Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಅಕ್ಷಯ ಯುವಕ ಮಂಡಲ(ರಿ) ನೆಟ್ಟಾರು ವತಿಯಿಂದ ಡೆಂಗ್ಯೂ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಅಕ್ಷಯ ಯುವಕ ಮಂಡಲ(ರಿ)ನೆಟ್ಟಾರು, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು, ಒಡಿಯೂರು ಗ್ರಾಮ ವಿಕಾಸ ಯೋಜನೆ ನೆಟ್ಟಾರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘ ನೆಟ್ಟಾರು ಇವರುಗಳ ಸಹಯೋಗದೊಂದಿಗೆ ಡೆಂಗ್ಯೂ ಮಾಹಿತಿ ಕಾರ್ಯಾಗಾರ ಹಾಗೂ ಮನೆಮನೆ ಜಾಗೃತಿ ಅಭಿಯಾನ ಕಾರ್ಯಕ್ರಮವು ಎಪಿಲ್ 18 ರಂದು ನೆಟ್ಟಾರು ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ...
ಹೆಚ್ಚಿನ ಸುದ್ದಿ

ಐತಿಹಾಸಿಕ ಜೈನ ಬಸದಿ ಮುಳುಗುಂದ ಗದಗದಲ್ಲಿ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಧರ್ಮಸ್ಥಳ ಶ್ರೀ ಸುರೇಂದ್ರ ಹೆಗ್ಗಡೆಯವರ ನೇತೃತ್ವದ ಬೆಂಗಳೂರಿನ ಸುಹಾಸ್ತಿ ಯುವ ಜೈನ್ ಮಿಲನ್ ಹಾಗೂ ಜೈನ ಸೇವಾ ಸಂಸ್ಥೆ ಬಿಎಸ್ಎಂ ಜೈನ್ ಅಸೋಸಿಯೇಷನ್, ಮುಳುಗುಂದ ಸಾಮಾಜಿಕ ಜಾಲತಾಣ ಪೇಜ್, ಪಪಂ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಹಾಗೂ ಸ್ಥಳೀಯ ಪರವೂರಿನ ಎಲ್ಲಾ ಸಂಘ ಸಂಸ್ಥೆಗಳ ನೆರವಿನಿಂದ ಪುರಾಣ ಪ್ರಸಿದ್ಧ ಮುಳುಗುಂದ ಆದಿನಾಥ ಮತ್ತು ಪಾಶ್ರ್ವನಾಥ ಜಿನ ಮಂದಿರದ ಸ್ವಚ್ಛತಾ ಕಾರ್ಯಕ್ರಮವು ವಲ್ರ್ಡ್ ಹೆರಿಟೇಜ್ ದಿನಾಚರಣೆಯಂದು ನಡೆಯಿತು. ಐತಿಹಾಸಿಕ ಜೈನಬಸದಿಗಳು ಕೇವಲ...
ಹೆಚ್ಚಿನ ಸುದ್ದಿ

ತುಮಕೂರು : ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ರೌಂಡ್ಸ್-ಕಹಳೆ ನ್ಯೂಸ್

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋಣ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರು ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇತರ ಅಧಿಕಾರಿಗಳೊಂದಿಗೆ ಚರ್ಚಿಸಿದರು. ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ತೀವ್ರಗತಿಯಲ್ಲಿ ಸೋಂಕಿತರು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಹಾಗಾಗಿ...
ಹೆಚ್ಚಿನ ಸುದ್ದಿ

ಮಾಸ್ಕ್ ಧರಿಸದವರಿಗೆ ಪೋಲಿಸರಿಂದ ದಂಡ ವಸೂಲಿ-ಕಹಳೆ ನ್ಯೂಸ್

ಬಾಗೇಪಲ್ಲಿ : ಪಟ್ಟಣದ ಕೋವಿಡ್-19 ಎರಡನೇ ಅಲೆ ವ್ಯಾಪಕವಾಗುತ್ತಿರುವುದನ್ನು ಗಮನಿಸಿ ಭಾನುವಾರ ಪೋಲಿಸ್ ಇಲಾಖೆ, ರಸ್ತೆಗಳಿಗೆ ಇಳಿದು ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಜತೆಗೆ ಮಾಸ್ಕ್ ಧರಿಸದವರಿಗೆ 100 ರೂ ದಂಡ ವಿಧಿಸಿದರು. ಪಟ್ಟಣದ ಜನರು ಮಾಸ್ಕ್ ಧರಿಸುವುದು, ಕನಿಷ್ಠ ಅಂತರ ಕಾಪಾಡುವುದು, ಸ್ಯಾನಿಟೈಜರ್ ಬಳಸುವುದನ್ನು ಮರೆತುಬಿಟ್ಟಿದ್ದರು. ಭಾನುವಾರ ಪೋಲಿಸ್ ಅಧಿಕಾರಿಗಳು ಏಕಾಏಕಿ ರಸ್ತೆ ಇಳಿದಿರುವುದನ್ನು ಕಂಡು ಜನರು ಕಕ್ಕಾಬಿಕ್ಕಿಯಾದರು ಹಾಗೂ ಆಶ್ಚರ್ಯವನ್ನು ವ್ಯಕ್ತಪಡಿಸಿದರು....
ಹೆಚ್ಚಿನ ಸುದ್ದಿ

