Wednesday, March 11, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪ್ರತಿಯೊಬ್ಬರಿಗೂ ನಿವೇಶನ, ಮನೆ ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ-ಬಿ.ಎಸ್.ಯಡಿಯೂರಪ್ಪ-ಕಹಳೆ ನ್ಯೂಸ್

ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ನಮ್ಮ ಗುರಿಯಾಗಿದೆ. ಅಲ್ಲದೇ ಸರ್ಕಾರದಿಂದ ನಿವೇಶನ ನೀಡಿದ ಪ್ರತಿಯೊಬ್ಬರಿಗೂ ಮನೆ ಕಟ್ಟಿಕೊಡಬೇಕು ಎಂಬ ಆಪೇಕ್ಷೆ ಇದೆ. ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಯಾವುದೇ ಒಬ್ಬ ವ್ಯಕ್ತಿಗೂ ರಾಜ್ಯದಲ್ಲಿ ಸೂರಿನ ಕೊರತೆ ಯಾಗಬಾರದು. ಪ್ರತಿಯೊಬ್ಬರಿಗೂ...
ಹೆಚ್ಚಿನ ಸುದ್ದಿ

ಹೆಲ್ಮೆಟ್ ಧರಿಸದಿದ್ದರೆ ಡಿಎಲ್ ಅಮಾನತು..!-ಕಹಳೆ ನ್ಯೂಸ್

ಸಾರ್ವಜನಿಕರೇ ಉದಾಸೀನ ಧೋರಣೆ ಬೇಡ. ಸರ್ಕಾರ ಎಷ್ಟೇ ನಿಯಮಗಳನ್ನು ಜಾರಿಗೊಳಿಸಲಿ ನಮಗೆ ನಮ್ಮ ಪ್ರಾಣ ಮುಖ್ಯವಾಗಿರುತ್ತದೆ. ಸುರಕ್ಷತಾ ನಿಯಮಗಳನ್ನು ಪಾಲಿಸುವುದರಿಂದ ನಾವು ಸುರಕ್ಷಿತವಾಗಿರುವುದರ ಜತೆಗೆ ನಮ್ಮ ಕುಟುಂಬದವರನ್ನೂ ಸುರಕ್ಷಿತವಾಗಿ ಇಡಬಹುದು. ಹೆಲ್ಮೆಟ್ ಧರಿಸಿ ವಾಹನ ಚಲಾಯಿ ಸುವುದರಿಂದ ಅಪಘಾತಗಳಿಂದಾಗುವ ಪ್ರಾಣಾಪಾಯ ಗಳಿಂದ ಪಾರಾಗ ಬಹುದು. ಸರ್ಕಾರಗಳು ಈ ಬಗ್ಗೆ ಸಾಕಷ್ಟು ಜಾಗೃ ತಿ ಮೂಡಿಸಿದರೂ ಜನ ನಿರ್ಲಕ್ಷ್ಯ ಧೋರಣೆ ಅನುಸರಿಸುವುದರಿಂದ ದಂಡ ವಿಧಿಸುವ ಪ್ರಯೋಗ ಮಾಡುತ್ತಿದ್ದ ಸರ್ಕಾರ ಈಗ ಚಾಲನಾ...
ಹೆಚ್ಚಿನ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ನಟಿ ಸಂಜನಾ-ರಾಗಿಣಿ ಜಾಮೀನಿಗಾಗಿ ಬಾಂಬ್ ಬೆದರಿಕೆ ಪತ್ರ!-ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿ ರಾಗಿಣಿ ಹಾಗೂ ನಟಿ ಸಂಜನಾರನ್ನು ಬಿಡುಗಡೆ ಮಾಡದಿದ್ದರೆ ಬಾಂಬ್ ಹಾಕ್ತೀವಿ ಎಂದು ಎನ್ ಡಿ ಪಿ ಎಸ್ ಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಕರೆ ಬಂದಿದೆ . ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಜೈಲಿನಲ್ಲಿರುವ ಮಾದಕ ನಟಿ ರಾಗಿಣಿ ಹಾಗೂ ಸಂಜನಾಗೆ ಜಾಮೀನು ನೀಡುವಂತೆ ಹಾಗೂ ಕೆಜಿ ಹಳ್ಳಿ ಡಿಜೆ ಹಳ್ಳಿ ಪ್ರಕರಣದಿಂದ...
ಹೆಚ್ಚಿನ ಸುದ್ದಿ

ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ 5 ಮಂದಿ ಸಾವು, 3 ಮಹಿಳೆಯರು ಸೇರಿ 9 ಜನ ಗಂಭೀರ-ಕಹಳೆ ನ್ಯೂಸ್

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ನಲ್ಲಿ ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದಾರೆ. ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ಘಟನೆ ನಡೆದಿದ್ದು ರಾಮನ್(52), ಅಯ್ಯಪ್ಪನ್(55) ಆತನ ಮಗ ಅರುಣ್(22), ಶಿವನ್(45) ಮತ್ತು ಆತನ ಸಹೋದರ ಮೂರ್ತಿ(33) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೂವರು ಮಹಿಳೆಯರು ಸೇರಿದಂತೆ 9 ಮಂದಿಯ ಸ್ಥಿತಿ ಗಂಭೀರವಾಗಿದ್ದು ಪಾಲಕ್ಕಾಡ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಯಾನಿಟೈಸರ್ ಮಿಶ್ರಿತವಾಗಿದ್ದ ಮದ್ಯವನ್ನು ಇವರು...
ಹೆಚ್ಚಿನ ಸುದ್ದಿ

