Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಉಪ್ಪಿನಂಗಡಿ ಶ್ರೀನಿಧಿ ಮೊಬೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಜಗತ್ತಿನ ಅತ್ಯಾಧುನಿಕ ಶೈಲಿಯ ಮೊಬೈಲ್ ಫೋನ್ ಗಳ ಮಾರಾಟ ಮತ್ತು ಸೇವೆಯಲ್ಲಿ ಸುಮಾರು 16 ವರ್ಷಗಳಿಂದ ಯಶಸ್ವಿ ಅನ್ನಿಸಿಕೊಂಡಿರುವ ಉಪ್ಪಿನಂಗಡಿಯ ಪ್ರತಿಷ್ಠಿತ ಮೊಬೈಲ್ ಮಳಿಗೆ 'ಶ್ರೀನಿಧಿ ಮೊಬೈಲ್ಸ್' ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಹಾಗೂ ಖಚಿತ ಉಡುಗೊರೆಗಳನ್ನು ನೀಡುತ್ತಿದ್ದು ಪ್ರತೀ ರೂ 2000ದ ಮೇಲಿನ ಖರೀದಿಗೆ ಗಿಫ್ಟ್ ಕೂಪನ್ ಕೂಡ ಪಡೆಯಬಹುದಾಗಿದ್ದು, ಅದರಲ್ಲಿ ವಿಜೇತರಿಗೆ ಬಂಪರ್ ಬಹುಮಾನವಾಗಿ 32ಇಂಚು ಎಲ್.ಇ.ಡಿ ಟಿವಿ ಮತ್ತು...
ಹೆಚ್ಚಿನ ಸುದ್ದಿ

ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿ ಪ್ರಕಟ – ಎಲ್ಲಿ ಯಾವ ದಿನ ಕಂಬಳ ನಡೆಯಲಿದೆ..? – ಕಹಳೆ ನ್ಯೂಸ್

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ಧಪಡಿಸಿದೆ. ಮುಂದಿನ ಮಹಾಸಭೆಯಲ್ಲಿ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ.  ಸಂಭಾವ್ಯ ಪಟ್ಟಿ ಪ್ರಕಾರ ಮೊದಲ ಕಂಬಳ ನ. 27ರಂದು ಮೂಡುಬಿದಿರೆಯಲ್ಲಿ ನಡೆಯಲಿದೆ. ಡಿ. 11ರಂದು ಹೊಕ್ಕಾಡಿ, ಡಿ. 18 ಮಂಗಳೂರು, ಡಿ. 26ರಂದು ಮುಲ್ಕಿ, 2022ರ ಜ. 1ರಂದು ಕಕ್ಕೆಪದವು, ಜ. 8ರಂದು ಅಡ್ವೆ ನಂದಿಕೂರು, ಜ. 16ರಂದು ಮಿಯಾರು, ಜ.22ರಂದು ಪುತ್ತೂರು, ಜ....
ಹೆಚ್ಚಿನ ಸುದ್ದಿ

ಪ್ರತಿದಿನ ಬೈಯುತ್ತಿದ್ದ ತಂದೆ ತಾಯಿ – ಮನೆ ಮಂದಿಗೆ ವಿಷ ಹಾಕಿ ಕೊಂದೇ ಬಿಟ್ಟ ಮಗಳು – ಕಹಳೆ ನ್ಯೂಸ್

ಚಿತ್ರದುರ್ಗ : ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಾಲ್ವರು ಊಟ ಮಾಡಿದ್ದ ಆಹಾರವನ್ನ ಪರೀಕ್ಷೆ ಮಾಡಿದ ಎಫ್‍ಎಸ್‍ಎಲ್, ಆಹಾರದಲ್ಲಿ ವಿಷ ಬೆರೆತಿರುವ ಕುರಿತು ವರದಿ ನೀಡಿದೆ. ತಂದೆ, ತಾಯಿ, ತಂಗಿ, ಅಜ್ಜಿ ಸಾವಿನ ಹಿಂದೆ ಅಪ್ರಾಪ್ತ ಪುತ್ರಿಯ ಕೈವಾಡ ಇರೋದು ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಗ್ರಾಮದಲ್ಲಿ ವಿಷಾಹರ...
ಹೆಚ್ಚಿನ ಸುದ್ದಿ

ಆರ್ಯನ್ ಖಾನ್ ಬಳಿ ಡ್ರಗ್ಸ್ ಸಿಕ್ಕಿಲ್ಲ- ಆದರೂ ಜಾಮೀನು ನೀಡಬಾರದು ಎಂದ ಎನ್‍ಸಿಬಿ..? – ಕಹಳೆ ನ್ಯೂಸ್

