Thursday, June 18, 2026

ಹೆಚ್ಚಿನ ಸುದ್ದಿ

ರಾಷ್ಟ್ರೀಯಶುಭಾಶಯಸುದ್ದಿಹೆಚ್ಚಿನ ಸುದ್ದಿ

ಬಕ್ರೀದ್ ಆಚರಣೆಗೆ ಟ್ವೀಟ್ ಮೂಲಕ ಶುಭಕೋರಿದ ರಾಷ್ಟ್ರಪತಿ ಹಾಗೂ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್...
ದಕ್ಷಿಣ ಕನ್ನಡಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದ ಸದಸ್ಯರಿಂದ “ಸರ್ಕಸ್” ತುಳು ಸಿನಿಮಾ ವೀಕ್ಷಣೆ –ಕಹಳೆ ನ್ಯೂಸ್

ಮಂಗಳೂರು: ತುಳು ಸಿನಿಮಾ ಹಾಗೂ ತುಳು ಭಾಷೆ ಗೆ ಪ್ರೋತ್ಸಾಹ ಬೆಂಬಲ ನೀಡುವುದಕ್ಕಾಗಿ ಮಕ್ಕಿಮನೆ ಕಲಾವೃಂದ ಮಂಗಳೂರು ಹಾಗೂ ಆರ್.ಜೆ ಗರ್ಲ್ಸ್ ಡ್ಯಾನ್ಸ್ ಟೀಮ್ ನಾ 65 ಕ್ಕಿಂತ ಹೆಚ್ಚು ಸದ್ಯಸರು ಮಂಗಳೂರು ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರ ಸರ್ಕಸ್ ತುಳು ಚಲನಚಿತ್ರವನ್ನು ನೋಡಿ ಸಂಭ್ರಮ ಪಟ್ಟರು.   ಸುದೇಶ್ ಜೈನ್ ಮಕ್ಕಿಮನೆ, ರಿಮಾ ಜಗನ್ನಾಥ್, ಸುದೇಶ್ ಕುಮಾರ್, ಶರ್ಮಿಳಾ ಮುಕೇಶ್ ರಾವ್, ಮಾಧವ ಶಿವಮೊಗ್ಗ, ಪಂಚಮಿ...
ಉಡುಪಿಸುದ್ದಿಹೆಚ್ಚಿನ ಸುದ್ದಿ

ಜುಲೈ 1ರಂದು ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಉಡುಪಿ ಐಎಂಎ ಭವನದಲ್ಲಿ ಜು.1ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉದ್ಘಾಟಿಸಲಿರುವರು. ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ವಿಶೇಷ ಉಪನ್ಯಾಸ ನೀಡಲಿರುವರು. ಅಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಮುಖ್ಯ...
ದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮ

ಸಂತ ಫಿಲೋಮಿನಾಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕನ್ನಡಿಗರಾದ ನಮಗೆ ಕನ್ನಡ ಭಾಷೆಯ ಪ್ರಜ್ಞೆ ಮುಖ್ಯ.ಕನ್ನಡ ನಾಡು - ನುಡಿಯಕುರಿತುಅಭಿಮಾನ ಮುಖ್ಯ. ಎಲ್ಲ ಸದ್ವಿಚಾರ ಸ್ವೀಕರಿಸುವ ಮನೋವೃತ್ತಿಯವರಾಗಿರುವ ನಾವು ಕನ್ನಡ ಉಳಿಸಬೇಕು ಎನ್ನುವ ಉದ್ದೇಶದಿಂದ ಅನ್ಯ ಭಾಷೆ–ದ್ವೇಷಿಸಬಾರದು. ಭಾಷೆಯ ಉಳಿವಿಗಾಗಿ ನಾವು ಪ್ರಯತ್ನಿಸಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯಎಂದು ಸಂತ ಫಿಲೋಮಿನಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಬಸ್ತ್ಯಾಂ ಪಾಯಸ್ ಹೇಳಿದರು.ಕಾಲೇಜಿನ ಕನ್ನಡ ವಿಭಾಗ,...
ಹೆಚ್ಚಿನ ಸುದ್ದಿ

