Tuesday, May 21, 2024

ಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮ

ಸಂತ ಫಿಲೋಮಿನಾಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕನ್ನಡಿಗರಾದ ನಮಗೆ ಕನ್ನಡ ಭಾಷೆಯ ಪ್ರಜ್ಞೆ ಮುಖ್ಯ.ಕನ್ನಡ ನಾಡು - ನುಡಿಯಕುರಿತುಅಭಿಮಾನ ಮುಖ್ಯ. ಎಲ್ಲ ಸದ್ವಿಚಾರ ಸ್ವೀಕರಿಸುವ ಮನೋವೃತ್ತಿಯವರಾಗಿರುವ ನಾವು ಕನ್ನಡ ಉಳಿಸಬೇಕು ಎನ್ನುವ ಉದ್ದೇಶದಿಂದ ಅನ್ಯ ಭಾಷೆ–ದ್ವೇಷಿಸಬಾರದು. ಭಾಷೆಯ ಉಳಿವಿಗಾಗಿ ನಾವು ಪ್ರಯತ್ನಿಸಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯಎಂದು ಸಂತ ಫಿಲೋಮಿನಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಬಸ್ತ್ಯಾಂ ಪಾಯಸ್ ಹೇಳಿದರು.ಕಾಲೇಜಿನ ಕನ್ನಡ ವಿಭಾಗ,...
ಹೆಚ್ಚಿನ ಸುದ್ದಿ

ಹಳ್ಳದಲ್ಲಿ ತೇಲಿಬಂದ 7 ಭ್ರೂಣಗಳ ಶವ ಕಂಡು ಬೆಚ್ಚಿಬಿದ್ದ ಬೆಳಗಾವಿ ಜನತೆ – ಕಹಳೆ ನ್ಯೂಸ್

ಬೆಳಗಾವಿ; ಡಬ್ಬಿಯಲ್ಲಿ ತುಂಬಿದ 7 ಭ್ರೂಣಗಳ ಶವ ಹಳ್ಳದಲ್ಲಿ ತೇಲಿಬಂದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದ್ದು, ಭ್ರೂಣದ ಶವ ನೋಡಿ ಜನ ಬೆಚ್ಚಿಬಿದ್ದಿದ್ದಾರೆ. ಈ ಕುರಿತು ಬೆಳಗಾವಿ ಡಿಎಚ್ ಒ ಮಾತನಾಡಿ ಎಲ್ಲವೂ “ಐದು ತಿಂಗಳ ಭ್ರೂಣವಾಗಿದೆ. ಈಗಾಗಲೇ ಗ್ರಾಮ ಪಂಚಾಯತಿಯಿಂದ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದೇವೆ. ಕೇಸ್ ದಾಖಲಾದ ಬಳಿಕ ಶವಗಳನ್ನು ಬೆಳಗಾವಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ಮಾಡಲಾಗುವುದು. ಘಟನೆಯ ಬಗ್ಗೆ ಸಮಗ್ರ...
ಹೆಚ್ಚಿನ ಸುದ್ದಿ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 135 ರೂ.ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಇಂದಿನಿಂದ 135 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ ಎಂದು ತೈಲ ಮಾರಾಟ ಕಂಪನಿಗಳು ಘೋಷಿಸಿವೆ. ಇದೀಗ ದರ ಕಡಿತದ ಬಳಿಕ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 2,219 ರೂ., ಕೋಲ್ಕತ್ತಾದಲ್ಲಿ 2,322 ರೂ., ಮುಂಬೈನಲ್ಲಿ 2,171.50 ರೂ.ಮತ್ತು ಚೆನ್ನೈನಲ್ಲಿ 2373 ರೂ. ಆಗಿದೆ. ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು ಮೇ 1 ರಂದು ರೂ....
ಬೆಂಗಳೂರುಸಿನಿಮಾಹೆಚ್ಚಿನ ಸುದ್ದಿ

ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಸಾವು : ಮಗಳ ಶವದ ಮುಂದೆ ತಾಯಿ ಕಣ್ಣೀರು – ಕಹಳೆ ನ್ಯೂಸ್

ಬೆಂಗಳೂರು : ಫ್ಯಾಟ್ ಸರ್ಜರಿಯ ವೇಳೆ ಸಿನಿಮಾ ಹಾಗೂ ಕಿರುತೆರೆಯ ನಟಿ ಚೇತನಾ ರಾಜ್ (21 ವರ್ಷ) ಸಾವನ್ನಪ್ಪಿದ ಘಟನೆ ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಟಿ ಚೇತನಾ ರಾಜ್ ಗೆ ಫ್ಯಾಟ್ ಸರ್ಜರಿ ಮಾಡಲಾಗಿದ್ದು, ಈ ವೇಳೆಯಲ್ಲಿ ಶ್ವಾಸಕೋಶದಲ್ಲಿ ನೀರು ಸಂಗ್ರಹವಾಗಿ ಅವರು ಸಾವನ್ನಪ್ಪಿದ್ದಾರೆ. ಕಿರುತೆರೆಯ ಗೀತಾ, ದೊರೆಸಾನಿ ಸೇರಿದಂತೆ ಹಲವು ಧಾರವಾಹಿ ಹಾಗೂ ಸಿನಿಮಾಗಳಲ್ಲಿಯೂ ಚೇತನಾ ರಾಜ್ ನಟಿಸಿದ್ದರು. ಇನ್ನಷ್ಟೇ...
ದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಕಲಾವಿದ ಶಶಾಂಕ್ ಆಚಾರ್ಯನ ಕಲೆಗೆ ಒಲಿದ “ಕಲಾರತ್ನ ಪ್ರಶಸ್ತಿ” – ಕಹಳೆ ನ್ಯೂಸ್

