Thursday, June 18, 2026

ಹೆಚ್ಚಿನ ಸುದ್ದಿ

ಅಂತಾರಾಷ್ಟ್ರೀಯಹೆಚ್ಚಿನ ಸುದ್ದಿ

ಮನುಷ್ಯನಿಗೆ ಹಂದಿ ಹೃದಯದ ಕಸಿ…!! ಅಮೆರಿಕಾ ವೈದರ  ಶಸ್ತ್ರಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್

ವಾಷಿಂಗ್ಟನ್ : 57 ವರ್ಷದ ವ್ಯಕ್ತಿಯೊಬ್ಬರಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಯ ಹೃದಯವನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಸುವಲ್ಲಿ ಯುಎಸ್‍ನ ವೈದ್ಯರು ಯಶಸ್ವಿಯಾಗಿದ್ದಾರೆ.   ಅಂಗ ದಾನಗಳ ದೀರ್ಘಕಾಲದ ಕೊರತೆಯನ್ನು ಪರಿಹರಿಸಲು ಈ ಪ್ರಕ್ರಿಯೆ ಸಹಕಾರಿಯಾಗಲಿದ್ದು, ಸದ್ಯದ ಮಟ್ಟಿಗೆ ಪ್ರಾಣಿಯಿಂದ ಮಾನವ ಕಸಿಯು ಪ್ರಮುಖ ಮೈಲಿಗಲ್ಲಾಗಿದೆ. ಡೇವಿಡ್ ಬೆನೆಟ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆತನಿಗೆ ಹಂದಿ ಹೃದಯ ಅಳವಡಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಇನ್ನು ಹೃದಯ-ಶ್ವಾಸಕೋಶದ ಬೈಪಾಸ್ ಮೆಷಿನ್ ಸಮಸ್ಯೆಯಿಂದ ಕಳೆದ ಹಲವು...
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 10 ರಿಂದ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ `ಬೂಸ್ಟರ್ ಡೋಸ್’ ನೀಡಿಕೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜ.10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ....
ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ಸಂತಾಪಹೆಚ್ಚಿನ ಸುದ್ದಿ

ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಇಂದು ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ -ಕಹಳೆ ನ್ಯೂಸ್

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ವಾಯುನೆಲೆಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ರವಾನೆಯಾಗಿದ್ದು, ಬಳಿಕ ಯಲಹಂಕದಿಂದ ಭೂಪಾಲ್‍ಗೆ ಪಾರ್ಥಿವ ಶರೀರ ರವಾನೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕಮಾಂಡೋ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್‍ಗೆ ಪಾರ್ಥೀವ ಶರೀರ ತೆಗೆದುಕೊಂಡು ಬಂದು, ಬಳಿಕ ಗೌರವ...
ಹೆಚ್ಚಿನ ಸುದ್ದಿ

ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಗೆ ಎಂ.ಎಂ.ನರವಣೆ ಅಧಿಕಾರ ಸ್ವೀಕಾರ –ಕಹಳೆ ನ್ಯೂಸ್

ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಡಿಸೆಂಬರ್ 8ರಂದು ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನಿಧನರಾದ ನಂತರ ತೆರವಾಗಿದ್ದ ಸ್ಥಾನಕ್ಕೆ ನರವಣೆ ಅವರನ್ನು ನೇಮಕ ಮಾಡಲಾಗಿದೆ. ಚೀಫ್ ಆಫ್ ಆರ್ಮಿ ಸ್ಟಾಫ್(COAS) ಜನರಲ್ ಬಿಪಿನ ರಾವತ್ ಅವರನ್ನು 2019ರಲ್ಲಿ ಮೂರು ಸೇನೆಗಳ ಮುಖ್ಯಸ್ಥರನ್ನಾಗಿ(CDS)...
ಹೆಚ್ಚಿನ ಸುದ್ದಿ

ಹಿಂದೂ ಧರ್ಮದಿಂದ ಅನ್ಯ ಧರ್ಮಕ್ಕೆ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು : ಮೋಹನ್ ಭಾಗವತ್ – ಕಹಳೆ ನ್ಯೂಸ್

