Friday, March 13, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ನ್ಯೂಜಿಲೆಂಡ್ ಸಂಸದ – ಕಹಳೆ ನ್ಯೂಸ್

ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್‌ನ ಅತಿ ಕಿರಿಯರಲ್ಲಿ ಒಬ್ಬರಾದ ಮತ್ತು ನೂತನವಾಗಿ ಆಯ್ಕೆಯಾದ ಭಾರತ ಮೂಲದ ಸಂಸದ ಡಾ. ಗೌರವ್ ಶರ್ಮಾ ಬುಧವಾರ ದೇಶದ ಸಂಸತ್‌ನಲ್ಲಿ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹಿಮಾಚಲಪ್ರದೇಶದ ಹಮಿರ್ಪುರದವರದ ಡಾ. ಗೌರವ್ ಶರ್ಮಾ (33) ನ್ಯೂಜಿಲೆಂಡ್‌ನ ಹ್ಯಾಮಿಲ್ಟನ್ ವೆಸ್ಟ್‌ನಿಂದ ಲೇಬರ್ ಪಕ್ಷದ ಸಂಸದರಾಗಿ ಸಂಸತ್‌ಗೆ ಆಯ್ಕೆಯಾಗಿದ್ದಾರೆ. ಗೌರವ್ ಶರ್ಮಾ ಅವರು ಬುಧವಾರ ಎರಡು ಭಾಷೆಗಳಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನ್ಯೂಜಿಲೆಂಡ್‌ನಲ್ಲಿನ ಭಾರತದ ಹೈಕಮಿಷನರ್ ಮುಕ್ತೇಶ್ ಪರ್ದೇಶಿ ಟ್ವಿಟ್ಟರ್‌ನಲ್ಲಿ ಈ ಮಾಹಿತಿ...
ಹೆಚ್ಚಿನ ಸುದ್ದಿ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ರಾಮನ ಹೆಸರು: ಉತ್ತರಪ್ರದೇಶ ಸಂಪುಟ ಅನುಮೋದನೆ – ಕಹಳೆ ನ್ಯೂಸ್

ಲಕ್ನೋ: ದಶಕಗಳಿಂದ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆಯ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿಯ ಸಮಸ್ಯೆ ಕೊನೆಗೂ ಇತ್ಯರ್ಥವಾಗಿ ಅಯೋಧ್ಯೆಯಲ್ಲಿ ಈಗ ರಾಮ ಮಂದಿರ ಕಾರ್ಯ ನಡೆಯುತ್ತಿದೆ. ಹೀಗಾಗಿ ಸದ್ಯ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಯೋಧ್ಯೆ...
ಹೆಚ್ಚಿನ ಸುದ್ದಿ

ಕರೊನಾ ಪತ್ತೆಗೆ​ ಬರುತ್ತಿವೆ ನಾಯಿಗಳು! -ಕಹಳೆ ನ್ಯೂಸ್

ಲಂಡನ್‌: ಪೊಲೀಸ್​ ಇಲಾಖೆಯಲ್ಲಿ ನಾಯಿಗಳ ಬಳಕೆ ಹೊಸದೇನೂ ಅಲ್ಲ. ಕಳ್ಳರನ್ನು, ಬಾಂಬ್‌ಗಳನ್ನು ಪತ್ತೆ ಮಾಡಲು ಇವುಗಳನ್ನು ಬಳಸಲಾಗುತ್ತಿದೆ. ಆದರೆ ಇದೀಗ ಕರೊನಾ ವೈರಸ್​ ಪತ್ತೆಗೂ ನಾಯಿಗಳನ್ನು ಬಳಸಿಕೊಳ್ಳಲಾಗುತ್ತಿದೆ! ಕರೊನಾದ 2ನೇ 3ನೇ ಅಲೆಗಳು ಶುರುವಾಗಿ ಮತ್ತೆ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಪರೀಕ್ಷೆ ಹಚ್ಚಲು ಕಷ್ಟವಾಗುತ್ತಿರುವುದನ್ನು ಮನಗಂಡಿರುವ ಕೆಲ ಸಂಶೋಧಕರು ಇದೀಗ ನಾಯಿಗೆ ತರಬೇತಿ ನೀಡುತ್ತಿದ್ದಾರೆ! ಕರೊನಾ ಸೋಂಕಿತರ ಸೇವೆಯಲ್ಲಿ ಹಲವಾರು ಕಡೆಗಳಲ್ಲಿ ರೋಬಾಟ್​ಗಳನ್ನು ರೂಪಿಸಿದ್ದಾಯಿತು. ಈಗ ಒಂದು ಹೆಜ್ಜೆ...
ಹೆಚ್ಚಿನ ಸುದ್ದಿ

