Friday, March 13, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಕಥೆ ಕಟ್ಟಿ ಧರ್ಮಸ್ಥಳದ ಸುತ್ತ ಶವಗಳಿಗಾಗಿ ಗುಂಡಿ ತೊಡಿಸಿದ್ದ ಮಾಸ್ಕ್ ಮ್ಯಾನ್ ಅರೆಸ್ಟ್ -ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂಳಲಾಗಿದೆ ಎಂದು ರಾಜ್ಯದ ಜನರನ್ನೇ ದಿಕ್ಕುತಪ್ಪಿಸಿದ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ದೂರುದಾರ ಮುಸುಕುಧಾರಿಯನ್ನು ಎಸ್‌‍ಐಟಿ ಬಂಧಿಸಿದೆ. ಬಂಧನದ ಬಳಿಕ ಎಸ್‌‍ಐಟಿ ಮುಸುಕುಧಾರಿಯ ಹೆಸರನ್ನು ಬಹಿರಂಗ ಪಡಿಸಿದ್ದು, ಆತನ ಹೆಸರು ಚಿನ್ನಯ್ಯ ಎಂದು ತಿಳಿಸಿದೆ. ಧರ್ಮಸ್ಥಳ ಪೊಲೀಸ್‌‍ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾದ ಬಳಿಕ ಸರ್ಕಾರ ಹೆಚ್ಚಿನ ತನಿಖೆಗಾಗಿ ಎಸ್‌‍ಐಟಿ ರಚಿಸಿತ್ತು. ನಂತರ ಎಸ್‌‍ಐಟಿ ಅಧಿಕಾರಿಗಳು ಅನಾಮಿಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇವರ ವತಿಯಿಂದ ಶ್ರೀಕೃಷ್ಣ ಲೀಲೆ – 2025 ಅಭಿನಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇವರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು, ಇಲ್ಲಿ ಶ್ರೀಕೃಷ್ಣ ಲೀಲೆ 2025 ರ ಅಭಿನಂನಂದನಾ ಸಭೆಯು ಆ. 22 ರಂದು ಶಾಲಾ ಆವರಣದಲ್ಲಿ ನಡೆಯಿತು. ಆ. 16 ರಂದು ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿ ನಲ್ಲಿ ಕಲಾ ವಿಭಾಗದ ಒಕ್ಕೂಟ ಧೃತಿ ಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನ ಕಲಾ ವಿಭಾಗದ ಒಕ್ಕೂಟವಾದ ಧೃತಿಯ ಉದ್ಘಾಟನೆ ಕಾಲೇಜಿನ ಆಂತರಿಕ ಗುಣಮಟ್ಟ ದ ಭರವಸೆಯ ಕೋಶ ದ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪ್ರೊಕ್ಸೇವಿಯರ್ ಡಿಸೋಜಾ ನಿವೃತ್ತ ಪ್ರಾಂಶುಪಾಲರು ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರು , ಪದವಿ ಶಿಕ್ಷಣ ದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡುವ ವಿಷಯಗಳಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ವಿಶೇಷ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಶುಭಾಶಯಸುದ್ದಿಹೆಚ್ಚಿನ ಸುದ್ದಿ

ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಲೇಖಕಿ ‘ಬಾನು ಮುಷ್ತಾಕ್’ ಉದ್ಘಾಟನೆ: CM ಸಿದ್ದರಾಮಯ್ಯ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಸ್ತಕ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿಸಿದರು....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

“ಭ್ರಷ್ಟರು ಜೈಲಿಗೆ ಹೋಗ್ತಾರೆ ಮತ್ತವರ ಕುರ್ಚಿಯೂ ಹೋಗುತ್ತೆ”: ಹೊಸ ಮಸೂದೆ ಸಮರ್ಥಿಸಿಕೊಂಡ ‘ಪ್ರಧಾನಿ ಮೋದಿ’-ಕಹಳೆ ನ್ಯೂಸ್

ನವದೆಹಲಿ : ಹಲವಾರು ಅಭಿವೃದ್ಧಿ ಯೋಜನೆಗಳನ್ನ ಉದ್ಘಾಟಿಸಲು ಶುಕ್ರವಾರ ಬಿಹಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ ಸಂವಿಧಾನ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದರು. ಈ ಮಸೂದೆಯು ಕೇಂದ್ರಕ್ಕೆ ಸತತ 30 ದಿನಗಳ ಕಾಲ ಜೈಲಿನಲ್ಲಿರುವ ಯಾವುದೇ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನ ಹುದ್ದೆಯಿಂದ ವಜಾಗೊಳಿಸುವ ಅಧಿಕಾರವನ್ನ ನೀಡುತ್ತದೆ. "ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನ ಕೊನೆಗೊಳಿಸಬೇಕಾದರೆ, ಯಾರೂ ಕ್ರಮ ಕೈಗೊಳ್ಳುವ ವ್ಯಾಪ್ತಿಯಿಂದ ಹೊರಗಿರಬೇಕು ಎಂಬುದು ನನ್ನ ದೃಢ ನಂಬಿಕೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಮಾಡುವ ಸ್ಥಿತಿ ತಲುಪಿದ ಕಾಂಗ್ರೆಸ್‌‍ ಸರ್ಕಾರ : ರೇವಣ್ಣ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು - ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಹೊಡೆಯುವ ದುಸ್ಥಿತಿಗೆ ತಲುಪಿದೆ ಎಂದು ಜೆಡಿಎಸ್‌‍ ನ ಹಿರಿಯ ಶಾಸಕ ಎಚ್‌.ಡಿ .ರೇವಣ್ಣ ಆಕೋಶ ವ್ಯಕ್ತ ಪಡಿಸಿರು. ಸರ್ಕಾರಿ ಶಾಲೆಗಳ ಸ್ಥಿತಿಗತಿ ಹಾಗೂ ಸುಧಾರಣಾ ವ್ಯವಸ್ಥೆಗಳ ಬಗ್ಗೆ ವಿಧಾನಸಭೆಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಹೆಚ್‌.ಡಿ. ರೇವಣ್ಣ, ಸರ್ಕಾರಗಳು ಬರುತ್ತವೆ ಹೋಗುತ್ತವೆ ಆದರೆ ಆದ್ಯತಾವಲಯಗಳ ಮೇಲೆ ನಿಗಾ ವಹಿಸಬೇಕು ಎಂದರು. ದೇಶದಲ್ಲಿ ಯಾವ ಕ್ಷೇತ್ರದಲ್ಲೂ ಏಳು ಪ್ರಥಮ ದರ್ಜೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕ್ರೀಡೆಯಲ್ಲಿ ಶಿಸ್ತು ಮುಖ್ಯ,ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ : ಅಬ್ಬಸ್ ಆಲಿ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ, ಶಿಸ್ತನ್ನು ರೂಡಿಸಿಕೊಂಡ ಕ್ರೀಡಾಪಟು ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ ಈ ಅಸ್ತಿ ಶಾಶ್ವತವಾಗಿ ಮುಂದುವರಿಯಬೇಕಾದರೆ ಪಾಠದೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕಾದ್ದು ಅಗತ್ಯತೆ ಇದೆ ಎಂದು ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಬಿ.ಯಂ ಹೇಳಿದರು. ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬೋಳಂತೂರು ಹಾಗೂ ದಾರುಲ್ ಅಶ್ ಅರಿಯ್ಯ...
1 29 30 31 32 33 174
Page 31 of 174