ಮಂಗಳೂರು : ಎ.15 ರಂದು ಗೌರವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಬೆಳ್ತಂಗಡಿ ವೀರಕೇಸರಿ ಸಂಸ್ಥೆಯ 150 ನೇ ಸೇವಾ ಯೋಜನೆಯ 6ನೇ ಆಸರೆ ನಿಲಯ ಯೋಜನೆಯಡಿ ಬಡ ಕುಟುಂಬವೊಂದರ ಗೃಹಪ್ರವೇಶ ಮತ್ತು ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚಿಗೆ ಕರಾವಳಿಯಾದ್ಯಂತ ಅಲ್ಲದೇ ರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಪ್ರಶಂಸೆಗೆ ಪಾತ್ರರಾಗುವಂತೆ ಮಾಡಿದ ತುಳುನಾಡಿ ಕಾರಣೀಕದ ದೈವ ಸ್ವಾಮಿ ಕೊರಗಜ್ಜನ ಮುಖವರ್ಣಿಕೆ ಡಿಜಿಟಲ್ ವೆಕ್ಟರ್ ಆರ್ಟ್ ಮೂಲಕ ಎಲ್ಲರ ಮನದಲ್ಲಿ...
ಹೆಚ್ಚಿನ ಸುದ್ದಿ

ಒಂದೇ ದೇಹ, ಎರಡು ತಲೆ ಹೊಂದಿದ ಅಪರೂಪದ ಅವಳಿ ಶಿಶು ಜನನ – ಕಹಳೆ ನ್ಯೂಸ್

ಕೆಲವೊಮ್ಮೆ ಗರ್ಭದಲ್ಲಿ ಅವಳಿ ಮಕ್ಕಳು ಬೆಳೆಯುತ್ತಿವೆ ಎಂದು ವೈದ್ಯರು ಹೇಳಿದಾಗ, ತಾಯಿಯಾಗುವವಳು ತುಂಬಾನೇ ಜಾಗ್ರತೆಯನ್ನು ವಹಿಸಬೇಕಾಗುತ್ತದೆ. ಈಗಂತೂ ‘ಮಕ್ಕಳು ಆರೋಗ್ಯವಾಗಿ ಹುಟ್ಟಿದರೆ ಸಾಕಪ್ಪಾ ದೇವರೇ’ ಅಂತ ಪೋಷಕರಾಗುವವರು ದೇವರಲ್ಲಿ ಬೇಡಿಕೊಳ್ಳುತ್ತಾರೆ. ಆದರೆ ಇಲ್ಲಿ ಮಹಿಳೆಯೊಬ್ಬಳು ಎರಡು ತಲೆಗಳು ಎರಡು ಹೃದಯಗಳು ಮತ್ತು ಮೂರು ಕೈಗಳಿರುವ ಅವಳಿ ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ರತ್ಲಾಮ್ ನಲ್ಲಿ ನಡೆದಿದೆ. ಶಾಹೀನ್ ಮತ್ತು ಆಕೆಯ ಪತಿ ಸೋಹೇಲ್ ಇಬ್ಬರು ಆರೋಗ್ಯವಾಗಿರುವ ಅವಳಿ ಮಕ್ಕಳನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರು : ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀಗೆ ಸೂರ್ಯ ರಶ್ಮಿ ಸ್ಪರ್ಶ : ಸೂರ್ಯ ರಶ್ಮಿ ಸ್ಪರ್ಶಿಸುವ ರಾಜ್ಯದ ಎರಡನೇ ದೇವಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದAದು ವಿಶೇಷವಾಗಿ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಷಿಸಲಿರುವ ರಾಜ್ಯದ ಎರಡನೇ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿರುವ ರೈಲು ನಿಲ್ದಾಣದ ಬಳಿಯ ಕಾರಣಿಕ ಕ್ಷೇತ್ರ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಗೆ ಮಾ.14ರ ಮೀನ ಸಂಕ್ರಮಣದAದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಗಲಿದೆ. ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆಯು ನೆರವೇರಲಿದೆ. ಬೆಳಿಗ್ಗೆ 7 ಗಂಟೆಯಿ0ದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ...
ಹೆಚ್ಚಿನ ಸುದ್ದಿ

ಮಗುವಿನ ಚಿಕಿತ್ಸೆಗೆ ಧನಸಹಾಯ ನೀಡಿ ಮಾನವೀಯತೆ ಮೆರೆದ ಭಾರತೀಯ ಕ್ರಿಕೆಟಿಗ ಕೆ.ಎಲ್.ರಾಹುಲ್ – ಕಹಳೆ ನ್ಯೂಸ್

ಮುಂಬೈ: ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಐದನೇ ತರಗತಿ ವಿದ್ಯಾರ್ಥಿಯಾಗಿರುವ ವರದ್ ನಲ್ವಾಡೆ(11) ಅಪರೂಪದ ಬಿಎಂಟಿ ರೋಗದಿಂದ ಬಳಲುತ್ತಿದ್ದು, ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಕ್ಕೆ ಚಿಕಿತ್ಸಾ ವೆಚ್ಚ ಭರಿಸುವುದು ಅಸಾಧ್ಯವಾಗಿತ್ತು. ಮುಂಬೈ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವರದ್ ನಲ್ವಾಡೆ ಚಿಕಿತ್ಸೆಗಾಗಿ ವಿಮಾ ಏಜೆಂಟ್ ಆಗಿರುವ ವರದ್ ತಂದೆ ಸಚಿನ್ ಮತ್ತು ತಾಯಿ ಸ್ವಪ್ನಾ ದಾನಿಗಳಲ್ಲಿ ಮನವಿ ಮಾಡಿದ್ದರು. ಈ...
1 2 3 4 5 127
Page 3 of 127