Saturday, March 7, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಭಾವೆ, ವಿವೇಕಾನಂದರಲ್ಲಿ ಮಾನವೀಯತೆ ಕಲಿಸುವಂತಹ ಸಾಕಷ್ಟು ವಿಚಾರಗಳಿವೆ : ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಆಚಾರ್ಯ ವಿನೋಬಾ ಭಾವೆ ಅವರ ಜನ್ಮ ದಿನಾಚರಣೆ ಮತ್ತು ಚಿಕಾಗೊದಲ್ಲಿ ಸ್ವಾಮಿ ವಿವೇಕಾನಂದರ ಪ್ರಸಿದ್ಧ ಭಾಷಣ ಈ ಎರಡು ಪ್ರಮುಖ ಘಟನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನೆನಪಿಸಿಕೊಂಡರು ಮತ್ತು ಮಾನವೀಯತೆಯನ್ನು ಕಲಿಸಲು ಇಬ್ಬರೂ ಮಹಾನ್ ವ್ಯಕ್ತಿಗಳಿಗೆ ಸಾಕಷ್ಟು ಇದೆ ಎಂದು ಹೇಳಿದರು. ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, 'ಸೆಪ್ಟೆಂಬರ್ 11 ಭಾರತಕ್ಕೆ ಎರಡು ಪ್ರಮುಖ ಮೈಲಿಗಲ್ಲುಗಳು. ಒಂದು ಆಚಾರ್ಯ ವಿನೋಬಾ ಭಾವೆ ಅವರ 125ನೇ...
ಹೆಚ್ಚಿನ ಸುದ್ದಿ

ನಕಲಿ ಚೆಕ್ ಬಳಸಿ ರಾಮ ಜನ್ಮಭೂಮಿ ಟ್ರಸ್ಟ್​ನಿಂದ ಭಾರೀ ಮೊತ್ತದ ಹಣ ತೆಗೆದ ಖದೀಮರು! – ಕಹಳೆ ನ್ಯೂಸ್

ರಾಮ ಜನ್ಮಭೂಮಿ ವಿವಾದ ಕೊನೆಗೂ ಇತ್ಯರ್ತಗೊಂಡಿದ್ದು, ಇತ್ತೀಚೆಗಷ್ಟೇ ಮಂದಿರ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಿದ್ದರು. 2022ರ ವೇಳೆಗೆ ರಾಮ ಮಂದಿರ ನಿರ್ಮಾಣ ಆಗಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಶಾಕಿಂಗ್​ ಬೆಳವಣಿಗೆಯೊಂದು ನಡೆದಿದೆ. ಕೆಲ ಅನಾಮಧೇಯ ವ್ಯಕ್ತಿಗಳು ನಕಲಿ ಚೆಕ್​ ಬಳಕೆ ಮಾಡಿ ರಾಮ ಮಂದಿರ ಟ್ರಸ್ಟ್​ನಿಂದ ದೊಡ್ಡ ಮೊತ್ತದ ಹಣ ವಿತ್​ಡ್ರಾ ಮಾಡಿರುವುದಾಗಿ ಜೀ ನ್ಯೂಸ್​ ವರದಿ ಮಾಡಿದೆ. ನಕಲಿ ಚೆಕ್​ ಬಳಕೆ...
ಹೆಚ್ಚಿನ ಸುದ್ದಿ

