Thursday, March 12, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ವಾರಾಂತ್ಯಕ್ಕೆ ಕುಸಿತ ಕಂಡ ಚಿನ್ನದ ದರ; ಆಭರಣ ಖರೀದಿಸಲು ಇದು ಸುಸಂದರ್ಭ-ಕಹಳೆ ನ್ಯೂಸ್

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ನಾಲ್ಕು ದಿನ ಏರಿಕೆ ಕಂಡು ಎರಡು ದಿನ ಇಳಿಕೆ ಕಂಡಿತ್ತು. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ ಕಳೆದ ವಾರ ಒಟ್ಟು 940 ರೂ. ಇಳಿಕೆ ಕಂಡಂತಾಗಿದೆ. ಗುರುವಾರ ಚಿನ್ನದ ದರದಲ್ಲಿ ಮತ್ತೆ ಇಳಿಕೆ ಕಂಡಿದದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 350 ರೂ. ಇಳಿಕೆ ಕಂಡಿದ್ದು, ಈ ಮೂಲಕ 47,380...
ಹೆಚ್ಚಿನ ಸುದ್ದಿ

ಕೊರೊನಾ ಸೋಂಕಿನಿಂದ ಈವರೆಗೆ ಗುಣಮುಖರಾದವರೆಷ್ಟು.? ಇಲ್ಲಿದೆ ಡಿಟೇಲ್ಸ್-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 48,648 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80,88,851ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 563 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,21,090ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 5,94,386 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 57,386 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ...
ಹೆಚ್ಚಿನ ಸುದ್ದಿ

ನ.1ರಿಂದ ಭದ್ರತಾ ನಂಬರ್ ಪ್ಲೇಟ್ ಗೆ ಆನ್ಲೈನ್ ಬುಕ್ಕಿಂಗ್ ಶುರು-ಕಹಳೆ ನ್ಯೂಸ್

ದೆಹಲಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಮತ್ತು ಕಲರ್ ಕೋಡೆಡ್ ಸ್ಟಿಕ್ಕರ್‌ಗಳಿಗಾಗಿ ಆನ್‌ಲೈನ್ ಬುಕಿಂಗ್ ಮತ್ತೆ ಶುರುವಾಗ್ತಿದೆ. ನವೆಂಬರ್ 1ರಿಂದ ಬುಕ್ಕಿಂಗ್ ಶುರುವಾಗಲಿದೆ. ಕೊರೊನಾ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ಫಲಕಗಳು ಸಿದ್ಧವಾಗದ ಕಾರಣ ಸರ್ಕಾರ ಆನ್‌ಲೈನ್ ಬುಕಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿತ್ತು. ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತ್ತೆ ಆನ್ಲೈನ್ ಬುಕ್ಕಿಂಗ್ ಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಹೋಮ್ ಡೆಲಿವರಿ ಪಡೆಯಲು ಚಾಲಕರು 100...
ಹೆಚ್ಚಿನ ಸುದ್ದಿ

ಆರೋಗ್ಯ ಸೇತು ಆಯಪ್ ಸಂಪೂರ್ಣ ಸುರಕ್ಷಿತ, ಪಾರದರ್ಶಕವಾಗಿ ಅಭಿವೃದ್ಧಿಪಡಿಸಲಾಗಿದೆ-ಕಹಳೆ ನ್ಯೂಸ್

ಹೊಸದಿಲ್ಲಿ: ಆರೋಗ್ಯ ಸೇತು ಅಪ್ಲಿಕೇಶನ್ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಅತ್ಯಂತ ಪಾರದರ್ಶಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೋವಿಡ್ ಕಾಲದಲ್ಲಿ ಹೆಚ್ಚು ಬಳಕೆಯಾದ ಆರೋಗ್ಯ ಸೇತು ಆಯಪ್ ಅಭಿವೃದ್ದಿಪಡಿಸಿದ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸರ್ಕಾರ ಈ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‌ಐಸಿ) ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ಸ್ವಯಂಸೇವಕರ ಜೊತೆ ಸೇರಿಕೊಂಡು ಆರೋಗ್ಯ ಸೇತು ಆಪ್ ನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಸಂಪೂರ್ಣ...
ಹೆಚ್ಚಿನ ಸುದ್ದಿ

ಬದಲಾಗಲಿದೆ ಆಸ್ತಿ ನೋಂದಣಿ ವ್ಯವಸ್ಥೆ: ನವೆಂಬರ್ 2 ರಿಂದ ಸಂಪೂರ್ಣ ಆನ್ಲೈನ್-ಕಹಳೆ ನ್ಯೂಸ್

ಬೆಂಗಳೂರು: ಆಸ್ತಿ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ಆಸ್ತಿ ನೊಂದಣಿಯನ್ನು ಸಂಪೂರ್ಣವಾಗಿ ಆನ್ಲೈನ್ ಮಾಡಲು ಮುಂದಾಗಿದೆ. 3 ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆನ್ಲೈನ್ ನೋಂದಣಿ ಕಾರ್ಯ ನವೆಂಬರ್ 2 ರಿಂದ ಆರಂಭವಾಗಲಿದೆ. ಈಗಾಗಲೇ ಪ್ರಾಯೋಗಿಕವಾಗಿ 3 ಕಚೇರಿಗಳಲ್ಲಿ ಯೋಜನೆ ಜಾರಿಗೆ ಕ್ರಮ ಕೈಗೊಂಡಿದ್ದು ನಂತರದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಯೋಜಿಸಲಾಗಿದೆ. ನವೆಂಬರ್ 2 ರಿಂದ ರಾಜ್ಯದ ಮೂರು...
ಹೆಚ್ಚಿನ ಸುದ್ದಿ

