Thursday, March 12, 2026

ಹೆಚ್ಚಿನ ಸುದ್ದಿ

ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿ ಬೆಟ್ಟ ಮುಸಲ್ಮಾನರದ್ದು ಅಲ್ಲ ಸರಕಾರದ್ದು ಅಲ್ಲ. ಅದು ಹಿಂದೂಗಳದ್ದಾಗಿದೆ – ಹಿಂದೂ ಜನಜಾಗೃತಿ ಸಮಿತಿ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಕುರಿತು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇವರು ನೀಡಿದ “ಚಾಮುಂಡಿ ಬೆಟ್ಟವು ಹಿಂದೂಗಳ ಸ್ವತ್ತಲ್ಲ” ಎಂಬ ಹೇಳಿಕೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಚಾಮುಂಡಿ ಬೆಟ್ಟವು ಸಾರ್ವಜನಿಕ ಸ್ವತ್ತು ಅಲ್ಲ, ಅದು ಅತೀ ಪ್ರಾಚೀನದಿಂದಲೂ ಹಿಂದೂಗಳ ಧಾರ್ಮಿಕ ಕೇಂದ್ರವಾಗಿದ್ದು, ಹಿಂದೂಗಳ ಸ್ವತ್ತಾಗಿದೆ ಎಂಬುದು ತ್ರಿಕಾಲ ಸತ್ಯ. ದೇಶ-ವಿದೇಶಗಳಿಂದ ಅನೇಕ ಹಿಂದೂ ಭಕ್ತರು ಭಕ್ತಿಭಾವದಿಂದ ಚಾಮುಂಡೇಶ್ವರಿ ದೇವಿಯನ್ನು ದರ್ಶನ ಮಾಡಲು ಆಗಮಿಸುವರು. ಈ ರೀತಿಯ ಹೇಳಿಕೆಗಳು...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆ; ಸೆಪ್ಟೆಂಬರ್ 30ರವರೆಗೆ 68 ರೈಲುಗಳ ಸೇವೆ ರದ್ದು -ಕಹಳೆ ನ್ಯೂಸ್

ಜಮ್ಮು: ಭಾರಿ ಮಳೆ ಹಿನ್ನೆಲೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಹೊರಡುವ ಮತ್ತು ಅಲ್ಲಿಗೆ ಬರುವ 68 ರೈಲುಗಳನ್ನು ಸೆಪ್ಟೆಂಬರ್ 30ರವರೆಗೆ ರದ್ದುಪಡಿಸಲಾಗಿದೆ. 24 ರೈಲುಗಳ ಸೇವೆ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಪಠಾಣ್‌ಕೋಟ್-ಜಮ್ಮು ವಿಭಾಗದ ಹಲವು ಸ್ಥಳಗಳಲ್ಲಿ ರೈಲು ಹಳಿಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಕಳೆದ 8 ದಿನಗಳಿಂದ ಜಮ್ಮು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಆಗಸ್ಟ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಬರಿಮಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಬರಿಮಾರಿನ ಶ್ರೀ ವಿನಾಯಕ ಶ್ರೀದೇವಿ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಬರಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾಶಿವ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ರವರು ಮಾತಾಡಿ ಯೋಜನೆ ನಡೆದು ಬಂದ ದಾರಿ, ಯೋಜನೆಯ ಹಿನ್ನೆಲೆ, ನಿಯಮಗಳು, ಸಂಘದ ಜವಾಬ್ದಾರಿಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಬಂಟ್ವಾಳ ತಾಲೂಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ – ಕಹಳೆ ನ್ಯೂಸ್

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಮಂಗಳವಾರ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ಕಾಲೇಜು ಪ್ರಾಂಶುಪಾಲಾರದ ಪ್ರೊ. ಪದ್ಮನಾಭ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ರೇಣುಕಾ ಕಣಿಯೂರ್ ಕಾಲೇಜು ವಿದ್ಯಾರ್ಥಿಗಳು ದುಶ್ಚಟ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಕಾಶ ದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು: ಭಾರತೀಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರವಾದ ಸಾಧನೆಯನ್ನು ಮಾಡುತ್ತಿದ್ದಾರೆ. ಅದರಂತೆ ೨೦೨೭ ನೇ ಇಸವಿಯಲ್ಲಿ ಚಂದ್ರನ ಮೇಲೆ ಭಾರತೀಯರು ಕಾಲಿಡುವತ್ತ, ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮುನ್ನಡೆಯುತ್ತಿದೆ ಎಂದು ಎಂಐಟಿ ಮಣಿಪಾಲ ಪ್ರಾಧ್ಯಪಕ ಡಾ. ಮಹೇಶ್. ಎಂ. ಜಿ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ) ಇಲ್ಲಿನ ಭೌತಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಜಂಟಿ ಆಶ್ರಯದಲ್ಲಿ, ರಾಷ್ಟ್ರೀಯ...
ಕಡಬಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕಡಬ | ಶಿಕ್ಷಕರ ಕೊರತೆ, ಶೂನ್ಯ ದಾಖಲಾತಿಯಿಂದ ಮುಚ್ಚುವಂತಾದ ಶಾಲೆ ಬಾಗಿಲು-ಕಹಳೆ ನ್ಯೂಸ್

ಕಡಬ (ಉಪ್ಪಿನಂಗಡಿ): ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಅವರ ಬಾಳು ಬೆಳಗಿಸಿದ ಕಡಬ ತಾಲ್ಲೂಕಿನ 2 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಈ ವರ್ಷದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಶೂನ್ಯ ದಾಖಲಾತಿಯಿಂದ ಬಾಗಿಲು ಮುಚ್ಚಿದೆ. ಶಿಕ್ಷಕರ ಕೊರತೆಯಿಂದಾಗಿ ಶಾಲೆಗೆ ಈ ಸ್ಥಿತಿ ಬಂದಿರುವ ಬಗ್ಗೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕಡಬ ತಾಲ್ಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಬಿಳಿನೆಲೆ ಗ್ರಾಮದ ಚೇರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ: ಸೌಜನ್ಯಾ ಮನೆಗೆ ವಿಜಯೇಂದ್ರ ಭೇಟಿ -ಕಹಳೆ ನ್ಯೂಸ್

ಧರ್ಮಸ್ಥಳ  :  ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ, ಪಾಂಗಾಳದಲ್ಲಿರುವ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಾವೇಶದ ನಂತರ ಭೇಟಿ ನೀಡಿದರು. ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರೊಂದಿಗೆ ಚರ್ಚಿಸಿದರು. 'ಸೌಜನ್ಯಾ ಪ್ರಕರಣದ ಬಗ್ಗೆ ಸಿಬಿಐ ಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ. ಅದರ ವೆಚ್ಚವನ್ನು ಬಿಜೆಪಿ ಭರಿಸಲಿದೆ. ವೆಚ್ಚದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಕುಸುಮಾವತಿ ಅವರಿಗೆ...
1 22 23 24 25 26 174
Page 24 of 174