Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಸಾವು-ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಅಘಾತಕಾರಿ ಘಟನೆ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದ್ದು, ಇತ ಗುರುವಾರ ಬೆಳಿಗ್ಗೆ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ವೇಳೆ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ವತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ. ಆಸ್ವತ್ರೆಯಲ್ಲಿ...
ಹೆಚ್ಚಿನ ಸುದ್ದಿ

ಚಿಕಿತ್ಸೆಗೆ ಸ್ಪಂದಿಸದ ಕೆಮ್ಮು ಅಥವಾ ಜ್ವರದ ಬಗ್ಗೆ ಅನಾದರತೆ ಬೇಡ; ಡಾ.ಗೋಪಾಲಕೃಷ್ಣ-ಕಹಳೆ ನ್ಯೂಸ್

ಕ್ಷಯವು ವಂಶಾನುಗತ ರೋಗವಲ್ಲ. ಇದು ಸೋಂಕುರೋಗ. ಯಾವುದೇ ವ್ಯಕ್ತಿಗೂ ಕ್ಷಯ ಬರಬಹುದು. ಕಫದಲ್ಲಿ ಬ್ಯಾಕ್ಟಿರಿಯಾ ಇರುವ ರೋಗಿಗಳು ಕೆಮ್ಮಿದಾಗ, ಉಗುಳಿದಾಗ ಅಥವಾ ಸೀನಿದಾಗ ತುಂತುರು ಹನಿಗಳ ಮೂಲಕ ಈ ಕ್ರಿಮಿಗಳು ಗಾಳಿಯನ್ನು ಸೇರಿಕೊಂಡು ಉಸಿರಿನ ಮೂಲಕ ಇತರರಿಗೆ ಹರಡುತ್ತದೆ. ಚಿಕಿತ್ಸೆಗೆ ಸ್ಪಂದಿಸದ ಕೆಮ್ಮು ಅಥವಾ ಜ್ವರದ ಬಗ್ಗೆ ಅನಾದರತೆ ಬೇಡ. ಸಂಶಯ ಬಂದಾಗ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಂಡರಾಯಿತು. ಎಲ್ಲೆಂದರಲ್ಲಿ ಉಗಿಯುವುದು ರೋಗ ಹರಡುವಿಕೆಗೆ ಕಾರಣ. ಕೊಟ್ಟ ಔಷಧಿಯನ್ನು ಕ್ರಮಬದ್ಧವಾಗಿ ಸೇವಿಸಿದರೆ...
ಹೆಚ್ಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಗಳ ಸದಸ್ಯರಾದ ಶ್ರೀ, ಆರ್.ಕೆ.ಪಾಂಡೆ ಇವರನ್ನು ನವದೆಹಲಿ ಕಚೇರಿಯಲ್ಲಿ ಇಂದು ಮಾಡಿದ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ನವದೆಹಲಿ : ದಕ್ಷಿಣ ಕನ್ನಡ ಸಂಸದ ಬಿ.ಜೆ.ಪಿ ರಾಜ್ಯಾಧ್ಯಕ್ಷ ಶ್ರೀ.ನಳಿನ್ ಕುಮಾರ್ ಕಟೀಲ್ ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಗಳ ಸದಸ್ಯರಾದ ಶ್ರೀ, ಆರ್.ಕೆ.ಪಾಂಡೆ ಇವರನ್ನು ನವದೆಹಲಿ ಕಚೇರಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಪ್ರಮುಖವಾಗಿ ಈಗಾಗಲೇ ಭಾರತ್ ಮಾಲಾ ಯೋಜನೆಯಡಿ ಮಂಜೂರಾದ ಮುಲ್ಕಿ-ಕಿನ್ನಿಗೋಳಿ-ಮೂರುಕಾವೇರಿ-ಕಟೀಲು-ಪೊಳಲಿ-ಬಿಸಿ.ರೋಡ್-ಮೆಲ್ಕಾರ್-ತೊಕ್ಕೋಟು ರಸ್ತೆಯ ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಫಂದಿಸಿದ ಎನ್.ಎಚ್.ಎ.ಐ (ಯೋಜನೆಗಳು) ಸದಸ್ಯ...
ಹೆಚ್ಚಿನ ಸುದ್ದಿ

ಜಲಮೂಲಗಳನ್ನು ಸಂರಕ್ಷಿಸದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ; ನ್ಯಾಯಾದೀಶ ಎಸ್. ಎಂ.ಅರುಟಗಿ ಆತಂಕ –ಕಹಳೆ ನ್ಯೂಸ್

