Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ದೇಶದ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಲಸಿಕೆ , ಅಭಾವ ತೀವ್ರಾಗಿದ್ದು ಪ್ರಧಾನ ಮಂತ್ರಿಗಳು ಇವುಗಳನ್ನು ಖರೀದಿಸುವ ಸೂಕ್ತವಾದ ನಿರ್ಧಾಕ್ಕೆ ಬದ್ದರಾಗಬೇಕು ..- ರಾಕೇಶ್ ಬಿರ್ತಿ-ಕಹಳೆ ನ್ಯೂಸ್

ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆಯು ದೀನೆ ದಿನೆ ಏರಿಯೆಯಾಗುತ್ತಿದ್ದು...ಆಸ್ಪತ್ರೆಗಳಲ್ಲಿ ಅಸಹಾಯಕರಾಗಿ ಹಾಸಿಗೆ, ವೆಂಟಿಲೇಟರ್, ಹಾಗೂ ಲಸಿಕೆ ಕೊರತೆ ಹೆಚ್ಚಾಗಿದ್ದು..ಗೌರವಾನ್ವಿತ ಪ್ರಧಾನ ಮಂತ್ರಿಗಳು ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಬೇಕು,( ಲಸಿಕೆ ತಯಾರಿಕಾ ಕಂಪೆನಿಗಳೊಂದಿಗೆ ಸಮಾಲೋಚನೆ ನಡೆಸಿ ಲಸಿಕೆ ತಯಾರಿಕೆಗೆ ಅವರಿಗೆ ಎದುರಾಗುವ ಕಾನೂನು ತೊಡಕನ್ನು ನಿವಾರಿಸಿ ಕೊಡಬೇಕು) ರೆಮ್ ಡೆಸಿವೀಯರ್, ವೆಂಟಿಲೇಟರ್ ನ ತುರ್ತು ಖರಿದಿಗೆ ಮುಂದಾಗಬೇಕು, ಮತ್ತು ತಾತ್ಕಾಲಿಕ ಹೆಚ್ಚುವರಿ ಕೋವಿಡ್ ಆಸ್ಪತ್ರೆಗಳನ್ನು ತೆರೆಯಲು ಅಗತ್ಯ ಕ್ರಮಗಳನ್ನು...
ಹೆಚ್ಚಿನ ಸುದ್ದಿ

ದೇಶದಿಂದ ಕೋವಿಡ್ ನ್ನು ಹೊರಹಾಕಲು ಪ್ರಧಾನಿ ಹಾಗೂ ಸರಕಾರದ ಜೊತೆಯಲ್ಲಿ ದೇಶದ ಜನರ ಸಹಕಾರವೂ ಅಗತ್ಯ..; ರಾಕೇಶ್ ಬಿರ್ತಿ.-ಕಹಳೆ ನ್ಯೂಸ್

ಹೇಳಿಕೆ - ರಾಕೇಶ್ ಬಿರ್ತಿ. ಗೌರವಾನ್ವಿತ ಪ್ರಧಾನ ಮಂತ್ರಿಗಳು ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಯಾವುದೇ ನಿಯಮವನ್ನು ಜಾರಿಗೆ ತರಲು ಬದ್ದರಾಗಿರಬೇಕು.. ಈಗಾಗಲೇ ದೇಶದಲ್ಲಿ ಕೊರೋನಾದ ಎರಡನೇ ಅಲೆಯ ಪರಿಸ್ಥಿತಿ ಕೈ ಮೀರಿದ್ದು ದಿನನಿತ್ಯ ಕೋರೋನಾ ಪೀಡಿತರ ಸಂಖ್ಯೆ ಏರಿಯನ್ನು ಕಾಣುತ್ತಲೇ ಇದೆ. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ , ಹಾಸಿಗೆ,ಯ ಕೊರತೆ ಉಂಟಾಗಿದ್ದು , ಸಾವಿನ ಸಂಖ್ಯೆಯೂ ಏರಿಕೆ ಆಗಿದೆ. ಈಗಾಗಲೇ ಪರಿಸ್ಥಿತಿ ಕೈ ಮೀರಿರುವ ಸ್ಥಳಗಳಲ್ಲಿ ಲಾಕ್ - ಡೌನ್ ಜಾರಿಯಾಗಿದ್ದು..ಸರಕಾರದ...
ಹೆಚ್ಚಿನ ಸುದ್ದಿ