ಚಿತ್ರಕೂಟದಲ್ಲಿ ಹಿಂದೂ ಮಹಾಕುಂಭ ನಡೆಯುತ್ತಿದ್ದು, ಮಹಾಕುಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಚಾಲಕ ಮೋಹನ್ ಭಾಗವತ್ ಭಾಗಿಯಾಗಿದ್ದಾರೆ. ಆನರನ್ನ ಉದ್ದೇಶಿಸಿ ಮಾತನಾಡಿದ ಇವರು ಅನ್ಯ ಧರ್ಮಗಳಿಗೆ ಹಿಂದೂ ಧರ್ಮದಿಂದ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಲು ಹಿಂದೂಗಳು ಪ್ರತಿಜ್ಞೆ ಮಾಡಬೇಕು. ಜೊತೆಗೆ ಹಿಂದೂಗಳು ಮತಾಂತರ ಆಗದಂತೆಯೂ ನೋಡಿಕೊಳ್ಳಬೇಕಿದೆ. ನಾವೆಲ್ಲರೂ ಹಿಂದೂ ಸಹೋದರಿಯರ ಘನತೆಯನ್ನು ಕಾಪಾಡುವ ಪ್ರತಿಜ್ಞೆ ಮಾಡಬೇಕಿದೆ" ಎಂದಿದ್ದಾರೆ. "ಮಹಾಕುಂಭದಲ್ಲಿ ಭಾಗವಹಿಸಿರುವ ಸ್ವಾಮೀಜಿಗಳು ಹಾಗೂ ದಾರ್ಶನಿಕರು ಲವ್ ಜಿಹಾದ್, ಮತಾಂತರಕ್ಕೆ...
ರಾಷ್ಟ್ರೀಯಹೆಚ್ಚಿನ ಸುದ್ದಿ

21 ವರ್ಷದ ಬಳಿಕ ಮಿಸ್ ಯೂನಿವರ್ಸ್ ಪಟ್ಟ ಪಡೆದುಕೊಂಡ ಭಾರತದ ಬೆಡಗಿ- ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‍ನ ಐಲಾಟ್‍ನಲ್ಲಿ ನಡೆದ 70 ನೇ ಮಿಸ್ ಯೂನಿವರ್ಸ್ - 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ ಬಳಿಕ ಸುಮಾರು 21 ವರ್ಷಗಳ ನಂತರ ಹರ್ನಾಜ್ ಸಂಧು ಮತ್ತೊಮ್ಮೆ ಭಾರತಕ್ಕೆ ಕಿರೀಟವನ್ನು ತಂದುಕೊಟ್ಟಿದ್ದಾರೆ . ಚಂಡೀಗಢದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಆಗಿ ಹೊರಹೊಮ್ಮಿದ್ದು, ಜಾಗತಿಕವಾಗಿ ಲೈವ್-ಸ್ಟ್ರೀಮ್‍ನಲ್ಲಿ ನಡೆದ ಈವೆಂಟ್‍ನಲ್ಲಿ ಮೆಕ್ಸಿಕೊದ ಮಾಜಿ...
ಹೆಚ್ಚಿನ ಸುದ್ದಿ

ಲವ್ ಜಿಹಾದ್; 7 ತಿಂಗಳು ದೈಹಿಕ ಸಂಪರ್ಕ..! ಮದುವೆ ಎಂದಾಗ ಬಯಲಾಯ್ತು ಬಂಡವಾಳ-ಕಹಳೆ ನ್ಯೂಸ್

ಭಾಘ್ ಪತ್: ಹಲವು ರಾಜಗ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರಲು ಮುಂದಾಗಿರುವ ಸಂದರ್ಭದಲ್ಲಿಯೇ ಪ್ರಕರಣವೊಂದು ವರದಿಯಾಗಿದೆ. ಉತ್ತರ ಪ್ರದೇಶದ ಭಾಘ್ ಪತ್ ವೈದ್ಯರ ಮೇಲೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಆಗಿದ್ದರೂ ತನ್ನ ಗುರುತನ್ನು ಮರೆ ಮಾಚಿ ಏಳು ತಿಂಗಳಿನಿಂದ ಹಿಂದೂ ನರ್ಸ್ ಒಬ್ಬರನ್ನು ಪ್ರೇಮದ ಬಲೆಗೆ ಕೆಡವಿಕೊಂಡು ದೈಹಿಕ ಸಂಪರ್ಕವನ್ನು ಬೆಳೆಸಿದ್ದ. ಇದೆಲ್ಲದರ ಪರಿಣಾಂ ನರ್ಸ್ ಗರ್ಭಿಣಿಯಾಗಿದ್ದಾಳೆ. ಈ ವೇಳೆ ತನ್ನ ನಿಜರೂಪ ಬಹಿರಂಗ ಮಾಡಿದ...
1 50 51 52 53 54 174
Page 52 of 174