ಬಾಗೇಪಲ್ಲಿ : ನೀರು ಸಕಲ ಜೀವರಾಶಿಗಳಿಗೂ ಜೀವಜಲ. ಹಾಗೂ ಅಮೃತ ಇದು ಮುಗಿದು ಹೋಗುವ ಸಂಪನ್ಮೂಲವಾದ ನೀರನ್ನು ಮಿತವಾಗಿ ಬಳಸದಿದ್ದರೆ ಮುಂದೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ' ಎಂದರು. ಅವರು ಬಾಗೇಪಲ್ಲಿ ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಹಾಗೂ ಕರ್ನಾಟಕ ಜರ್ನಲಿಸ್ಟ ಯೂನಿಯನ್ ವತಿಯಿಂದ ಸೋಮವಾರ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು. ನೀರಿದ್ದರೆ ಮಾತ್ರವೇ ನಮ್ಮೆಲ್ಲರ ಉಳಿವು....
ಹೆಚ್ಚಿನ ಸುದ್ದಿ

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ; ವಿ.ಮಲ್ಲಪ್ಪ-ಕಹಳೆ ನ್ಯೂಸ್

ಬಾಗೇಪಲ್ಲಿ : ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿ ಶಾಲೆಗೆ ಮತ್ತು ತಂದೆ ತಾಯಿಗೆ ಕೀರ್ತಿ ತರಬೇಕು ಎಂದು ಪ್ರೌಢಶಾಲಾ ಮುಖ್ಯ ಶಿಕ್ಷಕ ವಿ.ಮಲ್ಲಪ್ಪ ಅವರು ಅಭಿಪ್ರಾಯ ಪಟ್ಟರು. ಅವರು ಸೋಮವಾರ ಬಿಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸಾಲು ಮರದ ತಿಮ್ಮಕ್ಕ ಇಕೋ ಕ್ಲಬ್ ಅಡಿಯಲ್ಲಿ ನಡೆಸಲಾದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು...
ಹೆಚ್ಚಿನ ಸುದ್ದಿ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನವಜಾತು ಶಿಶು ಕೊಲೆ ; ಸ್ಥಳದಲ್ಲಿ ಬ್ಲೇಡ್, ಕುಡಗೋಲು ಸೇರಿ ಹಲವು ವಸ್ತುಗಳು ಪತ್ತೆ-ಕಹಳೆ ನ್ಯೂಸ್

ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಆಗ ತಾನೇ ಹುಟ್ಟಿದ ನವಜಾತ ಶಿಶುವನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ನವಜಾತ ಶಿಶುವನ್ನು ಕೊಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹಸುಗೂಸಿನ ಶವ ನೋಡಲು ಸಾಕಷ್ಟು ಪ್ರಮಾಣದಲ್ಲಿ ಜನ ಸೇರಿದ್ದರು. ಸ್ಥಳದಲ್ಲಿ ಬ್ಲೇಡ್, ಕುಡ ಗೋಲು ಸೇರಿ ಹಲವು ವಸ್ತುಗಳ ಪತ್ತೆಯಾಗಿದೆ. ಅಲ್ಲದೇ ಮಗುವಿನ ಮುಖದ ಮೇಲೆ ಕೆಂಪು ಗಾಯವಾಗಿದ್ದು, ಸ್ಥಳೀಯರು ಕಿರಾತಕರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಗಜೇಂದ್ರಗಡ...
ಹೆಚ್ಚಿನ ಸುದ್ದಿ

ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ-ಕಹಳೆ ನ್ಯೂಸ್

ಚಿತ್ರದುರ್ಗ : ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸೋಮವಾರ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಟಾಟಾ ಸಫಾರಿಯಲ್ಲಿ ಪ್ರಯಾಣಿಸುತ್ತಿದ್ದ ಹೊಸದುರ್ಗದ 58 ವರ್ಷದ ನೇಮಿರಾಜ್, ಅವರ 53 ವರ್ಷದ ಪತ್ನಿ ನಂದಾ ಹಾಗೂ ಕ್ಯಾಂಟರ್ ಚಾಲಕ 35ವರ್ಷದ ಪುಣೆಯ ರಂಗ ಮೃತಪಟ್ಟವರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಿರಿಯೂರು...
ಹೆಚ್ಚಿನ ಸುದ್ದಿ

ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಜಲ್ಲಿ ತುಂಬಿದ್ದ ಲಾರಿ-ಕಹಳೆ ನ್ಯೂಸ್

ಆನೇಕಲ್ : ಸೋಮವಾರ ಬೆಳಗ್ಗೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತಮಿಳುನಾಡಿಗೆ ಸೇರಿದ ಕಾರು ಬೆಂಗಳೂರಿನತ್ತ ತೆರಳುತ್ತಿದ್ದು, ಈ ವೇಳೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಸಮೀಪ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಏಕಾಏಕಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಲಾರಿ ಮಗುಚಿ ಬಿದ್ದ ಪರಿಣಾಮ...
1 72 73 74 75 76 174
Page 74 of 174