Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಶಾಲೆ ಆರಂಭದ ಬಗ್ಗೆ ಅಧಿಕಾರಿಗಳ ಸಭೆ ನಾಳೆಗೆ ಮುಂದೂಡಿಕೆ -ಕಹಳೆ ನ್ಯೂಸ್

ಬೆಂಗಳೂರು : ಶಾಲೆಗಳ ಪುನಾರಂಭದ ಬಗ್ಗೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ ಕರೆದಿದ್ದರು. ಶಾಲೆ ಆರಂಭದ ಕುರಿತು ಇಂದಿನಿಂದ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡಬೇಕಾಗಿತ್ತು. ಆದರೆ, ಇಲಾಖೆಯ ಸರ್ವರ್ ಡೌನ್​​ ಆಗಿರುವ ಹಿನ್ನೆಲೆ ಸಭೆ ರದ್ದಾಗಿದೆ. ಆಯಾ ಜಿಲ್ಲೆಗಳ ಉಪನಿರ್ದೇಶಕರು, ಬಿಇಓಗಳ ಜೊತೆಗೆ ವಿಡಿಯೋ ಸಂವಾದ ಮೂಲಕ ಸಭೆ ನಡೆಸಬೇಕಿತ್ತು. ಬೆಳಗ್ಗೆ 11ಗಂಟೆಗೆ ಸಭೆ ಆರಂಭವಾಗಬೇಕಿತ್ತಾದರೂ ತಾಂತ್ರಿಕ ಸಮಸ್ಯೆಯಿಂದ ಸಭೆಯನ್ನು ಮುಂದೂಡಲಾಗಿದೆ. ಇಂದು ನಿಗದಿಯಾಗಿದ್ದ...
ಹೆಚ್ಚಿನ ಸುದ್ದಿ

ರಾಮಮಂದಿರ ನಿರ್ಮಾಣ: ಖ್ಯಾತ ವಾಸ್ತುಶಿಲ್ಪಿ,ಸಂತರಿಂದ ಸಲಹೆ ಕೋರಿದ ಟ್ರಸ್ಟ್ -ಕಹಳೆ ನ್ಯೂಸ್

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ವಾಸ್ತುಶಿಲ್ಪಿಗಳು ಮತ್ತು ಸಂತರ ಸಲಹೆಗಳನ್ನು ಆಹ್ವಾನಿಸಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಭಾನುವಾರ ತಿಳಿಸಿದ್ದಾರೆ. ಟಾಟಾ ಕನ್ಸಲ್ಟಿಂಗ್ ಇಂಜಿನಿಯರ್ಸ್ ಲಿಮಿಟೆಡ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸಲಿದೆ ಮತ್ತು ನಿರ್ಮಾಣ ಕಾರ್ಯಗಳಲ್ಲಿ ಲಾರ್ಸೆನ್ ಮತ್ತು ಟರ್ಬೋ (ಎಲ್ ಆಂಡ್ ಟಿ) ಸಹಾಯ ನೀಡಲಿದೆ ಎಂದು...
ಹೆಚ್ಚಿನ ಸುದ್ದಿ

