Wednesday, March 11, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಎ.ಸಿ ಆನ್​ ಮಾಡಿ ಕಾರಿನಲ್ಲೇ ನಿದ್ದೆಗೆ ಜಾರಿದ..ಮರುದಿನ ಶವವಾದ..!-ಕಹಳೆ ನ್ಯೂಸ್

ನೊಯ್ಡಾ (ಉತ್ತರ ಪ್ರದೇಶ): ಕಾರಿನಲ್ಲಿ ಎ.ಸಿ ಆನ್​ ಮಾಡಿಕೊಂಡು, ಕಿಟಕಿ ಬಾಗಿಲುಗಳನ್ನು ಹಾಕಿಕೊಂಡು ಮಲಗುವ ಅಭ್ಯಾಸ ಇದೆಯೆ? ಹಾಗಿದ್ದರೆ ಈ ಸುದ್ದಿಯನ್ನೊಮ್ಮೆ ನೋಡಿ, ಅದು ಎಷ್ಟು ಅಪಾಯಕಾರಿ ಎನ್ನುವುದು ತಿಳಿಯುತ್ತದೆ. ಇಂಥ ಒಂದು ಅಪಾಯಕಾರಿ ಘಟನೆ ನಡೆದಿರುವುದು ಉತ್ತರ ಪ್ರದೇಶದ ನೊಯ್ಡಾದಲ್ಲಿ. ಮದ್ಯಪಾನ ಮಾಡಿ, ಕಾರಿನಲ್ಲಿ ಎ.ಸಿ ಹಾಕಿ ಮಲಗಿದ್ದ ವ್ಯಕ್ತಿ ಮರುದಿನ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಸುಂದರ್ ಪಂಡಿತ್ ಎಂದು ಗುರುತಿಸಲಾಗಿದೆ. ಇವರು ಮೊನ್ನೆ ರಾತ್ರಿ ಮದ್ಯಪಾನ ಮಾಡಿ...
ಹೆಚ್ಚಿನ ಸುದ್ದಿ

ಈ ವಸ್ತುಗಳ ಮೇಲೆ 28 ದಿನ ಜೀವಂತವಾಗಿರುತ್ತೆ ವೈರಸ್-ಕಹಳೆ ನ್ಯೂಸ್

ನವದೆಹಲಿ: ನೋಟುಗಳು, ಗ್ಲಾಸ್‌ಗಳು, ಸ್ಮಾರ್ಟ್‌ ಫೋನ್‌ನ ಸ್ಕ್ರೀನ್‌ಗಳು, ಸ್ಟೇನ್‌ಲೆಸ್ ಸ್ಟೀಲ್‌ಗಳ ಮೇಲೆ ಕೊರೊನಾ ಸೋಂಕು 28 ದಿನ ಕಾಲ ಸಕ್ರಿಯವಾಗಿ ಉಳಿಯಬಲ್ಲದು ಎಂದು ಆಸ್ಟ್ರೇಲಿಯ ರಾಷ್ಟ್ರೀಯ ವಿಜ್ಞಾನ ಸಂಸ್ಥೆಯ ಅಧ್ಯಯನ ತಿಳಿಸಿದೆ. ಜರ್ನಲ್‌ವೊಂದರಲ್ಲಿ ಪ್ರಕಟವಾದ ವರದಿ ಅನುಸಾರ, ಸುದೀರ್ಘ ಕಾಲ ಸೋಂಕು ಕೆಲವೊಂದು ವಸ್ತುಗಳ ಮೇಲೆ ಸಕ್ರಿಯವಾಗಿ ಇರಬಹುದಾಗಿದೆ. ಹೀಗಾಗಿ, ಆಗಾಗ್ಗೆ ಬಳಸುವ ಸ್ಥಳವನ್ನು ಸ್ವಚ್ಛವಾಗಿಡುವುದು ಮತ್ತು ಕೈಗಳನ್ನು ಆಗಾಗ್ಗೆ ತೊಳೆಯುವುದು ಅಗತ್ಯವಾಗಿದೆ. ಆಸ್ಟೇಲಿಯನ್ ಸೆಂಟರ್ ಫಾರ್ ಡಿಸೀಸ್ ಪ್ರಿಪೇರ್ಡ್‌ನೆಸ್...
ಹೆಚ್ಚಿನ ಸುದ್ದಿ

