Thursday, June 18, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’ ಜಾಗೃತಿ ಕಾರ್ಯಕ್ರಮವನ್ನು ಆಗಸ್ಟ್ 13, 2025 ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮಾಂತರ ಪೊಲೀಸ್ ಠಾಣೆ, ಪುತ್ತೂರಿನ ಉಪನಿರೀಕ್ಷಕರಾದ ಜಂಬುರಾಜ್ ಬಿ. ಮಹಾಜನ್ ಉದ್ಘಾಟಿಸಿದರು. ಅವರು ಮಾತನಾಡಿ, “ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ವ್ಯಸನದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲದ ನಾಡ ಕಚೇರಿಗೆ ನೂತನ ಕಟ್ಟಡ: ವ್ಯವಸ್ಥೆಯೇ ಇಲ್ಲ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಹೋಬಳಿಗೆ ಸಂಬಂಧಿಸಿದ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆಗೊಂಡರೂ ಮೂಲ ಸವಲತ್ತಿನ ಕೊರತೆಯಿಂದ ಸಾರ್ವಜನಿಕರು, ಇಸಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ. ಹೋಬಳಿಗೆ ಸಂಬಂಧಿಸಿ ನಾಡಕಚೇರಿಗೆ ನೂತನ ಕಟ್ಟಡ ನಿರ್ಮಿಸಿ ಕಚೇರಿ ಸ್ಥಳಾಂತರಿಸಲಾಗಿದೆ. ಆದರೆ, ಇಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಪ್ರಿಂಟರ್, ಇನ್ವರ್ಟರ್ ಇಲ್ಲದೆ ಜನರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿಂದೆ ವಿಟ್ಲ ನಾಡಕಚೇರಿ ಕಟ್ಟಡ ಐ.ಬಿ (ಅತಿಥಿಗೃಹ)ದ ಪಕ್ಕದ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು. ಇಲ್ಲಿ ದಾಖಲೆ ಪತ್ರ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಆಗಸ್ಟ್ 18ರಂದು ಚೀನಾದ ‘ವಿದೇಶಾಂಗ ಸಚಿವ ವಾಂಗ್ ಯಿ’ ಭಾರತಕ್ಕೆ ಆಗಮನ -ಕಹಳೆ ನ್ಯೂಸ್

ನವದೆಹಲಿ : ಹಿಮಾಲಯದಲ್ಲಿನ ವಿವಾದಿತ ಗಡಿ ಕುರಿತು ಮಾತುಕತೆ ನಡೆಸಲು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಆಗಸ್ಟ್ 18-20 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಆಗಸ್ಟ್ 16 ರಂದು ಹೇಳಿಕೆಯಲ್ಲಿ ತಿಳಿಸಿದೆ. ನವದೆಹಲಿಯ ಆಹ್ವಾನದ ಮೇರೆಗೆ ವಾಂಗ್ ಚೀನಾ ಮತ್ತು ಭಾರತದ ವಿಶೇಷ ಪ್ರತಿನಿಧಿಗಳ ನಡುವೆ ಗಡಿ ಪ್ರಶ್ನೆಯ ಕುರಿತು 24 ನೇ ಸುತ್ತಿನ ಮಾತುಕತೆ ನಡೆಸಲಿದ್ದಾರೆ. 2020 ರಲ್ಲಿ ಗಡಿಯಲ್ಲಿ ಭಾರತ...
ಉತ್ತರಕನ್ನಡಜಿಲ್ಲೆಸಂತಾಪಸುದ್ದಿಹೆಚ್ಚಿನ ಸುದ್ದಿ

ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಕಾರವಾರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ. ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ ಚಾಲಕನ ಮೇಲೆ ಪ್ರಕರಣ ದಾಖಲು...
ಜಿಲ್ಲೆದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಬ್ರಿಟಿಷರು ತೊಲಗಿದರೂ ಭಾಷಾ ದಾಸ್ಯ ತೊಲಗಿಲ್ಲ: ರಾಘವೇಶ್ವರ ಶ್ರೀ -ಕಹಳೆ ನ್ಯೂಸ್

ಗೋಕರ್ಣ: ಬ್ರಿಟಿಷರು ಭಾರತವನ್ನು ಬಿಟ್ಟು ತೊಗಲಿದರೂ, ಅವರ ಭಾಷೆ ಮಾತ್ರ ಭಾರತವನ್ನು ಬಿಟ್ಟುಹೋಗಿಲ್ಲ; ನಿತ್ಯಜೀವನದಲ್ಲಿ ಅದರ ಪ್ರಭಾವ ಹೆಚ್ಚುತ್ತಿದೆ. ವರ್ಷದಿಂದ ವರ್ಷಕ್ಕೆ ಅದು ಭಾರತದ ಭಾಷೆಗಳನ್ನು ನುಂಗುತ್ತಿದೆ. ಅಳಿವಿನಂಚಿನಲ್ಲಿರುವ ಭಾಷೆಗಳ ಸಾಲಿನಲ್ಲಿ ಕನ್ನಡವೂ ಸೇರಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 37ನೇ ದಿನವಾದ ಶುಕ್ರವಾರ ಜಾಲತಾಣಿಗರು, ಶ್ರೀಸೇವಾ ಶ್ರೀ ಮತ್ತು ದಿಶಾದರ್ಶಿ ವತಿಯಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಿ -ಕಹಳೆ ನ್ಯೂಸ್

ಮಂಗಳೂರು: ದೇಶದ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ರಾಷ್ಟ್ರಧ್ವಜದ ಕುರಿತು ಗೌರವ ಮತ್ತು ಜವಾಬ್ದಾರಿ ಮೂಡಿಸುವ ಸಲುವಾಗಿ, ಹಿಂದೂ ಜನಜಾಗೃತಿ ಸಮಿತಿಯು ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಿಸಿ ! ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ, ಸಮಿತಿಯು ಶಾಲೆಗಳಲ್ಲಿ ಭಾಷಣ, ಪ್ರಶ್ನೋತ್ತರ ಸ್ಪರ್ಧೆಗಳು, ದೇಶಭಕ್ತರ ಫಲಕ ಪ್ರದರ್ಶಿನಿಗಳು ಮತ್ತು ಮಾಹಿತಿ ಕರಪತ್ರಗಳ ವಿತರಣೆಯನ್ನು 64 ಶಾಲಾ ಕಾಲೇಳುಗಳಲ್ಲಿ ಮಾಡಲಾಯಿತು. ಶಕ್ತಿ ಸ್ಕೂಲ್, ರಾಮಕೃಷ್ಣ ಶಾಲೆ, ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ -ಕಹಳೆ ನ್ಯೂಸ್

ಪುತ್ತೂರು : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ಭಾರತದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಿನಯ ಸುವರ್ಣ ಧ್ವಜಾರೋಹಣ ನೆರವೇರಿಸಿದರು.ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಚೇತನ್ ಕುಮಾರ್,ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು....
1 34 35 36 37 38 174
Page 36 of 174