ಹಿರಿಯ ಕಾಂಗ್ರೆಸ್ ಮುಖಂಡ ಅಹಮದ್ ಪಟೇಲ್ ಇನ್ನಿಲ್ಲ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ (71) ನಿಧನರಾದರು. ಒಂದು ತಿಂಗಳ ಹಿಂದೆ ಕರೋನಾ ಸೋಂಕಿಗೆ ಒಳಗಾದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮುಂಜಾನೆ 3.30 ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಮಗ ಫೈಜಾಲ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕರೋನದಿಂದಾಗಿ ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅಕ್ಟೋಬರ್ 1 ರಂದು ಕರೋನಾ ಇರುವುದು ದೃಢವಾದಗಿದೆ ಎಂದು ಸ್ವತಃ ಅವರೇ ಟ್ವಿಟ್ಟರ್...
ಹೆಚ್ಚಿನ ಸುದ್ದಿ

ಶೈಕ್ಷಣಿಕ `ಶೂನ್ಯ ಕಲಿಕಾ ವರ್ಷ’ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಶೈಕ್ಷಣಿಕ ಶೂನ್ಯ ಕಲಿಕಾ ವರ್ಷ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಶೂನ್ಯ ಕಲಿಕಾ ವರ್ಷ ಎಂಬ ಕಲ್ಪನೆ ಶಿಕ್ಷಣ ಇಲಾಖೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸಚಿವರು, ಶೈಕ್ಷಣಿಕ ಕಲಿಕಾ ವರ್ಷ ಅಥವಾ ಜೀರೋ ಅಕಾಡೆಮಿಕ್ ಇಯರ್ ಎಂಬ ಪದ ಇತ್ತೀಚೆಗೆ ಹುಟ್ಟಿದೆ. ಈ ಕುರಿತು ಅನಗತ್ಯ ಗೊಂದಲ...
ಹೆಚ್ಚಿನ ಸುದ್ದಿ

Breaking News : ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ’43 ಅಪ್ಲಿಕೇಶನ್ʼಗಳು ಬ್ಯಾನ್:ಇಲ್ಲಿದೆ ಡಿಟೇಲ್ಸ್ -ಕಹಳೆ ನ್ಯೂಸ್

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಭಾರತದ 43 ಮೊಬೈಲ್ ಆಯಪ್ ಗಳನ್ನು ಬಳಕೆದಾರರು ಪ್ರವೇಶಿಸದಂತೆ ಭಾರತ ಸರ್ಕಾರ ಮಂಗಳವಾರ ನಿರ್ಬಂಧ ಹೇರಿದೆ. ಭಾರತದ ಸಾರ್ವಭೌಮತೆ, ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಈ ಆಪ್ ಗಳ ಬಗ್ಗೆ ಮಾಹಿತಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ 2020ರ ಜೂನ್ 29ರಂದು ಭಾರತ ಸರ್ಕಾರ 59 ಮೊಬೈಲ್ ಆಯಪ್ ಗಳ ಪ್ರವೇಶವನ್ನು ನಿರ್ಬಂಧಿಸಿತ್ತು...
ಹೆಚ್ಚಿನ ಸುದ್ದಿ

ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ ಮುಕ್ತಾಯ: ಕರೊನಾ ಲಸಿಕೆ ಬಗ್ಗೆ ಗುಡ್​ ನ್ಯೂಸ್​! – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್​-19 ಹೆಚ್ಚಾಗಿರುವ ಎಂಟು ರಾಜ್ಯದ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚುವಲ್​ ಸಭೆ ಮುಕ್ತಾಯವಾಗಿದ್ದು, ಲಸಿಕೆ ಹಂಚಿಕೆ ಹಾಗೂ ಚಳಿಗಾಲದಲ್ಲಿ ಕರೊನಾ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಾಗೃತರಾಗಿರಲು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸಭೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಎಂಟು ರಾಜ್ಯಗಳಿಂದ ಪ್ರಧಾನಿ ಮೋದಿ ಪ್ರತ್ಯೇಕವಾಗಿ ಮಾಹಿತಿ ಪಡೆದುಕೊಂಡರು. ಪ್ರಮುಖವಾಗಿ ಚಳಿಗಾಲದಲ್ಲಿ ಕರೊನಾ ಹೆಚ್ಚಾಗುವ ಸಾಧ್ಯತೆ ಹಿನ್ನಲೆ ಜಾಗೃತರಾಗಿರಲು ಸೂಚಿಸಿದರು. ಇದೇ ವೇಳೆ ಕೇಂದ್ರದಿಂದ ಲಸಿಕೆ ಬಗ್ಗೆ...
ಹೆಚ್ಚಿನ ಸುದ್ದಿ

ಕಾಪು : ಕಾರು ಡಿಕ್ಕಿ; ಪಾದಚಾರಿ ಮೃತ್ಯು – ಕಹಳೆ ನ್ಯೂಸ್

ಕಾಪು : ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ನಿಟ್ಟೆ ನಿವಾಸಿ ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ನರ್ಸರಿಯಲ್ಲಿ ಸಸಿ ಖರೀದಿಸಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ವೇಳೆ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಸುಧಾಕರ ಶೆಟ್ಟಿ ಅವರನ್ನು ಸ್ಥಳೀಯ ಯುವಕರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಬಗ್ಗೆ...
1 142 143 144 145 146 174
Page 144 of 174