Saturday, March 14, 2026

ಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡಬೆಳ್ತಂಗಡಿಮಾಹಿತಿರಾಜಕೀಯಹೆಚ್ಚಿನ ಸುದ್ದಿ

ಬೆಳ್ತಂಗಡಿಯಲ್ಲಿ ಮತ್ತೆ ಮರುಕಳಿಸಿದ ಕಾಂತಾರ..! ಬಡವರ ಮನೆಯ ಕೆಡವಲು ರಾಜ್ಯ ಸರ್ಕಾರದ ಕುಮ್ಮಕ್ಕು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ..! –ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಳೆಂಜದ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ...
ಸುದ್ದಿಸುಳ್ಯಹೆಚ್ಚಿನ ಸುದ್ದಿ

ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆಯಿಂದ ಅದ್ಧೂರಿ ಸ್ವಾಗತ – ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ, ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯದಾದ್ಯಂತ ಸಂಚಾರ ಆರಂಭಿಸಿರುವ ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.   ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆಯೂ ಸುಮಾರು 11 ದಿನಗಳ ತನ್ನ ಸುಧೀರ್ಘ ಪ್ರಯಾಣ ಮುಗಿಸಿ ಇದೀಗ ತುಳುನಾಡಿಗೆ ತಲುಪಿರುವ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಪುಷ್ಪವೃಷ್ಠಿಗೈದು ಸ್ವಾಗತಿಸಿದ್ದು,  ಸುಳ್ಯ ಚೆನ್ನಕೇಶವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಪೆರ್ನೆ ಗ್ರಾಮ ಪಂಚಾಯತ್ ನಲ್ಲಿ‌ ಗ್ರಾಮ ಸಭೆ – ಹಲವು ವಿಚಾರಗಳ ಬಗ್ಗೆ ಚರ್ಚೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಪೆರ್ನೆ ಗ್ರಾಮ ಪಂಚಾಯತ್ ನಲ್ಲಿ ಇಂದು ಗ್ರಾ‌ಮಸಭೆ ನಡೆದಿದೆ. 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಪೆರ್ನೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದ್ದು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ ಆಗಮಿಸಿದ್ದು, ಪಿಡಿಓ ಸಂಜೀವ ನಾಯ್ಕ್, ಕಾರ್ಯದರ್ಶಿ ರಾಜೇಶ್, ಉಪಾಧ್ಯಕ್ಷರಾದ ವನಿತಾ ಹಾಗೂ ಪಂಚಾಯತ್ ಅದ್ಯಕ್ಷರಾದ ಸುನೀಲ್ ನೆಲ್ಸನ್ ಪಿಂಟೋ ನೇತೃತ್ವದಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿಹೆಚ್ಚಿನ ಸುದ್ದಿ

ಮೂಡುಬಿದಿರೆ: ಅಕ್ರಮ ಗೋ ಸಾಗಾಟ ತಡೆಗಟ್ಟುವಂತೆ ಹಿಂ.ಜಾ.ವೇ ವತಿಯಿಂದ ಪೊಲೀಸ್ ನಿರೀಕ್ಷಣಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ 1959 (ತಿದ್ದುಪಡಿ 1975) ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವುಗಳ ಬಲಿ, ಕುರ್ಬಾನಿ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ ಜೂನ್ 29, 30, ಜುಲೈ 1 ರಂದು ಕುರ್ಬಾನಿಯ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಮತ್ತು ಇತರೆ ದಿನಗಳಲ್ಲಿ ಯಾವುದೇ ರೀತಿಯ ಗೋವಂಶ ವಧೆ,ಬಲಿ,ಕುರ್ಬಾನಿ ಹತ್ಯೆ ಹಾಗೂ ಅಕ್ರಮ...
ರಾಷ್ಟ್ರೀಯಶುಭಾಶಯಸುದ್ದಿಹೆಚ್ಚಿನ ಸುದ್ದಿ

ಬಕ್ರೀದ್ ಆಚರಣೆಗೆ ಟ್ವೀಟ್ ಮೂಲಕ ಶುಭಕೋರಿದ ರಾಷ್ಟ್ರಪತಿ ಹಾಗೂ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್...
ದಕ್ಷಿಣ ಕನ್ನಡಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದ ಸದಸ್ಯರಿಂದ “ಸರ್ಕಸ್” ತುಳು ಸಿನಿಮಾ ವೀಕ್ಷಣೆ –ಕಹಳೆ ನ್ಯೂಸ್

ಮಂಗಳೂರು: ತುಳು ಸಿನಿಮಾ ಹಾಗೂ ತುಳು ಭಾಷೆ ಗೆ ಪ್ರೋತ್ಸಾಹ ಬೆಂಬಲ ನೀಡುವುದಕ್ಕಾಗಿ ಮಕ್ಕಿಮನೆ ಕಲಾವೃಂದ ಮಂಗಳೂರು ಹಾಗೂ ಆರ್.ಜೆ ಗರ್ಲ್ಸ್ ಡ್ಯಾನ್ಸ್ ಟೀಮ್ ನಾ 65 ಕ್ಕಿಂತ ಹೆಚ್ಚು ಸದ್ಯಸರು ಮಂಗಳೂರು ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರ ಸರ್ಕಸ್ ತುಳು ಚಲನಚಿತ್ರವನ್ನು ನೋಡಿ ಸಂಭ್ರಮ ಪಟ್ಟರು.   ಸುದೇಶ್ ಜೈನ್ ಮಕ್ಕಿಮನೆ, ರಿಮಾ ಜಗನ್ನಾಥ್, ಸುದೇಶ್ ಕುಮಾರ್, ಶರ್ಮಿಳಾ ಮುಕೇಶ್ ರಾವ್, ಮಾಧವ ಶಿವಮೊಗ್ಗ, ಪಂಚಮಿ...
ಉಡುಪಿಸುದ್ದಿಹೆಚ್ಚಿನ ಸುದ್ದಿ

ಜುಲೈ 1ರಂದು ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಉಡುಪಿ ಐಎಂಎ ಭವನದಲ್ಲಿ ಜು.1ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉದ್ಘಾಟಿಸಲಿರುವರು. ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ವಿಶೇಷ ಉಪನ್ಯಾಸ ನೀಡಲಿರುವರು. ಅಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಮುಖ್ಯ...
ದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮ

ಸಂತ ಫಿಲೋಮಿನಾಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕನ್ನಡಿಗರಾದ ನಮಗೆ ಕನ್ನಡ ಭಾಷೆಯ ಪ್ರಜ್ಞೆ ಮುಖ್ಯ.ಕನ್ನಡ ನಾಡು - ನುಡಿಯಕುರಿತುಅಭಿಮಾನ ಮುಖ್ಯ. ಎಲ್ಲ ಸದ್ವಿಚಾರ ಸ್ವೀಕರಿಸುವ ಮನೋವೃತ್ತಿಯವರಾಗಿರುವ ನಾವು ಕನ್ನಡ ಉಳಿಸಬೇಕು ಎನ್ನುವ ಉದ್ದೇಶದಿಂದ ಅನ್ಯ ಭಾಷೆ–ದ್ವೇಷಿಸಬಾರದು. ಭಾಷೆಯ ಉಳಿವಿಗಾಗಿ ನಾವು ಪ್ರಯತ್ನಿಸಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯಎಂದು ಸಂತ ಫಿಲೋಮಿನಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಬಸ್ತ್ಯಾಂ ಪಾಯಸ್ ಹೇಳಿದರು.ಕಾಲೇಜಿನ ಕನ್ನಡ ವಿಭಾಗ,...
1 47 48 49 50 51 174
Page 49 of 174