Saturday, June 13, 2026

ಹೆಚ್ಚಿನ ಸುದ್ದಿ

ಅಂಕಣಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿಗೆ ಮೋದಿ 5,700 ಇ-ಬಸ್‌ ಗಿಫ್ಟ್ ; ತೇಜಸ್ವಿ ಸೂರ್ಯ ಹರ್ಷ-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಬಸ್ಸುಗಳನ್ನು ಬೆಂಗಳೂರಿಗೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, FAME ಯೋಜನೆಗಳು ಮತ್ತು PM E-ಡ್ರೈವ್ ಮೂಲಕ 21,000 ಕ್ಕೂ ಹೆಚ್ಚು ವಿದ್ಯುತ್ ಬಸ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿತು. ಇವುಗಳಲ್ಲಿ 5,700 ಕ್ಕೂ ಹೆಚ್ಚು ಬಸ್‌ಗಳನ್ನು ಬೆಂಗಳೂರಿಗೆ ಹಂಚಿಕೆ ಮಾಡಲಾಗಿದೆ ಮತ್ತು 1,221...
ಅಂಕಣಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಇಂದು ಸಿಎಂ ಸಿದ್ದರಾಮಯ್ಯ ; ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ-ಕಹಳೆ ನ್ಯೂಸ್

ಮಂಗಳೂರು: ಸಿಎಂ ಸಿದ್ದರಾಮಯ್ಯ  ಅವರಿಂದು ದಕ್ಷಿಣ ಕನ್ನಡ  ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ...
ಅಂಕಣಅಂತಾರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಚಂಡಮಾರುತ ಪೀಡಿತ ಶ್ರೀಲಂಕಾಕ್ಕೆ ; ಅವಧಿ ಮುಗಿದ ಆಹಾರ ಸಾಮಗ್ರಿ ಕಳಿಸಿದ ಪಾಕ್‌-ಕಹಳೆ ನ್ಯೂಸ್

ಇಸ್ಲಾಮಾಬಾದ್: ದಿತ್ವಾ ಚಂಡಮಾರುತದಿಂದ  ತತ್ತರಿಸಿರುವ ಶ್ರೀಲಂಕಾಗೆ  ಪಾಕಿಸ್ತಾನ ಒಂದು ವರ್ಷದ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ. ಆಹಾರ ಸಾಮಗ್ರಿಗಳನ್ನು ವಾಯು ಮತ್ತು ಸಮುದ್ರದ ಮೂಲಕ ರವಾನಿಸಲಾಯಿತು. ಶ್ರೀಲಂಕಾಗೆ ನೆರವು ನೀಡಲಾಗಿದೆ ಎಂದು ಪಾಕಿಸ್ತಾನ ಫೋಟೊ ಜೊತೆ ಪೋಸ್ಟ್‌ ಹಂಚಿಕೊಂಡಿತ್ತು. ಪಾಕ್‌ ಕಳುಹಿಸಿರುವ ವೈದ್ಯಕೀಯ ಮತ್ತು ಆಹಾರ ಸಾಮಗ್ರಿಗಳಲ್ಲಿ ಬಳಸಲು ಉಪಯುಕ್ತವಲ್ಲದ ಅವಧಿ ಮೀರಿದ ವಸ್ತುಗಳು ಸೇರಿವೆ ಎಂಬುದು ಬಹಿರಂಗಗೊಂಡಿದೆ. ಪಾಕಿಸ್ತಾನ ಹೈಕಮಿಷನ್ ಶ್ರೀಲಂಕಾ ಹಂಚಿಕೊಂಡ...
ಅಂಕಣಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ; ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ-ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ ಡಿ.8ರಿಂದ ವರ್ಧಿತ ಪಿಕಪ್ ನಿಯಮಗಳನ್ನು ಪರಿಚಯಿಸುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವೇಗವಾಗಿ ಬೆಳೆಯುತ್ತಿರುವ ಹಾಗೂ ಭಾರತದ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ ಸುಮಾರು 1,30,000 ಪ್ರಯಾಣಿಕರಿಗೆ ಸೇವೆ ನೀಡುತ್ತದೆ. ವಿಮಾನ ನಿಲ್ದಾಣದಲ್ಲಿನ ರಸ್ತೆ...
ಮುಂಬೈರಾಜ್ಯಹೆಚ್ಚಿನ ಸುದ್ದಿ

