ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀಮತಿ ಶಾಂಭವಿ ಮಾತಾಜಿ-ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರ ನಿವೃತ್ತಿಯ ಕಾರಣ ಬೆಳಿಗ್ಗೆ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ಪೂಜೆ ಸಲ್ಲಿಸಿ, ಪ್ರೌಢಶಾಲೆಯ ಕಚೇರಿಯಲ್ಲಿ ವಿದ್ಯಾಕೇಂದ್ರದ ಹಿರಿಯರಾದ ಡಾ ಪ್ರಭಾಕರ ಭಟ್ ಕಲ್ಲಡ್ಕ ಇವರು ದೀಪ ಬೆಳಗಿಸಿ ಶ್ರೀಮತಿ ಶಾಂಭವಿ ಮಾತಾಜಿಯವರಿಗೆ ಮುಖ್ಯೋಪಾಧ್ಯಾಯರಾಗಿ ಜವಾಬ್ದಾರಿ ನೀಡಿದರು. ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರು ಕೀ ಹಸ್ತಾಂತರ ಮಾಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಡಾ. ಕಮಲ ಪ್ರ.ಭಟ್, ಹಾಗೂ ಆಡಳಿತ ಮಂಡಳಿ ಸದಸ್ಯೆಯರು...