ಸಾರಿಗೆ ನೌಕರರ ಹೋರಾಟಕ್ಕೆ KSDCF ಮತ್ತು AIDWA ಬೆಂಬಲ-ಕಹಳೆ ನ್ಯೂಸ್

ಹಗರಿಬೊಮ್ಮನಹಳ್ಳಿ : ಸಾರಿಗೆ ನೌಕರರ ಹೋರಾಟಕ್ಕೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಎರಡೂ ಸಂಘಟನೆಗಳು ಜಂಟಿಯಾಗಿ ಸಾರಿಗೆ ನೌಕರರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಒತ್ತಾಯಿಸಿದ್ದು, ಸಂಘಟನೆಗಳ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಅವರು ಪಟ್ಟಣದ ಈ.ಕ.ರಾ.ರ.ಸಾ.ನಿಗಮ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಉಸ್ಮಾನ್ ಭಾಷಾ, ಮುಖಂಡರಾದ ಜಿ.ಸರೋಜಮ್ಮ, ಎಸ್.ಹುಲಿಗೆಮ್ಮ...
ಹೆಚ್ಚಿನ ಸುದ್ದಿ

ಕೋವಿಡ್ ಲಸಿಕೆ ಉಪ ಕೇಂದ್ರಕ್ಕೆ ಪುರಸಭೆ ಸದಸ್ಯರಿಂದ ಚಾಲನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ಜಗತ್ತಿನಾದ್ಯಂತ ಮಹಾ ಮಾರಿ ಕರೋನ ಸೊಂಕು 2 ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಾಗೇಪಲ್ಲಿ ತಾಲೂಕು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪುರಸಭೆ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‍ನಲ್ಲಿ ಕೊವಿಡ್ ಲಸಿಕೆ ನೀಡಲು ಉಪ ಕೇಂದ್ರಗಳನ್ನು ಪ್ರಾರಂಭಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು 22 ನೇ ವಾರ್ಡ್ ಪುರಸಭೆ ಸದಸ್ಯ ಜಬೀವುಲ್ಲಾ ಖಾನ್ ಹೇಳಿದರು. ಬಾಗೇಪಲ್ಲಿ ಪಟ್ಟಣದ ಪುರಸಭೆ ವಾರ್ಡ್ ನಂ.22ರ ನ್ಯೂ ಹೊರೈಜನ್ ಖಾಸಗಿ ಶಾಲೆಯಲ್ಲಿ ಭಾನುವಾರ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ವಿಷಕಾರಿ ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ರಕ್ಷಿಸುತ್ತಿದ್ದ ಉರಗ ಪ್ರೇಮಿ ನಾಗರಹಾವು ಕಚ್ಚಿ ಸಾವು-ಕಹಳೆ ನ್ಯೂಸ್

ಉಪ್ಪಿನಂಗಡಿ : ನೆಕ್ಕಿಲಾಡಿಯಲ್ಲಿ ವಿಷಕಾರಿ ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ರಕ್ಷಿಸುತ್ತಿದ್ದ ಉರಗ ಪ್ರೇಮಿಯೊಬ್ಬರು ನಾಗರಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 34 ನೆಕ್ಕಿಲಾಡಿ ಬೊಳಂತಿಲ ಹೊಸ ಕಾಲನಿ ನಿವಾಸಿ ಎಂ. ಆರ್ ಮಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ ಇವರು ವಿಷಕಾರಿ ಹಾವುಗಳನ್ನು ಹಿಡಿದು ರಕ್ಷಿಸಿ ಕಾಡಿಗೆ ಬಿಡುವುದನ್ನು ಹವ್ಯಾಸವನ್ನಾಗಿ ಮಾಡಿಕೊಂಡಿದ್ದರು. ಸ್ನೇಕ್ ಮುಸ್ತಾ ಎಂದೇ ಚಿರಪರಿಚಿತರಾಗಿದ್ದ ಎಂ.ಆರ್ ಮಹಮ್ಮದ್ ಮುಸ್ತಫಾ...
ಹೆಚ್ಚಿನ ಸುದ್ದಿ

ನೆಲ್ಯಾಡಿಯಲ್ಲಿ ಅನ್ಯಕೋಮಿಯ ಜೋಡಿಯೊಂದನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು-ಕಹಳೆ ನ್ಯೂಸ್

ನೆಲ್ಯಾಡಿ : ನೆಲ್ಯಾಡಿಯ ಹೊಳೆಯೊಂದರ ಬಳಿ ಜೊತೆಯಾಗಿದ್ದ ಅನ್ಯಕೋಮಿಯ ಜೋಡಿಯೊಂದನ್ನು ಗ್ರಾಮಸ್ಥರು ಹಿಡಿದು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗ ಕಾರಿನಲ್ಲಿ ಬಂದು ನೆಲ್ಯಾಡಿಯ ಹೊಳೆಯೊಂದರ ಬದಿಯಲ್ಲಿ ಜೊತೆಯಲ್ಲಿ ಇದ್ದರು. ಇದನ್ನು ನೋಡಿದ ಊರಿನವರು ಹಿಡಿದು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ....
1 57 58 59 60 61 174
Page 59 of 174