ಹಳ್ಳದಲ್ಲಿ ತೇಲಿಬಂದ 7 ಭ್ರೂಣಗಳ ಶವ ಕಂಡು ಬೆಚ್ಚಿಬಿದ್ದ ಬೆಳಗಾವಿ ಜನತೆ – ಕಹಳೆ ನ್ಯೂಸ್

ಬೆಳಗಾವಿ; ಡಬ್ಬಿಯಲ್ಲಿ ತುಂಬಿದ 7 ಭ್ರೂಣಗಳ ಶವ ಹಳ್ಳದಲ್ಲಿ ತೇಲಿಬಂದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದ್ದು, ಭ್ರೂಣದ ಶವ ನೋಡಿ ಜನ ಬೆಚ್ಚಿಬಿದ್ದಿದ್ದಾರೆ. ಈ ಕುರಿತು ಬೆಳಗಾವಿ ಡಿಎಚ್ ಒ ಮಾತನಾಡಿ ಎಲ್ಲವೂ “ಐದು ತಿಂಗಳ ಭ್ರೂಣವಾಗಿದೆ. ಈಗಾಗಲೇ ಗ್ರಾಮ ಪಂಚಾಯತಿಯಿಂದ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದೇವೆ. ಕೇಸ್ ದಾಖಲಾದ ಬಳಿಕ ಶವಗಳನ್ನು ಬೆಳಗಾವಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ಮಾಡಲಾಗುವುದು. ಘಟನೆಯ ಬಗ್ಗೆ ಸಮಗ್ರ...
ಹೆಚ್ಚಿನ ಸುದ್ದಿ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 135 ರೂ.ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಇಂದಿನಿಂದ 135 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ ಎಂದು ತೈಲ ಮಾರಾಟ ಕಂಪನಿಗಳು ಘೋಷಿಸಿವೆ. ಇದೀಗ ದರ ಕಡಿತದ ಬಳಿಕ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 2,219 ರೂ., ಕೋಲ್ಕತ್ತಾದಲ್ಲಿ 2,322 ರೂ., ಮುಂಬೈನಲ್ಲಿ 2,171.50 ರೂ.ಮತ್ತು ಚೆನ್ನೈನಲ್ಲಿ 2373 ರೂ. ಆಗಿದೆ. ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು ಮೇ 1 ರಂದು ರೂ....
ಬೆಂಗಳೂರುಸಿನಿಮಾಹೆಚ್ಚಿನ ಸುದ್ದಿ

ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಸಾವು : ಮಗಳ ಶವದ ಮುಂದೆ ತಾಯಿ ಕಣ್ಣೀರು – ಕಹಳೆ ನ್ಯೂಸ್

ಬೆಂಗಳೂರು : ಫ್ಯಾಟ್ ಸರ್ಜರಿಯ ವೇಳೆ ಸಿನಿಮಾ ಹಾಗೂ ಕಿರುತೆರೆಯ ನಟಿ ಚೇತನಾ ರಾಜ್ (21 ವರ್ಷ) ಸಾವನ್ನಪ್ಪಿದ ಘಟನೆ ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಟಿ ಚೇತನಾ ರಾಜ್ ಗೆ ಫ್ಯಾಟ್ ಸರ್ಜರಿ ಮಾಡಲಾಗಿದ್ದು, ಈ ವೇಳೆಯಲ್ಲಿ ಶ್ವಾಸಕೋಶದಲ್ಲಿ ನೀರು ಸಂಗ್ರಹವಾಗಿ ಅವರು ಸಾವನ್ನಪ್ಪಿದ್ದಾರೆ. ಕಿರುತೆರೆಯ ಗೀತಾ, ದೊರೆಸಾನಿ ಸೇರಿದಂತೆ ಹಲವು ಧಾರವಾಹಿ ಹಾಗೂ ಸಿನಿಮಾಗಳಲ್ಲಿಯೂ ಚೇತನಾ ರಾಜ್ ನಟಿಸಿದ್ದರು. ಇನ್ನಷ್ಟೇ...
ದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಕಲಾವಿದ ಶಶಾಂಕ್ ಆಚಾರ್ಯನ ಕಲೆಗೆ ಒಲಿದ “ಕಲಾರತ್ನ ಪ್ರಶಸ್ತಿ” – ಕಹಳೆ ನ್ಯೂಸ್

ಮಂಗಳೂರು : ಎ.15 ರಂದು ಗೌರವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಬೆಳ್ತಂಗಡಿ ವೀರಕೇಸರಿ ಸಂಸ್ಥೆಯ 150 ನೇ ಸೇವಾ ಯೋಜನೆಯ 6ನೇ ಆಸರೆ ನಿಲಯ ಯೋಜನೆಯಡಿ ಬಡ ಕುಟುಂಬವೊಂದರ ಗೃಹಪ್ರವೇಶ ಮತ್ತು ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚಿಗೆ ಕರಾವಳಿಯಾದ್ಯಂತ ಅಲ್ಲದೇ ರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಪ್ರಶಂಸೆಗೆ ಪಾತ್ರರಾಗುವಂತೆ ಮಾಡಿದ ತುಳುನಾಡಿ ಕಾರಣೀಕದ ದೈವ ಸ್ವಾಮಿ ಕೊರಗಜ್ಜನ ಮುಖವರ್ಣಿಕೆ ಡಿಜಿಟಲ್ ವೆಕ್ಟರ್ ಆರ್ಟ್ ಮೂಲಕ ಎಲ್ಲರ ಮನದಲ್ಲಿ...
1 48 49 50 51 52 174
Page 50 of 174