ಬಾಂಬ್ ಬೆದರಿಕೆ: ಮುಂಬೈಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ಮುಂಬೈ: ಹೈದರಾಬಾದ್‌ನಿಂದ ಕುವೈತ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಭದ್ರತಾ ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಚೆಗೆ ಬಹರೇನ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ...
ಅಂಕಣಕ್ರೈಮ್ಹೆಚ್ಚಿನ ಸುದ್ದಿ

ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-ಕಹಳೆ ನ್ಯೂಸ್

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್‌ ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ  ಮೂಲದ ಯುವತಿ ಅಚಲ (22) ನವೆಂಬರ್‌ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದ್ರೆ 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ...
ಸುದ್ದಿಹೆಚ್ಚಿನ ಸುದ್ದಿ

ʻದಿತ್ವಾʼ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ ; ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ರೆಡ್ ಅಲರ್ಟ್-ಕಹಳೆ ನ್ಯೂಸ್

ಚೆನ್ನೈ/ಹೈದರಾಬಾದ್‌: ದ್ವಿತ್ವಾ ಚಂಡಮಾರುತವು  ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೇದಾರಣ್ಯಂ ಕರಾವಳಿ ಸಮೀಪಿಸಿದ್ದು, ಇಂದು ಅತಿಯಾದ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಎಚ್ಚರಿಕೆ ನೀಡಿದೆ. ಅದಕ್ಕಾಗಿ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ಸೇರಿದಂತೆ 28 ವಿಪತ್ತು ನಿರ್ವಹಣಾ ತಂಡಗಳನ್ನ ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. ‘ದಿತ್ವಾ’ ಚಂಡಮಾರುತವು ಶ್ರೀಲಂಕಾ ಸಮೀಪದ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತವಾಗಿದ್ದು, ಉತ್ತರ-ಈಶಾನ್ಯ ದಿಕ್ಕಿನತ್ತ 5 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಭೂಭಾಗಕ್ಕೆ ಹತ್ತಿರವಾಗುತ್ತಿದ್ದಂತೆ ತೀವ್ರತೆ ಹೆಚ್ಚಾಗಲಿದೆ. ಈ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

 ಅತಿಯಾಗಿ ‘ಹೆಡ್ ಫೋನ್’ ಬಳಸ್ತಿದ್ದೀರಾ.? ನೀವು ಬೇಗ ಕಿವುಡರಾಗಬಹುದು -ಕಹಳೆ ನ್ಯೂಸ್

ಇತ್ತೀಚೆಗೆ ಯುವಕ-ಯುವತಿಯರಿಗೆ ಇಯರ್ ಫೋನ್ (earphones) ಗಳಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಿದೆ ಎನ್ನಬಹುದು. ಹೌದು, ವಿಶೇಷವಾಗಿ ನೀವು ಬಸ್ ಗಳಲ್ಲಿ ಪ್ರಯಾಣಿಸಬೇಕಿದ್ದರೆ, ದೀರ್ಘ ಸಮಯವನ್ನು ಕಳೆಯಬೇಕಿದ್ದರೆ, ನಿರಂತರವಾಗಿ ಗಂಟೆಗಳ ಕಾಲ ಹೆಡ್ ಫೋನ್ ಬಳಸುತ್ತೀರಿ. ನೆನಪಿಡಿ ಇದರಿಂದ ನಿಮ್ಮ ಕಿವಿಗಳಿಗೆ ಡ್ಯಾಮೇಜ್ (damage) ಆಗುವ ಸಂಭವ ಹೆಚ್ಚಿದೆ. 18 ವರ್ಷದ ಯುವಕನೊಬ್ಬ ಇಯರ್ ಫೋನ್ ನನ್ನು ದೀರ್ಘಸಮಯದ (prolonged period) ತನಕ ಬಳಸಿದ ಹಿನ್ನೆಲೆ ಆತ ಕಿವುಡನಾಗಿದ್ದಾನೆ. ಹೆಡ್ ಫೋನ್...
1 2 3 4 174
Page 2 of 174