Thursday, March 12, 2026

ಹೆಚ್ಚಿನ ಸುದ್ದಿ

ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸಂಘಟನೆ ಅಗತ್ಯ ಸಂಘಟನೆಗಳ ಕೂಗಿಗೆ ಸರ್ಕಾರ ಹಾಗೂ ಬೇರೆ ಬೇರೆ ಸಂಸ್ಥೆಗಳು ಮನ್ನಣೆ ನೀಡುತ್ತದೆ : ಶಾಸಕ ಎ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ಜಿಲ್ಲಾ ರಾಜ್ಯೋತ್ಸವ ಪಡೆದ ಒಳ್ಳೆಯ ಪರಿಕಲ್ಪನೆಯೊಂದಿಗೆ ಸಂಸ್ಥೆಯನ್ನು ಹುಟ್ಟು ಹಾಕಿ ಸಮಾಜಮುಖಿ ಕೆಲಸ ಒಂದು ವೃತ್ತಿ ಬಾಂಧವರ ಹಿತ ಚಿಂತನೆಯೊಂದಿಗೆ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿರುವುದರಿಂದ ಈ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತಾ ಇಂದು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಬೈಂದೂರು ಭಾಗದ ಫೋಟೋಗ್ರಾಫರ್ ಅಸೋಸಿಯೇಷನ್ ಆಯೋಜಿಸಿದ ಕ್ರೀಡಾಕೂಟವನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದ ಅವರು ಇವತ್ತು ವೃತ್ತಿಯಲ್ಲಿ ಎಷ್ಟೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ -ಕಹಳೆ ನ್ಯೂಸ್

ಬಂಟ್ವಾಳ : ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಣೆ ಮಾಡುದಕ್ಕಾಗಿ ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವವರನ್ನು ಶಿಕ್ಷೀಸುವುದಕ್ಕಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಓಂ ನಮಃ ಶಿವಾಯ ಜಪ ಯಜ್ಞವನ್ನು ಪಠಿ ಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿ ವೀರಕಂಬ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ವಿರಪ್ಪ ಮೂಲ್ಯ ಬೆತ್ತಸರವು ರವರ ಅಧ್ಯಕ್ಷತೆಯಲ್ಲಿ ವೀರಕಂಭ ಮಜಿ ಶಾಲಾ ಸಭಾಭವನದಲ್ಲಿ ರವಿವಾರ ಜರಗಿತು. ಕಾರ್ಯಕ್ರಮದ ಪ್ರಾರಂಭಕ್ಕೆ ಮೊದಲು ಎರಡು ದಿನದ ಹಿಂದೆ ನಿಧನರಾದ ಸಂಘದ ನಿರ್ದೇಶಕ ಪದ್ಮನಾಭ ಬಂಗೇರ ಮಜಿ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು: ಧ್ವನಿವರ್ಧಕ ಬಳಕೆಗೆ ಸಮಯ ಮಿತಿ: ಆಕ್ಷೇಪ -ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹಾಕುತ್ತಿರುವ ನೇರ ಪರಿಣಾಮ ನಾಟಕ ತಂಡಗಳ ಮೇಲೆ ಆಗುತ್ತಿದ್ದು, ನಾಟಕ ಪ್ರದರ್ಶನ ನೀಡಲು ಸಾಧ್ಯವಾಗದೆ ತೀವ್ರ ತೊಂದರೆಯಾಗಿದ್ದು, ಸಮಯಮಿತಿಗೆ ವಿನಾಯಿತಿ ನೀಡಬೇಕು ಎಂದು ತುಳುನಾಟಕ ಕಲಾವಿದರ ಒಕ್ಕೂಟದವರು ಒತ್ತಾಯಿಸಿದರು. ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಳುನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಕುಮಾರ್ ಮಲ್ಲೂರ್, 'ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿರುವ ಜೊತೆಗೆ, ರಾತ್ರಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ಸಂಸ್ಥೆಗಳ ಸಹಯೋಗದಲ್ಲಿ ಪಿ.ಯು. ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾಟ ಇತ್ತೀಚೆಗೆ ನಾಡಿನ ಕ್ರೀಡಾಪಟುಗಳಿಂದ ಅತ್ಯುತ್ತಮ ಸಾಧನೆ : ಬಾಲಕೃಷ್ಣ ಬೋರ್ಕರ್ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಜಿಲ್ಲಾ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟ ದರ್ಬೆಯ ಆಫಿಸರ್ಸ್ ಕ್ಲಬ್‌ನಲ್ಲಿ ಬುಧವಾರ ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಬಾಲಕೃಷ್ಣ ಬೋರ್ಕರ್ ಮಾತನಾಡಿ ಕ್ರೀಡೆಗಳಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಎಂಬ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರು: ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನೆ – ಯುವ ನಾಯಕತ್ವಕ್ಕೆ ಹೊಸ ಅಂಗಳ -ಕಹಳೆ ನ್ಯೂಸ್

