Saturday, March 14, 2026

ಹೆಚ್ಚಿನ ಸುದ್ದಿ

ಅಂತಾರಾಷ್ಟ್ರೀಯದೆಹಲಿಸುದ್ದಿಹೆಚ್ಚಿನ ಸುದ್ದಿ

ರಾಮಮಂದಿರ ಪ್ರತಿಷ್ಟಾಪನೆಗೆ 1 ವರ್ಷ; ವಾರ್ಷಿಕೋತ್ಸವಕ್ಕೆ ಪ್ರಧಾನಿ ಮೋದಿ ಶುಭಾಶಯ-ಕಹಳೆ ನ್ಯೂಸ್

ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಮಮಂದಿರ ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮದ ದೊಡ್ಡ ಪರಂಪರೆಯಾಗಿದೆ ಎಂದು ಬಣ್ಣಿಸಿದ್ದಾರೆ. ಈ ಪವಿತ್ರ ದೇವಾಲಯ ಶತಮಾನಗಳ ತ್ಯಾಗ, ಹೋರಾಟ ಮತ್ತು ಭಕ್ತಿಯಿಂದ ನಿರ್ಮಿತವಾಗಿದೆ ಎಂದು ಹೇಳಿದ್ದಾರೆ. ಇಂದಿನಿAದ (ಶನಿವಾರ) ಆರಂಭವಾಗಿರುವ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರದವರೆಗೂ ನಡೆಯಲಿದೆ....
ದೆಹಲಿಸುದ್ದಿಹೆಚ್ಚಿನ ಸುದ್ದಿ

ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ನೇಮಕ -ಕಹಳೆ ನ್ಯೂಸ್

ನವದೆಹಲಿ: ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಅವರು ನೂತನ ಬಾಹ್ಯಾಕಾಶ ಕಾರ್ಯದರ್ಶಿಯೂ ಕಾರ್ಯನಿರ್ವಹಿಸಲಿದ್ದಾರೆ. ಪ್ರಸ್ತುತ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ನಿರ್ದೇಶಕರಾಗಿರುವ ಡಾ. ನಾರಾಯಣನ್ ಅವರು ಇಸ್ರೋ ಹೊಸ ಅಧ್ಯಕ್ಷರಾಗಿ ಜನವರಿ 14 ರಿಂದ ಹಾಲಿ ಅಧ್ಯಕ್ಷ ಎಸ್. ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ನಿರ್ದೇಶಕ ವಿ. ನಾರಾಯಣನ್ ಅವರನ್ನು ಬಾಹ್ಯಾಕಾಶ ಇಲಾಖೆ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ-ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತವು ಮುಡಾ, ಎನ್‌ಎಂಪಿಟಿ ಹಾಗೂ ರೋಹನ್ ಕಾರ್ಪೊರೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿರುವ ಬೀಚ್ ಉತ್ಸವ ತಣ್ಣೀರುಬಾವಿಯಲ್ಲಿ ಜ.11 ಮತ್ತು 12ರಂದು ಮರುನಿಗದಿಯಾಗಿದ್ದು ಸುರಕ್ಷತೆ-ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಬೀಚ್ ಉತ್ಸವ ಸಮಿತಿಯ ಅಧ್ಯಕ್ಷ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅವರು ಮಾತನಾಡಿ, ಬೀಚ್‌ನ ಶುಚಿತ್ವಕ್ಕೆ ಸಂಬAಧಿಸಿ ಮಹಾನಗರ ಪಾಲಿಕೆಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್-ಕಹಳೆ ನ್ಯೂಸ್

ಮಂಗಳೂರು: ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಮಂಗಳವಾರ ಮಧ್ಯಾಹ್ನದ 1ಗಂಟೆ ಸುಮಾರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳವಾರ ಬೆಳಗ್ಗೆ ದೆಹಲಿಯಿಂದ ಪತ್ನಿ ಸಹಿತರಾಗಿ ಹೊರಟ ಅವರು ಮಧ್ಯಾಹ್ನ 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಉಪರಾಷ್ಟ್ರಪತಿಯವರನ್ನು ಸ್ವಾಗತಿಸಿದರು. ಈ ವೇಳೆ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮಿಷನರ್ ಅನುಪಮ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದ.ಕ.ಜಿಲ್ಲೆಯ ಇತಿಹಾಸದಲ್ಲಿ ಅಪರೂಪದ ಹೆರಿಗೆ; ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ-ಕಹಳೆ ನ್ಯೂಸ್

ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಶಿಶುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ಬಾನೋತ್ ರ‍್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ. ಈ ನಾಲ್ವರು ಶಿಶುಗಳ ಪೈಕಿ ಎರಡು ಗಂಡು, ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆದರೆ 30 ವಾರಗಳ ಹೆರಿಗೆಯಾಗಿದ್ದು,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸಾಮಾನ್ಯ ಸೈಕಲನ್ನು ಎಲೆಕ್ಟ್ರಿಕ್ ಸೈಕಲಾಗಿ ಪರಿವರ್ತಿಸಿ ತನ್ನ ಪ್ರತಿಭೆಯನ್ನು ಮೆರೆದ ವಿದ್ಯಾರ್ಥಿ-ಕಹಳೆ ನ್ಯೂಸ್