ನಟ ಶಂಕರ್ ನಾಗ್ ಸಾವಿನ ರಹಸ್ಯ ಬಿಚ್ಚಿಟ್ಟ ನಟ ಅನಂತನಾಗ್ -ಕಹಳೆ ನ್ಯೂಸ್

ಸೆಪ್ಟೆಂಬರ್ 30, 1990 ಕನ್ನಡ ಚಿತ್ರರಂಗ ಮತ್ತು ರಂಗಭೂಮಿಗೆ ಕರಾಳ ದಿನ. ಕ್ರಿಯಾಶೀಲ ನಿರ್ದೇಶಕ, ನಟ ಶಂಕರ್ ನಾಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿನ. ಚಿತ್ರಾಪುರ ಮಠದ ಮಾತಾಜಿ ಅವರು ನಿಮ್ಮ ಪುತ್ರರಲ್ಲೊಬ್ಬನಿಗೆ ವಿಜಯದಶಮಿ ಹಬ್ಬದ ದಿನ ಗಂಡಾಂತರ ಕಾದಿದೆ ("ವಿಜಯ ದಶಮಿಯಂದು ದುರ್ಗೆ ನಿಮ್ಮ ಮನೆಗೆ ಬರುತ್ತಾಳೆ" ) ಎಂದು ಭವಿಷ್ಯ ನುಡಿದಿದ್ದರಂತೆ. ಹೀಗೆಂದು ಶಂಕರ್ ನಾಗ್ ಅವರ ಸಾವಿನ ರಹಸ್ಯವನ್ನು ಅವರ ಸಹೋದರ, ಹಿರಿಯ ನಟ ಅನಂತನಾಗ್...
ಹೆಚ್ಚಿನ ಸುದ್ದಿ

ನವೆಂಬರ್ 5ರಂದು ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸಲಾಗುತ್ತದೆ. ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುವುದು ಪ್ರಮುಖ ಬೇಡಿಕೆಯಾಗಿದೆ. ಲಾಕ್ ಡೌನ್...
ಹೆಚ್ಚಿನ ಸುದ್ದಿ

SBI ಲಾಕರ್ ಬಾಡಿಗೆ ಶುಲ್ಕ ಮತ್ತಿತರ ಮಾಹಿತಿ -ಕಹಳೆ ನ್ಯೂಸ್

ಬೆಲೆಬಾಳುವ ವಸ್ತುಗಳನ್ನು ಜೋಪಾನ ಮಾಡಬೇಕು ಎಂಬುದನ್ನು ಯಾರು ನಿರೀಕ್ಷೆ ಮಾಡಲ್ಲ? ಬ್ಯಾಂಕ್ ಲಾಕರ್ ಗಳಲ್ಲಿ ಬೆಲೆ ಬಾಳುವ ವಸ್ತುಗಳು, ಕಾಗದ- ಪತ್ರಗಳನ್ನು ಬಹಳ ಮಂದಿ ಬಯಸುತ್ತಾರೆ. ಅಂದ ಹಾಗೆ ಬ್ಯಾಂಕ್ ಗಳು ಒದಗಿಸುವ ಹಲವು ಸೇವೆಗಳಲ್ಲಿ ಲಾಕರ್ ವ್ಯವಸ್ಥೆಯೂ ಒಂದು. ಈ ಲಾಕರ್ ಗಳು ಸಣ್ಣ, ಮಧ್ಯಮ, ದೊಡ್ಡ ಹಾಗೂ ಅತಿದೊಡ್ಡ ಅಳತೆಯ ಲಾಕರ್ ಗಳು ದೊರೆಯುತ್ತವೆ. ಅಂದ ಹಾಗೆ ಬ್ಯಾಂಕ್ ಲಾಕರ್ ಗಳ ಬಾಡಿಗೆ ಏನೂ ಕಡಿಮೆ ಅಲ್ಲ....
ಹೆಚ್ಚಿನ ಸುದ್ದಿ

ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯನವರದ್ದು ನಾಯಿಪಾಡು-ನಳಿನ್​ಕುಮಾರ್ ಕಟೀಲ್-ಕಹಳೆ ನ್ಯೂಸ್