ಪುತ್ತೂರು : ಸಂಪ್ಯಧಲ್ಲಿ ಇರುವ ಅಕ್ಷಯ ಪದವಿ ಕಾಲೇಜ್ನಲ್ಲಿ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಲಯನ್ ಕ್ಲಬ್ಪು ತ್ತೂರ್ದ ಮುತ್ತು ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನಾ ಸಮಾರಂಭ ಶನಿವಾರ ಜರುಗಿತು. ಈ ಕಾರ್ಯಕ್ರಮವು ಯುವ ನಾಯಕತ್ವ ಮತ್ತು ಸಮುದಾಯ ಸೇವಾ ಚಟುವಟಿಕೆಗಳಿಗೆ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು. ಸಮಾರಂಭವನ್ನು ಸ್ಥಾಪನಾ ಅಧಿಕಾರಿ ಡಾ. ಮೆಲ್ವಿನ್ ಡಿಸೋಜಾ ನೆರವೇರಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಪ್ರತಿಷ್ಠಾಪಿಸಿದರು. ಈ ವೇಳೆ ಲಿಯೋ ಪುತ್ತೂರ್ದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಆ.27 ಮತ್ತು 28 ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜೂರುಪಂಜ ಇದರ ವತಿಯಿಂದ 23ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

 ಪುತ್ತೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜೂರುಪಂಜ ಇದರ ವತಿಯಿಂದ ಆ.27 ಮತ್ತು 28 ರಂದು ಶ್ರೀ ದುರ್ಗಾ ಭಜನಾ ಮಂದಿರ, ಕುಂಜೂರುಪಂಜ ದಲ್ಲಿ 23ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಆ.27 ರಂದು ಬೆಳಗ್ಗೆ ಗಂ.8.ಕ್ಕೆ ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ ನಂತರ ಗಣಪತಿ ಹವನ ನಡೆಯಲಿದೆ. ನಂತರ ಗಂ.8.30ಕ್ಕೆ ಭಜನಾ ಕಾರ್ಯಕ್ರ ಬಳಿಕ ಸ್ಥಳಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು ಮಧ್ಯಾಹ್ನ 12.30 ಕ್ಕೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್ ಸಮೀರ್‌ಗೆ ಮತ್ತೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗಲು ಸೂಚನೆ -ಕಹಳೆ ನ್ಯೂಸ್

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ಕುರಿತ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ 'ದೂತ' ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಚೋದನಾಕಾರಿ ವಿಡಿಯೊ ಪ್ರಸಾರ ಮಾಡಿದ್ದ ಆರೋಪದ ಮೇರೆಗೆ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಪೊಲೀಸರು ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದ್ದಾರೆ. ಶನಿವಾರ (ಆಗಸ್ಟ್ 23) ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಸಮೀರ್ ಪ್ರಸಾರ ಮಾಡಿದ್ದ ವಿಡಿಯೊಗಳಿಗೆ ಸಂಬಂಧಿಸಿದಂತೆ ಜುಲೈ 12 ರಂದು...
1 28 29 30 31 32 174
Page 30 of 174