ಪ್ರತಿಯೊಬ್ಬ ಭಾರತೀಯನಿಗೂ ಕೊರೋನಾ ಲಸಿಕೆ ನೀಡಲಾಗುವುದು : ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ : ಎಲ್ಲಾ ಭಾರತೀಯರಿಗೆ ಕರೋನವೈರಸ್ ಲಸಿಕೆ ನೀಡಲಾಗುವುದು ಮತ್ತು ಯಾರೂ ಲಸಿಕೆಯಿಂದ ಹಿಂದೆ ಉಳಿಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲಸಿಕೆ ಆಡಳಿತವನ್ನು ನಿರ್ವಹಿಸಲು ಮತ್ತು ಮಾರ್ಗವನ್ನು ಗುರುತಿಸಲು ರಾಷ್ಟ್ರೀಯ ತಜ್ಞರ ಗುಂಪನ್ನು ರಚಿಸಲಾಗಿದೆ ಎಂದು ಪಿಎಂ ನರೇಂದ್ರ ಮೋದಿ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 'ಲಸಿಕೆ ಲಭ್ಯವಾದಾಗ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ನಾನು ರಾಷ್ಟ್ರಕ್ಕೆ ಭರವಸೆ ನೀಡಲು ಬಯಸುತ್ತೇನೆ. ಯಾರೂ ಹಿಂದೆ...
ಹೆಚ್ಚಿನ ಸುದ್ದಿ

ಮೇಕಪ್ ಆಗಿ ಬಳಕೆಯಾಯ್ತು ಮೆಹಂದಿ-ಕಹಳೆ ನ್ಯೂಸ್

ಮದರಂಗಿಯನ್ನ ಸಾಮಾನ್ಯವಾಗಿ ಕೈಯನ್ನ ಅಲಂಕಾರ ಮಾಡಿಕೊಳ್ಳೋಕೆ ಬಳಕೆ ಮಾಡ್ತೇವೆ. ಇದನ್ನ ಬಿಟ್ರೆ ಕೂದಲಿನ ಆರೈಕೆಗೆ ಬಳಕೆ ಮಾಡಬಹುದು. ಆದರೆ ಚಿಕಾಗೋದ ಮಾಡೆಲ್​ ಒಬ್ರು ಮೇಕಪ್​ ಮಾಡಿಕೊಳ್ಳಲು ಮದರಂಗಿ ಬಳಕೆ ಮಾಡುವ ಮೂಲಕ ಟ್ರೋಲ್​ ಆಗಿದ್ದಾರೆ. ಬ್ರಿನ್ನಾ ಎಂಬ ಹೆಸರಿನ ಮಹಿಳೆ ಬೀಟ್​ರೂಟ್​ ಹಾಗೂ ರೋಸ್​ವಾಟರ್​ ಜೊತೆ ಮದರಂಗಿಯನ್ನೂ ಮುಖದ ಅಲಂಕಾರಕ್ಕೆ ಬಳಸಿ ನಗೆಪಾಟಲಿಗೀಡಾಗಿದ್ದಾರೆ. ಅಲ್ಲದೇ ಅನೇಕರು ಈ ರೀತಿಯ ಮೆಹಂದಿ ಬಳಕೆಯಿಂದ ಮುಖದ ಆರೋಗ್ಯಕ್ಕೆ ಸಂಚಕಾರವಾಗಲಿದೆ ಅಂತಾ ವಾರ್ನಿಂಗ್​ ಕೂಡ...
ಹೆಚ್ಚಿನ ಸುದ್ದಿ

2021ರ ಆರಂಭದಲ್ಲೇ ರಾಜ್ಯದ ಜನರಿಗೆ ಸಿಗಲಿದೆ ಕೋವಿಡ್ ಲಸಿಕೆ: ಸಚಿವ ಸುಧಾಕರ್-ಕಹಳೆ ನ್ಯೂಸ್

ಬೆಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, 2021ರ ಆರಂಭದಲಿ ರಾಜ್ಯದಲ್ಲೇ ಮೊದಲು ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿವಿಯ ಆಸ್ಟ್ರಾಜನಿಕಾ ಸಂಸ್ಥೆಯ ಎಂಡಿ ಗಗನ್ ದೀಪ್ ಜೊತೆ ಇಂದು ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ಲಸಿಕೆ ಬಗ್ಗೆ ಅವರು ಹಲವು ಮಹತ್ವದ ಮಾಹಿತಿ ನೀಡಿದರು...
1 153 154 155 156 157 174
Page 155 of 174