MyNEP ರಾಷ್ಟ್ರ ಮಟ್ಟದ ಸ್ಪರ್ಧೆಗಳಿಗೆ ಕರೆ – ಕಹಳೆ ನ್ಯೂಸ್

ಭಾರತ ಸರಕಾರದಿಂದ ಇತ್ತೀಚೆಗೆ ಅಂಗೀಕರಿಸಲ್ಪಟ್ಟಿರುವ ನೂತನರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸಿ ಜನಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್‍ ಒಂದು ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿ ಚರ್ಚೆ, ಸಂವಾದ, ಉಪನ್ಯಾಸ ಮುಂತಾದಕಾರ್ಯಕ್ರಮಗಳ ಜೊತೆಗೆರಾಷ್ಟ್ರೀಯ ಸ್ಪರ್ಧೆಯನ್ನುಆಯೋಜಿಸುತ್ತಿದೆ. ನೂತನ ಶಿಕ್ಷಣ ನೀತಿಯ ವಿವಿಧತಾತ್ವಿಕ ಆಯಾಮಗಳು ಜನಸಾಮಾನ್ಯರಲ್ಲಿ, ವಿದ್ಯಾರ್ಥಿಗಳಲ್ಲಿ ಹಾಗೂ ಶಿಕ್ಷಣಾಸಕ್ತರಲ್ಲಿ ಚರ್ಚೆಯಾಗಿಕಾರ್ಯಾನ್ವಯನವಾಗಬೇಕೆಂಬ ದೃಷ್ಟಿಯಿಂದ ಸಾಮಾಜಿಕ ಜಾಲತಾಣ (ವೆಬ್‍ಸೈಟ್‍www.mynep.in) ಮಾಧ್ಯಮದಲ್ಲಿಸೆಪ್ಟೆಂಬರ್ 25ರಿಂದ ಅಕ್ಟೋಬರ್ 2ರವರೆಗೆ ನಡೆಸಲು...
ಹೆಚ್ಚಿನ ಸುದ್ದಿ

ಸುಶಾಂತ್ ಕೇಸ್; ಬಯಲಾಯ್ತು ರಿಯಾ ಡ್ರಗ್ಸ್ ಜಾಲ, ಬಾಲಿವುಡ್ ಸ್ಟಾರ್ ಗಳ ಬಂಧನ ಸಾಧ್ಯತೆ? – ಕಹಳೆ ನ್ಯೂಸ್

ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿಯನ್ನು ಸಿಬಿಐ, ಎನ್ ಸಿಬಿ ತೀವ್ರ ವಿಚಾರಣೆಗೆ ಗುರಿಪಡಿಸಿದ ಬೆನ್ನಲ್ಲೇ ಮಂಗಳವಾರ (ಸೆ.08, 2020) ಬಂಧಿಸಿದೆ. ಇದರೊಂದಿಗೆ ಹಲವು ದಿನಗಳಿಂದ ತನಗೂ ಡ್ರಗ್ಸ್ ಗೂ ಸಂಬಂಧವಿಲ್ಲ ಎನ್ನುತ್ತಿದ್ದ ರಿಯಾ ನಾಟಕಕ್ಕೆ ತಿರುವು ಸಿಕ್ಕಂತಾಗಿದೆ. ಮತ್ತೊಂದೆಡೆ ಮಹತ್ತರ ಬೆಳವಣಿಗೆಯೊಂದರಲ್ಲಿ ತಾನು ಸಿಗರೇಟಿನೊಳಕ್ಕೆ ಮರಿಜುವಾನಾ(ಗಾಂಜಾ) ತುಂಬಿಸಿ ಸೇವಿಸುತ್ತಿದ್ದಿರುವುದಾಗಿ ಎನ್ ಸಿಬಿ ಮುಂದೆ ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ. ಎನ್ ಸಿಬಿ...
ಹೆಚ್ಚಿನ ಸುದ್ದಿ

ಭಾರತ, ಚೀನಾ ಗಡಿ ಸಂಘರ್ಷ ಸಂದರ್ಭ 400 ಪಾಕ್ ಉಗ್ರರು ಒಳನುಗ್ಗಲು ಯತ್ನ! ವರದಿ – ಕಹಳೆ ನ್ಯೂಸ್

ನವದೆಹಲಿ: ಲಡಾಖ್ ನ ವಾಸ್ತವ ಗಡಿ ನಿಯಂತ್ರಣ ರೇಖೆ(ಎಲ್ ಎಸಿ) ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದ್ದ ಈ ಸಂದರ್ಭದಲ್ಲಿ ಪಾಕಿಸ್ತಾನ ಅವಕಾಶ ಬಳಸಿಕೊಂಡು ಸುಮಾರು 400 ಉಗ್ರರನ್ನು ಜಮ್ಮು-ಕಾಶ್ಮೀರದೊಳಕ್ಕೆ ಕಳುಹಿಸಲು ಪ್ರಯತ್ನಿಸಿತ್ತು ಎಂಬ ಮಾಹಿತಿ ಬಯಲಾಗಿದೆ. ಜೀ ನ್ಯೂಸ್ ಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಗಡಿನಿಯಂತ್ರಣ ರೇಖೆಯ ವಿವಿಧ ಲಾಂಚ್ ಪ್ಯಾಡ್ ಗಳಲ್ಲಿ ಸುಮಾರು 400 ಮಂದಿ ಉಗ್ರರು ಅಡಗಿಕೊಂಡಿದ್ದು, ಪಾಕಿಸ್ತಾನ ಸೇನೆಯ...
ಹೆಚ್ಚಿನ ಸುದ್ದಿ

ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ನೂತನ ಶಿಕ್ಷಣ ನೀತಿ-2020 ಪ್ರಮುಖ ಪಾತ್ರ ವಹಿಸುತ್ತದೆ:ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ:ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಧ್ಯಯನಕ್ಕಿಂತ ಮಕ್ಕಳ ಕಲಿಕೆಗೆ ಹೆಚ್ಚು ಆದ್ಯತೆ ನೀಡುತ್ತದೆ. ದೇಶದ ಜನರ ಆಶೋತ್ತರಗಳನ್ನು ಈಡೇರಿಸಲು ಶಿಕ್ಷಣ ನೀತಿ ಮತ್ತು ಶಿಕ್ಷಣ ವ್ಯವಸ್ಥೆ ಪ್ರಮುಖ ಸಾಧನಗಳು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.   ಅವರು ಇಂದು ರಾಷ್ಟ್ರೀಯ ಶಿಕ್ಷಣ ನೀತಿಯ ಗವರ್ನರ್ ಸಮ್ಮೇಳನದ ವರ್ಚುವಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣ ವ್ಯವಸ್ಥೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಕೇಂದ್ರ ಸರ್ಕಾರದವರೆಗೆ ಎಲ್ಲರೂ ಜವಾಬ್ದಾರರಾಗಿರುತ್ತಾರೆ. ಆದರೆ ಶಿಕ್ಷಣ...
ಹೆಚ್ಚಿನ ಸುದ್ದಿ

LIVE: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕುರಿತ ರಾಜ್ಯಪಾಲರ ಸಮಾವೇಶದಲ್ಲಿ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಸಂಬಂಧಿಸಿದ ರಾಜ್ಯಪಾಲರ ಸಮಾವೇಶವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಾತನಾಡುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವಾಲಯ ಆಯೋಜಿಸಿದ ರೋಲ್ ಆಫ್​ ಎನ್​ಇಪಿ 2020 ಇನ್ ಟ್ರಾನ್ಸ್​ಫೋರ್ಮಿಂಗ್ ಹೈಯರ್ ಎಜುಕೇಶನ್ ಎಂಬ ಸಮಾವೇಶ ಇದಾಗಿದೆ. ಇದರ ನೇರ ಪ್ರಸಾರದ ವಿಡಿಯೋಕ್ಕಾಗಿ ಮೇಲಿನ ವಿಡಿಯೋ ಕ್ಲಿಕ್ ಮಾಡಿ. ಸಮಾವೇಶ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಮತ್ತು ಎಲ್ಲ ರಾಜ್ಯಪಾಲರು...
ಹೆಚ್ಚಿನ ಸುದ್ದಿ

ರಾಜ್ಯ ಸರ್ಕಾರದಿಂದ ಅಕ್ರಮ `BPL’ ಕಾರ್ಡುದಾರರಿಗೆ ಬಿಗ್ ಶಾಕ್ – ಕಹಳೆ ನ್ಯೂಸ್

ಬೆಂಗಳೂರು : ಅಕ್ರಮ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರ್ಯಾಕ್ಟರ್ ಸೇರಿದಂತೆ ಇತರೆ ವಾಹನಗಳನ್ನು ಹೊಂದಿರುವವರು ಪಡಿತರ ಚೀಟಿಗಳನ್ನು ಹಿಂದಿರುಗಿಸಿ ರದ್ದುಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವ ಅಭಿಯಾನ ಆರಂಭಿಸಬೇಕು. ಕೊರೊನಾ ಆರಂಭಕ್ಕೂ ಮೊದಲು 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಇದೀಗ...
1 170 171 172 173 174
Page 172 of 174