ಮಂಗಳೂರು: ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದರೆ ಬಿಜೆಪಿ ಸೇರಿದ 17 ಶಾಸಕರದ್ದು ನಾಯಿಪಾಡು ಎಂದು ಹೇಳಿಕೆ ಕೊಟ್ಟ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರು ಕಟುವಾಗಿ ತಿರುಗೇಟು ನೀಡಿದ್ದಾರೆ. ಸದ್ಯ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯನವರದ್ದು ನಾಯಿಪಾಡಾಗಿದೆ. ಅವರು ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ ಎಂದು ನಳಿನ್​ಕುಮಾರ್ ಕಟೀಲ್​ ವ್ಯಂಗ್ಯವಾಡಿದರು. ದಿನನಿತ್ಯ ಪ್ರಚಾರ ಮಾಡಲು ಡಿ.ಕೆ.ಶಿವಕುಮಾರ್​ ಕೈ ಮೇಲಾಗುತ್ತಿದೆ. ಆ ಹತಾಶೆಯಿಂದ ಹೀಗೆಲ್ಲ ಮಾತನಾಡುತ್ತಿದ್ದಾರೆ. ಅವರೊಬ್ಬ...
ಹೆಚ್ಚಿನ ಸುದ್ದಿ

ದೇವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ ಎಂದು ಕೆಲಸ ಸಿಕ್ಕ ಖುಷಿಯಲ್ಲಿ ಪ್ರಾಣಕೊಟ್ಟು ಹರಕೆ ತೀರಿಸಿದ-ಕಹಳೆ ನ್ಯೂಸ್

ಕೆಲಸವಿಲ್ಲ ಎಂದು ಪರಿತಪಿಸುತ್ತಿದ್ದ ವ್ಯಕ್ತಿ, ಒಂದೊಳ್ಳೆ ಉದ್ಯೋಗ ಸಿಕ್ಕ ತಕ್ಷಣ ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ದೇವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಈ ನಿರ್ಧಾರ ಮಾಡಿದ್ದಾಗಿ ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ದಾನೆ. ತಮಿಳುನಾಡಿನ ನಾಗರ್​​​ಕೊಯಿಲ್​​ ನಿವಾಸಿ ನವೀನ್​ (32) ಮೃತ. ಜೀವನದಲ್ಲಿ ತುಂಬ ದಿನಗಳಿಂದ ಉದ್ಯೋಗ ಸಿಕ್ಕಿರಲಿಲ್ಲ ಎಂದು ನೊಂದಿದ್ದ. ಹಾಗೇ 'ನನಗೊಂದು ಒಳ್ಳೆಯ ಕೆಲಸ ಸಿಕ್ಕಿಬಿಟ್ಟರೆ ನಾನು ಬಂದು ನಿನ್ನೊಂದಿಗೇ ಇರುತ್ತೇನೆ' ಎಂದು ದೇವರಿಗೆ ಹರಕೆಯನ್ನೂ ಕಟ್ಟಿಕೊಂಡಿದ್ದ. ಅದಾದ...
ಹೆಚ್ಚಿನ ಸುದ್ದಿ

ಹಣ ವಂಚನೆ ಪ್ರಕರಣ ಸಂಬಂಧ ಸಿಸಿಬಿ ಕಚೇರಿಗೆ ಆಗಮಿಸಿದ ಎಸ್.ನಾರಾಯಣ್-ಕಹಳೆ ನ್ಯೂಸ್

ಬೆಂಗಳೂರು: ಸಿನಿಮಾ ನಿರ್ಮಾಣದ ನೆಪದಲ್ಲಿ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರಿಗೆ 1.6 ಕೋಟಿ ರೂಪಾಯಿ ವಂಚನೆ ಮಾಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರನ್ನು ಭೇಟಿಯಾದ ನಾರಾಯಣ್ ದಾಖಲೆ ಸಲ್ಲಿಸಿದ್ದಾರೆ. ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ತೆರಳಿದ ನಾರಾಯಣ್ ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಅವರಿಗೆ ದಾಖಲೆ ನೀಡಿದ್ದಾರೆ. ನಂತರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾ ನಿರ್ಮಾಣ ಮಾಡುವುದಾಗಿ ಐದು ಮಂದಿ ಬಂದಿದ್ದು ಅವರ ಮಾತು ನಂಬಿ ಸಿನಿಮಾ ಶುರು ಮಾಡಿದ್ದೆ....
1 152 153 154 155 156 174
Page 154 of 174