ಕೋಲಾರ: ಶ್ರೀರಾಮಸೇನೆ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ- ಕಹಳೆ ನ್ಯೂಸ್
ಕೋಲಾರ: ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ನಡೆದಿದೆ. ಕೋಲಾರದ ವಿಶಾಲ್ ಮಾರ್ಟ್ ಎದುರು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರು ಅಲ್ಲೇ ಗುಂಪುಗೂಡಿದ್ದರು. ಇದೇ ಮಾರ್ಗವಾಗಿ ರಾತ್ರಿ 11 ಗಂಟೆ ಸುಮಾರಿಗೆ ದತ್ತ ಮಾಲಾಧಾರಿಗಳು ಮಿನಿ ಬಸ್ನಲ್ಲಿ...







