Recent Posts

Thursday, June 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೋಲಾರ: ಶ್ರೀರಾಮಸೇನೆ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ- ಕಹಳೆ ನ್ಯೂಸ್

ಕೋಲಾರ: ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ನಡೆದಿದೆ. ಕೋಲಾರದ ವಿಶಾಲ್ ಮಾರ್ಟ್ ಎದುರು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರು ಅಲ್ಲೇ ಗುಂಪುಗೂಡಿದ್ದರು. ಇದೇ ಮಾರ್ಗವಾಗಿ ರಾತ್ರಿ 11 ಗಂಟೆ ಸುಮಾರಿಗೆ ದತ್ತ ಮಾಲಾಧಾರಿಗಳು ಮಿನಿ ಬಸ್‍ನಲ್ಲಿ...
ಕ್ರೀಡೆಹೆಚ್ಚಿನ ಸುದ್ದಿ

‘ನೀರಜ್ ಚೋಪ್ರಾ’ ಸೇರಿ 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ‘ಖೇಲ್ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್

ನವದೆಹಲಿ: ನೀರಜ್ ಚೋಪ್ರಾ ಸೇರಿದಂತೆ ಒಟ್ಟು 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.   ಈ ವರ್ಷ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆಯಲಿರುವ ಅವನಿ ಲೇಖಾರಾ, ಸುಮಿತ್ ಆಂಟಿಲ್, ಪ್ರಮೋದ ಭಗತ್, ಕೃಷ್ಣ ನಗರ, ಮನೀಶ್ ನರ್ವಾಲ್, ಕ್ರಿಕೆಟಿಗ ಮಿಥಾಲಿ ರಾಜ್, ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಮತ್ತು ಹಾಕಿ ಆಟಗಾರ ಮನ್ ಪ್ರೀತ್ ಸಿಂಗ್ ಹಾಗೂ ನೀರಜ್ ಚೋಪ್ರಾ ಹೀಗೆ ಒಟ್ಟು...
ಹೆಚ್ಚಿನ ಸುದ್ದಿ

ಶ್ರೀರಾಮ ವಿದ್ಯಾಲಯ ಸೂರ್ಯನಗರದಲ್ಲಿ ಕಾರ್ಯಕರ್ತರ ಸಭೆ- ಕಹಳೆ ನ್ಯೂಸ್

ನೆಲ್ಯಾಡಿ: ಶ್ರೀರಾಮ ವಿದ್ಯಾಸಂಸ್ಥೆಯು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಮಾರ್ಗದರ್ಶನದಲ್ಲಿ, ನೆಲ್ಯಾಡಿ ಯಲ್ಲಿ ಕಳೆದ 12 ವರ್ಷಗಳಿಂದ ಶಿಶುಮಂದಿರದಿಂದ ಆರಂಭಿಸಿ 10ನೇ ತರಗತಿ ತನಕ ಸಂಸ್ಕಾರ ದೊಂದಿಗೆ ಅತ್ಯುನ್ನತ ಶಿಕ್ಷಣವನ್ನು ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ. ಇದೀಗ ಈ ವಿದ್ಯಾಸಂಸ್ಥೆಯು ದಶಮಾನೋತ್ಸವವನ್ನು ಆಚರಿಸುವ ನಿಮಿತ್ತ ನೂತನ ವಿದ್ಯಾಮಂದಿರದ ಮೊದಲ ಹಂತದ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 8ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ನೆಲ್ಯಾಡಿ-ಗುಂಡ್ಯ ಮಂಡಲ ವ್ಯಾಪ್ತಿಯ ಕಾರ್ಯಕರ್ತರ ಸಭೆಯು ನೆಲ್ಯಾಡಿ...
ಹೆಚ್ಚಿನ ಸುದ್ದಿ

ಶ್ರೀರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯು ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ರಾವ್ ಆತೂರು ಧ್ವಜಾರೋಹಣವನ್ನು ನೆರವೇರಿದರು. ಆನಂತರ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳು ಕನ್ನಡದ ಪರವಾದ ಚಿಂತನೆಗಳನ್ನು ಮಾಡಬೇಕು. ಸತತ ಅಧ್ಯಯನವನ್ನು ಮಾಡಿ ಕನ್ನಡವನ್ನು ಉಳಿಸಿ ಬೆಳೆಸಬೇಕು. ಪಂಪ ರನ್ನರಂತೆ ನೀವೂ ಸಹ ಸಾಧನೆಯನ್ನು ಮಾಡಿ ಕನ್ನಡ ಮಾತೆಯ ಸೇವೆಯನ್ನು ಮಾಡಬೇಕು ಎಂದು ಹೇಳಿದರು. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ ಶ್ರೀನಿಧಿ ಮೊಬೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಜಗತ್ತಿನ ಅತ್ಯಾಧುನಿಕ ಶೈಲಿಯ ಮೊಬೈಲ್ ಫೋನ್ ಗಳ ಮಾರಾಟ ಮತ್ತು ಸೇವೆಯಲ್ಲಿ ಸುಮಾರು 16 ವರ್ಷಗಳಿಂದ ಯಶಸ್ವಿ ಅನ್ನಿಸಿಕೊಂಡಿರುವ ಉಪ್ಪಿನಂಗಡಿಯ ಪ್ರತಿಷ್ಠಿತ ಮೊಬೈಲ್ ಮಳಿಗೆ 'ಶ್ರೀನಿಧಿ ಮೊಬೈಲ್ಸ್' ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಹಾಗೂ ಖಚಿತ ಉಡುಗೊರೆಗಳನ್ನು ನೀಡುತ್ತಿದ್ದು ಪ್ರತೀ ರೂ 2000ದ ಮೇಲಿನ ಖರೀದಿಗೆ ಗಿಫ್ಟ್ ಕೂಪನ್ ಕೂಡ ಪಡೆಯಬಹುದಾಗಿದ್ದು, ಅದರಲ್ಲಿ ವಿಜೇತರಿಗೆ ಬಂಪರ್ ಬಹುಮಾನವಾಗಿ 32ಇಂಚು ಎಲ್.ಇ.ಡಿ ಟಿವಿ ಮತ್ತು...
ಹೆಚ್ಚಿನ ಸುದ್ದಿ

ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿ ಪ್ರಕಟ – ಎಲ್ಲಿ ಯಾವ ದಿನ ಕಂಬಳ ನಡೆಯಲಿದೆ..? – ಕಹಳೆ ನ್ಯೂಸ್

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ಧಪಡಿಸಿದೆ. ಮುಂದಿನ ಮಹಾಸಭೆಯಲ್ಲಿ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ.  ಸಂಭಾವ್ಯ ಪಟ್ಟಿ ಪ್ರಕಾರ ಮೊದಲ ಕಂಬಳ ನ. 27ರಂದು ಮೂಡುಬಿದಿರೆಯಲ್ಲಿ ನಡೆಯಲಿದೆ. ಡಿ. 11ರಂದು ಹೊಕ್ಕಾಡಿ, ಡಿ. 18 ಮಂಗಳೂರು, ಡಿ. 26ರಂದು ಮುಲ್ಕಿ, 2022ರ ಜ. 1ರಂದು ಕಕ್ಕೆಪದವು, ಜ. 8ರಂದು ಅಡ್ವೆ ನಂದಿಕೂರು, ಜ. 16ರಂದು ಮಿಯಾರು, ಜ.22ರಂದು ಪುತ್ತೂರು, ಜ....
ಹೆಚ್ಚಿನ ಸುದ್ದಿ

ಪ್ರತಿದಿನ ಬೈಯುತ್ತಿದ್ದ ತಂದೆ ತಾಯಿ – ಮನೆ ಮಂದಿಗೆ ವಿಷ ಹಾಕಿ ಕೊಂದೇ ಬಿಟ್ಟ ಮಗಳು – ಕಹಳೆ ನ್ಯೂಸ್

ಚಿತ್ರದುರ್ಗ : ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಾಲ್ವರು ಊಟ ಮಾಡಿದ್ದ ಆಹಾರವನ್ನ ಪರೀಕ್ಷೆ ಮಾಡಿದ ಎಫ್‍ಎಸ್‍ಎಲ್, ಆಹಾರದಲ್ಲಿ ವಿಷ ಬೆರೆತಿರುವ ಕುರಿತು ವರದಿ ನೀಡಿದೆ. ತಂದೆ, ತಾಯಿ, ತಂಗಿ, ಅಜ್ಜಿ ಸಾವಿನ ಹಿಂದೆ ಅಪ್ರಾಪ್ತ ಪುತ್ರಿಯ ಕೈವಾಡ ಇರೋದು ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಗ್ರಾಮದಲ್ಲಿ ವಿಷಾಹರ...
ಹೆಚ್ಚಿನ ಸುದ್ದಿ

ಆರ್ಯನ್ ಖಾನ್ ಬಳಿ ಡ್ರಗ್ಸ್ ಸಿಕ್ಕಿಲ್ಲ- ಆದರೂ ಜಾಮೀನು ನೀಡಬಾರದು ಎಂದ ಎನ್‍ಸಿಬಿ..? – ಕಹಳೆ ನ್ಯೂಸ್

ಐಷಾರಾಮಿಕ್ರೂಸ್ ಹಡಗಿನ ಮೇಲೆ ರೇಡ್ ನಡೆದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನ ಮುಂಬೈನ ವಿಶೇಷ ಕೋರ್ಟ್ ನಡೆಸುತ್ತಿದೆ. ಆದರೆ ಆರ್ಯನ್ ಖಾನ್ ಅವರಿಗೆ ಜಾಮೀನು ನೀಡಬಾರದು ಎಂದು ಎನ್‍ಸಿಬಿ ಪಟ್ಟು ಹಿಡಿದಿದೆ. ಇದಕ್ಕೆ ನಾನಾ ಕಾರಣಗಳನ್ನು ಎನ್‍ಸಿಬಿ ಕೋರ್ಟ್‍ಗೆ ನೀಡಿದೆ. ಐಷಾರಾಮಿಕ್ರೂಸ್ ಹಡಗಿನ ಮೇಲೆ ರೇಡ್ ಮಾಡಿದಾಗ ಆರ್ಯನ್ ಬಳಿ ಡ್ರಗ್ ಸಿಕ್ಕಿಲ್ಲ. ಆದರೆ, ಅವರು ಡ್ರಗ್ ಪೆಡ್ಲರ್‍ಗಳ ಜತೆ ಸಂಪರ್ಕದಲ್ಲಿದ್ದರು....
1 51 52 53 54 55 174
Page 53 of 174