿಯಂತೆ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಕೃಷ್ಣಯ್ಯ ಬಲ್ಲಾಳ್ ಹೇಳಿದರು. ಹಾಗೆಯೇ ಡಿಸೆಂಬರ್15 ರಂದು ಧನು ಸಂಕ್ರಮಣದಂದು ಧ್ವಜಾರೋಹಣಗೊಂಡು ಡಿಸೆಂಬರ್ 16 ರಂದು ಕಜಂಬು ಉತ್ಸವ ನಡೆಯಲಿದ್ದು, ಕೊರೋನಾ ಇರುವುದರಿಂದ ಕಜಂಬಿನ ಮಕ್ಕಳನ್ನು ಸ್ನಾನ ಮಾಡಿಸುವ ಬದಲಾಗಿ ದೇವರ ತೀರ್ಥ...
ಹೆಚ್ಚಿನ ಸುದ್ದಿ

ಡಿಸೆಂಬರ್ 16ರಂದು ಮೆಸ್ಕಾಂ ಇಲಾಖೆಯ ಗ್ರಾಹಕರ ಮೇಲಿನ ದೌರ್ಜನ್ಯ ಮತ್ತು ಕಾನೂನು ವಿರೋಧಿ ವರ್ತನೆಯ ವಿರುದ್ಧ ವಿಟ್ಲ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ-ಕಹಳೆ ನ್ಯೂಸ್

ವಿಟ್ಲ : ಡಿಸೆಂಬರ್ 16ರಂದು ಮೆಸ್ಕಾಂ ಇಲಾಖೆಯ ಗ್ರಾಹಕರ ಮೇಲಿನ ದೌರ್ಜನ್ಯ ಮತ್ತು ಕಾನೂನು ವಿರೋಧಿ ವರ್ತನೆಯ ವಿರುದ್ಧ ವಿಟ್ಲ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಕೊಜಂಬೆ ಹೇಳಿದರು. ಅಸಮರ್ಪಕ ವಿದ್ಯುತ್ ಪೂರೈಕೆ, ಹೊಸ ಸಂಪರ್ಕಕ್ಕೆ ರೈತರ ಮೇಲೆ ಶೋಷಣೆ, ವಿದ್ಯುತ್ ತೊಂದರೆ ಸರಿಪಡಿಸುವಲ್ಲಿ ವಿಳಂಬ ನೀತಿ ಸೇರಿ ಹಲವು ರೈತರ ಪ್ರಶ್ನೆಗೆ ದಾಖಲೆಗಳ...
ಹೆಚ್ಚಿನ ಸುದ್ದಿ

ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್16 ರಿಂದ 21 ರವರೆಗೆ ಕಜಂಬು‌ ಜಾತ್ರೆ- ಕಹಳೆ ನ್ಯೂಸ್

ವಿಟ್ಲ: ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಡಿಸೆಂಬರ್ 16ರಂದು ಅನುವಂಶಿಕ ಮೊಕ್ತೇಸರರಾದ ವಿಟ್ಲ ಅರಮನೆಯ ಬಂಗಾರು ಅರಸರ ಮುಂದಾಳುತ್ವದಲ್ಲಿ ಕಾಲಾವಧಿ ಕಜಂಬು ಜಾತ್ರೆ ನಡೆಯಲಿದೆ. ಕೋವಿಡ್-19 ಸರ್ಕಾರದ ನಿಯಮಾವಳಿಯಂತೆ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಕೃಷ್ಣಯ್ಯ ಬಲ್ಲಾಳ್ ಹೇಳಿದರು. ಈ ಜಾತ್ರೆಯು ಡಿಸೆಂಬರ್ 15ರ ಧನುಸಂಕ್ರಮಣದಂದು ಧ್ವಜಾರೋಹಣಗೊಂಡು, ಡಿಸೆಂಬರ್ 16 ರಂದು ಕಜಂಬು ಉತ್ಸವ ನಡೆಯಲಿದೆ. ಕೋವಿಡ್- 19 ಇರುವ ಕಾರಣ ಕಜಂಬಿನ ಮಕ್ಕಳನ್ನು ಸ್ನಾನ ಮಾಡಿಸುವ ಬದಲಾಗಿ...
ಹೆಚ್ಚಿನ ಸುದ್ದಿ

‘ಲೋಹದ ಹಕ್ಕಿಗಳ ಹಾರಾಟ’ ಕಣ್ ತುಂಬಿಕೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ : ‘ಏರ್ ಶೋ’ಗೆ ‘ಸಾರ್ವಜನಿಕ’ರ ಪ್ರವೇಶಕ್ಕೆ ಬ್ರೇಕ್.!? – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ಏರೋ ಇಂಡಿಯಾ 2021ರ ಕಾರ್ಯಕ್ರಮ ಫೆಬ್ರವರಿ 3ರಿಂದ 7ರವರೆಗೆ ನಿಗದಿಯಾಗಿತ್ತು. ಇಂತಹ ಲೋಹದ ಹಕ್ಕಿಗಳ ಹಾರಾಟಕ್ಕೂ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಹೀಗಾಗಿ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ಲೋಹದ ಹಕ್ಕಿಗಳ ಹಾರಾಟ ಕಣ್ ತುಂಬಿಕೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಕೇಂದ್ರ ರಕ್ಷಣಾ ಇಲಾಖೆ ಮಾಹಿತಿ ನೀಡಿದ್ದು, ಕೊರೋನಾ ಸೋಂಕಿನ ಕಾರಣದಿಂದಾಗಿ ಏರ್ ಶೋ...
ಹೆಚ್ಚಿನ ಸುದ್ದಿ

ಅಳಿಕೆಯಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ; ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು- ಕಹಳೆ ನ್ಯೂಸ್

ವಿಟ್ಲ: ಅಳಿಕೆಯಲ್ಲಿ ಅಡುಗೆ ಸಹಾಯಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟವರು ಕಾಸರಗೋಡು ಜಿಲ್ಲೆಯ ಬೆದ್ರಡ್ಕ ನಿವಾಸಿ 55 ವರ್ಷದ ನಾರಾಯಣ ಪಟಾಲಿ ಎಂದು ತಿಳಿದು ಬಂದಿದೆ.ಇವರು ಸ್ಥಳೀಯ ಹಾಸ್ಟೆಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದು, ಗುರುವಾರ ತಡರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರನ್ನು ಹುಡುಕಾಡಿದಾಗ ಕೆರೆಯ ಬಳಿ ಅವರ ಚಪ್ಪಲಿ ಪತ್ತೆಯಾಗಿತ್ತು. ಕೆರೆಯಲ್ಲಿ ಸುಮಾರು ಇಪ್ಪತ್ತೆರಡು ಅಡಿಗಿಂತಲೂ ಅಧಿಕ ನೀರು ತುಂಬಿಕೊಂಡಿದ್ದು, ಫ್ರೆಂಡ್ಸ್ ವಿಟ್ಲ ಸಂಘಟನೆಯ ಮುರಳೀಧರ...
1 131 132 133 134 135 174
Page 133 of 174