100 ರೂಪಾಯಿ ಮುಖಬೆಲೆ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ : ಗ್ವಾಲಿಯಾರ್ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜಮಾತೆ ಸಿಂಧ್ಯಾ ಅವರು ತಮ್ಮ ಜೀವನವನ್ನು ಜನರಿಗಾಗಿ ಅರ್ಪಿಸಿದರು. ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡಿರುವುದರಿಂದ ದೇಶವು ರಾಜಮಾತೆ ಸಿಂಧ್ಯಾ ಅವರ ಮಹಿಳಾ ಸಬಲೀಕರಣದ ದೃಷ್ಟಿಕೋನವನ್ನು ಮುನ್ನಡೆಸುತ್ತಿದೆ ಎಂದರು. ಸಮಾರಂಭದಲ್ಲಿ...
ಹೆಚ್ಚಿನ ಸುದ್ದಿ

ಹೈಸ್ಪೀಡ್ ರೈಲುಗಳಲ್ಲಿ ‘ಸ್ಲೀಪರ್ ಕೋಚ್’ ಗಳನ್ನು ರದ್ದುಪಡಿಸಿದ ರೈಲ್ವೆ ಇಲಾಖೆ.! ಇಲ್ಲಿದೆ ಮಾಹಿತಿ-ಕಹಳೆ ನ್ಯೂಸ್

ನವದೆಹಲಿ : ಹೈಸ್ಪೀಡ್ ರೈಲುಗಳಿಗಾಗಿ ಹವಾನಿಯಂತ್ರಿತವಲ್ಲದ (ಎಸಿ) ಸ್ಲೀಪರ್ ಕೋಚ್ ಗಳನ್ನು ಎಸಿ ಬೋಗಿಗಳಿಗೆ ಮೇಲ್ದರ್ಜೆಗೇರಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಭಾರತೀಯ ರೈಲ್ವೆಯ ಅಧಿಕೃತ ಹೇಳಿಕೆಯ ಪ್ರಕಾರ, AC ಕೋಚ್ ಗಳು ಮೂಲಭೂತವಾಗಿ 130/160 kmph ವೇಗದಲ್ಲಿ ಚಲಿಸುವ ರೈಲುಗಳ ತಾಂತ್ರಿಕ ಅವಶ್ಯಕತೆಯಾಗಿದೆ. 'ಕೆಲವು ಕಾರಿಡಾರ್ ಗಳ ವೇಗ ಸಾಮರ್ಥ್ಯವನ್ನು ಈಗಾಗಲೇ 130 ಕಿ.ಮೀ.ಗೆ ಏರಿಸಲಾಗಿದೆ. ಹೀಗಾಗಿ, ಹೈಸ್ಪೀಡ್ ರೈಲುಗಳಿಗೆ ಎಲ್ಲ ಎಸಿ ಯೇತರ ಕೋಚ್ ಗಳನ್ನು ಮೇಲ್ದರ್ಜೆಗೇರಿಸಲು ಸಾಧ್ಯವಿಲ್ಲ'...
ಹೆಚ್ಚಿನ ಸುದ್ದಿ

ಕೋವಿಡ್ ನಿಂದಾಗಿ ನೀಟ್ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಅ. 14ರಂದು ಪರೀಕ್ಷೆ ನಡೆಸಲು ‘ಸುಪ್ರೀಂ’ ಅನುಮತಿ!-ಕಹಳೆ ನ್ಯೂಸ್

ನವದೆಹಲಿ : ಕೊರೋನಾ ಸೋಂಕಿನಿಂದ ಸೆಪ್ಟೆಂಬರ್ ನಲ್ಲಿ NEET ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಗೆ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ನೀಡಿದೆ. ಕೊರೋನಾದಿಂದ ಸಿಇಟಿ ಪರೀಕ್ಷೆಗೆ ಹಾಜರಾಗದ ಅಥವಾ ಕಂಟೈನ್ಮೆಂಟ್ ವಲಯದಲ್ಲಿ ವಾಸಮಾಡುತ್ತಿರುವ ಕಾರಣ ಸೆಪ್ಟೆಂಬರ್ ನಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸಲು ಅಕ್ಟೋಬರ್ 14ರಂದು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇಂದು ಈ ಕುರಿತಂತೆ ವಿದ್ಯಾರ್ಥಿಗಳು ಸಲ್ಲಿಸಲಾಗಿದ್ದಂತ ಅರ್ಜಿಯ...
ಹೆಚ್ಚಿನ ಸುದ್ದಿ

