Recent Posts

Thursday, June 18, 2026

ಹೆಚ್ಚಿನ ಸುದ್ದಿ

ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ -ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ. 'ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿಯಲ್ಲಿ ಮಳೆಯ ನಡುವೆಯೂ ನಡೆಯಿತು ದೈವದ ನೇಮ -ಕಹಳೆ ನ್ಯೂಸ್

ಉಡುಪಿ : ಸುಡುಬಿಸಿಲಿನಿಂದ ಕಂಗೆಟ್ಟಿರುವ ಕರಾವಳಿಯಲ್ಲಿ ವರುಣಾಗಮನ ತಂಪೆರೆದಿದೆ. ಆದರೆ, ದಿಢೀರ್ ಆಗಿ ಸುರಿಯುವ ಮಳೆಯಿಂದಾಗಿ ಹಲವೆಡೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರಮುಖವಾಗಿ ಜಾತ್ರೋತ್ಸವಗಳು ನಡೆಯುತ್ತಿರುವ ಊರುಗಳಲ್ಲಿ ಮಳೆಯಿಂದಾಗಿ ದೇವರ ಉತ್ಸವಕ್ಕೆ ಮಳೆ ಅಡ್ಡಿ ಪಡಿಸಿದ್ರೆ, ಜಾತ್ರೆಯ ವ್ಯಾಪಾರಿಗಳು ಪರದಾಡುವಂತೆ ಮಾಡಿದೆ. ಇದೀಗ ಅಂತಹುದೇ ಒಂದು ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ದೈವದ ನೇಮವೊಂದಕ್ಕೆ ಮಳೆ ವಿಘ್ನ ತಂದೊಡ್ಡಿದೆ. ಸಾಮಾನ್ಯವಾಗಿ ಮಳೆ ಸಂಜೆ ಸುರಿಯುತ್ತಿದ್ದಾದ್ರೂ ಇಂದು ಮುಂಜಾನೆಯೇ ಎಂಟ್ರಿ ಕೊಟ್ಟಿದ್ದಾನೆ....
ರಾಜ್ಯಸುದ್ದಿಹೆಚ್ಚಿನ ಸುದ್ದಿ

‘ಹಾಲ್ ಟಿಕೆಟ್’ ಕದ್ದ ಹದ್ದು : ವಿಡಿಯೋ ವೈರಲ್- ಕಹಳೆ ನ್ಯೂಸ್

ಹೈದರಾಬಾದ್: ಪರೀಕ್ಷೆ ಆರಂಭವಾಗುವ ಮೊದಲೆ ಪರೀಕ್ಷ ಕೊಠಡಿಗೆ5 ಹದ್ದು ನುಗ್ಗಿ ಹಾಲ್ ಟಿಕೆಟ್ ಕಸಿದುಕೊಂಡ ಹೋಗಿರುವ ವಿಡಿಯೋ ವೈರಲ್ ಆಗಿದೆ. ಕಾಸರಗೋಡಿನ ಸರ್ಕಾರಿ ಯುಪಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಕೇರಳ ಲೋಕಸೇವಾ ಆಯೋಗದ (ಪಿಎಸ್ಸಿ) ಅಭ್ಯರ್ಥಿಯೊಬ್ಬರಿಗೆ ಪರೀಕ್ಷೆ ಆರಂಭವಾಗುವ ಮೊದಲು ಹದ್ದು ನುಗ್ಗಿ ಹಾಲ್ ಟಿಕೆಟ್ ಕಸಿದುಕೊಂಡಿದೆ. ಅಭ್ಯರ್ಥಿಯು ಪರಿಷ್ಕರಿಸಲು ಮುಂಚಿತವಾಗಿ ಸ್ಥಳಕ್ಕೆ ತಲುಪಿದ್ದನು ಹಾಗೂ ಹಾಲ್ ಟಿಕೆಟ್ ಅನ್ನು ಅವನ ಪಕ್ಕದಲ್ಲಿ ಇರಿಸಿದ್ದನು. ಒಂದು ಪಕ್ಷಿ ತನ್ನ ಕೊಕ್ಕಿನಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಮುಳಿಯ – ಹೊಸ ಲೋಗೋ- ಅನಾವರಣ ; ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ -ಕಹಳೆ ನ್ಯೂಸ್

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ. "ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ಮತ್ತು ರಥಬೀದಿಯಲ್ಲಿ ಪ್ರಿ ವೆಡ್ಡಿಂಗ್‌ ಫೋಟೋ- ವಿಡಿಯೋ ಚಿತ್ರೀಕರಣ ನಿಷೇಧ -ಕಹಳೆ ನ್ಯೂಸ್

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ಮತ್ತು ರಥಬೀದಿಯಲ್ಲಿ ಪ್ರಿ ವೆಡ್ಡಿಂಗ್‌ ಫೋಟೋ- ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಪರ್ಯಾಯ ಪುತ್ತಿಗೆ ಮಠದಿಂದ ಈ ಬಗ್ಗೆ ಸೂಚನೆ ನೀಡಲಾಗಿದೆ. ಗುರುವಾರ (ಏ.10) ಈ ಬಗ್ಗೆ ಪ್ರಕಟಣೆ ನೀಡಿರುವ ಮಠದ ವಿದ್ವಾನ್‌ ಗೋಪಾಲ ಆಚಾರ್ಯ ಅವರು, ಯಾವುದೇ ದೇವಸ್ಥಾನದ ರಥಬೀದಿಗೆ ಪಾವಿತ್ರ್ಯತೆ,‌ ಅದರದೇ ಆದ ನಿಯಮ ಇರುತ್ತದೆ. ಭಕ್ತರು ಅದನ್ನು ಶೃದ್ಧೆಯ ತಾಣವಾಗಿ ಗೌರವಿಸುತ್ತಾರೆ. ಅಲ್ಲಿ ಉತ್ಸವ ನಡೆಯುತ್ತದೆ. ಹೀಗಾಗಿ ಅದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಮುಳಿಯ ಜುವೆಲರ್ಸ್‌ ಕ್ಯಾಲೆಂಡರ್‌ನಲ್ಲಿ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿಯ ರೂಟ್‌ ಮ್ಯಾಪ್‌ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿ ಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ. ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲರ್ಸ್‌ ಸಂಸ್ಥೆಯು ಬಿಡುಗಡೆ ಮಾಡಿದೆ. ಜಾತ್ರೆಯ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲ್ಲರ್ಸ್‌ ಸಂಸ್ಥೆಯು ಬಿಡುಗಡೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪ್ರವೀಣ್‌ ನೆಟ್ಟಾರ್‌ ಕೊ*ಲೆ ಆರೋಪಿಗೆ ನ್ಯಾಯಾಲಯದ ಬಳಿ ಹಣೆಗೆ ಮುತ್ತು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್‌ ನೆಟ್ಟಾರ್‌ ಕೊ*ಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ವಿಚಾರಣೆ ಬಳಿಕ ವಾಪಸು ಬೆಂಗಳೂರಿಗೆ ಕರೆದೊಯ್ಯಲಾಯಿತು. ಇದು 2017 ರಲ್ಲಿ ಆರ್‌.ಎಸ್‌.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಸಾಫಿ ಬೆಳ್ಳಾರೆಯು ಪ್ರವೀಣ್‌...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
1 39 40 41 42 43 174
Page 41 of 174