ಬಂಟ್ವಾಳ: ಕಡೇಶ್ವಾಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿಯೋರ್ವ ತನ್ನಲ್ಲಿರುವ ಸಾಮಾನ್ಯ ಸೈಕಲನ್ನು ಎಲೆಕ್ಟ್ರಿಕ್ ಸೈಕಲಾಗಿ ಪರಿವರ್ತಿಸಿ ತನ್ನ ಪ್ರತಿಭೆಯನ್ನು ಮೆರೆದಿದ್ದಾನೆ. ಕೆದಿಲ ಗ್ರಾಮದ ಗುಡ್ಡಕೋಡಿ ನಿವಾಸಿ ಲಿಂಗಪ್ಪ ನಾಯ್ಕ-ಆಶಾ ದಂಪತಿಯ ಪುತ್ರ, ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್ ನಾಯ್ಕ ಈಗ 2 ಕಿ.ಮೀ.ದೂರದ ಶಾಲೆಗೆ ಇದೇ ಸೈಕಲ್‌ನಲ್ಲಿ ಹೋಗುತ್ತಾನೆ. 9 ಸಾವಿರ ರೂ. ವೆಚ್ಚ ಮೋಕ್ಷಿತ್‌ಗೆ ಶಾಲೆಗೆ ಹೋಗಲು ಹೆತ್ತವರು ಸೈಕಲ್ ತೆಗೆದುಕೊಟ್ಟಿದ್ದರು. ಅದನ್ನು ಎಲೆಕ್ಟ್ರಿಕ್ ಸೈಕಲಾಗಿ...
ಅಂತಾರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆತ್ತ ‘ತಾಯಿ’ಯನ್ನೇ ಮದುವೆಯಾದ 18 ವರ್ಷದ ಮಗ -ಕಹಳೆ ನ್ಯೂಸ್

ಪಾಕಿಸ್ತಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಯುವಕನೊಬ್ಬ ತನ್ನ ಹೆತ್ತ ತಾಯಿಯನ್ನೇ ಮದುವೆಯಾಗಿದ್ದಾನೆ. ಕೆಲ ದಿನಗಳ ಹಿಂದೆ ತನ್ನ ತಾಯಿಯನ್ನ ಮದುವೆಯಾದ ಯುವಕ, ಸಧ್ಯ ಮದುವೆಯ ಸುದ್ದಿಯನ್ನ ಬಹಿರಂಗಪಡಿಸಿದ್ದಾನೆ. ಇನ್ನು ತನ್ನ ಇನ್ಸ್ಟಾ ಪ್ಲಾಟ್ಫಾರ್ಮ್'ನಲ್ಲಿ ಏಕೆ ಮದುವೆಯಾಗಬೇಕಾಯಿತು.? ಅನ್ನೋದನ್ನ ವಿವರಿಸಿದ್ದಾನೆ. ಹೆತ್ತ ತಾಯಿಯನ್ನ ಮದುವೆಯಾಗಲು ಕಾರಣವೇನು.? ನೆರೆಯ ಪಾಕಿಸ್ತಾನದ 18 ವರ್ಷದ ಯುವಕ ಅಬ್ದುಲ್ ಅಹ್ಮದ್ ತನ್ನ ಸ್ವಂತ ತಾಯಿಯನ್ನ ಮದುವೆಯಾಗಿದ್ದಾನೆ. ಹೌದು, ಬೆಳೆದ ಮಗ ತನ್ನ ತಾಯಿಯನ್ನ ವರೆಸಿದ್ದು, ಸಧ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ನನ್ನ ಸ್ವಂತ ಜಾಗದಲ್ಲಿ ನನಗೆ ಮನೆ ಕಟ್ಟಲು ಬಿಡುತ್ತಿಲ್ಲ..!! ಶಾಸಕರಿಗೆ ಮಹಿಳೆ ಮನವಿ-ಕಹಳೆ ನ್ಯೂಸ್

ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ. ನೆಲ್ಲಿಕಟ್ಟೆ ನಿವಾಸಿ ಸುಶೀಲಾ ಎಂಬವರು ದೂರು ನೀಡಿದ ಮಹಿಳೆ. ನೆಲ್ಲಿ ಕಟ್ಟೆಯಲ್ಲಿ 5 ಸೆಂಟ್ಸ್ ಜಾಗ ಬಹಳ ವರ್ಷಗಳ ಹಿಂದೆಯೇ ಮಂಜೂರಾಗಿತ್ತು. ಅ ಜಾಗದಲ್ಲಿ ಮನೆ ಕಟ್ಟಲು ಮುಂದಾದಾಗ ಅದನ್ನು ತಡೆಯಲಾಗಿತ್ತು. ನಮ್ಮ...
1 41 42 43 44 45 174
Page 43 of 174