ಶಾಂತಿಗುರಿ ಕಾಲನಿ ರಸ್ತೆಗೆ ಕಾಂಕ್ರೀಟಿಕರಣ , ಕ್ಯೂರಿಂಗ್ ಆಗುವ ಮುನ್ನವೇ ವಾಹನ ಚಲಾಯಿಸುತ್ತಿರುವ ಸ್ಥಳೀಯರು; ಕಾಲನಿ ನಿವಾಸಿಗಳ ಆಕ್ರೋಶ-ಕಹಳೆ ನ್ಯೂಸ್

ಪೆರಾಬೆ : ಶಾಸಕರ ಅನುದಾನದಲ್ಲಿ ಇತ್ತೀಚೆಗೆ ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಶಾಂತಿಗುರಿ ಕಾಲನಿ ರಸ್ತೆಗೆ ಕಾಂಕ್ರೀಟಿಕರಣ ನಡೆದಿದೆ. ಆದರೆ ಕ್ಯೂರಿಂಗ್ ಆಗುವ ಮುನ್ನವೇ ಸ್ಥಳೀಯರು ವಾಹನ ಚಲಾಯಿಸುತ್ತಿರುವುದಾಗಿ ಕಾಲನಿ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯ ಗುಣಮಟ್ಟ ಕಾಯ್ದುಕೊಳ್ಳುವ ಸಲುವಾಗಿ ಈ ರಸ್ತೆಗೆ ತಾತ್ಕಾಲಿಕ ಬೇಲಿ ನಿರ್ಮಿಸಲಾಗಿತ್ತು. ಆದ್ರೆ ಸ್ಥಳೀಯ ವ್ಯಕ್ತಿಗಳು ಬೇಲಿಯನ್ನೇ ಕಿತ್ತು ವಾಹನಗಳನ್ನು ಕೊಂಡು ಹೋಗುತ್ತಿದ್ದಾರೆ. ಈ ಮೂಲಕ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ....
ಹೆಚ್ಚಿನ ಸುದ್ದಿ

ಹರಿಯಾಣ : ಆಸ್ಪತ್ರೆಯಿಂದ ಕದ್ದ ಕೊರೊನಾ ಲಸಿಕೆಯನ್ನು ವಾಪಾಸ್ ತಂದಿಟ್ಟು ಕ್ಷಮೆಯಾಚಿಸಿದ ಕಳ್ಳ-ಕಹಳೆ ನ್ಯೂಸ್

ಹರಿಯಾಣ : ಜಿಂದ್ ಜಿಲ್ಲೆಯ ಆಸ್ಪತ್ರೆಗೆ ಬುಧವಾರ ರಾತ್ರಿ ನುಗ್ಗಿದ್ದ ಕಳ್ಳರು ಸ್ಟೋರ್ ರೂಂನಲ್ಲಿ ಕೈಗೆ ಸಿಕ್ಕ ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು, ಬಳಿಕ ಆಸ್ಪತ್ರೆಯ ಹೆಡ್ ನರ್ಸ್ ಬಂದು ನೋಡುವಷ್ಟರಲ್ಲಿ ಔಷಧಿ ದಾಸ್ತಾನು ಕೊಠಡಿಯ ಬೀಗ ಮುರಿದಿದ್ದು, ಒಳಗೆ ಪರಿಶೀಲಿಸಿದಾಗ ವ್ಯಾಕ್ಸಿನ್ ಇದ್ದ ಬಾಕ್ಸ್ ಕಣ್ಮರೆಯಾಗಿತ್ತು. ವ್ಯಾಕ್ಸಿನ್ ಕಳವಿನಿಂದ ಜಿಲ್ಲೆಯಲ್ಲಿ ವಿತರಿಸಲು ಲಸಿಕೆ ಇಲ್ಲದಂತಾಗಿದ್ದು ಈ ಬಗ್ಗೆ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು. ಆದರೆ 2 ದಿನಗಳ ನಂತರ ಆಸ್ಪತ್ರೆಯಲ್ಲಿ...
ಹೆಚ್ಚಿನ ಸುದ್ದಿ

ಮುಂಬೈನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿದುರಂತ ; 12 ರೋಗಿಗಳು ಸಜೀವ ದಹನ-ಕಹಳೆ ನ್ಯೂಸ್

ಮುಂಬೈ : ಮುಂಬೈನ ವಾಶಿ ವಿರಾರ್ ವಿಜಯ ವಲ್ಲಭ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ 12 ಮಂದಿ ಮೃತಪಟ್ಟು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದೆ. ದೊಡ್ಡ ಮಟ್ಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ದುರಂತ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಸಂಘವಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ...
ಹೆಚ್ಚಿನ ಸುದ್ದಿ

ಕಾದ ಇಳೆಗೆ ತಂಪೆರೆದ ಮಳೆ –ಕಹಳೆ ನ್ಯೂಸ್

ಬಾಗೇಪಲ್ಲಿ : ಕೊರೊನಾ ಹಾವಳಿಯಲ್ಲಿ ತಾಲೂಕಿನ ಕೆಲ ಗ್ರಾಮಾಂತರ ಪ್ರದೇಶದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಗಂಟೆಗೂ ಹೆಚ್ಚು ಬಿರುಗಾಳಿ ಸಮೇತ ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಬುಧವಾರ ಸಂಜೆ ಸುರಿದಿದೆ. ಗೂಳೂರು ಪಾತಪಾಳ್ಯ ಸೇರಿದಂತೆ ತಾಲೂಕಿನಾದ್ಯಂತ ಗುಡುಗು ಸಿಡಿಲಿನೊಂದಿಗೆ ಆರ್ಭಟಿಸಿದ ವರುಣ ಬಿಸಿಲಿನಿಂದ ಕಂಗೆಟ್ಟಿದ್ದ ಭೂಮಿಗೆ ತಂಪರೆದಿದ್ದಾನೆ. ಏಕಾಏಕಿ ಮಳೆರಾಯನ ಅಬ್ಬರಕ್ಕೆ ಜನತೆ ಕಂಗಾಲಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ಮುಂಗಾರು ಬಿತ್ತನೆಗೆ ಭೂಮಿ ಹದ ಮಾಡುತ್ತಿರುವ ರೈತರಿಗೆ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ : ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ ; ಚಾಲಕ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಏ.22ರ ಮುಂಜಾನೆ 2 ಗಂಟೆ ವೇಳೆಗೆ ಕಂಟೇನರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು 31 ವರ್ಷದ ನುಸ್ರಲ್ಲಾಖಾನ್ ಎಂದು ಗುರುತಿಸಲಾಗಿದೆ. ಈತ ಜಾಖರ್ಂಡ್ ಮೂಲದದವನಾಗಿದ್ದಾನೆ. ಕಂಟೇನರ್ ಲಾರಿಯೂ ಶಿರಾಡಿ ಕೊಡ್ಡೆಕಲ್ ಎಂಬಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್...
ಹೆಚ್ಚಿನ ಸುದ್ದಿ

ಹೊಳೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು-ಕಹಳೆ ನ್ಯೂಸ್

ಕಾರ್ಕಳ : ಹೆಬ್ರಿಯಲ್ಲಿ ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕನನ್ನು ಹೆಬ್ರಿಯ ಬೊಳಂಗಲ್ ನಿವಾಸಿ 30 ವರ್ಷದ ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಕೃಷ್ಣಮೂರ್ತಿ ಉಡುಪಿಯಲ್ಲಿನ ಜವಳಿ ಅಂಗಡಿಯಲ್ಲಿ ಸೇಲ್ಸ್‍ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ತಮ್ಮ ಕುಟುಂಬವನ್ನು ಭೇಟಿ ಮಾಡುತ್ತಿದ್ದರು. ಏಪ್ರಿಲ್ 20 ರಂದು ಅವರು ಮನೆಗೆ ಬಂದಿದ್ದು, ಏಪ್ರಿಲ್ 21 ರಂದು ತಮ್ಮ ಮನೆಯ ಸಮೀಪವಿರುವ ಹೆಬ್ರಿ ಗ್ರಾಮದ ಜರ್ವತ್ತು...
1 54 55 56 57 58 174
Page 56 of 174