ದ್ವಿಚಕ್ರವಾಹನದಲ್ಲಿ ಸವಾರಿ ಮಾಡುವ ಎಲ್ಲರಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ-ಕಹಳೆ ನ್ಯೂಸ್

ಬೆಂಗಳೂರು: ಹೆಲ್ಮೆಟ್' ಹಾಕದೆ ಗಾಡಿ ಓಡಿಸಿದ್ರೆ 'ಮೂರು ತಿಂಗಳು ಪರವಾನಗಿ ಅಮಾನತು ಮಾಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಆದೇಶವನ್ನು ಹೊರಡಿಸಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ದ್ವಿಚಕ್ರ ಸವಾರರು ( ಹಿಂಬದಿ ಸವಾರ ಸೇರಿದಂತೆ) ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ. 2019ರಲ್ಲಿ 1.51 ಲಕ್ಷ ರಸ್ತೆ ಅಪಘಾತ ಗಳಲ್ಲಿ ಶೇ.36ರಷ್ಟು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ. ಈ...
ಹೆಚ್ಚಿನ ಸುದ್ದಿ

ಪ್ರಧಾನಿಯವರಿಂದ ಮೈಸೂರು ವಿವಿ ಘಟಿಕೋತ್ಸವ ಭಾಷಣ-ಕಹಳೆ ನ್ಯೂಸ್

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಐತಿಹಾಸಿಕ 100ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘಟಿಕೋತ್ಸವ ಭಾಷಣ ಮಾಡುತ್ತಿದ್ದು, ಅದರ ನೇರ ಪ್ರಸಾರ ವೀಕ್ಷಣೆಗೆ ಮೇಲಿನ ವಿಡಿಯೋ ಕ್ಲಿಕ್ಕಿಸಬಹುದು. ಪ್ರಧಾನಿ ನರೇಂದ್ರಮೋದಿಯವರ ಭಾಷಣದ ಸಾರ ಇಲ್ಲಿದೆ. ಎಲ್ಲರಿಗೂ ಮೈಸೂರು ದಸರಾ, ನಾಡಹಬ್ಬದ ಹೃದಯಪೂರ್ವಕ ಶುಭಾಶಯಗಳು. ಕೆಲವೊಂದು ಛಾಯಾಚಿತ್ರಗಳನ್ನು ಗಮನಿಸುತ್ತಿದ್ದೆ. ಕೋವಿಡ್ 19ಗೆ ಸಂಬಂಧಿಸಿದ ನಿರ್ಬಂಧಗಳಿರಬಹುದು. ಆದರೆ, ಸಂಭ್ರಮದ ಉತ್ಸಾಹಕ್ಕೇನೂ ಕೊರತೆ ಇಲ್ಲ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ತೊಂದರೆಯಾಗಿದೆ. ಸಂತ್ರಸ್ತರ ಬಗ್ಗೆ ನನ್ನ...
ಹೆಚ್ಚಿನ ಸುದ್ದಿ

ಧರ್ಮಸ್ಥಳದಿಂದ ಹಾಲು ಉತ್ಪಾದಕ ಮಹಿಳಾ ಸಂಘಕ್ಕೆ 1 ಲಕ್ಷ ರೂ ದೇಣಿಗೆ ಹಸ್ತಾಂತರ-ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರುಗೊಂಡ 1 ಲಕ್ಷ ಅನುದಾನವನ್ನು ಬಂದಾರು ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಡಿ.ಡಿ.ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಗುರುವಾಯನಕೆರೆ ಯೋಜನಾ ಕಚೇರಿಯ ಯೋಜನಾಧಿಕಾರಿ ಯಶವಂತ್, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ವಲಯ ಅಧ್ಯಕ್ಷ...
ಹೆಚ್ಚಿನ ಸುದ್ದಿ

ಅ.21 ರಂದು ಉತ್ತರಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಬಿಎಸ್ ವೈಮಾನಿಕ ಸಮೀಕ್ಷೆ- ಕಹಳೆ ನ್ಯೂಸ್

ಬೆಂಗಳೂರು: ಕಲಬುರ್ಗಿ, ರಾಯಚೂರು, ಬೀದರ್‌ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ವಾಸ್ತವಿಕ ಪ್ರಮಾಣ ಅರಿಯಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇದೇ ಬುಧವಾರ (ಅ.21) ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಭಾನುವಾರ ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ನೆರೆ ಸಂತ್ರಸ್ತರ ಜತೆ ಇಡೀ ಸರ್ಕಾರ ಇದೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವವರನ್ನು ಸ್ಥಳಾಂತರಿಸುವ ಕೆಲಸವನ್ನು ಆಯಾ ಜಿಲ್ಲಾಡಳಿತ ಮಾಡುತ್ತಿವೆ. ಕಂದಾಯ ಸಚಿವ ಆರ್‌. ಅಶೋಕ ಈಗಾಗಲೇ...
1 158 159 160 161 162 174
Page 160 of 174