ಮುಖ್ಯಮಂತ್ರಿಗಳು ಮೋದಿಗಾಗಿ ಜನರ ಭವಿಷ್ಯ ಅಡವಿಡುತ್ತಿದ್ದಾರೆ :ರಾಹುಲ್ ಗಾಂಧಿ ವಾಗ್ದಾಳಿ – ಕಹಳೆ ನ್ಯೂಸ್

ನವದೆಹಲಿ, ಅಕ್ಟೋಬರ್ 12:ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮೋದಿಗಾಗಿ ಜನರನ್ನು ಅಡವಿಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಇಂದು ನಡೆಯುವ ಜಿಎಸ್‌ಟಿ ಸಭೆಗೂ ಮುನ್ನ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರವು ಶ್ರೀಮಂತರಿಗಾಗಿ ಕೆಲಸ ಮಾಡುತ್ತದೆ. ಅದರ ಜತೆ ಜತೆಯಲ್ಲೇ ಎಂಟು ಸಾವಿರ ಕೋಟಿ ವಿಮಾನವನ್ನೂ ಖರೀದಿಸಿದ್ದಾರೆ. ರಾಹುಲ್ ಗಾಂಧಿ ಟ್ವೀಟ್ ಮಾಡಿ, ಕೇಂದ್ರ ಸರ್ಕಾರವು ರಾಜ್ಯಗಳಿಂದ ಜಿಎಸ್‌ಟಿ ರಾಜಸ್ವ ನೀಡುವ ಭರವಸೆ ನೀಡಿದ್ದರು....
ಹೆಚ್ಚಿನ ಸುದ್ದಿ

ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಖುಷ್ಬೂ ರಾಜೀನಾಮೆ! ಬಿಜೆಪಿ ಸೇರ್ಪಡೆ ಬಹುತೇಕ ಖಚಿತ-ಕಹಳೆ ನ್ಯೂಸ್

ಚೆನ್ನೈ: ಚಿತ್ರರಂಗದಿಂದ ರಾಜಕೀಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಖುಷ್ಬೂ ಸುಂದರ್ ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ಖುಷ್ಬೂ ಲಭ್ಯರಿರಲಿಲ್ಲ. ಸಂಜೆ ವಿಮಾನ ನಿಲ್ದಾಣದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಲು ಖುಷ್ಬೂ ನಿರಾಕರಿಸಿದ್ದರು. ಇವರ ಜತೆಗೆ ತಮಿಳುನಾಡಿನ ಐಆರ್‌ಎಸ್ ಅಧಿಕಾರಿಯೊಬ್ಬರು ಮತ್ತು ಯೂಟ್ಯೂಬರ್ ಒಬ್ಬರು ಕೂಡಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ....
ಹೆಚ್ಚಿನ ಸುದ್ದಿ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ-ಕಹಳೆ ನ್ಯೂಸ್

ಬೆಂಗಳೂರಿನ ಆರ್.ಟಿ. ನಗರದ ನಿವಾಸದಲ್ಲಿ ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿ ಹಲವು ಭಾಷೆಗಳಿಗೆ ಅವರು ಸಂಗೀತ ನಿರ್ದೇಶನ ನೀಡಿದ್ದರು. 'ಗಂಧದ ಗುಡಿ', 'ಪರಸಂಗದ ಗೆಂಡೆತಿಮ್ಮ', 'ಬಯಲುದಾರಿ', 'ನಾ ನಿನ್ನ ಮರೆಯಲಾರೆ', 'ಹೊಂಬಿಸಿಲು', 'ಗಾಳಿಮಾತು', 'ಶ್ರೀನಿವಾಸ ಕಲ್ಯಾಣ', 'ಚಲಿಸುವ ಮೋಡಗಳು' ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶಿಸಿದ್ದರು. 375 ಹೆಚ್ಚು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ...
1 162 163 164 165 166 174
Page 164 of 174