ಐಷಾರಾಮಿಕ್ರೂಸ್ ಹಡಗಿನ ಮೇಲೆ ರೇಡ್ ನಡೆದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನ ಮುಂಬೈನ ವಿಶೇಷ ಕೋರ್ಟ್ ನಡೆಸುತ್ತಿದೆ. ಆದರೆ ಆರ್ಯನ್ ಖಾನ್ ಅವರಿಗೆ ಜಾಮೀನು ನೀಡಬಾರದು ಎಂದು ಎನ್‍ಸಿಬಿ ಪಟ್ಟು ಹಿಡಿದಿದೆ. ಇದಕ್ಕೆ ನಾನಾ ಕಾರಣಗಳನ್ನು ಎನ್‍ಸಿಬಿ ಕೋರ್ಟ್‍ಗೆ ನೀಡಿದೆ. ಐಷಾರಾಮಿಕ್ರೂಸ್ ಹಡಗಿನ ಮೇಲೆ ರೇಡ್ ಮಾಡಿದಾಗ ಆರ್ಯನ್ ಬಳಿ ಡ್ರಗ್ ಸಿಕ್ಕಿಲ್ಲ. ಆದರೆ, ಅವರು ಡ್ರಗ್ ಪೆಡ್ಲರ್‍ಗಳ ಜತೆ ಸಂಪರ್ಕದಲ್ಲಿದ್ದರು....
ಹೆಚ್ಚಿನ ಸುದ್ದಿ

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣವಾಗಿರುವ ಘೋರಿಗಳ ಸ್ಥಳಾಂತರಕ್ಕೆ ಆಗ್ರಹ: ಸಚಿವ ಸುನೀಲ್ ಕುಮಾರ್- ಕಹಳೆ ನ್ಯೂಸ್

ಚಿಕ್ಕಮಗಳೂರು: ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಕ್ಕೆ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ದತ್ತಪೀಠದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಗತ್ಯ ಘೋರಿಗಳನ್ನು ಸ್ಥಳಾಂತರ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನೀಲ್ ಕುಮಾರ್ ಆದೇಶ ನೀಡಿದ್ದಾರೆ. ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ದತ್ತಪೀಠದ ಹೋರಾಟದ ಮೂಲಕವೇ ನಾನು ಗುರುತಿಸಿಕೊಂಡಿದ್ದೇನೆ. ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಕೋರ್ಟ್ ಅವಕಾಶ ನೀಡಿರುವುದು...
ಹೆಚ್ಚಿನ ಸುದ್ದಿ

ಶೈಕ್ಷಣಿಕ ಸಾಮಾಜಿಕ ಸಮಿಕ್ಷೆ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯವನ್ನು ಪ್ರವರ್ಗ 2 ಏ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ- ಕಹಳೆ ನ್ಯೂಸ್

ಬೆಂಗಳೂರು : ಕಾಂತರಾಜ್ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯಗಳನ್ನು ಪ್ರವರ್ಗ 2 ಏ ಗೆ ಸೇರಿಸಬಾರದಂತೆ ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ನಡೆಸಿರುವ ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕು....
ಹೆಚ್ಚಿನ ಸುದ್ದಿ

ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ ರಾಷ್ಟ್ರ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಹಿಂ.ಪ ಹಾಗೂ ಬಜರಂಗ ದಳ ಉಪ್ಪಿನಂಗಡಿ ವತಿಯಿಂದ ಮನವಿ -ಕಹಳೆ ನ್ಯೂಸ್

ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ ರಾಷ್ಟ್ರ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಉಪ್ಪಿನಂಗಡಿ ವತಿಯಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಕುಮಾರ್ ಕಾಂಬ್ಳೆ. ಅವರಿಗೆ ಮನವಿ ಸಲ್ಲಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 15ರಂದು ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್‍ನ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ರಥದ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಇಂತಹುದೊಂದು ರಥ ಯಾತ್ರೆಯು ನಮ್ಮ ದೇಶಾಭಿಮಾನದ ಸಂಕೇತ ಆಗಿತ್ತು,...
ಹೆಚ್ಚಿನ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀರಾಮ ಶಾಖೆ ಯೇನೆಕಲ್ಲು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀರಾಮ ಶಾಖೆ ಯೇನೆಕಲ್ಲು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಿಸಲಾಯಿತು. ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ, ವಿಶೇಷವಾಗಿ ದೇಶ ಸೇವೆ ಮಾಡಿದ ಮಾಜಿ ಸೈನಿಕರಾದ ಸುಬೇದಾರ್ ವಾಸುದೇವ ಬಾನಡ್ಕ, ಭವಾನಿ ಶಂಕರ ಪೂಂಬಾಡಿ, ಹರಿಶ್ಚಂದ್ರ ಪರಮಲೆ ಇವರುಗಳಿಗೆ ಊರಿನ ಹಿರಿಯರಾದ ಶೂರಪ್ಪ ಬಾಲಾಡಿ ಸನ್ಮಾನ ಮಾಡಿ ನಂತರ ಮಾಜಿ ಸೈನಿಕರು ಅವರ ಸೇವಾ ವೃತ್ತಿಯ ಬಗ್ಗೆ ಮತ್ತು ವಿಶ್ವಹಿಂದೂ...
1 51 52 53 54 55 174
Page 53 of 174